Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ಉದ್ಯೋಗ/ಶಿಕ್ಷಣ

ಉಜಿರೆ : ಮೊಬೈಲ್ ಪೋನ್ ರಿಪೇರಿಗೆ ಉಚಿತ ತರಬೇತಿ’: ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನ..!!

Dhrishya News by Dhrishya News
16/03/2024
in ಉದ್ಯೋಗ/ಶಿಕ್ಷಣ, ಕರಾವಳಿ
0
ಉಜಿರೆ : ಮೊಬೈಲ್ ಪೋನ್ ರಿಪೇರಿಗೆ ಉಚಿತ ತರಬೇತಿ’: ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನ..!!

Repairing smartphone with multimeter close up. Technician pov, broken phone diagnostic at service center, repairman workplace

0
SHARES
23
VIEWS
Share on FacebookShare on Twitter

ದಕ್ಷಿಣ ಕನ್ನಡ:ಮಾರ್ಚ್ 16: ಇಲ್ಲಿನ ಉಜಿರೆಯಲ್ಲಿರುವ ರುಡ್ ಸೆಟ್ ಸಂಸ್ಥೆಯಿಂದ ( RUDSET Institution ) ಉಚಿತ ಮೊಬೈಲ್ ಪೋನ್ ರಿಪೇರಿ ತರಬೇತಿಗೆ ( Mobile Repair Training ) ಅರ್ಜಿಯನ್ನು ಆಹ್ವಾನಿಸಲಾಗಿದೆ.

ಈ ಕುರಿತಂತೆ ಪತ್ರಿಕಾ ಪ್ರಕಟಣೆಯಲ್ಲಿ ಮಾಹಿತಿ ನೀಡಿರುವಂತ ಸಂಸ್ಥೆಯು, ಉಜಿರೆಯ ರುಡ್ ಸೆಟ್ ಸಂಸ್ಥೆಯಲ್ಲಿ ಸ್ವ ಉದ್ಯೋಗಾಕಾಂಕ್ಷಿಗಳಿಗಾಗಿ ಉಚಿತ ಮೊಬೈಲ್ ಪೋನ್ ರಿಪೇರಿ ತರಬೇತಿಗಾಗಿ ( Free Training ) ಅರ್ಜಿಯನ್ನು ಆಹ್ವಾನಿಸಿರುವುದಾಗಿ ತಿಳಿಸಿದೆ.

ದಿನಾಂಕ 23-03-2023ರಿಂದ ದಿನಾಂಕ 21-04-2023ರವರೆಗೆ 30 ದಿನಗಳ ಕಾಲ ತರಬೇತಿಯನ್ನು ನೀಡಲಾಗುತ್ತದೆ. ದಕ್ಷಿಣ ಕನ್ನಡ ಜಿಲ್ಲೆಯ ಅಭ್ಯರ್ಥಿಗಳಿಗೆ ಮೊದಲ ಆದ್ಯತೆ ನೀಡಲಾಗುವುದು. ಇನ್ನುಳಿದ ಜಿಲ್ಲೆಯ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು ಎಂದಿದೆ.

ಈ ತರಬೇತಿಗೆ 18 ರಿಂದ 45 ವರ್ಷ ವಯೋಮಾನದವರು ತರಬೇತಿಗೆ ಅರ್ಜಿ ಸಲ್ಲಿಸಬಹುದು. ತರಬೇತಿಯ ಅವಧಿಯಲ್ಲಿ ಊಟ ಮತ್ತು ವಸತಿ ಸಂಪೂರ್ಣವಾಗಿ ಉಚಿತವಾಗಿರುತ್ತದೆ. ಜೊತೆಗೆ ಸಂಸ್ಥೆಯ ಸಮವಸ್ತ್ರ, ಉದ್ಯೋಗ ಕೈಗೊಳ್ಳಲು ಟೂಲ್ ಕಿಟ್ ಗಳನ್ನು ಉಚಿತವಾಗಿ ಕೊಡಲಾಗುತ್ತದೆ. ಬ್ಯಾಂಕ್ ನಿಂದ ಸಿಗುವ ಸಾಲ ಸೌಲಭ್ಯಗಳ ಬಗ್ಗೆ ಮಾಹಿತಿ ಕೂಡ ನೀಡಲಾವುದು ಎಂದಿದೆ.

