Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ರಾಜ್ಯ/ ರಾಷ್ಟ್ರೀಯ

ರಾಜ್ಯದ ಶಾಲಾ ಮಕ್ಕಳಿಗೆ ಏಪ್ರಿಲ್ 11ರಿಂದ ಬೇಸಿಗೆ ರಜೆ ಆರಂಭ: ರಜೆಯಲ್ಲೂ ಮಧ್ಯಾಹ್ನ ಬಿಸಿಯೂಟ ಯೋಜನೆ – ಶಾಲಾ ಶಿಕ್ಷಣ ಇಲಾಖೆ ಆದೇಶ..!!

Dhrishya News by Dhrishya News
05/04/2024
in ರಾಜ್ಯ/ ರಾಷ್ಟ್ರೀಯ
0
ರಾಜ್ಯದ ಶಾಲಾ ಮಕ್ಕಳಿಗೆ ಏಪ್ರಿಲ್ 11ರಿಂದ ಬೇಸಿಗೆ ರಜೆ ಆರಂಭ:  ರಜೆಯಲ್ಲೂ ಮಧ್ಯಾಹ್ನ ಬಿಸಿಯೂಟ ಯೋಜನೆ – ಶಾಲಾ ಶಿಕ್ಷಣ ಇಲಾಖೆ ಆದೇಶ..!!
0
SHARES
14
VIEWS
Share on FacebookShare on Twitter

 

ಬೆಂಗಳೂರು: ಏಪ್ರಿಲ್ 05:ರಾಜ್ಯದಲ್ಲಿ 2024-25ನೇ ಸಾಲಿನ ಬೇಸಿಗೆ ರಜೆಯ ಅವಧಿಯು ದಿನಾಂಕ 11-04-2024ರಿಂದ ದಿನಾಂಕ 28-05-2024ರವರೆಗೆ ಒಟ್ಟು 41 ದಿನಗಳ ಅವಧಿಯಲ್ಲಿ ಮಧ್ಯಾಹ್ನ ಉಪಹಾರ ಯೋಜನೆ ಕಾರ್ಯಕ್ರಮವನ್ನು ಶಾಲೆಯಲ್ಲಿ ಕೈಗೊಳ್ಳಬೇಕು ಎಂಬುದಾಗಿ ಶಾಲಾ ಶಿಕ್ಷಣ ಇಲಾಖೆ ಮಾರ್ಗಸೂಚಿಯ ಜೊತೆಗೆ ಆದೇಶ ಹೊರಡಿಸಿದೆ.

ರಾಜ್ಯದಲ್ಲಿ ಮುಂಗಾರು ಹಂಗಾಮಿನಲ್ಲಿ ಘೋಷಿಸಿರುವ 31 ಕಂದಾಯ ಜಿಲ್ಲೆಗಳ 223 ಬರ ಪೀಡಿತ ತಾಲ್ಲೂಕುಗಳಲ್ಲಿ ಮಧ್ಯಾಹ್ನ ಉಪಾಹಾರ ಯೋಜನೆ ಕಾರ್ಯಕ್ರಮವನ್ನು ಸರ್ಕಾರಿ ಮತ್ತು ಅನುದಾನಿತ 1 ರಿಂದ 10ನೇ ತರಗತಿಗಳ ಶಾಲಾ ಮಕ್ಕಳಿಗೆ ಬೇಸಿಗೆ ರಜಾ ಅವಧಿಯಲ್ಲಿ ಅನುಷ್ಠಾನಗೊಳಿಸುವಂತೆ ಮಾರ್ಗಸೂಚಿಯನ್ನು ಶಾಲಾ ಶಿಕ್ಷಣ ಇಲಾಖೆ ಪ್ರಕಟಿಸಿದೆ.

ಈ ಕುರಿತಂತೆ ಸುತ್ತೋಲೆ ಹೊರಡಿಸಲಾಗಿದ್ದು, 2023-24ನೇ ಸಾಲಿನ ರಾಜ್ಯ ಸರ್ಕಾರದ ನಡವಳಿಯಂತೆ ರಾಜ್ಯದಲ್ಲಿ ಮುಂಗಾರು ಹಂಗಾಮಿನಲ್ಲಿ ಬರ ಪೀಡಿತ 31 ಕಂದಾಯ ಜಿಲ್ಲೆಗಳಲ್ಲಿ ಒಟ್ಟು 236ರ ಪೈಕಿ 223 ಬರಪೀಡಿತ ತಾಲ್ಲೂಕುಗಳು ಎಂದು ಸರ್ಕಾರ ಆದೇಶಿಸಿದೆ ಎಂದಿದೆ.

