Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ಕರಾವಳಿ

ಬಂಟ್ವಾಳ : ಲೋಕಸಭಾ ಚುನಾವಣಾ ಕರ್ತವ್ಯದಲ್ಲಿದ್ದ ಸರಕಾರಿ ನೌಕರ ನಾಪತ್ತೆ : ಪ್ರಕರಣ ಧಾಖಲು .!!

Dhrishya News by Dhrishya News
29/03/2024
in ಕರಾವಳಿ
0
0
SHARES
7
VIEWS
Share on FacebookShare on Twitter

ಬಂಟ್ವಾಳ:ಮಾರ್ಚ್ 29:ಲೋಕಸಭಾ ಚುನಾವಣಾ ಕರ್ತವ್ಯದಲ್ಲಿರುವ ಸರಕಾರಿ ನೌಕರರೊಬ್ಬರು ಮಾ. 27ರ ಮಧ್ಯಾಹ್ನದಿಂದ ನಾಪತ್ತೆಯಾಗಿದ್ದಾರೆ. ಕರ್ತವ್ಯಕ್ಕೂ ಹಾಜರಾಗದೆ, ಮನೆಗೂ ತೆರಳದೆ ನಾಪತ್ತೆಯಾಗಿರುವ ಕುರಿತು ಪುಂಜಾಲಕಟ್ಟೆ ಪೊಲೀಸ್‌ ಠಾಣೆಯಲ್ಲಿ ದೂರು ದಾಖಲಾಗಿದೆ.

ಅಮ್ಟಾಡಿ ಗ್ರಾ.ಪಂ. ಕಾರ್ಯದರ್ಶಿ, ಬೆಳ್ತಂಗಡಿಯ ಕೊಲ್ಪೆದಬೈಲು ನಿವಾಸಿ ಲಕ್ಷ್ಮೀನಾರಾಯಣ ಕಾಣೆಯಾದ ವ್ಯಕ್ತಿ. ಅವರ ಮೊಬೈಲ್‌ ಫೋನ್‌ ಸ್ವಿಚ್ಡ್ ಆಫ್‌ ಬರುತ್ತಿದ್ದು, ಬಳಿಕ ಮೊಬೈಲ್ ಮತ್ತು ಬೈಕ್ ದೊರಕಿದೆ ಎನ್ನಲಾಗಿದೆ

ಎಸ್‌ಎಸ್‌ಟಿ ತಂಡದಲ್ಲಿ ಅವರು ಕರ್ತವ್ಯ ನಿರ್ವಹಿಸುತ್ತಿದ್ದ ಅವರು ಮಾ. 27ರಂದು ಮಧ್ಯಾಹ್ನದ ಬಳಿಕ ಕಚೇರಿಯಿಂದ ತೆರಳಿದ್ದಾರೆ. ಆದರೆ ಮನೆಗೆ ಹೋಗಿಲ್ಲ. ಅವರ ಪತ್ನಿ ಪುಂಜಾಲಕಟ್ಟೆ ಪೊಲೀಸ್‌ ಠಾಣೆಗೆ ದೂರು ನೀಡಿದ್ದಾರೆ. ಬಂಟ್ವಾಳ ಸಹಾಯಕ ಚುನಾವಣಾಧಿಕಾರಿಗಳಿಗೂ ದೂರು ನೀಡಲಾಗಿದೆ.

ಅವರ ಬೈಕ್‌ ಹಾಗೂ ಮೊಬೈಲ್‌ ಬೆಳ್ತಂಗಡಿಯಲ್ಲಿ ಪತ್ತೆಯಾಗಿದ್ದು, ಆದರೆ ವ್ಯಕ್ತಿ ಪತ್ತೆಯಾಗಿಲ್ಲ. ಈ ಹಿಂದೆಯೂ ಅವರು ಇದೇ ರೀತಿ ನಾಪತ್ತೆಯಾಗಿ ಬಳಿಕ ಪೊಲೀಸರ ಶೋಧದ ಬಳಿಕ ಪತ್ತೆಯಾಗಿದ್ದರು. ಸದ್ಯ ಪುಂಜಾಲಕಟ್ಟೆ ಪೊಲೀಸರು ತನಿಖೆ ಮುಂದುವರಿಸಿದ್ದಾರೆ 

Previous Post

ರಾಮೇಶ್ವರಂ ಕೆಫ್​ ಬಾಂಬ್​ ಬ್ಲಾಸ್ಟ್​ ಕೇಸ್ : ಮುಖ್ಯ ಆರೋಪಿ ಬಂಧನ…!!