ಆಸಕ್ತ ಅರ್ಹ ಅಭ್ಯರ್ಥಿಗಳು ಗ್ರಾಮೀಣ ಪ್ರದೇಶದವರಾಗಿರಬೇಕು. ಬಿಪಿಎಲ್ ರೇಷನ್ ಕಾರ್ಡ್ ಅಥವಾ ಮಹಾತ್ಮಾ ಗಾಂಧಿ ಉದ್ಯೋಗ ಖಾತರಿ ಚೀಟಿ ಹೊಂದಿರಬೇಕು. ಇಂತಹವರು ಅರ್ಜಿ ಸಲ್ಲಿಸಲು ಹೆಚ್ಚಿನ ಮಾಹಿತಿಗಾಗಿ 9980885900, 9902594791, 9448484237 ಸಂಖ್ಯೆಗೆ ಸಂಪರ್ಕಿಸಬಹುದು. ಇಲ್ಲವೇ www.rudsetujire.com ಜಾಲತಾಣಕ್ಕೂ ಭೇಟಿ ನೀಡಿ ಮಾಹಿತಿ ಪಡೆಯಬಹುದಾಗಿದೆ.

Previous Post

ಪುನೀತ್‌ ಹೆಸರಲ್ಲಿ “ಹೃದಯ ಜ್ಯೋತಿ” ಯೋಜನೆ:ಹೃದಯಾಘಾತದಿಂದ ಸಾವು ತಡೆಗೆ ಸಿಗಲಿದೆ ‘ಉಚಿತ ಇಂಜಕ್ಷನ್’.

Next Post

ಏಪ್ರಿಲ್ .1ರಿಂದ ಭಾನುವಾರವೂ ತೆರೆದಿರಲಿದೆ  ರಿಜಿಸ್ಟ್ರಾರ್ ಕಚೇರಿ :  ರಾಜ್ಯ ಸರಕಾರದಿಂದ ಅಧಿಕೃತ ಆದೇಶ..!!

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post
ಏಪ್ರಿಲ್ .1ರಿಂದ ಭಾನುವಾರವೂ ತೆರೆದಿರಲಿದೆ  ರಿಜಿಸ್ಟ್ರಾರ್ ಕಚೇರಿ :  ರಾಜ್ಯ ಸರಕಾರದಿಂದ ಅಧಿಕೃತ ಆದೇಶ..!!

ಏಪ್ರಿಲ್ .1ರಿಂದ ಭಾನುವಾರವೂ ತೆರೆದಿರಲಿದೆ  ರಿಜಿಸ್ಟ್ರಾರ್ ಕಚೇರಿ :  ರಾಜ್ಯ ಸರಕಾರದಿಂದ ಅಧಿಕೃತ ಆದೇಶ..!!

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 23.9k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023
ಉಡುಪಿ: ಮಳೆ ಕಡಿಮೆ ಇರುವುದರಿಂದ ಉಡುಪಿ ಜಿಲ್ಲೆ ಶಾಲಾ ಕಾಲೇಜುಗಳಿಗೆ ಗುರುವಾರ ರಜೆ ಇರುವುದಿಲ್ಲ : ಜಿಲ್ಲಾಧಿಕಾರಿ ಮಾಹಿತಿ…!!

ಉಡುಪಿ: ಮಳೆ ಕಡಿಮೆ ಇರುವುದರಿಂದ ಉಡುಪಿ ಜಿಲ್ಲೆ ಶಾಲಾ ಕಾಲೇಜುಗಳಿಗೆ ಗುರುವಾರ ರಜೆ ಇರುವುದಿಲ್ಲ : ಜಿಲ್ಲಾಧಿಕಾರಿ ಮಾಹಿತಿ…!!