ಸರ್ವೋಚ್ಛ ನ್ಯಾಯಾಲಯದ ಆದೇಶದ ಅನುಸಾರವಾಗಿ ಬರಗಾಲ ಪೀಡಿತ ಪ್ರದೇಶದಲ್ಲಿ ಬೇಸಿಗೆ ರಜೆಯಲ್ಲೂ ಸಹ ಎಲ್ಲಾ ಸರ್ಕಾರಿ ಮತ್ತು ಅನುದಾನಿತ ಶಾಲೆಗಳ 1 ರಿಂದ 10ನೇ ತರಗತಿಗಳಲ್ಲಿ ವ್ಯಾಸಂಗ ಮಾಡುತ್ತಿರುವ ಮಕ್ಕಳಿಗೆ ಮಧ್ಯಾಹ್ನದ ಬಿಸಿಯೂಟವನ್ನು ನೀಡಬೇಕಾಗಿರುತ್ತದೆ ಎಂದಿದೆ.

ಪ್ರಸ್ತುತ 2024-25ನೇ ಸಾಲಿನ ಬೇಸಿಗೆ ರಜೆಯ ಅವಧಿಯು ದಿನಾಂಕ 11-04-2024ರಿಂದ ದಿನಾಂಕ 28-05-2024ರವರೆಗೆ ಒಟ್ಟು 41 ದಿನಗಳ ಅವಧಿಯಲ್ಲಿ ಮಧ್ಯಾಹ್ನ ಉಪಹಾರ ಯೋಜನೆ ಕಾರ್ಯಕ್ರಮವನ್ನು ಶಾಲೆಯಲ್ಲಿ ಕೈಗೊಳ್ಳಬೇಕಾಗಿದೆ ಎಂದಿದ್ದಾರೆ.

Previous Post

ನೀತಿ ಸಂಹಿತೆ ಉಲ್ಲಂಘನೆ: ಕೋಟ ಶ್ರೀನಿವಾಸ ಪೂಜಾರಿಗೆ ಕೋರ್ಟ್ ಸಮನ್ಸ್..!!

Next Post

ಉಡುಪಿ ಜಿಲ್ಲಾಡಳಿತ, ಸ್ವೀಪ್ ಸಮಿತಿ, ವಿಕಲಚೇತನರ ಮತ್ತು ಹಿರಿಯ ನಾಗರಿಕರ ಸಬಲೀಕರಣ ಇಲಾಖೆ, ಉಡುಪಿ ಜಿಲ್ಲೆ, ಆಸರೆ ವಿಶೇಷ ಶಾಲೆ, ಮಣಿಪಾಲವು ಕಸ್ತೂರ್ಬಾ ಆಸ್ಪತ್ರೆ ಮಣಿಪಾಲದ ಆಶ್ರಯದಲ್ಲಿ ಮತದಾನ ಜಾಗೃತಿ ಅಭಿಯಾನ…!!

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post
ಉಡುಪಿ ಜಿಲ್ಲಾಡಳಿತ, ಸ್ವೀಪ್ ಸಮಿತಿ, ವಿಕಲಚೇತನರ ಮತ್ತು ಹಿರಿಯ ನಾಗರಿಕರ ಸಬಲೀಕರಣ ಇಲಾಖೆ, ಉಡುಪಿ ಜಿಲ್ಲೆ, ಆಸರೆ ವಿಶೇಷ ಶಾಲೆ, ಮಣಿಪಾಲವು ಕಸ್ತೂರ್ಬಾ ಆಸ್ಪತ್ರೆ ಮಣಿಪಾಲದ ಆಶ್ರಯದಲ್ಲಿ ಮತದಾನ ಜಾಗೃತಿ ಅಭಿಯಾನ…!!

