Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ಕರಾವಳಿ

ಮಂಗಳೂರು :ಬೈಕಂಪಾಡಿ ಕೈಗಾರಿಕಾ ಪ್ರದೇಶದಲ್ಲಿ ಅಗ್ನಿ ಅವಘಡ…!!

Dhrishya News by Dhrishya News
28/03/2024
in ಕರಾವಳಿ, ಸುದ್ದಿಗಳು
0
ಮಂಗಳೂರು :ಬೈಕಂಪಾಡಿ ಕೈಗಾರಿಕಾ ಪ್ರದೇಶದಲ್ಲಿ ಅಗ್ನಿ ಅವಘಡ…!!
0
SHARES
22
VIEWS
Share on FacebookShare on Twitter

ಬೈಕಂಪಾಡಿ:ಮಾರ್ಚ್ 28 :ಇಲ್ಲಿನ ಕೈಗಾರಿಕಾ ಪ್ರಾಂಗಣದಲ್ಲಿರುವ ಕೋಳಿ ಮಾಂಸ ತ್ಯಾಜ್ಯದ ಹುಡಿಯಿಂದ ಪಶು, ಪಕ್ಷಿಗಳ ಆಹಾರ ತಯಾರಿಕಾ ಗೋದಾಮಿಗೆ ಬೆಂಕಿ ತಗುಲಿ ಲಕ್ಷಾಂತರ ರೂ.ಹಾನಿಯಾದ ಘಟನೆ ನಡೆದಿದೆ.

ಶ್ವಾನ, ಬೆಕ್ಕು ಸಹಿತ ಪ್ರಾಣಿ ಸಾಕಾಣಿಕೆಗೆ ಬೇಕಾಗುವ ಆಹಾರ ತಾಯಾರಿಕೆ ಹಾಗೂ ಶೇಖರಣಾ ಗೋದಾಮು ಇದಾಗಿದೆ. ಇಂದು ಮುಂಜಾನೆ 4 ಗಂಟೆಯಿಂದ ಸತತ ನಾಲ್ಕು ಗಂಟೆಗಳ ಕಾಲ ಅಗ್ನಿ ಶಾಮಕ ದಳ ಶ್ರಮಿಸಿ ಬೆಂಕಿ ತಹಬದಿಗೆ ತಂದಿದೆ.

ಎನ್ ಎಂಪಿಟಿ, ಎಂಆರ್ ಪಿಎಲ್, ರಾಜ್ಯ ಅಗ್ನಿಶಾಮಕ ದಳ, ಎಂಸಿಎಫ್ ಸಹಿತ ಆರಕ್ಕೂ ಅಧಿಕ ಅಗ್ನಿ ಶಾಮಕ ವಾಹನ ಹಾಗೂ ಸಿಬ್ಬಂದಿಗಳು ಬೆಂಕಿ ನಂದಿಸುವ ಕಾರ್ಯದಲ್ಲಿ ಶ್ರಮಿಸಿದರು. ಲಕ್ಷಾಂತರ ರೂ.ಮೌಲ್ಯದ ಸಂಗ್ರಹವಿದ್ದ ಸರಕುಗಳು ಬೆಂಕಿಗೆ ಆಹುತಿಯಾಗಿ ನಷ್ಟವಾಗಿದೆ

 

 

Previous Post

ಲೋಕಸಭಾ ಚುನಾವಣೆ : ರಾಜ್ಯದ 14 ಕ್ಷೇತ್ರಗಳಿಗೆ ಇಂದಿನಿಂದ ನಾಮಪತ್ರ ಸಲ್ಲಿಕೆ ಆರಂಭ..!!

Next Post

SSLC ಪರೀಕ್ಷೆ ವೇಳೆ ವಿದ್ಯಾರ್ಥಿಗಳ ಮಾರಾಮಾರಿ: ಮೂವರಿಗೆ ಚಾಕು ಇರಿತ..!!

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post
SSLC ಪರೀಕ್ಷೆ ವೇಳೆ ವಿದ್ಯಾರ್ಥಿಗಳ ಮಾರಾಮಾರಿ: ಮೂವರಿಗೆ ಚಾಕು ಇರಿತ..!!

SSLC ಪರೀಕ್ಷೆ ವೇಳೆ ವಿದ್ಯಾರ್ಥಿಗಳ ಮಾರಾಮಾರಿ: ಮೂವರಿಗೆ ಚಾಕು ಇರಿತ..!!

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 23.9k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023
ಉಡುಪಿ: ಮಳೆ ಕಡಿಮೆ ಇರುವುದರಿಂದ ಉಡುಪಿ ಜಿಲ್ಲೆ ಶಾಲಾ ಕಾಲೇಜುಗಳಿಗೆ ಗುರುವಾರ ರಜೆ ಇರುವುದಿಲ್ಲ : ಜಿಲ್ಲಾಧಿಕಾರಿ ಮಾಹಿತಿ…!!

ಉಡುಪಿ: ಮಳೆ ಕಡಿಮೆ ಇರುವುದರಿಂದ ಉಡುಪಿ ಜಿಲ್ಲೆ ಶಾಲಾ ಕಾಲೇಜುಗಳಿಗೆ ಗುರುವಾರ ರಜೆ ಇರುವುದಿಲ್ಲ : ಜಿಲ್ಲಾಧಿಕಾರಿ ಮಾಹಿತಿ…!!

