Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ಕರಾವಳಿ

ಮಣಿಪಾಲ ; ಸರಳೆಬೆಟ್ಟು ಪರಿಸರದಲ್ಲಿ ಚಿರತೆಯ ಹಾವಳಿ ಮತ್ತೆ ಶುರು..!!

Dhrishya News by Dhrishya News
01/04/2024
in ಕರಾವಳಿ
0
ಮಣಿಪಾಲ ; ಸರಳೆಬೆಟ್ಟು ಪರಿಸರದಲ್ಲಿ ಚಿರತೆಯ ಹಾವಳಿ ಮತ್ತೆ ಶುರು..!!
0
SHARES
28
VIEWS
Share on FacebookShare on Twitter

ಮಣಿಪಾಲ ; ಏಪ್ರಿಲ್ 01: ಮಣಿಪಾಲ ಸರಳೆಬೆಟ್ಟ್ಟು ಇಲ್ಲಿನ ರಾಮಮಂದಿರದ ಸಮೀಪ ಸುನಿತಾ ಡಿಸೋಜಾ ರವರ ಮನೆಗೆ ರಾತ್ರಿ ಹೊತ್ತಿನಲ್ಲಿ ಮನೆಯ ಕೋಳಿ ಗೂಡಿಗೆ ಕನ್ನ ಹಾಕಿ ಎರಡು ಕೋಳಿಯನ್ನ ತಿಂದು ತೆಗೆದೆ.ಇದು ಆಹಾರ ಅರಸಿ ಕೋಳಿಗೂಡಿಗೆ ಲಗ್ಗೆ ಇಟ್ಟ ಚಿರತೆಯ ವಿಡಿಯೋ ವೈರಲ್ ಆಗಿದೆ.

ಒಂದು ಕೋಳಿಯನ್ನ ಹಾಗೆ ಬಿಟ್ಟು ಪಲಾಯನ ಗೈದಿದೆ. ಈ ಸದ್ಯ ಮಣಿಪಾಲದ ಸುತ್ತಮುತ್ತ ಪ್ರದೇಶಗಳಾದ ಸೆರಳೆಬೆಟ್ಟು ಕೋಡಿ, ಎಂಡ್ ಪಾಯಿಂಟ್. ಕೆಳಪರ್ಕಕಲ. ಸಣ್ಣಕ್ಕಿ ಬೆಟ್ಟು. ಪರ್ಕಳ ಗ್ಯಾಟ್ಸನ್ ಪರಿಸರ. ಮೊದಲಾದ ಕಡೆ ಸಂಚಾರ ನಡೆಸುತ್ತಿರುವ ಚಿರತೆಯ ಹಾವಳಿ ಹೆಚ್ಚಾಗಿದೆ.. ಕೆಲವರ ಪ್ರಕಾರ ಎರಡು-ಮೂರು ಚಿರತೆ ಇದೆ ಎನ್ನುತ್ತಾರೆ..

ಇತ್ತೀಚೆಗೆ ಕೆಳಪರ್ಕದಲ್ಲಿ ಚಿರತೆಕಂಡಾಗ ಅರಣ್ಯ ಇಲಾಖೆಗೆ ಮಾಹಿತಿ ನೀಡಿದಾಗ ಸರಳೆಬೆಟ್ಟು ಕೋಡಿ ಪರಿಸರದಲ್ಲಿ ಬೋನನ್ನು ಇರಿಸಿದರು ಚಿರತೆಯನ್ನು ಬಂಧಿಸುವ ಕ್ರಮ ಯಶಸ್ವಿಯಾಗಿಲ್ಲ.

 

ಎಂದು ಸರಳೆ ಬೆಟ್ಟು ಗಣೇಶ್ ರಾಜ್ ತಿಳಿಸಿದ್ದಾರೆ ಮತ್ತೆ ಈ ಭಾಗದಲ್ಲಿ ಚಿರತೆ ಕಾಣಿಸುತ್ತಿರುವುದು ಜನರಲ್ಲಿ ಆತಂಕವು ಹೆಚ್ಚಾಗಿದೆ

Previous Post

ಸಾಧನ ಆಶ್ರೀತ್ ವರಿಗೆ ಶೇರೋ ಇಂಡಿಯನ್ ಲೇಜೆಂಡರಿ ಅವಾರ್ಡ್ 2024..!!

Next Post

ಆಧುನಿಕ ವಸ್ತುಗಳಿಂದ ನಾವು ದುರ್ಬಲರಾಗುತ್ತಿದ್ದೇವೆ: ವಿದ್ವಾನ್ ಕೃಷ್ಣರಾಜ ಕುತ್ಪಾಡಿ..!!

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post
ಆಧುನಿಕ ವಸ್ತುಗಳಿಂದ ನಾವು ದುರ್ಬಲರಾಗುತ್ತಿದ್ದೇವೆ: ವಿದ್ವಾನ್ ಕೃಷ್ಣರಾಜ ಕುತ್ಪಾಡಿ..!!

ಆಧುನಿಕ ವಸ್ತುಗಳಿಂದ ನಾವು ದುರ್ಬಲರಾಗುತ್ತಿದ್ದೇವೆ: ವಿದ್ವಾನ್ ಕೃಷ್ಣರಾಜ ಕುತ್ಪಾಡಿ..!!

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 23.9k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023
ಉಡುಪಿ: ಮಳೆ ಕಡಿಮೆ ಇರುವುದರಿಂದ ಉಡುಪಿ ಜಿಲ್ಲೆ ಶಾಲಾ ಕಾಲೇಜುಗಳಿಗೆ ಗುರುವಾರ ರಜೆ ಇರುವುದಿಲ್ಲ : ಜಿಲ್ಲಾಧಿಕಾರಿ ಮಾಹಿತಿ…!!

