Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ಕರಾವಳಿ

ಪುತ್ತೂರು : ಅಂಗನವಾಡಿ ಕೇಂದ್ರಕ್ಕೆ ನುಗ್ಗಿ ಮಕ್ಕಳಿಗೆ ನೀಡಲು ಇಟ್ಟಿದ್ದ ಮೊಟ್ಟೆಗಳನ್ನು ಆಮ್ಲೆಟ್ ಮಾಡಿ ತಿಂದ ಕಿಡಿಗೇಡಿಗಳು..!!

Dhrishya News by Dhrishya News
20/03/2024
in ಕರಾವಳಿ, ಸುದ್ದಿಗಳು
0
0
SHARES
31
VIEWS
Share on FacebookShare on Twitter

ಪುತ್ತೂರು : ಮಾರ್ಚ್ 20: ರಾತ್ರೋರಾತ್ರಿ ಅಂಗನವಾಡಿ ಕೇಂದ್ರಕ್ಕೆ ನುಗ್ಗಿದ ಕಿಡಿಗೇಡಿಗಳು ಮಕ್ಕಳಿಗೆ ನೀಡಲು  ಇಟ್ಟಿದ್ದ ಮೊಟ್ಟೆಗಳನ್ನು ಆಮ್ಲೆಟ್ ಮಾಡಿ ತಿಂದ ಘಟನೆ ದಕ್ಷಿಣ ಕನ್ನಡ  ಜಿಲ್ಲೆಯ ಪುತ್ತೂರಿನ ನೆಲ್ಲಿಕಟ್ಟೆಯ ಸಮೀಪ ನಡೆದಿದೆ. 

ಎಂದಿನಂತೆ ಬೆಳಗ್ಗೆ ಅಂಗನವಾಡಿ ಕಾರ್ಯಕರ್ತೆ ಕರ್ತವ್ಯಕ್ಕೆ ಬಂದಾಗ ಬಾಗಿಲಿಗೆ ಹಾಕಿದ್ದ ಬೀಗವನ್ನು ಮುರಿದಿರುವುದನ್ನು ಗಮನಿಸಿದ್ದಾರೆ. ಅಂಗನವಾಡಿ ಪುಟಾಣಿಗಳಿಗೆಂದು ಅಡುಗೆ ಕೋಣೆಯಲ್ಲಿ ದಾಸ್ತಾನಿರಿಸಲಾಗಿದ್ದ ಮೊಟ್ಟೆಗಳು ಒಡೆದಿದ್ದ ಸ್ಥಿತಿಯಲ್ಲಿ ಪತ್ತೆಯಾಗಿವೆ.

ಅಷ್ಟೇ ಅಲ್ಲದೆ, ಪಕ್ಕದಲ್ಲಿರುವ ಗ್ಯಾಸ್ ಸ್ಟವ್​ ಮೇಲೆ ಬಾಣಲೆ ಇಡಲಾಗಿದ್ದು, ಅದರಲ್ಲಿ ಆಮ್ಮೆಟ್ ತುಂಡು ಪತ್ತೆಯಾಗಿದೆ. ಅದರಂತೆ ಕಿಡಿಗೇಡಿಗಳು ಅಂಗನವಾಡಿಗೆ ನುಗ್ಗಿ ಆಮ್ಲೆಟ್ ಮಾಡಿ ತಿಂದಿರುವುದು ದೃಢಪಟ್ಟಿದೆ. ಮಾಹಿತಿ ತಿಳಿದು ಸ್ಥಳಕ್ಕೆ ಆಗಮಿಸಿದ ಪುತ್ತೂರು ಪೊಲೀಸರು, ಪರಿಶೀಲನೆ ನಡೆಸಿದ್ದಾರೆ.

