Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ಉದ್ಯೋಗ/ಶಿಕ್ಷಣ

ನಾಳೆ ದ್ವಿತೀಯ ಪಿ ಯು ಸಿ ಪರೀಕ್ಷಾ ಫಲಿತಾಂಶ ಪ್ರಕಟ..!!

Dhrishya News by Dhrishya News
09/04/2024
in ಉದ್ಯೋಗ/ಶಿಕ್ಷಣ, ರಾಜ್ಯ/ ರಾಷ್ಟ್ರೀಯ
0
ನಾಳೆ ದ್ವಿತೀಯ ಪಿ ಯು ಸಿ ಪರೀಕ್ಷಾ ಫಲಿತಾಂಶ ಪ್ರಕಟ..!!
0
SHARES
19
VIEWS
Share on FacebookShare on Twitter

ಬೆಂಗಳೂರು: ಏಪ್ರಿಲ್ 09: ದ್ವಿತೀಯ ಪಿಯುಸಿ ಪರೀಕ್ಷೆ-1 ರ ಉತ್ತರ ಪತ್ರಿಕೆಗಳ ಮೌಲ್ಯಮಾಪನ ಕಾರ್ಯ ಪೂರ್ಣಗೊಂಡಿದ್ದು, ನಾಳೆ ಫಲಿತಾಂಶ ಪ್ರಕಟಿಸಲಾಗುತ್ತದೆ ಎಂದು ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ ತಿಳಿಸಿದೆ‌.

ಮಾರ್ಚ್ 2024ರ ದ್ವಿತೀಯ ಪಿಯುಸಿ ಪರೀಕ್ಷೆ-1 ನ್ನು ದಿನಾಂಕ:01/03/2024 ರಿಂದ 22/03/2024 ರವರೆಗೆ ನಡೆಸಲಾಗಿದ್ದು, ಎಲ್ಲ ವಿಷಯಗಳ ಉತ್ತರ ಪತ್ರಿಕೆಗಳ ಮೌಲ್ಯಮಾಪನ ಕಾರ್ಯವು ಮುಕ್ತಾಯವಾಗಿದೆ.

ನಾಳೆ ಬೆಳಗ್ಗೆ ಫಲಿತಾಂಶ ಪ್ರಕಟಿಸಲಾಗುತ್ತದೆ. ದ್ವಿತೀಯ ಪಿಯುಸಿ ಪರೀಕ್ಷೆ-1ರ ಫಲಿತಾಂಶ ಪ್ರಕಟಿಸುವ ಸಂಬಂಧ ನಾಳೆ ಬೆಳಗ್ಗೆ 10:00 ಗಂಟೆಗೆ ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿಯಲ್ಲಿ ಸುದ್ದಿಗೋಷ್ಠಿಯನ್ನು ಕರೆದಿದ್ದು, ಸುದ್ದಿಗೋಷ್ಠಿಯಲ್ಲಿ ಫಲಿತಾಂಶ ಪ್ರಕಟಿಸಲಾಗುತ್ತದೆ.

ಫಲಿತಾಂಶವನ್ನು https://karresults.nic.in ಜಾಲತಾಣದಲ್ಲಿ ನಾಳೆ ಬೆಳಗ್ಗೆ 11:00 ಗಂಟೆಯ ನಂತರ ವೀಕ್ಷಿಸಬಹುದಾಗಿದೆ ಎಂದು ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ ತಿಳಿಸಿದೆ.

Previous Post

ಕುಂದಾಪುರ : ಮೇಲ್ಸೇತುವೆಯಿಂದ ಕೆಳಕ್ಕೆ ಉರುಳಿದ ಇನ್ನೋವಾ ಕಾರು ,ಓರ್ವ ಸಾವು ,ಇಬ್ಬರು ಗಂಭೀರ..!!

Next Post

ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ :ಶೇ 81.15 ಮಂದಿ ಉತ್ತೀರ್ಣ : ದಕ್ಷಿಣ ಕನ್ನಡ ಪ್ರಥಮ ಉಡುಪಿಗೆ ದ್ವಿತೀಯ ಸ್ಥಾನ..!!

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post
ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ :ಶೇ 81.15 ಮಂದಿ ಉತ್ತೀರ್ಣ : ದಕ್ಷಿಣ ಕನ್ನಡ ಪ್ರಥಮ ಉಡುಪಿಗೆ ದ್ವಿತೀಯ ಸ್ಥಾನ..!!

ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ :ಶೇ 81.15 ಮಂದಿ ಉತ್ತೀರ್ಣ : ದಕ್ಷಿಣ ಕನ್ನಡ ಪ್ರಥಮ ಉಡುಪಿಗೆ ದ್ವಿತೀಯ ಸ್ಥಾನ..!!

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 23.9k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023
ಉಡುಪಿ: ಮಳೆ ಕಡಿಮೆ ಇರುವುದರಿಂದ ಉಡುಪಿ ಜಿಲ್ಲೆ ಶಾಲಾ ಕಾಲೇಜುಗಳಿಗೆ ಗುರುವಾರ ರಜೆ ಇರುವುದಿಲ್ಲ : ಜಿಲ್ಲಾಧಿಕಾರಿ ಮಾಹಿತಿ…!!

ಉಡುಪಿ: ಮಳೆ ಕಡಿಮೆ ಇರುವುದರಿಂದ ಉಡುಪಿ ಜಿಲ್ಲೆ ಶಾಲಾ ಕಾಲೇಜುಗಳಿಗೆ ಗುರುವಾರ ರಜೆ ಇರುವುದಿಲ್ಲ : ಜಿಲ್ಲಾಧಿಕಾರಿ ಮಾಹಿತಿ…!!

