Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ರಾಜ್ಯ/ ರಾಷ್ಟ್ರೀಯ

ಕುಂದಾಪುರ : ಫ್ಲ್ಯಾಟಿನ ಮಹಡಿಯಿಂದ ಅಚಾನಕ್ ಆಗಿ ಬಿದ್ದು ಮಹಿಳೆ ಸ್ಥಳದಲ್ಲೇ ಸಾವು …!!

Dhrishya News by Dhrishya News
25/03/2024
in ರಾಜ್ಯ/ ರಾಷ್ಟ್ರೀಯ
0
0
SHARES
71
VIEWS
Share on FacebookShare on Twitter

ಕುಂದಾಪುರ, ಮಾರ್ಚ್ 25: ಕುಂದಾಪುರದ ಮುಖ್ಯ ರಸ್ತೆಯ ಹಳೇ ಗೀತಾಂಜಲಿ ಟಾಕೀಸಿನ ಜಾಗದಲ್ಲಿ ನಿರ್ಮಿಸಲಾಗಿದ್ದ ಫ್ಲ್ಯಾಟಿನ ಮಹಡಿಯಿಂದ ಅಚಾನಕ್ ಆಗಿ ಬಿದ್ದ ಮಹಿಳೆಯೊಬ್ಬರು ಸ್ಥಳದಲ್ಲೇ ಮೃತಪಟ್ಟ ಘಟನೆ ನಡೆದಿದೆ 

ಮಹಿಳೆಯನ್ನು ಫ್ಲ್ಯಾಟಿನ ನಿವಾಸಿ ಲಕ್ಷ್ಮೀ ಪ್ರತಾಪ್‌ ನಾಯಕ್ ಎಂದು ಗುರುತಿಸಲಾಗಿದೆ.ಇವರು ಆದಿತ್ಯವಾರ ಸಂಜೆ 7.00 ಗಂಟೆಯ ಸುಮಾರಿಗೆ ಫ್ಲ್ಯಾಟಿನ ಮಹಡಿಯ ಮೇಲೆ ಒಣಗಿಸಲು ಹಾಕಿದ್ದ ತೆಂಗಿನ ಕಾಯಿಯನ್ನು ತರಲು ಹೋಗಿದ್ದು ಅಕಸ್ಮಾತ್ತಾಗಿ ಮಹಡಿಗೆ ಅಳವಡಿಸಲಾಗಿದ್ದ ಫೈಬ‌ರ್ ಶೀಟ್ ಮೇಲೆ ಕಾಲಿಟ್ಟಿದ್ದರಿಂದ ಅದು ತುಂಡಾಗಿ ನೇರ ಲಿಫ್ಟ್ ನ ಮೇಲೆ ಬಿದ್ದರು ಅವರ ತಲೆಗೆ ಹಾಗೂ ಕೈಗಳಿಗೆ ತೀವ್ರ ಸ್ವರೂಪದ ಗಾಯಗಳಾಗಿದ್ದು ಸ್ಥಳದಲ್ಲೇ ಮೃತಪಟ್ಟರು ಎನ್ನಲಾಗಿದೆ 

ಸುದ್ದಿ ತಿಳಿದ ತಕ್ಷಣ ಆಗಮಿಸಿದ ಕುಂದಾಪುರ ಠಾಣಾ ಪೊಲೀಸರು ಲಿಫ್ಟ್ ಜಾಗದಲ್ಲಿ ಸಿಲುಕಿಕೊಂಡ ಮೃತದೇಹವನ್ನು ಹೊರ ತೆಗೆಯಲು ಹರಸಾಹಸ ಪಟ್ಟರು ಕೊನೆಯಲ್ಲಿ ಸಾರ್ವಜನಿಕರ ಸಹಕಾರದೊಂದಿಗೆ ಲಿಫ್ಟ್ ಗೆ ಅಳವಡಿಸಲಾಗಿದ್ದ ಕಬ್ಬಿಣದ ಸಲಾಕೆಗಳನ್ನು ತುಂಡರಸಿ ಮೃತ ದೇಹವನ್ನು ಹೊರತೆಗೆಯಲಾಯಿತು

