Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ಕರಾವಳಿ

ಸಾಣೂರು ರಾ.ಹೆ : ಕುಡಿಯುವ ನೀರಿನ ಪೈಪ್ ಲೈನ್ ಹಾನಿ : ಸ್ಥಳೀಯ ನಾಗರಿಕರ ಆಕ್ರೋಶ_ ಪ್ರತಿಭಟನೆಯ ಎಚ್ಚರಿಕೆ..!!

Dhrishya News by Dhrishya News
03/04/2024
in ಕರಾವಳಿ
0
0
SHARES
13
VIEWS
Share on FacebookShare on Twitter

ಸಾಣೂರು:ಏಪ್ರಿಲ್ 03:ಸಾಣೂರು ರಾಷ್ಟ್ರೀಯ ಹೆದ್ದಾರಿ 169 ಮುರತಂಗಡಿ ಬಳಿ ಪೈಪ್ ಲೈನ್ ಒಡೆದು ಕಳೆದ ನಾಲ್ಕೈದು ದಿನಗಳಿಂದ ನೀರು ಅನವಶ್ಯಕವಾಗಿ ಪೋಲಾಗುತ್ತಿತ್ತು.

ಸಾಮಾಜಿಕ ಜಾಲತಾಣದಲ್ಲಿ ಈ ಬಗ್ಗೆ ವಿಡಿಯೋ ಮತ್ತು ರಾಷ್ಟ್ರೀಯ ಹೆದ್ದಾರಿ ಗುತ್ತಿಗೆದಾರ ಕಂಪನಿ ದಿಲೀಪ್ ಬಿಲ್ಡ್ ಕಾನ್ ರವರ ಬೇಜವಾಬ್ದಾರಿತನದ ಬಗ್ಗೆ ಆಕ್ರೋಶ ವ್ಯಕ್ತವಾದ ಕೂಡಲೇ ಸ್ಥಳೀಯ ರಿಜೆನ್ಸಿ ಹಾಲ್ ನ ಮಾಲಕರಾದ ಶ್ರೀ ರಮೇಶ್ ಸಾಲ್ಯಾನ್ ರವರು ತಮ್ಮ ನೀರು ಸಂಪರ್ಕದ ಪೈಪ್ ಲೈನ್ ನ್ನು ಬೆಳಿಗ್ಗೆ 7:00 ಒಳಗಾಗಿ ದುರಸ್ತಿ ಪಡಿಸಿರುವುದರಿಂದ, ಇದೀಗ ಧಾರಾಕಾರವಾಗಿ ನೀರು ಪೋಲಾಗುವುದು ನಿಂತಿರುತ್ತದೆ.

ಕುಡಿಯುವ ನೀರಿನ ಮುಖ್ಯ ಪೈಪ್ ಲೈನ್ ಕೂಡ ಕೆಲವು ಕಡೆ ಒಡೆದು ಹೋಗಿದ್ದು, ಹೆದ್ದಾರಿ ಗುತ್ತಿಗೆದಾರ ಕಂಪನಿಯವರು ತಾತ್ಕಾಲಿಕವಾಗಿ ರಬ್ಬರ್ ಟ್ಯೂಬ್ ಕಟ್ಟಿ ಸರಿಪಡಿಸಿದರು ನೀರು ವ್ಯರ್ಥವಾಗಿ ಹೊರಗೆ ಹರಿಯುತ್ತಿದೆ.

ಈಗಾಗಲೇ ಪಂಚಾಯತ್ ಮತ್ತು ಸ್ಥಳೀಯ ನಾಗರಿಕರು ಗುತ್ತಿಗೆದಾರ ಕಂಪನಿಯ ಕನ್ಸ್ಟ್ರಕ್ಷನ್ ಮ್ಯಾನೇಜರ್ರವರಿಗೆ ಎಚ್ಚರಿಕೆಯ ಸಂದೇಶವನ್ನು ನೀಡಿರುತ್ತಾರೆ.

