Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ಆರೋಗ್ಯ

ಉಡುಪಿಯ ಡಾ. ಟಿಎಂಎ ಪೈ ಆಸ್ಪತ್ರೆಯಲ್ಲಿ ನಾಳೆ(ಮಾರ್ಚ್ 23) ಉಚಿತ ಪಾರ್ಶ್ವವಾಯು ಪುನಶ್ಚೇತನ ಶಿಬಿರ.!!

Dhrishya News by Dhrishya News
22/03/2024
in ಆರೋಗ್ಯ
0
ಉಡುಪಿಯ ಡಾ. ಟಿಎಂಎ ಪೈ ಆಸ್ಪತ್ರೆಯಲ್ಲಿ ನಾಳೆ(ಮಾರ್ಚ್ 23) ಉಚಿತ ಪಾರ್ಶ್ವವಾಯು ಪುನಶ್ಚೇತನ ಶಿಬಿರ.!!
0
SHARES
31
VIEWS
Share on FacebookShare on Twitter

ಉಡುಪಿ, ಮಾರ್ಚ್ 22: ಡಾ ಟಿಎಂಎ ಪೈ ಆಸ್ಪತ್ರೆ, ಉಡುಪಿ ಸಮಗ್ರ ಪಾರ್ಶ್ವವಾಯು ಪುನಶ್ಚೇತನ ಮತ್ತು ಚೇತರಿಕೆ ಕೇಂದ್ರ (ಸಿಸಿಎಸ್ಆರ್ಆರ್), ಮಾಹೆ, ಮಣಿಪಾಲದ ಸಹಯೋಗದೊಂದಿಗೆ ಉಚಿತ ಪಾರ್ಶ್ವವಾಯು ಪುನಶ್ಚೇತನ ಶಿಬಿರವನ್ನು ಮಾರ್ಚ್ 23, 2024 ರಂದು ಶನಿವಾರ ಬೆಳಿಗ್ಗೆ 9:00 ರಿಂದ 12:30 ವರೆಗೆ ಆಯೋಜಿಸಲಾಗಿದೆ.

ಫಿಸಿಯೋಥೆರಪಿ, ಆಕ್ಯುಪೇಷನಲ್ ಥೆರಪಿ, ಮತ್ತು ವಾಕ್ ಮತ್ತು ಶ್ರವಣ ವಿಭಾಗಗಳು ಈ ಶಿಬಿರದಲ್ಲಿ ಪಾರ್ಶ್ವವಾಯುವಿನ ಬಗ್ಗೆ ಅರಿವು ಮೂಡಿಸುವ ಕಾರ್ಯಕ್ರಮ, ಪ್ರಶ್ನೋತ್ತರ, ಸ್ಟ್ರೋಕ್‌ಗೆ ಸಂಬಂಧಿಸಿದ ಸಮಸ್ಯೆಗಳ ತಪಾಸಣೆ ಮತ್ತು ಪುನಶ್ಚೇತನದ ಕುರಿತು ಮೌಲ್ಯಯುತವಾದ ವೈಯಕ್ತಿಕ ಸಲಹೆಯನ್ನು ನೀಡುವ ಮೂಲಕ ತಮ್ಮ ಸೇವೆಗಳನ್ನು ನೀಡಲಿದ್ದಾರೆ.

ಫಿಸಿಯೋಥೆರಪಿ, ವಾಕ್ ಮತ್ತು ಶ್ರವಣ, ಹಾಗೂ ಆಕ್ಯುಪೇಷನಲ್ ಥೆರಪಿ ವಿಭಾಗದ ಸೇವೆಗಳು ನಿಯಮಿತವಾಗಿ ಎಲ್ಲಾ ಕೆಲಸದ ದಿನಗಳಲ್ಲಿ ಡಾ ಟಿಎಂಎ ಪೈ ಆಸ್ಪತ್ರೆ, ಉಡುಪಿಯಲ್ಲಿ ಲಭ್ಯವಿವೆ.