26/06/2024

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ಉಡುಪಿ :ಕಾರ್ಮಿಕ ಕಾನೂನು ತಿದ್ದುಪಡಿ ವಿರೋಧಿಸಿ ಮುಷ್ಕರ..!!

ಉಡುಪಿ :ಕಾರ್ಮಿಕ ಕಾನೂನು ತಿದ್ದುಪಡಿ ವಿರೋಧಿಸಿ ಮುಷ್ಕರ..!!

09/07/2025
ಲಯನ್ಸ್ ಕ್ಲಬ್ ಉದ್ಯಾವರ ಸನ್ ಶೈನ್ ಪದಪ್ರದಾನ ಸಮಾರಂಭ..!!

ಲಯನ್ಸ್ ಕ್ಲಬ್ ಉದ್ಯಾವರ ಸನ್ ಶೈನ್ ಪದಪ್ರದಾನ ಸಮಾರಂಭ..!!

09/07/2025
ಮಣಿಪಾಲ ಕಾಲೇಜ್ ಆಫ್ ನರ್ಸಿಂಗ್: ಆರೋಗ್ಯ ಕ್ಷೇತ್ರದಲ್ಲಿ ಸಮಾನತೆ, ವೈವಿಧ್ಯತೆ ಮತ್ತು ಒಳಗೊಳ್ಳುವಿಕೆ ಉತ್ತೇಜನೆ ವಿಷಯದಲ್ಲಿ ಅಂತಾರಾಷ್ಟ್ರೀಯ ಸಮ್ಮೇಳನ ಆಯೋಜನೆ..!!

ಮಣಿಪಾಲ ಕಾಲೇಜ್ ಆಫ್ ನರ್ಸಿಂಗ್: ಆರೋಗ್ಯ ಕ್ಷೇತ್ರದಲ್ಲಿ ಸಮಾನತೆ, ವೈವಿಧ್ಯತೆ ಮತ್ತು ಒಳಗೊಳ್ಳುವಿಕೆ ಉತ್ತೇಜನೆ ವಿಷಯದಲ್ಲಿ ಅಂತಾರಾಷ್ಟ್ರೀಯ ಸಮ್ಮೇಳನ ಆಯೋಜನೆ..!!

09/07/2025
QPL 2.0: ಕ್ವೀನ್ಸ್ ಪ್ರೀಮಿಯರ್ ಲೀಗ್ ಲೋಗೋ ಅನಾವರಣ..!!

QPL 2.0: ಕ್ವೀನ್ಸ್ ಪ್ರೀಮಿಯರ್ ಲೀಗ್ ಲೋಗೋ ಅನಾವರಣ..!!

09/07/2025

Recent News

ಉಡುಪಿ :ಕಾರ್ಮಿಕ ಕಾನೂನು ತಿದ್ದುಪಡಿ ವಿರೋಧಿಸಿ ಮುಷ್ಕರ..!!

ಉಡುಪಿ :ಕಾರ್ಮಿಕ ಕಾನೂನು ತಿದ್ದುಪಡಿ ವಿರೋಧಿಸಿ ಮುಷ್ಕರ..!!

09/07/2025
ಲಯನ್ಸ್ ಕ್ಲಬ್ ಉದ್ಯಾವರ ಸನ್ ಶೈನ್ ಪದಪ್ರದಾನ ಸಮಾರಂಭ..!!

ಲಯನ್ಸ್ ಕ್ಲಬ್ ಉದ್ಯಾವರ ಸನ್ ಶೈನ್ ಪದಪ್ರದಾನ ಸಮಾರಂಭ..!!

09/07/2025
ಮಣಿಪಾಲ ಕಾಲೇಜ್ ಆಫ್ ನರ್ಸಿಂಗ್: ಆರೋಗ್ಯ ಕ್ಷೇತ್ರದಲ್ಲಿ ಸಮಾನತೆ, ವೈವಿಧ್ಯತೆ ಮತ್ತು ಒಳಗೊಳ್ಳುವಿಕೆ ಉತ್ತೇಜನೆ ವಿಷಯದಲ್ಲಿ ಅಂತಾರಾಷ್ಟ್ರೀಯ ಸಮ್ಮೇಳನ ಆಯೋಜನೆ..!!

ಮಣಿಪಾಲ ಕಾಲೇಜ್ ಆಫ್ ನರ್ಸಿಂಗ್: ಆರೋಗ್ಯ ಕ್ಷೇತ್ರದಲ್ಲಿ ಸಮಾನತೆ, ವೈವಿಧ್ಯತೆ ಮತ್ತು ಒಳಗೊಳ್ಳುವಿಕೆ ಉತ್ತೇಜನೆ ವಿಷಯದಲ್ಲಿ ಅಂತಾರಾಷ್ಟ್ರೀಯ ಸಮ್ಮೇಳನ ಆಯೋಜನೆ..!!

09/07/2025
QPL 2.0: ಕ್ವೀನ್ಸ್ ಪ್ರೀಮಿಯರ್ ಲೀಗ್ ಲೋಗೋ ಅನಾವರಣ..!!

QPL 2.0: ಕ್ವೀನ್ಸ್ ಪ್ರೀಮಿಯರ್ ಲೀಗ್ ಲೋಗೋ ಅನಾವರಣ..!!

09/07/2025
ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ

Pages

Social Media

Facebook-f Facebook-f Instagram Youtube Twitter Whatsapp

Copyright © 2023 Dhrishya News I All Copyright Reserved