26/06/2024

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ಬಿಜೆಪಿ ಉಡುಪಿ ನೂತನ ಜಿಲ್ಲಾಧ್ಯಕ್ಷ ಕುತ್ಯಾರು ನವೀನ್ ಶೆಟ್ಟಿ ಅವರಿಗೆ ಸಂಸದ ಕೋಟ ಗೌರವಾರ್ಪಣೆ..!!

ಬಿಜೆಪಿ ಉಡುಪಿ ನೂತನ ಜಿಲ್ಲಾಧ್ಯಕ್ಷ ಕುತ್ಯಾರು ನವೀನ್ ಶೆಟ್ಟಿ ಅವರಿಗೆ ಸಂಸದ ಕೋಟ ಗೌರವಾರ್ಪಣೆ..!!

14/06/2025
ಉಡುಪಿ : ಕ್ರೇನ್ ಬಾಸ್ಕೆಟ್ ಆಯತಪ್ಪಿ ನೆಲಕ್ಕೆ ಬಿದ್ದು ವ್ಯಕ್ತಿ ಮೃತ್ಯು; ಮಹಿಳೆಯ ಸ್ಥಿತಿ ಗಂಭೀರ..!!

ಉಡುಪಿ : ಕ್ರೇನ್ ಬಾಸ್ಕೆಟ್ ಆಯತಪ್ಪಿ ನೆಲಕ್ಕೆ ಬಿದ್ದು ವ್ಯಕ್ತಿ ಮೃತ್ಯು; ಮಹಿಳೆಯ ಸ್ಥಿತಿ ಗಂಭೀರ..!!

14/06/2025
ಆಗುಂಬೆ ಘಾಟಿಯಲ್ಲಿ ಭಾರಿ ವಾಹನಗಳ ಸಂಚಾರ ನಿಷೇಧಿಸಿ,ಬದಲಿ ಮಾರ್ಗದಲ್ಲಿ ವಾಹನ ಸಂಚರಿಸಲು ಜಿಲ್ಲಾಧಿಕಾರಿ ಆದೇಶ..!!

ಆಗುಂಬೆ ಘಾಟಿಯಲ್ಲಿ ಭಾರಿ ವಾಹನಗಳ ಸಂಚಾರ ನಿಷೇಧಿಸಿ,ಬದಲಿ ಮಾರ್ಗದಲ್ಲಿ ವಾಹನ ಸಂಚರಿಸಲು ಜಿಲ್ಲಾಧಿಕಾರಿ ಆದೇಶ..!!

14/06/2025
ಉಡುಪಿ :ಇಂದಿನಿಂದ ಹಲಸು ಮಾವು ಮೇಳ..!!

ಉಡುಪಿ :ಇಂದಿನಿಂದ ಹಲಸು ಮಾವು ಮೇಳ..!!

13/06/2025

Recent News

ಬಿಜೆಪಿ ಉಡುಪಿ ನೂತನ ಜಿಲ್ಲಾಧ್ಯಕ್ಷ ಕುತ್ಯಾರು ನವೀನ್ ಶೆಟ್ಟಿ ಅವರಿಗೆ ಸಂಸದ ಕೋಟ ಗೌರವಾರ್ಪಣೆ..!!

ಬಿಜೆಪಿ ಉಡುಪಿ ನೂತನ ಜಿಲ್ಲಾಧ್ಯಕ್ಷ ಕುತ್ಯಾರು ನವೀನ್ ಶೆಟ್ಟಿ ಅವರಿಗೆ ಸಂಸದ ಕೋಟ ಗೌರವಾರ್ಪಣೆ..!!

14/06/2025
ಉಡುಪಿ : ಕ್ರೇನ್ ಬಾಸ್ಕೆಟ್ ಆಯತಪ್ಪಿ ನೆಲಕ್ಕೆ ಬಿದ್ದು ವ್ಯಕ್ತಿ ಮೃತ್ಯು; ಮಹಿಳೆಯ ಸ್ಥಿತಿ ಗಂಭೀರ..!!

ಉಡುಪಿ : ಕ್ರೇನ್ ಬಾಸ್ಕೆಟ್ ಆಯತಪ್ಪಿ ನೆಲಕ್ಕೆ ಬಿದ್ದು ವ್ಯಕ್ತಿ ಮೃತ್ಯು; ಮಹಿಳೆಯ ಸ್ಥಿತಿ ಗಂಭೀರ..!!

14/06/2025
ಆಗುಂಬೆ ಘಾಟಿಯಲ್ಲಿ ಭಾರಿ ವಾಹನಗಳ ಸಂಚಾರ ನಿಷೇಧಿಸಿ,ಬದಲಿ ಮಾರ್ಗದಲ್ಲಿ ವಾಹನ ಸಂಚರಿಸಲು ಜಿಲ್ಲಾಧಿಕಾರಿ ಆದೇಶ..!!

ಆಗುಂಬೆ ಘಾಟಿಯಲ್ಲಿ ಭಾರಿ ವಾಹನಗಳ ಸಂಚಾರ ನಿಷೇಧಿಸಿ,ಬದಲಿ ಮಾರ್ಗದಲ್ಲಿ ವಾಹನ ಸಂಚರಿಸಲು ಜಿಲ್ಲಾಧಿಕಾರಿ ಆದೇಶ..!!

14/06/2025
ಉಡುಪಿ :ಇಂದಿನಿಂದ ಹಲಸು ಮಾವು ಮೇಳ..!!

ಉಡುಪಿ :ಇಂದಿನಿಂದ ಹಲಸು ಮಾವು ಮೇಳ..!!

13/06/2025
ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ

Pages

Social Media

Facebook-f Facebook-f Instagram Youtube Twitter Whatsapp

Copyright © 2023 Dhrishya News I All Copyright Reserved