Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ಮುಖಪುಟ

ಉಡುಪಿ : ಏಪ್ರಿಲ್ .8 ಕ್ಕೆ ಮತದಾರರ ಜಾಗೃತಿ ಜಾಥಾ ಮತ್ತು ಅರಿವು ಕಾರ್ಯಕ್ರಮ..!!

Dhrishya News by Dhrishya News
06/04/2024
in ಮುಖಪುಟ
0
0
SHARES
43
VIEWS
Share on FacebookShare on Twitter

ಉಡುಪಿ, ಏಪ್ರಿಲ್ 06: ಜಿಲ್ಲಾಡಳಿತ, ಜಿಲ್ಲಾ ಆರೋಗ್ಯ ಇಲಾಖೆ, ಜಿಲ್ಲಾ ವಾರ್ತಾ ಇಲಾಖೆ, ಜಿಲ್ಲಾ ಯುವ ಸಬಲೀಕರಣ & ಕ್ರೀಡಾ ಇಲಾಖೆ ಉಡುಪಿ,ಡಾ| ಜಿ. ಶಂಕರ್ ಸರ್ಕಾರಿ ಮಹಿಳಾ ಪ್ರಥಮ ದರ್ಜೆ ಕಾಲೇಜು ಮತ್ತು ಸ್ನಾತಕೋತ್ತರ ಅಧ್ಯಯನ ಕೇಂದ್ರ, ಅಜ್ಜರಕಾಡು ( ಉಡುಪಿ ಜಿಲ್ಲಾ ಲೀಡ್ ಕಾಲೇಜು), ಚುನಾವಣಾ ಸಾಕ್ಷರತಾ ಸಂಘ, ಎನ್.ಎಸ್.ಎಸ್. ಕ್ರೀಡಾ ವಿಭಾಗ, ರೇಂಜರ್ಸ್ ಘಟಕ, ರೆಡ್ ಕ್ರಾಸ್ ಘಟಕ ಹಾಗೂ ಆಂತರಿಕ ಗುಣಮಟ್ಟ ಭರವಸೆ ಕೋಶ ಇವರ ಸಂಯುಕ್ತ ಆಶ್ರಯದಲ್ಲಿ ಮತದಾರರ ಜಾಗೃತಿ ಜಾಥಾ ಮತ್ತು ಅರಿವು ಕಾರ್ಯಕ್ರಮವು ಏಪ್ರಿಲ್ 8 ರಂದು ಬೆಳಗ್ಗೆ 9.15 ಕ್ಕೆ ನಗರದ ಡಾ. ಜಿ ಶಂಕರ್ ಕಾಲೇಜಿನಿಂದ ಆರಂಭಗೊಳ್ಳಲಿದೆ.

ಜಿಲ್ಲಾಧಿಕಾರಿ ಡಾ. ಕೆ. ವಿದ್ಯಾಕುಮಾರಿ ಜಾಥಾ ಗೆ ಚಾಲನೆ ನೀಡಲಿದ್ದು, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ಪ್ರತೀಶ್ ಬಾಯಲ್ ಮತದಾರರ ಪ್ರತಿಜ್ಞಾ ವಿಧಿ ಭೋದಿಸಲಿದ್ದಾರೆ .