ಉಡುಪಿಯ ಡಾ ಟಿಎಂಎ ಪೈ ಆಸ್ಪತ್ರೆಯ ವೈದ್ಯಕೀಯ ಅಧೀಕ್ಷಕ ಡಾ ಶಶಿಕಿರಣ್ ಉಮಾಕಾಂತ್ ಅವರು ಈ ಪುನಶ್ಚೇತನ ಶಿಬಿರ ಹಾಗೂ ಕಾರ್ಯಕ್ರಮದ ಮಹತ್ವವನ್ನು ಒತ್ತಿ ಹೇಳಿ, ಪಾರ್ಶ್ವವಾಯು ಪೀಡಿತರು ಮತ್ತು ಆರೈಕೆ ಮಾಡುವವರು ಶಿಬಿರದಲ್ಲಿ ಲಭ್ಯವಿರುವ ಈ ಉಚಿತ ಸೇವೆಗಳನ್ನು ಬಳಸಿಕೊಳ್ಳುವಂತೆ ವಿನಂತಿಸಿದ್ದಾರೆ.

ಮಣಿಪಾಲ ಕಾಲೇಜ್ ಆಫ್ ಹೆಲ್ತ್ ಪ್ರೊಫೆಶನ್ಸ್ ನ ಡೀನ್ ಡಾ. ಅರುಣ್ ಮಯ್ಯ, ಮತ್ತು ಸಿಸಿಎಸ್ಆರ್ಆರ್ ನ ಸಂಯೋಜಕರಾದ ಡಾ ಜಾನ್ ಸೊಲೊಮನ್ ಅವರು ಪಾರ್ಶ್ವವಾಯು ಚೇತರಿಕೆಗೆ ಈ ಪ್ರದೇಶದಲ್ಲಿಯೇ ಲಭ್ಯವಿರುವ ಅತ್ಯುತ್ತಮವಾದ ಆರೋಗ್ಯ ಸೇವೆಗಳನ್ನು ಬಳಸಿಕೊಳ್ಳುವಂತೆ ಜನರನ್ನು ಕೋರಿದ್ದಾರೆ.

ಹೆಚ್ಚಿನ ಮಾಹಿತಿಗಾಗಿ ಮತ್ತು ನೋಂದಣಿಗಾಗಿ, ದಯವಿಟ್ಟು 0820-2942164 ಅನ್ನು ಸಂಪರ್ಕಿಸಿ.

Previous Post

ಮಾರ್ಚ್‌ 31ರ ಅಧಿತ್ಯವಾರ ಯಾವುದೇ ಬ್ಯಾಂಕ್‌ಗೆ ರಜೆ ಇಲ್ಲ: ರಿಸರ್ವ್ ಬ್ಯಾಂಕ್ ಆಫ್ ಇಂಡಿಯಾ..!!

Next Post

ಸ್ಥಗಿತಗೊಂಡಿದ್ದ 5, 8, 9, ಮತ್ತು 11ನೇ ತರಗತಿ ‘ಬೋರ್ಡ್ ಪರೀಕ್ಷೆ’ ಮುಂದುವರೆಸಲು ಹೈಕೋರ್ಟ್ ಆದೇಶ…!!

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post
ಸ್ಥಗಿತಗೊಂಡಿದ್ದ 5, 8, 9, ಮತ್ತು 11ನೇ ತರಗತಿ ‘ಬೋರ್ಡ್ ಪರೀಕ್ಷೆ’ ಮುಂದುವರೆಸಲು ಹೈಕೋರ್ಟ್ ಆದೇಶ…!!

ಸ್ಥಗಿತಗೊಂಡಿದ್ದ 5, 8, 9, ಮತ್ತು 11ನೇ ತರಗತಿ 'ಬೋರ್ಡ್ ಪರೀಕ್ಷೆ' ಮುಂದುವರೆಸಲು ಹೈಕೋರ್ಟ್ ಆದೇಶ...!!

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 23.9k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023
ಉಡುಪಿ: ಮಳೆ ಕಡಿಮೆ ಇರುವುದರಿಂದ ಉಡುಪಿ ಜಿಲ್ಲೆ ಶಾಲಾ ಕಾಲೇಜುಗಳಿಗೆ ಗುರುವಾರ ರಜೆ ಇರುವುದಿಲ್ಲ : ಜಿಲ್ಲಾಧಿಕಾರಿ ಮಾಹಿತಿ…!!