ಕುಡಿಯುವ ನೀರಿನ ಮುಖ್ಯ ಪೈಪ್ ಲೈನ್ ಅನ್ನು ಭೂಮಿಯ ಅಡಿಗೆ ಹಾಕದೆ ರಸ್ತೆಯ ಪಕ್ಕದಲ್ಲಿ ಮೇಲ್ಭಾಗದಲ್ಲಿಯೇ ಅಳವಡಿಸಿರುವುದರಿಂದ, ನಡೆದಾಡುವ ಜನರ ಕಾಲಿಗೆ, ವಾಹನಗಳಿಗೆ ಸಿಕ್ಕಿ ಆಗಾಗ ಪೈಪ್ ಲೈನ್ ಹಾಳಾಗುತ್ತಿದೆ.

ರಸ್ತೆ ನಿರ್ಮಾಣಕ್ಕೆ ಕೊಡುವ ಆದ್ಯತೆಯನ್ನು ಗುತ್ತಿಗೆದಾರ ಕಂಪನಿಯವರು ಸ್ಥಳೀಯ ನಾಗರಕರ ಕುಡಿಯುವ ನೀರಿನ ಪೈಪ್ ಲೈನ್ ಅನ್ನು ಜೋಪಾನ ಮಾಡುವಲ್ಲಿ ತೋರಿಸದೆ ಇರುವುದರಿಂದ, ಆಗಾಗ ಪೈಪ್ ಲೈನ್ ಒಡೆದು ನೀರು ವ್ಯರ್ಥವಾಗಿ ಹೊರಗೆ ಹೋಗಿ ಸ್ಥಳೀಯ ನಾಗರೀಕರು ದಿಲೀಪ್ ಬಿಲ್ಡ್ ಖಾನ್ ಕಂಪನಿಯವರಿಗೆ ಶಾಪ ಹಾಕುತ್ತಿದ್ದಾರೆ ಎಂದು ಹೆದ್ದಾರಿ ಹೋರಾಟ ಸಮಿತಿಯ ಪ್ರಮುಖರಾದ ಸಾಣೂರು ನರಸಿಂಹ ಕಾಮತ್ ರವರು ತಿಳಿಸಿರುತ್ತಾರೆ

ಸ್ಥಳೀಯ ನಾಗರೀಕರ ಸಹನೆಯ ಕಟ್ಟೆ ಒಡೆದು, ಹೆದ್ದಾರಿ ಕಾಮಗಾರಿಯನ್ನು ರಸ್ತೆಗಳಿದು ನಿಲ್ಲಿಸುವ ಪರಿಸ್ಥಿತಿ ಬರುವ ಮೊದಲು ಸ್ಥಳೀಯ ಪಂಚಾಯತ್ ಆಡಳಿತ ಮತ್ತು ಗುತ್ತಿಗೆದಾರ ಕಂಪನಿ ಎಚ್ಚೆತ್ತು ಕೂಡಲೇ ನೀರಿನ ಪೈಪ್ ಲೈನ್ ಅನ್ನು ಸರಿಪಡಿಸಿ ಶಾಶ್ವತ ಪರಿಹಾರ ಒದಗಿಸುವುದು ಉತ್ತಮ ಎಂಬ ಅಭಿಪ್ರಾಯ ಕೇಳಿ ಬರುತ್ತಿದೆ ಎಂದು ಹೆದ್ದಾರಿ ಹೋರಾಟ ಸಮಿತಿಯ ಪ್ರಮುಖರಾದ ಸಾಣೂರು ನರಸಿಂಹ ಕಾಮತ್ ರವರು ತಿಳಿಸಿರುತ್ತಾರೆ.

Previous Post

ಕೇಂದ್ರೀಯ ವಿದ್ಯಾಲಯ ಪ್ರವೇಶಾತಿಗಾಗಿ ಅರ್ಜಿ ಸಲ್ಲಿಸೋದು ಹೇಗೆ ?? ಇಲ್ಲಿದೆ ಸಂಪೂರ್ಣ ಮಾಹಿತಿ..!!