Next Post

ಏಪ್ರಿಲ್ 1ರಿಂದ ಹೈವೇ ಟೋಲ್‌ ದರದಲ್ಲಿ ಏರಿಕೆ..!!

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post
ಏಪ್ರಿಲ್ 1ರಿಂದ ಹೈವೇ ಟೋಲ್‌ ದರದಲ್ಲಿ ಏರಿಕೆ..!!

ಏಪ್ರಿಲ್ 1ರಿಂದ ಹೈವೇ ಟೋಲ್‌ ದರದಲ್ಲಿ ಏರಿಕೆ..!!

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 23.9k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023
ಉಡುಪಿ: ಮಳೆ ಕಡಿಮೆ ಇರುವುದರಿಂದ ಉಡುಪಿ ಜಿಲ್ಲೆ ಶಾಲಾ ಕಾಲೇಜುಗಳಿಗೆ ಗುರುವಾರ ರಜೆ ಇರುವುದಿಲ್ಲ : ಜಿಲ್ಲಾಧಿಕಾರಿ ಮಾಹಿತಿ…!!

ಉಡುಪಿ: ಮಳೆ ಕಡಿಮೆ ಇರುವುದರಿಂದ ಉಡುಪಿ ಜಿಲ್ಲೆ ಶಾಲಾ ಕಾಲೇಜುಗಳಿಗೆ ಗುರುವಾರ ರಜೆ ಇರುವುದಿಲ್ಲ : ಜಿಲ್ಲಾಧಿಕಾರಿ ಮಾಹಿತಿ…!!

26/06/2024

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ಬೆಂಗಳೂರಿನಲ್ಲಿ ವಿಜಯೋತ್ಸವ ವೇಳೆ ಕಾಲ್ತುಳಿತ ಪ್ರಕರಣ: ಪೊಲೀಸ್ ಅಧಿಕಾರಿಗಳ ಅಮಾನತು ರದ್ದುಗೊಳಿಸಿ ಆದೇಶ..!!

ಬೆಂಗಳೂರಿನಲ್ಲಿ ವಿಜಯೋತ್ಸವ ವೇಳೆ ಕಾಲ್ತುಳಿತ ಪ್ರಕರಣ: ಪೊಲೀಸ್ ಅಧಿಕಾರಿಗಳ ಅಮಾನತು ರದ್ದುಗೊಳಿಸಿ ಆದೇಶ..!!

28/07/2025
ಮಹಿಳಾ ಚೆಸ್ ವಿಶ್ವಕಪ್ ಗೆದ್ದ 19 ವರ್ಷದ ದಿವ್ಯಾ ದೇಶಮುಖ್..!!

ಮಹಿಳಾ ಚೆಸ್ ವಿಶ್ವಕಪ್ ಗೆದ್ದ 19 ವರ್ಷದ ದಿವ್ಯಾ ದೇಶಮುಖ್..!!

28/07/2025
ನಿರಂತರ ನೃತ್ಯದೊಂದಿಗೆ 170 ಗಂಟೆ ಸತತ ಭರತನಾಟ್ಯ ಪ್ರದರ್ಶನ ನೀಡಿ ವಿಶ್ವದಾಖಲೆ ಬರೆದ ವಿದ್ಯಾರ್ಥಿನಿ ರೆಮೋನಾ ಪಿರೇರಾ ..!!

ನಿರಂತರ ನೃತ್ಯದೊಂದಿಗೆ 170 ಗಂಟೆ ಸತತ ಭರತನಾಟ್ಯ ಪ್ರದರ್ಶನ ನೀಡಿ ವಿಶ್ವದಾಖಲೆ ಬರೆದ ವಿದ್ಯಾರ್ಥಿನಿ ರೆಮೋನಾ ಪಿರೇರಾ ..!!