ಉಡುಪಿ ಜಿಲ್ಲಾಡಳಿತ, ಸ್ವೀಪ್ ಸಮಿತಿ, ವಿಕಲಚೇತನರ ಮತ್ತು ಹಿರಿಯ ನಾಗರಿಕರ ಸಬಲೀಕರಣ ಇಲಾಖೆ, ಉಡುಪಿ ಜಿಲ್ಲೆ, ಆಸರೆ ವಿಶೇಷ ಶಾಲೆ, ಮಣಿಪಾಲವು ಕಸ್ತೂರ್ಬಾ ಆಸ್ಪತ್ರೆ ಮಣಿಪಾಲದ ಆಶ್ರಯದಲ್ಲಿ ಮತದಾನ ಜಾಗೃತಿ ಅಭಿಯಾನ...!!

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 23.9k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023
ಉಡುಪಿ: ಮಳೆ ಕಡಿಮೆ ಇರುವುದರಿಂದ ಉಡುಪಿ ಜಿಲ್ಲೆ ಶಾಲಾ ಕಾಲೇಜುಗಳಿಗೆ ಗುರುವಾರ ರಜೆ ಇರುವುದಿಲ್ಲ : ಜಿಲ್ಲಾಧಿಕಾರಿ ಮಾಹಿತಿ…!!

ಉಡುಪಿ: ಮಳೆ ಕಡಿಮೆ ಇರುವುದರಿಂದ ಉಡುಪಿ ಜಿಲ್ಲೆ ಶಾಲಾ ಕಾಲೇಜುಗಳಿಗೆ ಗುರುವಾರ ರಜೆ ಇರುವುದಿಲ್ಲ : ಜಿಲ್ಲಾಧಿಕಾರಿ ಮಾಹಿತಿ…!!

26/06/2024

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ಮಲ್ಪೆಯ ಪ್ರಸಿದ್ಧ ಪ್ರವಾಸಿ ತಾಣ  ಸೈಂಟ್‌ಮೇರಿಸ್ ದ್ವೀಪ ಪ್ರವೇಶಕ್ಕೆ ಪ್ರವಾಸಿಗರಿಗೆ ನಿರ್ಬಂಧ..!!

ಮಲ್ಪೆಯ ಪ್ರಸಿದ್ಧ ಪ್ರವಾಸಿ ತಾಣ ಸೈಂಟ್‌ಮೇರಿಸ್ ದ್ವೀಪ ಪ್ರವೇಶಕ್ಕೆ ಪ್ರವಾಸಿಗರಿಗೆ ನಿರ್ಬಂಧ..!!

17/05/2025
ಮಾನಸಿಕ ಅಸ್ವಸ್ಥ ಯುವಕನ ರಕ್ಷಿಸಿ ಸ್ನೇಹಾಲಯಕ್ಕೆ ಸೇರಿಸಿದ್ದ ಸಮಾಜಸೇವಕರು :ಕೊನೆಗೂ ಕುಟುಂಬವನ್ನು ಸೇರಿದ ಯುವಕ..!!

ಮಾನಸಿಕ ಅಸ್ವಸ್ಥ ಯುವಕನ ರಕ್ಷಿಸಿ ಸ್ನೇಹಾಲಯಕ್ಕೆ ಸೇರಿಸಿದ್ದ ಸಮಾಜಸೇವಕರು :ಕೊನೆಗೂ ಕುಟುಂಬವನ್ನು ಸೇರಿದ ಯುವಕ..!!

17/05/2025
ಬೇಸಿಗೆ ಶಿಬಿರ ವಿದ್ಯಾಭ್ಯಾಸಕ್ಕೆ ಪೂರಕವಾಗಲಿ: ಡಾ.ವಿದ್ಯಾಕುಮಾರಿ, ಜಿಲ್ಲಾಧಿಕಾರಿ…!!       

ಬೇಸಿಗೆ ಶಿಬಿರ ವಿದ್ಯಾಭ್ಯಾಸಕ್ಕೆ ಪೂರಕವಾಗಲಿ: ಡಾ.ವಿದ್ಯಾಕುಮಾರಿ, ಜಿಲ್ಲಾಧಿಕಾರಿ…!!      

