Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ಸುದ್ದಿಗಳು

ವಿಜೇತ ವಿಶೇಷ ಶಾಲೆ ಯಲ್ಲಿ ಎಂ ಸಿ ಎಫ್ ಸಿ.ಎಸ್.ಆರ್ ಪ್ರಾಯೋಜಕತ್ವದ ಶೌಚಾಲಯ ಕಟ್ಟಡ ಹಸ್ತಾಂತರ ಹಾಗೂ ಅಷ್ಟಮ ವಾರ್ಷಿಕೋತ್ಸವ ಸಮಾರಂಭ..!!

Dhrishya News by Dhrishya News
07/04/2024
in ಸುದ್ದಿಗಳು
0
0
SHARES
8
VIEWS
Share on FacebookShare on Twitter

ಕಾರ್ಕಳ : ಏಪ್ರಿಲ್ 07:ಎಂ ಸಿ ಎಫ್ ಸಿ.ಎಸ್.ಆರ್ ಪ್ರಾಯೋಜಕತ್ವದ ಶೌಚಾಲಯ ಕಟ್ಟಡ ಹಸ್ತಾಂತರ ಹಾಗೂ ಅಷ್ಟಮ ವಾರ್ಷಿಕೋತ್ಸವ ಸಮಾರಂಭ 2024ರ ಕಾರ್ಯಕ್ರಮ ಎಪ್ರಿಲ್ 06 ರಂದು ವಿಜೇತ ವಿಶೇಷ ಶಾಲೆ ಅಯ್ಯಪ್ಪನಗರದಲ್ಲಿ ವಿಜೃಂಭಣೆಯಿಂದ ನೆರವೇರಿತು

ಎಂ ಸಿ ಎಫ್ ಸಿ.ಎಸ್.ಆರ್ ಪ್ರಾಯೋಜಕತ್ವದ ಶೌಚಾಲಯ ಕಟ್ಟಡದ ಉದ್ಘಾಟನೆಯನ್ನು ಎಂ ಸಿ ಎಫ್ ಮಂಗಳೂರು ಜಂಟಿ ಮುಖ್ಯ ಪ್ರಬಂಧಕರಾದ ಚೇತನ್ ರೋಹನ್ ಮೆಂಡೋನ್ಸ ಹಾಗೂ ನಿವೃತ್ತ ಸಿ ಎ ಕಮಲಾಕ್ಷ ಕಾಮತ್ ಇವರು ನೆರವೇರಿಸಿದರು.

 

ಸಭಾಧ್ಯಕ್ಷತೆಯನ್ನು ವಿಜೇತ ವಿಶೇಷ ಶಾಲಾ ಗೌರವಾಧ್ಯಕ್ಷರು ಹಾಗೂ ಶ್ರೀ ಉದಯ ಕೃಷ್ಣಯ್ಯ ಶೆಟ್ಟಿ ಚಾರಿಟೇಬಲ್ ಟ್ರಸ್ಟ್ ರಿ. ಅಧ್ಯಕ್ಷರು ಉದಯ್ ಕುಮಾರ್ ಶೆಟ್ಟಿ ಮುನಿಯಾಲು ಇವರು ವಹಿಸಿದ್ದು, ಸಂಸ್ಥೆಯ ಕಾರ್ಯ ವೈಖರಿಯನ್ನು ಶ್ಲಾಘಿಸಿ, ಸಿ ಎಸ್ ಆರ್ ನಿಧಿಯಲ್ಲಿ ಶವ್ಚಾಲಯ ನಿರ್ಮಾಣ ಮಾಡಿ ಕೊಟ್ಟ ಎಂ ಸಿ ಎಫ್ ಗೆ ಅಭಿನಂದನೆ ಸಲ್ಲಿಸಿದರು.