ವಾರದ ಹಿಂದೆಯಷ್ಟೆ ಕಿಡಿಗೇಡಿಗಳು ಪಕ್ಕದ ನಗರ ಪ್ರಾಥಮಿಕ ಆರೋಗ್ಯ ಕೇಂದ್ರದ ಸೊತ್ತುಗಳನ್ನು ನಾಶ ಮಾಡಿ ಗಲೀಜು ಮಾಡಿದ್ದರು. ಇದೀಗ ಕಿಡಿಗೇಡಿಗಳು ಅಂಗನವಾಡಿ ಕೇಂದ್ರಕ್ಕೂ ನುಗ್ಗಿದ್ದಾರೆ. ಇದು ಸಹಜವಾಗಿ ಸ್ಥಳೀಯ ನಿವಾಸಿಗರಲ್ಲಿ ಆತಂಕವನ್ನು ಮೂಡಿಸಿದೆ.

Previous Post

ಇನ್ಮುಂದೆ ಪೊಲೀಸರು ಕೂಡ ಹೆಲ್ಮೆಟ್‌ darisodu ಕಡ್ಡಾಯ …!!

Next Post

ರಾಜ್ಯದಲ್ಲಿ ಮನುಷ್ಯನ ಜೀವಕ್ಕೆ ಅಪಾಯಕಾರಿ  ಮತ್ತು ಕ್ರೂರ  ನಾಯಿಗಳ ನಿಷೇಧಕ್ಕೆ ಹೈಕೋರ್ಟ್ ತಡೆ..!!

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post

ರಾಜ್ಯದಲ್ಲಿ ಮನುಷ್ಯನ ಜೀವಕ್ಕೆ ಅಪಾಯಕಾರಿ  ಮತ್ತು ಕ್ರೂರ  ನಾಯಿಗಳ ನಿಷೇಧಕ್ಕೆ ಹೈಕೋರ್ಟ್ ತಡೆ..!!

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 24k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

04/02/2026

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ಮೋದಿ ಆಡಳಿತದ 12 ವರ್ಷ: ಬ್ರಹ್ಮಾವರದಲ್ಲಿ ಬಿಜೆಪಿ ಹಿಂದುಳಿದ ಮೋರ್ಚಾದಿಂದ ಸ್ವಚ್ಛತಾ ಕಾರ್ಯಕ್ರಮ

ಮೋದಿ ಆಡಳಿತದ 12 ವರ್ಷ: ಬ್ರಹ್ಮಾವರದಲ್ಲಿ ಬಿಜೆಪಿ ಹಿಂದುಳಿದ ಮೋರ್ಚಾದಿಂದ ಸ್ವಚ್ಛತಾ ಕಾರ್ಯಕ್ರಮ

28/06/2026
ಪಲ್ಸ್ ಪೋಲಿಯೋ : ಉದ್ಯಾವರ ಮೆಲ್ಪೇಟೆ ಅಂಗನವಾಡಿಯಲ್ಲಿ ಚಾಲನೆ

ಪಲ್ಸ್ ಪೋಲಿಯೋ : ಉದ್ಯಾವರ ಮೆಲ್ಪೇಟೆ ಅಂಗನವಾಡಿಯಲ್ಲಿ ಚಾಲನೆ

28/06/2026
ಭಾರತೀಯ ಹಸ್ತಪ್ರತಿಗಳಲ್ಲಿ ದಾಖಲೆಗೊಂಡ ಭಾರತೀಯ ಪ್ರಾಚೀನ ವೈದ್ಯಶಾಸ್ತ್ರ ಪದ್ಧತಿ ಅನಾವರಣ ಇಂದಿನ ತುರ್ತು ಆವಶ್ಯಕ

ಭಾರತೀಯ ಹಸ್ತಪ್ರತಿಗಳಲ್ಲಿ ದಾಖಲೆಗೊಂಡ ಭಾರತೀಯ ಪ್ರಾಚೀನ ವೈದ್ಯಶಾಸ್ತ್ರ ಪದ್ಧತಿ ಅನಾವರಣ ಇಂದಿನ ತುರ್ತು ಆವಶ್ಯಕ