ಕಾರ್ಯಕ್ರಮದಲ್ಲಿ ಕಾಲೇಜಿನ ಪ್ರಾಂಶುಪಾಲ ಭಾಸ್ಕರ ಎಸ್ ಶೆಟ್ಟಿ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಧಿಕಾರಿ ಡಾ. ಐ. ಪಿ . ಗಡಾಧ್, ಜಿಲ್ಲಾ ಶಸ್ತ್ರ ಚಿಕಿತ್ಸಾಧಿಕಾರಿ ಡಾ. ಹೆಚ್ ಅಶೋಕ್, ಜಿಲ್ಲಾ ವಾರ್ತಾಧಿಕಾರಿ ಮಂಜುನಾಥ್, ಜಿಲ್ಲಾ ಯುವಸಬಲೀಕರಣ ಮತ್ತು ಕ್ರೀಡಾ ನಿರ್ದೇಶಕ ಡಾ. ರೋಶನ್ ಕುಮಾರ್ ಶೆಟ್ಟಿ, ಐಕ್ಯೂಎಸಿ ಸಂಚಾಲಕ ಸೋಜನ್ ಕೆ.ಜಿ. , ಚುನಾವಣಾ ಸಾಕ್ಷರತಾ ಸಂಘದ ಸಂಚಾಲಕ ಮಂಜುನಾಥ್, ಎನ್.ಎಸ್.ಎಸ್ ಘಟಕ -1 ರ ಯೋಜನಾಧಿಕಾರಿ ಪ್ರೊ. ನಿಕೇತನ , ಎನ್.ಎಸ್.ಎಸ್ ಘಟಕ -2 ರ ಯೋಜನಾಧಿಕಾರಿ ವಿದ್ಯಾ .ಡಿ , ದೈಹಿಕ ಶಿಕ್ಷಣ ನಿರ್ದೇಶಕ ಡಾ. ರಾಮಚಂದ್ರ ಪಾಟ್ಕರ್, ರೇಂಜರ್ಸ್ ಘಟಕ 1 ರ ಸಂಚಾಲಕಿ ಜ್ಯೋತಿ ಲಕ್ಷ್ಮಣ ರಾವ್ ಜನ್ನೆ , ರೇಂಜರ್ಸ್ ಘಟಕ -2 ರ ಸಂಚಾಲಕಿ ರಮ್ಯ ವಿ, ರೆಡ್ ಕ್ರಾಸ್ ಘಟಕದ ಸಂಚಾಲಕಿ ಡಾ. ದಿವ್ಯ ಎಂ.ಎಸ್ ಹಾಗೂ ಮತ್ತಿತರರು ಭಾಗವಹಿಸಲಿದ್ದಾರೆ.

Previous Post

ಕಟಪಾಡಿ : ರಸ್ತೆ ದಾಟುತಿದ್ದ ಪಾದಾಚಾರಿಗೆ ಢಿಕ್ಕಿ ಢಿಕ್ಕಿ ಹೊಡೆದ ಬಸ್, ಪಾದಾಚಾರಿ‌ ಸಾವು..!!

Next Post

ವಿಜೇತ ವಿಶೇಷ ಶಾಲೆ ಯಲ್ಲಿ ಎಂ ಸಿ ಎಫ್ ಸಿ.ಎಸ್.ಆರ್ ಪ್ರಾಯೋಜಕತ್ವದ ಶೌಚಾಲಯ ಕಟ್ಟಡ ಹಸ್ತಾಂತರ ಹಾಗೂ ಅಷ್ಟಮ ವಾರ್ಷಿಕೋತ್ಸವ ಸಮಾರಂಭ..!!

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post

ವಿಜೇತ ವಿಶೇಷ ಶಾಲೆ ಯಲ್ಲಿ ಎಂ ಸಿ ಎಫ್ ಸಿ.ಎಸ್.ಆರ್ ಪ್ರಾಯೋಜಕತ್ವದ ಶೌಚಾಲಯ ಕಟ್ಟಡ ಹಸ್ತಾಂತರ ಹಾಗೂ ಅಷ್ಟಮ ವಾರ್ಷಿಕೋತ್ಸವ ಸಮಾರಂಭ..!!

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 23.9k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

04/02/2026

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ಉಡುಪಿ: ಶಿಕ್ಷಕಿಯ ಮನೆಯಲ್ಲಿ ₹12 ಲಕ್ಷ ಮೌಲ್ಯದ ಚಿನ್ನ, ಬೆಳ್ಳಿ ಕಳವು

ಉಡುಪಿ: ಶಿಕ್ಷಕಿಯ ಮನೆಯಲ್ಲಿ ₹12 ಲಕ್ಷ ಮೌಲ್ಯದ ಚಿನ್ನ, ಬೆಳ್ಳಿ ಕಳವು

11/08/2026
ಕಾರ್ಕಳದಲ್ಲಿ ₹32.68 ಲಕ್ಷ ಆನ್‌ಲೈನ್ ಹೂಡಿಕೆ ವಂಚನೆ

ಕಾರ್ಕಳದಲ್ಲಿ ₹32.68 ಲಕ್ಷ ಆನ್‌ಲೈನ್ ಹೂಡಿಕೆ ವಂಚನೆ

11/08/2026
ಹವಾಮಾನ ಸಂಬಂಧಿತ ಮಿದುಳಿನ ಸೋಂಕುಗಳ ಕುರಿತು ಕೆಎಂಸಿ ಮಣಿಪಾಲದಲ್ಲಿ ವಿಚಾರ ಸಂಕಿರಣ..!