Next Post

ಲೋಕಸಭೆ ಚುನಾವಣೆಯಲ್ಲಿ ಸ್ಪರ್ಧಿಸುತ್ತಿಲ್ಲ, ಬಿಜೆಪಿಗೆ ಸೇರ್ಪಡೆಯಾಗುತ್ತೇನೆ: ಸುಮಲತಾ ಅಂಬರೀಶ್..!!

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post

ಲೋಕಸಭೆ ಚುನಾವಣೆಯಲ್ಲಿ ಸ್ಪರ್ಧಿಸುತ್ತಿಲ್ಲ, ಬಿಜೆಪಿಗೆ ಸೇರ್ಪಡೆಯಾಗುತ್ತೇನೆ: ಸುಮಲತಾ ಅಂಬರೀಶ್..!!

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 23.9k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿ: ಮಳೆ ಕಡಿಮೆ ಇರುವುದರಿಂದ ಉಡುಪಿ ಜಿಲ್ಲೆ ಶಾಲಾ ಕಾಲೇಜುಗಳಿಗೆ ಗುರುವಾರ ರಜೆ ಇರುವುದಿಲ್ಲ : ಜಿಲ್ಲಾಧಿಕಾರಿ ಮಾಹಿತಿ…!!

26/06/2024

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ಅಧಿವೇಶನ ಫೆಬ್ರವರಿ ವರೆಗೆ ವಿಸ್ತರಣೆಗೆ ಸಿಎಂ ಸಿದ್ದರಾಮಯ್ಯ ಒಲವು..!!

ಅಧಿವೇಶನ ಫೆಬ್ರವರಿ ವರೆಗೆ ವಿಸ್ತರಣೆಗೆ ಸಿಎಂ ಸಿದ್ದರಾಮಯ್ಯ ಒಲವು..!!

29/01/2026
ಕಾರ್ಕಳದಲ್ಲಿ ಗಂಡನಿಂದ ಪತ್ನಿಗೆ ಮಾರಣಾಂತಿಕ ಹಲ್ಲೆ – ಗಂಭೀರ ಗಾಯಗೊಂಡ ಮಹಿಳೆ ಆಸ್ಪತ್ರೆಗೆ ದಾಖಲು…!!

ಕಾರ್ಕಳದಲ್ಲಿ ಗಂಡನಿಂದ ಪತ್ನಿಗೆ ಮಾರಣಾಂತಿಕ ಹಲ್ಲೆ – ಗಂಭೀರ ಗಾಯಗೊಂಡ ಮಹಿಳೆ ಆಸ್ಪತ್ರೆಗೆ ದಾಖಲು…!!

29/01/2026
ಬಡ ಮಧ್ಯಮ ವರ್ಗಕ್ಕೆ ಅನುಕೂಲ: ವೆನ್ಲಾಕ್ ಸರ್ಕಾರಿ ಆಸ್ಪತ್ರೆಗೆ 70 ಕೋಟಿ ಒಪಿಡಿ ಕಟ್ಟಡ ನಿರ್ಮಾಣ ಕಾರ್ಯ ಆರಂಭ-ದಿನೇಶ್ ಗುಂಡೂರಾವ್…!!

ಬಡ ಮಧ್ಯಮ ವರ್ಗಕ್ಕೆ ಅನುಕೂಲ: ವೆನ್ಲಾಕ್ ಸರ್ಕಾರಿ ಆಸ್ಪತ್ರೆಗೆ 70 ಕೋಟಿ ಒಪಿಡಿ ಕಟ್ಟಡ ನಿರ್ಮಾಣ ಕಾರ್ಯ ಆರಂಭ-ದಿನೇಶ್ ಗುಂಡೂರಾವ್…!!