ಮೃತದೇಹವನ್ನು ನಗರದ ಸರಕಾರಿ ಆಸ್ಪತ್ರೆಯ ಶವಾಗಾರದಲ್ಲಿ ಇರಿಸಲಾಗಿದೆ ಮೃತರು ನಗರದ ಆಡಿಟ‌ರ್ ಪ್ರತಾಪ್ ನಾಯಕ್ ರವರ ಪತ್ನಿಯಾಗಿದ್ದು ಇಬ್ಬರು ಪುತ್ರರನ್ನು ಅಗಲಿದ್ದಾರೆ.ಈ ಕುರಿತು ಕುಂದಾಪುರ ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ 

Previous Post

ಕೀಟನಾಶಕ ಸೇವಿಸಿ ತಮಿಳುನಾಡು ಸಂಸದ ಆಸ್ಪತ್ರೆ ಗೆ ಧಾಖಲು ; ಸ್ಥಿತಿ ಗಂಭೀರ..!!

Next Post

ಜಾತ್ರೆಯಲ್ಲಿ ಅಪ್ಪನ ಕೈಯಿಂದ ಆಕಸ್ಮಿಕವಾಗಿ ಬಿದ್ದ 5 ವರ್ಷದ ಪುಟ್ಟ ಬಾಲಕಿ : ರಥದ ಚಕ್ರದಡಿ ಸಿಲುಕಿ ಮೃತ್ಯು…!!

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post

ಜಾತ್ರೆಯಲ್ಲಿ ಅಪ್ಪನ ಕೈಯಿಂದ ಆಕಸ್ಮಿಕವಾಗಿ ಬಿದ್ದ 5 ವರ್ಷದ ಪುಟ್ಟ ಬಾಲಕಿ : ರಥದ ಚಕ್ರದಡಿ ಸಿಲುಕಿ ಮೃತ್ಯು...!!

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 23.9k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

04/02/2026

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ಕಾರ್ಕಳ: ಬಿಜೆಪಿ ವತಿಯಿಂದ ರಾಜ್ಯ ಸರಕಾರದ ವಿರುದ್ಧ ಭಾರಿ ಪ್ರತಿಭಟನೆ – ಅಭಿವೃದ್ಧಿ ಕಾಮಗಾರಿಗಳ ಹಂಗಾಮಿ ಸ್ಥಗಿತಕ್ಕೆ ಆಕ್ಷೇಪ

ಕಾರ್ಕಳ: ಬಿಜೆಪಿ ವತಿಯಿಂದ ರಾಜ್ಯ ಸರಕಾರದ ವಿರುದ್ಧ ಭಾರಿ ಪ್ರತಿಭಟನೆ – ಅಭಿವೃದ್ಧಿ ಕಾಮಗಾರಿಗಳ ಹಂಗಾಮಿ ಸ್ಥಗಿತಕ್ಕೆ ಆಕ್ಷೇಪ

15/03/2026
ಉಡುಪಿ: ಆಯಾತಪ್ಪಿ ಬಿದ್ದ ಗಾಂಧೀಜಿ ವೇಷಧಾರಿ ವೃದ್ಧರಿಗೆ ಸಮಾಜಸೇವಕರ ನೆರವು

ಉಡುಪಿ: ಆಯಾತಪ್ಪಿ ಬಿದ್ದ ಗಾಂಧೀಜಿ ವೇಷಧಾರಿ ವೃದ್ಧರಿಗೆ ಸಮಾಜಸೇವಕರ ನೆರವು

14/03/2026
ಮಾ.15 : ಬಿಜೆಪಿ ಉಡುಪಿ ನಗರ ಎಸ್.ಟಿ. ಮೋರ್ಚಾ ವತಿಯಿಂದ ಬಿಜೆಪಿ ಜಿಲ್ಲಾ ಕಛೇರಿಯ ಬಳಿ ‘ಶಿವಾಜಿ ಸಂಗಮ’ ಕಾರ್ಯಕ್ರಮ