ಮುಖ್ಯ ಅತಿಥಿಗಳಾಗಿ ಬಂಟ್ಸ್ ಸಂಘ ಮುಂಬೈ ಇದರ ಅಧ್ಯಕ್ಷರಾದ ಪ್ರವೀಣ್ ಭೋಜ್ ಶೆಟ್ಟಿ ಬಂಟ್ಸ್ ಸಂಘ ಮುಂಬೈ ಜತೆ ಕಾರ್ಯದರ್ಶಿಗಳಾದ ಗಿರೀಶ್ ಶೆಟ್ಟಿ ತೆಳ್ಳಾರು ಉದ್ಯಮಿಗಳಾದ ನಿತ್ಯಾನಂದ ಪೈ, ಇನ್ನಾ ಪ್ರೌಢಶಾಲೆ ಮುಖ್ಯೋಪಾಧ್ಯಾಯರಾದ ರಾಜೇಂದ್ರ ಭಟ್ ಕೆ, ಜನಪ್ರಿಯ ರೈಸ್ ಮಿಲ್ ಮಾಲ್ಹಕರಾದ ಮಂಜುನಾಥ್ , ಎಂ ಸಿ ಎಫ್ ಅಸಿಸ್ಟೆಂಟ್ ಮ್ಯಾನೇಜರ್ ಸತ್ಯನಾರಾಯಣ್ ಮದ್ಯಸ್ಥ , ಶಾಲಾ ಅಧ್ಯಕ್ಷರು ರತ್ನಾಕರ್ ಅಮೀನ್ ಶ್ರೀ ದುರ್ಗಾ ವಿದ್ಯಾ ಸಂಘ ಟ್ರಸ್ಟ್ ರಿ. ನ ಅಧ್ಯಕ್ಷರಾದ ಕೆ ರಾಧಾಕೃಷ್ಣ ಶೆಟ್ಟಿ, ವಿಕಲಚೇತನರ ಇಲಾಖೆಯ ನಿವೃತ್ತ ಅಧಿಕಾರಿಗಳಾದ ನಿರಂಜನ್ ಭಟ್, ಹಿರಿಯರು ಹಾಗೂ ಉದ್ಯಮಿಗಳಾದ

ಅಪ್ಪು ರಾಯ ಕಿಣಿ ಮತ್ತಿತರರು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.

ಈ ಸಂದರ್ಭದಲ್ಲಿ ಹೆಚ್ ಆರ್ ಎಂ ಸಿ ಎಫ್ ಪಣಂಬೂರು ಮಂಗಳೂರು ಇದರ ಜಂಟಿ ಮುಖ್ಯಪ್ರಭಂದಕರು ಚೇತನ್ ರೋಹನ್ ಜೋಸೆಫ್ ಮೆಂಡೋನ್ಸ, ನಿವೃತ್ತ ಸಿಎ ಕಮಲಾಕ್ಷ ಕಾಮತ್, ಕನ್ನಡಪ್ರಭಾ ಪತ್ರಕರ್ತರಾದ ಸುಭಾಷ್ ಚಂದ್ರ ವಾಗ್ಲೆ, ಇವರನ್ನು ಗೌರವಿಸಲಾಯಿತು

ಸಂಸ್ಥೆಯ ಸಿಬ್ಬಂದಿಗಳಾದ ಕು.ಶ್ರುತಿ, ಕು.ವಿದ್ಯಾ, ಸುಲತಾ ಇವರ ಸೇವೆಯನ್ನು ಗುರುತಿಸಿ ಗೌರವಿಸಲಾಯಿತು.

 

ಕು. ನಳಿನಿ ನಿರೂಪಿಸಿದ ಕಾರ್ಯಕ್ರಮದಲ್ಲಿ ಸಂಸ್ಥಾಪಕಿ ಡಾ. ಕಾಂತಿ ಹರೀಶ್ ಸ್ವಾಗತದೊಂದಿಗೆ ಪ್ರಾಸ್ತಾವಿಕ ಮಾತುಗಳನ್ನಾಡಿ, ಮ್ಯಾನೇಜಿಂಗ್ ಟ್ರಸ್ಟಿ ಹರೀಶ್ ವಂದಿಸಿದರು.