29/01/2026
ಫೆಬ್ರವರಿ 3 ರಂದು  ಅಂತಾರಾಷ್ಟ್ರೀಯ ರಂಗ ಹಬ್ಬದಲ್ಲಿ ತುಳು ನಾಟಕ ‘ದೇವಿಮಹಾತ್ಮೆ’  ಪ್ರದರ್ಶನ..!!

ಫೆಬ್ರವರಿ 3 ರಂದು ಅಂತಾರಾಷ್ಟ್ರೀಯ ರಂಗ ಹಬ್ಬದಲ್ಲಿ ತುಳು ನಾಟಕ ‘ದೇವಿಮಹಾತ್ಮೆ’ ಪ್ರದರ್ಶನ..!!

29/01/2026

Recent News

ಅಧಿವೇಶನ ಫೆಬ್ರವರಿ ವರೆಗೆ ವಿಸ್ತರಣೆಗೆ ಸಿಎಂ ಸಿದ್ದರಾಮಯ್ಯ ಒಲವು..!!

ಅಧಿವೇಶನ ಫೆಬ್ರವರಿ ವರೆಗೆ ವಿಸ್ತರಣೆಗೆ ಸಿಎಂ ಸಿದ್ದರಾಮಯ್ಯ ಒಲವು..!!

29/01/2026
ಕಾರ್ಕಳದಲ್ಲಿ ಗಂಡನಿಂದ ಪತ್ನಿಗೆ ಮಾರಣಾಂತಿಕ ಹಲ್ಲೆ – ಗಂಭೀರ ಗಾಯಗೊಂಡ ಮಹಿಳೆ ಆಸ್ಪತ್ರೆಗೆ ದಾಖಲು…!!

ಕಾರ್ಕಳದಲ್ಲಿ ಗಂಡನಿಂದ ಪತ್ನಿಗೆ ಮಾರಣಾಂತಿಕ ಹಲ್ಲೆ – ಗಂಭೀರ ಗಾಯಗೊಂಡ ಮಹಿಳೆ ಆಸ್ಪತ್ರೆಗೆ ದಾಖಲು…!!

29/01/2026
ಬಡ ಮಧ್ಯಮ ವರ್ಗಕ್ಕೆ ಅನುಕೂಲ: ವೆನ್ಲಾಕ್ ಸರ್ಕಾರಿ ಆಸ್ಪತ್ರೆಗೆ 70 ಕೋಟಿ ಒಪಿಡಿ ಕಟ್ಟಡ ನಿರ್ಮಾಣ ಕಾರ್ಯ ಆರಂಭ-ದಿನೇಶ್ ಗುಂಡೂರಾವ್…!!

ಬಡ ಮಧ್ಯಮ ವರ್ಗಕ್ಕೆ ಅನುಕೂಲ: ವೆನ್ಲಾಕ್ ಸರ್ಕಾರಿ ಆಸ್ಪತ್ರೆಗೆ 70 ಕೋಟಿ ಒಪಿಡಿ ಕಟ್ಟಡ ನಿರ್ಮಾಣ ಕಾರ್ಯ ಆರಂಭ-ದಿನೇಶ್ ಗುಂಡೂರಾವ್…!!

29/01/2026
ಫೆಬ್ರವರಿ 3 ರಂದು  ಅಂತಾರಾಷ್ಟ್ರೀಯ ರಂಗ ಹಬ್ಬದಲ್ಲಿ ತುಳು ನಾಟಕ ‘ದೇವಿಮಹಾತ್ಮೆ’  ಪ್ರದರ್ಶನ..!!

ಫೆಬ್ರವರಿ 3 ರಂದು ಅಂತಾರಾಷ್ಟ್ರೀಯ ರಂಗ ಹಬ್ಬದಲ್ಲಿ ತುಳು ನಾಟಕ ‘ದೇವಿಮಹಾತ್ಮೆ’ ಪ್ರದರ್ಶನ..!!

29/01/2026
ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ

Pages

Social Media

Facebook-f Facebook-f Instagram Youtube Twitter Whatsapp

Copyright © 2023 Dhrishya News I All Copyright Reserved