17/05/2025
ಸಕಲೇಶಪುರ-ಸುಬ್ರಹ್ಮಣ್ಯ ರೋಡ್ ಕಾಮಗಾರಿ ಹಿನ್ನೆಲೆ ಜೂನ್​ 1ರಿಂದ ಮಂಗಳೂರು-ಬೆಂಗಳೂರು ಹಗಲು ರೈಲುಗಳು ರದ್ದು..!!

ಸಕಲೇಶಪುರ-ಸುಬ್ರಹ್ಮಣ್ಯ ರೋಡ್ ಕಾಮಗಾರಿ ಹಿನ್ನೆಲೆ ಜೂನ್​ 1ರಿಂದ ಮಂಗಳೂರು-ಬೆಂಗಳೂರು ಹಗಲು ರೈಲುಗಳು ರದ್ದು..!!

17/05/2025

Recent News

ಮಲ್ಪೆಯ ಪ್ರಸಿದ್ಧ ಪ್ರವಾಸಿ ತಾಣ  ಸೈಂಟ್‌ಮೇರಿಸ್ ದ್ವೀಪ ಪ್ರವೇಶಕ್ಕೆ ಪ್ರವಾಸಿಗರಿಗೆ ನಿರ್ಬಂಧ..!!

ಮಲ್ಪೆಯ ಪ್ರಸಿದ್ಧ ಪ್ರವಾಸಿ ತಾಣ ಸೈಂಟ್‌ಮೇರಿಸ್ ದ್ವೀಪ ಪ್ರವೇಶಕ್ಕೆ ಪ್ರವಾಸಿಗರಿಗೆ ನಿರ್ಬಂಧ..!!

17/05/2025
ಮಾನಸಿಕ ಅಸ್ವಸ್ಥ ಯುವಕನ ರಕ್ಷಿಸಿ ಸ್ನೇಹಾಲಯಕ್ಕೆ ಸೇರಿಸಿದ್ದ ಸಮಾಜಸೇವಕರು :ಕೊನೆಗೂ ಕುಟುಂಬವನ್ನು ಸೇರಿದ ಯುವಕ..!!

ಮಾನಸಿಕ ಅಸ್ವಸ್ಥ ಯುವಕನ ರಕ್ಷಿಸಿ ಸ್ನೇಹಾಲಯಕ್ಕೆ ಸೇರಿಸಿದ್ದ ಸಮಾಜಸೇವಕರು :ಕೊನೆಗೂ ಕುಟುಂಬವನ್ನು ಸೇರಿದ ಯುವಕ..!!

17/05/2025
ಬೇಸಿಗೆ ಶಿಬಿರ ವಿದ್ಯಾಭ್ಯಾಸಕ್ಕೆ ಪೂರಕವಾಗಲಿ: ಡಾ.ವಿದ್ಯಾಕುಮಾರಿ, ಜಿಲ್ಲಾಧಿಕಾರಿ…!!       

ಬೇಸಿಗೆ ಶಿಬಿರ ವಿದ್ಯಾಭ್ಯಾಸಕ್ಕೆ ಪೂರಕವಾಗಲಿ: ಡಾ.ವಿದ್ಯಾಕುಮಾರಿ, ಜಿಲ್ಲಾಧಿಕಾರಿ…!!      

17/05/2025
ಸಕಲೇಶಪುರ-ಸುಬ್ರಹ್ಮಣ್ಯ ರೋಡ್ ಕಾಮಗಾರಿ ಹಿನ್ನೆಲೆ ಜೂನ್​ 1ರಿಂದ ಮಂಗಳೂರು-ಬೆಂಗಳೂರು ಹಗಲು ರೈಲುಗಳು ರದ್ದು..!!

ಸಕಲೇಶಪುರ-ಸುಬ್ರಹ್ಮಣ್ಯ ರೋಡ್ ಕಾಮಗಾರಿ ಹಿನ್ನೆಲೆ ಜೂನ್​ 1ರಿಂದ ಮಂಗಳೂರು-ಬೆಂಗಳೂರು ಹಗಲು ರೈಲುಗಳು ರದ್ದು..!!

17/05/2025
ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ

Pages

Social Media

Facebook-f Facebook-f Instagram Youtube Twitter Whatsapp

Copyright © 2023 Dhrishya News I All Copyright Reserved