ಶಾಲಾ ಮಕ್ಕಳಿಂದ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮ ಹಾಗೂ ವಿಜೇತ ವಿಶೇಷ ಶಾಲಾ ಮಕ್ಕಳಿಂದ ನೇತಾಜಿ ನೃತ್ಯ ರೂಪಕವನ್ನು ಪ್ರದರ್ಶಿಸಲಾಯಿತು.

ಶ್ರೀ ಸುಬ್ರಹ್ಮಣ್ಯ ಪ್ರಸಾದ್ ಮುದ್ರಾಡಿ ಇವರ ನಿರ್ದೇಶನದಲ್ಲಿ ಶ್ರೀ ವಿಜಯ್ ಶೆಟ್ಟಿ ಇವರ ಪ್ರಾಯೋಜಕತ್ವದಲ್ಲಿ ಶ್ರೀ ದುರ್ಗಾ ಯಕ್ಷಗಾನ ಕೇಂದ್ರದ ವಿದ್ಯಾರ್ಥಿಗಳಿಂದ ಚಕ್ರವ್ಯೂಹ ಯಕ್ಷಗಾನ ಪ್ರಸಂಗವು ನೆರವೇರಿತು.

ಬೊಳ್ಳಿ ಕಲಾವಿದರ ತಂಡದ ಪ್ರಾಯೋಜಕತ್ವದಲ್ಲಿ ಜೋಕ್ಲಾಟಿಗೆ ಬುಡ್ಲೆ ನಾಟಕ ಪ್ರದರ್ಶನ ನೆರವೇರಿತು.

Previous Post

ಉಡುಪಿ : ಏಪ್ರಿಲ್ .8 ಕ್ಕೆ ಮತದಾರರ ಜಾಗೃತಿ ಜಾಥಾ ಮತ್ತು ಅರಿವು ಕಾರ್ಯಕ್ರಮ..!!

Next Post

ರಾಜ್ಯದಲ್ಲಿ ಮತ್ತೊಬ್ಬರಿಗೆ ಕಾಲರಾ ಸೋಂಕು ದೃಢ: ಒಟ್ಟು ಕಾಲರಾ ಸೋಂಕಿತರ ಸಂಖ್ಯೆ 10ಕ್ಕೆ ಏರಿಕೆ..!!

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post

ರಾಜ್ಯದಲ್ಲಿ ಮತ್ತೊಬ್ಬರಿಗೆ ಕಾಲರಾ ಸೋಂಕು ದೃಢ: ಒಟ್ಟು ಕಾಲರಾ ಸೋಂಕಿತರ ಸಂಖ್ಯೆ 10ಕ್ಕೆ ಏರಿಕೆ..!!

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 23.9k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

04/02/2026

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ಓಕ್ಲೆ ಮೆಟಾ ಪರ್ಫಾರ್ಮೆನ್ಸ್ AI ಗ್ಲಾಸ್‌ಗಳೊಂದಿಗೆ ಕ್ರೀಸ್‌ಗೆ ಸ್ಮಾರ್ಟ್ ಅಥ್ಲೆಟಿಕ್ ಒಳನೋಟ ನೀಡಲಿರುವ ವಿರಾಟ್ ಕೊಹ್ಲಿ

ಓಕ್ಲೆ ಮೆಟಾ ಪರ್ಫಾರ್ಮೆನ್ಸ್ AI ಗ್ಲಾಸ್‌ಗಳೊಂದಿಗೆ ಕ್ರೀಸ್‌ಗೆ ಸ್ಮಾರ್ಟ್ ಅಥ್ಲೆಟಿಕ್ ಒಳನೋಟ ನೀಡಲಿರುವ ವಿರಾಟ್ ಕೊಹ್ಲಿ

04/05/2026
ಅನಿಲ-ಇಂಧನ ಕೊರತೆ ದೇಶದ ಆರ್ಥಿಕತೆಗೆ ಹೊಡೆತ: ಸ್ವಾವಲಂಬನೆಗೆ ಸಾಮಾಜಿಕ ಚಿಂತಕರ ಒತ್ತಾಯ..!