28/07/2025
ಉಡುಪಿ: ಕರ್ತವ್ಯದಲ್ಲಿದ್ದ ಮಹಿಳಾ ಪೊಲೀಸ್ ಅಧಿಕಾರಿಗೆ ಅವಾಚ್ಯ ಶಬ್ದಗಳಿಂದ ನಿಂದಿಸಿ ಹಲ್ಲೆಗೆ ಯತ್ನಿಸಿದ ಯುವಕನ ಬಂಧನ..!!

ಉಡುಪಿ: ಕರ್ತವ್ಯದಲ್ಲಿದ್ದ ಮಹಿಳಾ ಪೊಲೀಸ್ ಅಧಿಕಾರಿಗೆ ಅವಾಚ್ಯ ಶಬ್ದಗಳಿಂದ ನಿಂದಿಸಿ ಹಲ್ಲೆಗೆ ಯತ್ನಿಸಿದ ಯುವಕನ ಬಂಧನ..!!

27/07/2025

Recent News

ಬೆಂಗಳೂರಿನಲ್ಲಿ ವಿಜಯೋತ್ಸವ ವೇಳೆ ಕಾಲ್ತುಳಿತ ಪ್ರಕರಣ: ಪೊಲೀಸ್ ಅಧಿಕಾರಿಗಳ ಅಮಾನತು ರದ್ದುಗೊಳಿಸಿ ಆದೇಶ..!!

ಬೆಂಗಳೂರಿನಲ್ಲಿ ವಿಜಯೋತ್ಸವ ವೇಳೆ ಕಾಲ್ತುಳಿತ ಪ್ರಕರಣ: ಪೊಲೀಸ್ ಅಧಿಕಾರಿಗಳ ಅಮಾನತು ರದ್ದುಗೊಳಿಸಿ ಆದೇಶ..!!

28/07/2025
ಮಹಿಳಾ ಚೆಸ್ ವಿಶ್ವಕಪ್ ಗೆದ್ದ 19 ವರ್ಷದ ದಿವ್ಯಾ ದೇಶಮುಖ್..!!

ಮಹಿಳಾ ಚೆಸ್ ವಿಶ್ವಕಪ್ ಗೆದ್ದ 19 ವರ್ಷದ ದಿವ್ಯಾ ದೇಶಮುಖ್..!!

28/07/2025
ನಿರಂತರ ನೃತ್ಯದೊಂದಿಗೆ 170 ಗಂಟೆ ಸತತ ಭರತನಾಟ್ಯ ಪ್ರದರ್ಶನ ನೀಡಿ ವಿಶ್ವದಾಖಲೆ ಬರೆದ ವಿದ್ಯಾರ್ಥಿನಿ ರೆಮೋನಾ ಪಿರೇರಾ ..!!

ನಿರಂತರ ನೃತ್ಯದೊಂದಿಗೆ 170 ಗಂಟೆ ಸತತ ಭರತನಾಟ್ಯ ಪ್ರದರ್ಶನ ನೀಡಿ ವಿಶ್ವದಾಖಲೆ ಬರೆದ ವಿದ್ಯಾರ್ಥಿನಿ ರೆಮೋನಾ ಪಿರೇರಾ ..!!

28/07/2025
ಉಡುಪಿ: ಕರ್ತವ್ಯದಲ್ಲಿದ್ದ ಮಹಿಳಾ ಪೊಲೀಸ್ ಅಧಿಕಾರಿಗೆ ಅವಾಚ್ಯ ಶಬ್ದಗಳಿಂದ ನಿಂದಿಸಿ ಹಲ್ಲೆಗೆ ಯತ್ನಿಸಿದ ಯುವಕನ ಬಂಧನ..!!

ಉಡುಪಿ: ಕರ್ತವ್ಯದಲ್ಲಿದ್ದ ಮಹಿಳಾ ಪೊಲೀಸ್ ಅಧಿಕಾರಿಗೆ ಅವಾಚ್ಯ ಶಬ್ದಗಳಿಂದ ನಿಂದಿಸಿ ಹಲ್ಲೆಗೆ ಯತ್ನಿಸಿದ ಯುವಕನ ಬಂಧನ..!!

27/07/2025
ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ

Pages

Social Media

Facebook-f Facebook-f Instagram Youtube Twitter Whatsapp

Copyright © 2023 Dhrishya News I All Copyright Reserved