ಉಡುಪಿ: ಮಳೆ ಕಡಿಮೆ ಇರುವುದರಿಂದ ಉಡುಪಿ ಜಿಲ್ಲೆ ಶಾಲಾ ಕಾಲೇಜುಗಳಿಗೆ ಗುರುವಾರ ರಜೆ ಇರುವುದಿಲ್ಲ : ಜಿಲ್ಲಾಧಿಕಾರಿ ಮಾಹಿತಿ…!!

26/06/2024

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ಯಕ್ಷಗಾನ ಹಾಸ್ಯಗಾರ ಮುಖ್ಯಪ್ರಾಣ ಕಿನ್ನಿಗೋಳಿ ನಿಧನ..!!

ಯಕ್ಷಗಾನ ಹಾಸ್ಯಗಾರ ಮುಖ್ಯಪ್ರಾಣ ಕಿನ್ನಿಗೋಳಿ ನಿಧನ..!!

22/06/2025
ಕೆಳ ಪರ್ಕಳ ಸಂಪೂರ್ಣ ಹದಗೆಟ್ಟ ರಸ್ತೆ :ಪರಿಶೀಲನೆ..!!

ಕೆಳ ಪರ್ಕಳ ಸಂಪೂರ್ಣ ಹದಗೆಟ್ಟ ರಸ್ತೆ :ಪರಿಶೀಲನೆ..!!

22/06/2025
ಉಪ್ಪೂರು ನದಿ ಕೊರೆತ ಪ್ರದೇಶಕ್ಕೆ ಶಾಸಕರು, ಅಧಿಕಾರಿಗಳ ಭೇಟಿ: ಪರಿಶೀಲನೆ..!!

ಉಪ್ಪೂರು ನದಿ ಕೊರೆತ ಪ್ರದೇಶಕ್ಕೆ ಶಾಸಕರು, ಅಧಿಕಾರಿಗಳ ಭೇಟಿ: ಪರಿಶೀಲನೆ..!!

22/06/2025
ಕಾಪು:ಇಂದಿರಾ ಕ್ಯಾಂಟೀನ್ ಕಟ್ಟಡ”ದ ಉದ್ಘಾಟನೆ..!

ಕಾಪು:ಇಂದಿರಾ ಕ್ಯಾಂಟೀನ್ ಕಟ್ಟಡ”ದ ಉದ್ಘಾಟನೆ..!

22/06/2025

Recent News

ಯಕ್ಷಗಾನ ಹಾಸ್ಯಗಾರ ಮುಖ್ಯಪ್ರಾಣ ಕಿನ್ನಿಗೋಳಿ ನಿಧನ..!!

ಯಕ್ಷಗಾನ ಹಾಸ್ಯಗಾರ ಮುಖ್ಯಪ್ರಾಣ ಕಿನ್ನಿಗೋಳಿ ನಿಧನ..!!

22/06/2025
ಕೆಳ ಪರ್ಕಳ ಸಂಪೂರ್ಣ ಹದಗೆಟ್ಟ ರಸ್ತೆ :ಪರಿಶೀಲನೆ..!!

ಕೆಳ ಪರ್ಕಳ ಸಂಪೂರ್ಣ ಹದಗೆಟ್ಟ ರಸ್ತೆ :ಪರಿಶೀಲನೆ..!!

22/06/2025
ಉಪ್ಪೂರು ನದಿ ಕೊರೆತ ಪ್ರದೇಶಕ್ಕೆ ಶಾಸಕರು, ಅಧಿಕಾರಿಗಳ ಭೇಟಿ: ಪರಿಶೀಲನೆ..!!

ಉಪ್ಪೂರು ನದಿ ಕೊರೆತ ಪ್ರದೇಶಕ್ಕೆ ಶಾಸಕರು, ಅಧಿಕಾರಿಗಳ ಭೇಟಿ: ಪರಿಶೀಲನೆ..!!

22/06/2025
ಕಾಪು:ಇಂದಿರಾ ಕ್ಯಾಂಟೀನ್ ಕಟ್ಟಡ”ದ ಉದ್ಘಾಟನೆ..!

ಕಾಪು:ಇಂದಿರಾ ಕ್ಯಾಂಟೀನ್ ಕಟ್ಟಡ”ದ ಉದ್ಘಾಟನೆ..!

22/06/2025
ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ

Pages

Social Media

Facebook-f Facebook-f Instagram Youtube Twitter Whatsapp

Copyright © 2023 Dhrishya News I All Copyright Reserved