ಉಡುಪಿ: ಮಳೆ ಕಡಿಮೆ ಇರುವುದರಿಂದ ಉಡುಪಿ ಜಿಲ್ಲೆ ಶಾಲಾ ಕಾಲೇಜುಗಳಿಗೆ ಗುರುವಾರ ರಜೆ ಇರುವುದಿಲ್ಲ : ಜಿಲ್ಲಾಧಿಕಾರಿ ಮಾಹಿತಿ…!!

26/06/2024

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ಬೈದ್ಯೆರುಗಳಲ್ಲಿ ಲೀನವಾದ ದರ್ಶನ ಪಾತ್ರಿ ಶ್ರೀ ಸುರೇಶ್ ಪೂಜಾರಿ..!!

ಬೈದ್ಯೆರುಗಳಲ್ಲಿ ಲೀನವಾದ ದರ್ಶನ ಪಾತ್ರಿ ಶ್ರೀ ಸುರೇಶ್ ಪೂಜಾರಿ..!!

14/05/2025
ವಿದ್ಯುತ್ ತಂತಿ ಬಿದ್ದು ಯುವ ಯಕ್ಷಗಾನ ಕಲಾವಿದ ಸಾವು..!!

ವಿದ್ಯುತ್ ತಂತಿ ಬಿದ್ದು ಯುವ ಯಕ್ಷಗಾನ ಕಲಾವಿದ ಸಾವು..!!

14/05/2025
ಶ್ರೀ ಚಕ್ರ ಪೀಠ ಸುರಪೂಜಿದುರ್ಗ ಆದಿಶಕ್ತಿ ಕ್ಷೇತ್ರ ಶ್ರೀ ಮಹಾ ಚಂಡಿಕಾಯಾಗ ಸಂಪನ್ನ..!!

ಶ್ರೀ ಚಕ್ರ ಪೀಠ ಸುರಪೂಜಿದುರ್ಗ ಆದಿಶಕ್ತಿ ಕ್ಷೇತ್ರ ಶ್ರೀ ಮಹಾ ಚಂಡಿಕಾಯಾಗ ಸಂಪನ್ನ..!!

14/05/2025
ಪ್ರಜಾಪಿತ ಬ್ರಹ್ಮಕುಮಾರಿ ಈಶ್ವರಿಯ ವಿಶ್ವ ವಿದ್ಯಾಲಯ ನಿಟ್ಟೆ : ಇಂದು ಮದರ್ಸ್ ಡೇ ಕಾರ್ಯಕಮದ ಆಯೋಜನೆ..!!

ಪ್ರಜಾಪಿತ ಬ್ರಹ್ಮಕುಮಾರಿ ಈಶ್ವರಿಯ ವಿಶ್ವ ವಿದ್ಯಾಲಯ ನಿಟ್ಟೆ : ಇಂದು ಮದರ್ಸ್ ಡೇ ಕಾರ್ಯಕಮದ ಆಯೋಜನೆ..!!

14/05/2025

Recent News

ಬೈದ್ಯೆರುಗಳಲ್ಲಿ ಲೀನವಾದ ದರ್ಶನ ಪಾತ್ರಿ ಶ್ರೀ ಸುರೇಶ್ ಪೂಜಾರಿ..!!

ಬೈದ್ಯೆರುಗಳಲ್ಲಿ ಲೀನವಾದ ದರ್ಶನ ಪಾತ್ರಿ ಶ್ರೀ ಸುರೇಶ್ ಪೂಜಾರಿ..!!

14/05/2025
ವಿದ್ಯುತ್ ತಂತಿ ಬಿದ್ದು ಯುವ ಯಕ್ಷಗಾನ ಕಲಾವಿದ ಸಾವು..!!

ವಿದ್ಯುತ್ ತಂತಿ ಬಿದ್ದು ಯುವ ಯಕ್ಷಗಾನ ಕಲಾವಿದ ಸಾವು..!!

14/05/2025
ಶ್ರೀ ಚಕ್ರ ಪೀಠ ಸುರಪೂಜಿದುರ್ಗ ಆದಿಶಕ್ತಿ ಕ್ಷೇತ್ರ ಶ್ರೀ ಮಹಾ ಚಂಡಿಕಾಯಾಗ ಸಂಪನ್ನ..!!

ಶ್ರೀ ಚಕ್ರ ಪೀಠ ಸುರಪೂಜಿದುರ್ಗ ಆದಿಶಕ್ತಿ ಕ್ಷೇತ್ರ ಶ್ರೀ ಮಹಾ ಚಂಡಿಕಾಯಾಗ ಸಂಪನ್ನ..!!

14/05/2025
ಪ್ರಜಾಪಿತ ಬ್ರಹ್ಮಕುಮಾರಿ ಈಶ್ವರಿಯ ವಿಶ್ವ ವಿದ್ಯಾಲಯ ನಿಟ್ಟೆ : ಇಂದು ಮದರ್ಸ್ ಡೇ ಕಾರ್ಯಕಮದ ಆಯೋಜನೆ..!!

ಪ್ರಜಾಪಿತ ಬ್ರಹ್ಮಕುಮಾರಿ ಈಶ್ವರಿಯ ವಿಶ್ವ ವಿದ್ಯಾಲಯ ನಿಟ್ಟೆ : ಇಂದು ಮದರ್ಸ್ ಡೇ ಕಾರ್ಯಕಮದ ಆಯೋಜನೆ..!!

14/05/2025
ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ

Pages

Social Media

Facebook-f Facebook-f Instagram Youtube Twitter Whatsapp

Copyright © 2023 Dhrishya News I All Copyright Reserved