ಹವಾಮಾನ ಸಂಬಂಧಿತ ಮಿದುಳಿನ ಸೋಂಕುಗಳ ಕುರಿತು ಕೆಎಂಸಿ ಮಣಿಪಾಲದಲ್ಲಿ ವಿಚಾರ ಸಂಕಿರಣ..!

11/08/2026
ಕಥೋಲಿಕ್ ಸಭಾ ಉಡುಪಿ ಪ್ರದೇಶ್ ನ ನೂತನ ಆಧ್ಯಾತ್ಮಿಕ ನಿರ್ದೇಶಕರಿಗೆ ವಿವಿಧ ಸಂಘಟನೆಗಳಿಂದ ಸನ್ಮಾನ 

ಕಥೋಲಿಕ್ ಸಭಾ ಉಡುಪಿ ಪ್ರದೇಶ್ ನ ನೂತನ ಆಧ್ಯಾತ್ಮಿಕ ನಿರ್ದೇಶಕರಿಗೆ ವಿವಿಧ ಸಂಘಟನೆಗಳಿಂದ ಸನ್ಮಾನ 

11/08/2026

Recent News

ಉಡುಪಿ: ಶಿಕ್ಷಕಿಯ ಮನೆಯಲ್ಲಿ ₹12 ಲಕ್ಷ ಮೌಲ್ಯದ ಚಿನ್ನ, ಬೆಳ್ಳಿ ಕಳವು

ಉಡುಪಿ: ಶಿಕ್ಷಕಿಯ ಮನೆಯಲ್ಲಿ ₹12 ಲಕ್ಷ ಮೌಲ್ಯದ ಚಿನ್ನ, ಬೆಳ್ಳಿ ಕಳವು

11/08/2026
ಕಾರ್ಕಳದಲ್ಲಿ ₹32.68 ಲಕ್ಷ ಆನ್‌ಲೈನ್ ಹೂಡಿಕೆ ವಂಚನೆ

ಕಾರ್ಕಳದಲ್ಲಿ ₹32.68 ಲಕ್ಷ ಆನ್‌ಲೈನ್ ಹೂಡಿಕೆ ವಂಚನೆ

11/08/2026
ಹವಾಮಾನ ಸಂಬಂಧಿತ ಮಿದುಳಿನ ಸೋಂಕುಗಳ ಕುರಿತು ಕೆಎಂಸಿ ಮಣಿಪಾಲದಲ್ಲಿ ವಿಚಾರ ಸಂಕಿರಣ..!

ಹವಾಮಾನ ಸಂಬಂಧಿತ ಮಿದುಳಿನ ಸೋಂಕುಗಳ ಕುರಿತು ಕೆಎಂಸಿ ಮಣಿಪಾಲದಲ್ಲಿ ವಿಚಾರ ಸಂಕಿರಣ..!

11/08/2026
ಕಥೋಲಿಕ್ ಸಭಾ ಉಡುಪಿ ಪ್ರದೇಶ್ ನ ನೂತನ ಆಧ್ಯಾತ್ಮಿಕ ನಿರ್ದೇಶಕರಿಗೆ ವಿವಿಧ ಸಂಘಟನೆಗಳಿಂದ ಸನ್ಮಾನ 

ಕಥೋಲಿಕ್ ಸಭಾ ಉಡುಪಿ ಪ್ರದೇಶ್ ನ ನೂತನ ಆಧ್ಯಾತ್ಮಿಕ ನಿರ್ದೇಶಕರಿಗೆ ವಿವಿಧ ಸಂಘಟನೆಗಳಿಂದ ಸನ್ಮಾನ 

11/08/2026