26/06/2024

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ಯಕ್ಷಗಾನ ಹಾಸ್ಯಗಾರ ಮುಖ್ಯಪ್ರಾಣ ಕಿನ್ನಿಗೋಳಿ ನಿಧನ..!!

ಯಕ್ಷಗಾನ ಹಾಸ್ಯಗಾರ ಮುಖ್ಯಪ್ರಾಣ ಕಿನ್ನಿಗೋಳಿ ನಿಧನ..!!

22/06/2025
ಕೆಳ ಪರ್ಕಳ ಸಂಪೂರ್ಣ ಹದಗೆಟ್ಟ ರಸ್ತೆ :ಪರಿಶೀಲನೆ..!!

ಕೆಳ ಪರ್ಕಳ ಸಂಪೂರ್ಣ ಹದಗೆಟ್ಟ ರಸ್ತೆ :ಪರಿಶೀಲನೆ..!!

22/06/2025
ಉಪ್ಪೂರು ನದಿ ಕೊರೆತ ಪ್ರದೇಶಕ್ಕೆ ಶಾಸಕರು, ಅಧಿಕಾರಿಗಳ ಭೇಟಿ: ಪರಿಶೀಲನೆ..!!

ಉಪ್ಪೂರು ನದಿ ಕೊರೆತ ಪ್ರದೇಶಕ್ಕೆ ಶಾಸಕರು, ಅಧಿಕಾರಿಗಳ ಭೇಟಿ: ಪರಿಶೀಲನೆ..!!

22/06/2025
ಕಾಪು:ಇಂದಿರಾ ಕ್ಯಾಂಟೀನ್ ಕಟ್ಟಡ”ದ ಉದ್ಘಾಟನೆ..!

ಕಾಪು:ಇಂದಿರಾ ಕ್ಯಾಂಟೀನ್ ಕಟ್ಟಡ”ದ ಉದ್ಘಾಟನೆ..!

22/06/2025

Recent News

ಯಕ್ಷಗಾನ ಹಾಸ್ಯಗಾರ ಮುಖ್ಯಪ್ರಾಣ ಕಿನ್ನಿಗೋಳಿ ನಿಧನ..!!

ಯಕ್ಷಗಾನ ಹಾಸ್ಯಗಾರ ಮುಖ್ಯಪ್ರಾಣ ಕಿನ್ನಿಗೋಳಿ ನಿಧನ..!!

22/06/2025
ಕೆಳ ಪರ್ಕಳ ಸಂಪೂರ್ಣ ಹದಗೆಟ್ಟ ರಸ್ತೆ :ಪರಿಶೀಲನೆ..!!

ಕೆಳ ಪರ್ಕಳ ಸಂಪೂರ್ಣ ಹದಗೆಟ್ಟ ರಸ್ತೆ :ಪರಿಶೀಲನೆ..!!

22/06/2025
ಉಪ್ಪೂರು ನದಿ ಕೊರೆತ ಪ್ರದೇಶಕ್ಕೆ ಶಾಸಕರು, ಅಧಿಕಾರಿಗಳ ಭೇಟಿ: ಪರಿಶೀಲನೆ..!!

ಉಪ್ಪೂರು ನದಿ ಕೊರೆತ ಪ್ರದೇಶಕ್ಕೆ ಶಾಸಕರು, ಅಧಿಕಾರಿಗಳ ಭೇಟಿ: ಪರಿಶೀಲನೆ..!!

22/06/2025
ಕಾಪು:ಇಂದಿರಾ ಕ್ಯಾಂಟೀನ್ ಕಟ್ಟಡ”ದ ಉದ್ಘಾಟನೆ..!

ಕಾಪು:ಇಂದಿರಾ ಕ್ಯಾಂಟೀನ್ ಕಟ್ಟಡ”ದ ಉದ್ಘಾಟನೆ..!

22/06/2025
ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ

Pages

Social Media

Facebook-f Facebook-f Instagram Youtube Twitter Whatsapp

Copyright © 2023 Dhrishya News I All Copyright Reserved