28/06/2026
ಪೊಲೀಸ್ ಇಲಾಖೆಗೆ ಅರ್ಜಿ ಸಲ್ಲಿಸುವ ಮತ್ತು ಪರೀಕ್ಷಾ ವಿಧಾನದ ಬಗ್ಗೆ ಮಾಹಿತಿ ಕಾರ್ಯಾಗಾರ 

ಪೊಲೀಸ್ ಇಲಾಖೆಗೆ ಅರ್ಜಿ ಸಲ್ಲಿಸುವ ಮತ್ತು ಪರೀಕ್ಷಾ ವಿಧಾನದ ಬಗ್ಗೆ ಮಾಹಿತಿ ಕಾರ್ಯಾಗಾರ 

28/06/2026

Recent News

ಮೋದಿ ಆಡಳಿತದ 12 ವರ್ಷ: ಬ್ರಹ್ಮಾವರದಲ್ಲಿ ಬಿಜೆಪಿ ಹಿಂದುಳಿದ ಮೋರ್ಚಾದಿಂದ ಸ್ವಚ್ಛತಾ ಕಾರ್ಯಕ್ರಮ

ಮೋದಿ ಆಡಳಿತದ 12 ವರ್ಷ: ಬ್ರಹ್ಮಾವರದಲ್ಲಿ ಬಿಜೆಪಿ ಹಿಂದುಳಿದ ಮೋರ್ಚಾದಿಂದ ಸ್ವಚ್ಛತಾ ಕಾರ್ಯಕ್ರಮ

28/06/2026
ಪಲ್ಸ್ ಪೋಲಿಯೋ : ಉದ್ಯಾವರ ಮೆಲ್ಪೇಟೆ ಅಂಗನವಾಡಿಯಲ್ಲಿ ಚಾಲನೆ

ಪಲ್ಸ್ ಪೋಲಿಯೋ : ಉದ್ಯಾವರ ಮೆಲ್ಪೇಟೆ ಅಂಗನವಾಡಿಯಲ್ಲಿ ಚಾಲನೆ

28/06/2026
ಭಾರತೀಯ ಹಸ್ತಪ್ರತಿಗಳಲ್ಲಿ ದಾಖಲೆಗೊಂಡ ಭಾರತೀಯ ಪ್ರಾಚೀನ ವೈದ್ಯಶಾಸ್ತ್ರ ಪದ್ಧತಿ ಅನಾವರಣ ಇಂದಿನ ತುರ್ತು ಆವಶ್ಯಕ

ಭಾರತೀಯ ಹಸ್ತಪ್ರತಿಗಳಲ್ಲಿ ದಾಖಲೆಗೊಂಡ ಭಾರತೀಯ ಪ್ರಾಚೀನ ವೈದ್ಯಶಾಸ್ತ್ರ ಪದ್ಧತಿ ಅನಾವರಣ ಇಂದಿನ ತುರ್ತು ಆವಶ್ಯಕ

28/06/2026
ಪೊಲೀಸ್ ಇಲಾಖೆಗೆ ಅರ್ಜಿ ಸಲ್ಲಿಸುವ ಮತ್ತು ಪರೀಕ್ಷಾ ವಿಧಾನದ ಬಗ್ಗೆ ಮಾಹಿತಿ ಕಾರ್ಯಾಗಾರ 

ಪೊಲೀಸ್ ಇಲಾಖೆಗೆ ಅರ್ಜಿ ಸಲ್ಲಿಸುವ ಮತ್ತು ಪರೀಕ್ಷಾ ವಿಧಾನದ ಬಗ್ಗೆ ಮಾಹಿತಿ ಕಾರ್ಯಾಗಾರ 

28/06/2026
ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ

Pages

Social Media

Facebook-f Facebook-f Instagram Youtube Twitter Whatsapp

Copyright © 2023 Dhrishya News I All Copyright Reserved