ಅನಿಲ-ಇಂಧನ ಕೊರತೆ ದೇಶದ ಆರ್ಥಿಕತೆಗೆ ಹೊಡೆತ: ಸ್ವಾವಲಂಬನೆಗೆ ಸಾಮಾಜಿಕ ಚಿಂತಕರ ಒತ್ತಾಯ..!

04/05/2026
ಇಂದಿನ ದ್ವಾದಶ ರಾಶಿಗಳ ದಿನ ಭವಿಷ್ಯ(ಮೇ 04 ಸೋಮವಾರ )

ಇಂದಿನ ದ್ವಾದಶ ರಾಶಿಗಳ ದಿನ ಭವಿಷ್ಯ(ಮೇ 04 ಸೋಮವಾರ )

04/05/2026
ಉಚ್ಚಿಲ ಶ್ರೀ ಮಹಾಲಕ್ಷ್ಮೀ ದೇವಸ್ಥಾನಕ್ಕೆ ನಟ ಜಗ್ಗೇಶ್ ಭೇಟಿ

ಉಚ್ಚಿಲ ಶ್ರೀ ಮಹಾಲಕ್ಷ್ಮೀ ದೇವಸ್ಥಾನಕ್ಕೆ ನಟ ಜಗ್ಗೇಶ್ ಭೇಟಿ

03/05/2026

Recent News

ಓಕ್ಲೆ ಮೆಟಾ ಪರ್ಫಾರ್ಮೆನ್ಸ್ AI ಗ್ಲಾಸ್‌ಗಳೊಂದಿಗೆ ಕ್ರೀಸ್‌ಗೆ ಸ್ಮಾರ್ಟ್ ಅಥ್ಲೆಟಿಕ್ ಒಳನೋಟ ನೀಡಲಿರುವ ವಿರಾಟ್ ಕೊಹ್ಲಿ

ಓಕ್ಲೆ ಮೆಟಾ ಪರ್ಫಾರ್ಮೆನ್ಸ್ AI ಗ್ಲಾಸ್‌ಗಳೊಂದಿಗೆ ಕ್ರೀಸ್‌ಗೆ ಸ್ಮಾರ್ಟ್ ಅಥ್ಲೆಟಿಕ್ ಒಳನೋಟ ನೀಡಲಿರುವ ವಿರಾಟ್ ಕೊಹ್ಲಿ

04/05/2026
ಅನಿಲ-ಇಂಧನ ಕೊರತೆ ದೇಶದ ಆರ್ಥಿಕತೆಗೆ ಹೊಡೆತ: ಸ್ವಾವಲಂಬನೆಗೆ ಸಾಮಾಜಿಕ ಚಿಂತಕರ ಒತ್ತಾಯ..!

ಅನಿಲ-ಇಂಧನ ಕೊರತೆ ದೇಶದ ಆರ್ಥಿಕತೆಗೆ ಹೊಡೆತ: ಸ್ವಾವಲಂಬನೆಗೆ ಸಾಮಾಜಿಕ ಚಿಂತಕರ ಒತ್ತಾಯ..!

04/05/2026
ಇಂದಿನ ದ್ವಾದಶ ರಾಶಿಗಳ ದಿನ ಭವಿಷ್ಯ(ಮೇ 04 ಸೋಮವಾರ )

ಇಂದಿನ ದ್ವಾದಶ ರಾಶಿಗಳ ದಿನ ಭವಿಷ್ಯ(ಮೇ 04 ಸೋಮವಾರ )

04/05/2026
ಉಚ್ಚಿಲ ಶ್ರೀ ಮಹಾಲಕ್ಷ್ಮೀ ದೇವಸ್ಥಾನಕ್ಕೆ ನಟ ಜಗ್ಗೇಶ್ ಭೇಟಿ

ಉಚ್ಚಿಲ ಶ್ರೀ ಮಹಾಲಕ್ಷ್ಮೀ ದೇವಸ್ಥಾನಕ್ಕೆ ನಟ ಜಗ್ಗೇಶ್ ಭೇಟಿ

03/05/2026
ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ

Pages

Social Media

Facebook-f Facebook-f Instagram Youtube Twitter Whatsapp

Copyright © 2023 Dhrishya News I All Copyright Reserved