ಮಾ.15 : ಬಿಜೆಪಿ ಉಡುಪಿ ನಗರ ಎಸ್.ಟಿ. ಮೋರ್ಚಾ ವತಿಯಿಂದ ಬಿಜೆಪಿ ಜಿಲ್ಲಾ ಕಛೇರಿಯ ಬಳಿ ‘ಶಿವಾಜಿ ಸಂಗಮ’ ಕಾರ್ಯಕ್ರಮ

14/03/2026
Health Tips: ರೋಗ ನಿರೋಧಕ ಶಕ್ತಿ ಹೆಚ್ಚಿಸಲು ಈ 3 ಪಾನೀಯಗಳು ಸಹಕಾರಿ….!

Health Tips: ರೋಗ ನಿರೋಧಕ ಶಕ್ತಿ ಹೆಚ್ಚಿಸಲು ಈ 3 ಪಾನೀಯಗಳು ಸಹಕಾರಿ….!

14/03/2026

Recent News

ಕಾರ್ಕಳ: ಬಿಜೆಪಿ ವತಿಯಿಂದ ರಾಜ್ಯ ಸರಕಾರದ ವಿರುದ್ಧ ಭಾರಿ ಪ್ರತಿಭಟನೆ – ಅಭಿವೃದ್ಧಿ ಕಾಮಗಾರಿಗಳ ಹಂಗಾಮಿ ಸ್ಥಗಿತಕ್ಕೆ ಆಕ್ಷೇಪ

ಕಾರ್ಕಳ: ಬಿಜೆಪಿ ವತಿಯಿಂದ ರಾಜ್ಯ ಸರಕಾರದ ವಿರುದ್ಧ ಭಾರಿ ಪ್ರತಿಭಟನೆ – ಅಭಿವೃದ್ಧಿ ಕಾಮಗಾರಿಗಳ ಹಂಗಾಮಿ ಸ್ಥಗಿತಕ್ಕೆ ಆಕ್ಷೇಪ

15/03/2026
ಉಡುಪಿ: ಆಯಾತಪ್ಪಿ ಬಿದ್ದ ಗಾಂಧೀಜಿ ವೇಷಧಾರಿ ವೃದ್ಧರಿಗೆ ಸಮಾಜಸೇವಕರ ನೆರವು

ಉಡುಪಿ: ಆಯಾತಪ್ಪಿ ಬಿದ್ದ ಗಾಂಧೀಜಿ ವೇಷಧಾರಿ ವೃದ್ಧರಿಗೆ ಸಮಾಜಸೇವಕರ ನೆರವು

14/03/2026
ಮಾ.15 : ಬಿಜೆಪಿ ಉಡುಪಿ ನಗರ ಎಸ್.ಟಿ. ಮೋರ್ಚಾ ವತಿಯಿಂದ ಬಿಜೆಪಿ ಜಿಲ್ಲಾ ಕಛೇರಿಯ ಬಳಿ ‘ಶಿವಾಜಿ ಸಂಗಮ’ ಕಾರ್ಯಕ್ರಮ

ಮಾ.15 : ಬಿಜೆಪಿ ಉಡುಪಿ ನಗರ ಎಸ್.ಟಿ. ಮೋರ್ಚಾ ವತಿಯಿಂದ ಬಿಜೆಪಿ ಜಿಲ್ಲಾ ಕಛೇರಿಯ ಬಳಿ ‘ಶಿವಾಜಿ ಸಂಗಮ’ ಕಾರ್ಯಕ್ರಮ

14/03/2026
Health Tips: ರೋಗ ನಿರೋಧಕ ಶಕ್ತಿ ಹೆಚ್ಚಿಸಲು ಈ 3 ಪಾನೀಯಗಳು ಸಹಕಾರಿ….!

Health Tips: ರೋಗ ನಿರೋಧಕ ಶಕ್ತಿ ಹೆಚ್ಚಿಸಲು ಈ 3 ಪಾನೀಯಗಳು ಸಹಕಾರಿ….!

14/03/2026
ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ

Pages

Social Media

Facebook-f Facebook-f Instagram Youtube Twitter Whatsapp

Copyright © 2023 Dhrishya News I All Copyright Reserved