Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ಸುದ್ದಿಗಳು

ಉಡುಪಿ:ಸಂತೆಕಟ್ಟೆ ಬಳಿ ಬಸ್ ಟೈಮಿಂಗ್ ವಿಚಾರಕ್ಕೆ ಬಸ್ ನಿರ್ವಾಹಕ ಹಾಗೂ ಮಹಿಳಾ ಕಂಡಕ್ಟರ್ ಮದ್ಯೆ ಗಲಾಟೆ..!!

Dhrishya News by Dhrishya News
11/04/2024
in ಸುದ್ದಿಗಳು
0
ಉಡುಪಿ:ಸಂತೆಕಟ್ಟೆ ಬಳಿ ಬಸ್  ಟೈಮಿಂಗ್ ವಿಚಾರಕ್ಕೆ  ಬಸ್ ನಿರ್ವಾಹಕ ಹಾಗೂ ಮಹಿಳಾ ಕಂಡಕ್ಟರ್ ಮದ್ಯೆ ಗಲಾಟೆ..!!
0
SHARES
158
VIEWS
Share on FacebookShare on Twitter

ಉಡುಪಿ:ಏಪ್ರಿಲ್ 11: ಮಹಿಳಾ ಬಸ್ ನಿರ್ವಾಹಕಿ ಇನ್ನೊಂದು ಬಸ್ ನ ನಿರ್ವಾಹಕನ ಮೇಲೆ ಹಲ್ಲೆಗೆ ಯತ್ನಿಸುತ್ತಿರುವ ವಿಡಿಯೋ ವೈರಲ್ ಆಗಿದೆ

ಉಡುಪಿಯ ಸಂತೆಕಟ್ಟೆ ಬಳಿ ಈ ಘಟನೆ ನಡೆದಿದೆ. ಖಾಸಗಿ ಬಸ್ ಗಳ ಟೈಮಿಂಗ್ ವಿಚಾರದಲ್ಲಿ ಈ ಗಲಾಟೆ ನಡೆದಿದ್ದು, ತನಗಿಂತ ಮೊದಲೇ ಬಂದು ಬಸ್‌ ನಿಲ್ಲಿಸಿದ್ದಕ್ಕಾಗಿ, ಮಹಿಳಾ ನಿರ್ವಾಹಕಿ ಕಂಡಕ್ಟರ್ ರೇಖಾ ಅವರು ಮತ್ತೊಂದು ಬಸ್‌ ಕಂಡಕ್ಟರ್ ವಿರುದ್ಧ ಹರಿಹಾಯ್ದಿದ್ದಾರೆ.

ಆತನನ್ನು ತರಾಟೆಗೆ ತೆಗೆದುಕೊಂಡು ಜಾಡಿಸಿದ್ದಾರೆ. ಒಂದು ಹಂತದಲ್ಲಿ ಚಪ್ಪಲಿಯನ್ನೂ ಕೈಗೆತ್ತಿಕೊಂಡಿದ್ದಾರೆ. ಮಹಿಳೆ ನಿರ್ವಾಹಕಿಯ ಗಲಾಟೆ ಕಂಡು ಪ್ರಯಾಣಿಕರು ತಬ್ಬಿಬ್ಬಾಗಿದ್ದಾರೆ.

ಸದ್ಯ ಈ ಘಟನೆಯ ಸಿಸಿಟಿವಿ ದ್ರಶ್ಯಾವಳಿಗಳು ವ್ಯೆರಲ್ ಆಗುತ್ತಿವೆ.

 

Previous Post

ಮಂಗಳೂರು: ಐಸ್‌ ಕ್ರೀಂ ಘಟಕದ ಎಳನೀರು ಸೇವನೆ :ಹತ್ತಕ್ಕೂ ಹೆಚ್ಚು ಮಂದಿ ಅಸ್ವಸ್ಥ, ಆಸ್ಪತ್ರೆಗೆ ದಾಖಲು..!!

Next Post

ಉಡುಪಿ : ಸಿಲಾಸ್ ಪ್ರಿ-ಯೂನಿವರ್ಸಿಟಿ ಕಾಲೇಜನಲ್ಲಿ ಶೈಕ್ಷಣಿಕ ವರ್ಷ, 2024-25ರ ಸಾಲಿಗೆ ಪ್ರವೇಶಾತಿ ಆರಂಭ..!!

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post
ಉಡುಪಿ : ಸಿಲಾಸ್ ಪ್ರಿ-ಯೂನಿವರ್ಸಿಟಿ  ಕಾಲೇಜನಲ್ಲಿ  ಶೈಕ್ಷಣಿಕ ವರ್ಷ, 2024-25ರ ಸಾಲಿಗೆ ಪ್ರವೇಶಾತಿ ಆರಂಭ..!!

ಉಡುಪಿ : ಸಿಲಾಸ್ ಪ್ರಿ-ಯೂನಿವರ್ಸಿಟಿ ಕಾಲೇಜನಲ್ಲಿ ಶೈಕ್ಷಣಿಕ ವರ್ಷ, 2024-25ರ ಸಾಲಿಗೆ ಪ್ರವೇಶಾತಿ ಆರಂಭ..!!

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 23.9k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023
ಉಡುಪಿ: ಮಳೆ ಕಡಿಮೆ ಇರುವುದರಿಂದ ಉಡುಪಿ ಜಿಲ್ಲೆ ಶಾಲಾ ಕಾಲೇಜುಗಳಿಗೆ ಗುರುವಾರ ರಜೆ ಇರುವುದಿಲ್ಲ : ಜಿಲ್ಲಾಧಿಕಾರಿ ಮಾಹಿತಿ…!!

ಉಡುಪಿ: ಮಳೆ ಕಡಿಮೆ ಇರುವುದರಿಂದ ಉಡುಪಿ ಜಿಲ್ಲೆ ಶಾಲಾ ಕಾಲೇಜುಗಳಿಗೆ ಗುರುವಾರ ರಜೆ ಇರುವುದಿಲ್ಲ : ಜಿಲ್ಲಾಧಿಕಾರಿ ಮಾಹಿತಿ…!!

26/06/2024

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ಮಣಿಪಾಲದ ಕಸ್ತೂರ್ಬಾ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಯಲ್ಲಿ ಕರಾವಳಿ ಕರ್ನಾಟಕದಲ್ಲಿ ಮೊದಲನೆಯ ಅತ್ಯಾಧುನಿಕ ಬಾಡಿ ಪ್ಲೆಥಿಸ್ಮೋಗ್ರಾಫ್ ಉಪಕರಣದ ಉದ್ಘಾಟನೆ ..!!

ಮಣಿಪಾಲದ ಕಸ್ತೂರ್ಬಾ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಯಲ್ಲಿ ಕರಾವಳಿ ಕರ್ನಾಟಕದಲ್ಲಿ ಮೊದಲನೆಯ ಅತ್ಯಾಧುನಿಕ ಬಾಡಿ ಪ್ಲೆಥಿಸ್ಮೋಗ್ರಾಫ್ ಉಪಕರಣದ ಉದ್ಘಾಟನೆ ..!!

15/05/2025
ಅಂತರರಾಷ್ಟ್ರೀಯ ಬಾಹ್ಯಾಕಾಶ ನಿಲ್ದಾಣಕ್ಕೆ ಜೂನ್ 8ಕ್ಕೆ  ಪ್ರಯಾಣ ಆರಂಭಿಸಲಿರುವ ಭಾರತದ ಶುಭಾಂಶು ಶುಕ್ಲಾ

ಅಂತರರಾಷ್ಟ್ರೀಯ ಬಾಹ್ಯಾಕಾಶ ನಿಲ್ದಾಣಕ್ಕೆ ಜೂನ್ 8ಕ್ಕೆ ಪ್ರಯಾಣ ಆರಂಭಿಸಲಿರುವ ಭಾರತದ ಶುಭಾಂಶು ಶುಕ್ಲಾ

15/05/2025
ರಾಜ್ಯದ ಹಲವೆಡೆ ಏಕಕಾಲಕ್ಕೆ ಲೋಕಾಯುಕ್ತ ದಾಳಿ..!!

ರಾಜ್ಯದ ಹಲವೆಡೆ ಏಕಕಾಲಕ್ಕೆ ಲೋಕಾಯುಕ್ತ ದಾಳಿ..!!

15/05/2025
ಖಾಸಗಿ ಹಿಡಿತದಿಂದ 108 ಅಂಬ್ಯುಲೆನ್ಸ್ ಮುಕ್ತ, ರಾಜ್ಯ ಸರ್ಕಾರವೇ ನಿರ್ವಹಣೆ..!!

ಖಾಸಗಿ ಹಿಡಿತದಿಂದ 108 ಅಂಬ್ಯುಲೆನ್ಸ್ ಮುಕ್ತ, ರಾಜ್ಯ ಸರ್ಕಾರವೇ ನಿರ್ವಹಣೆ..!!

15/05/2025

Recent News

ಮಣಿಪಾಲದ ಕಸ್ತೂರ್ಬಾ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಯಲ್ಲಿ ಕರಾವಳಿ ಕರ್ನಾಟಕದಲ್ಲಿ ಮೊದಲನೆಯ ಅತ್ಯಾಧುನಿಕ ಬಾಡಿ ಪ್ಲೆಥಿಸ್ಮೋಗ್ರಾಫ್ ಉಪಕರಣದ ಉದ್ಘಾಟನೆ ..!!

ಮಣಿಪಾಲದ ಕಸ್ತೂರ್ಬಾ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಯಲ್ಲಿ ಕರಾವಳಿ ಕರ್ನಾಟಕದಲ್ಲಿ ಮೊದಲನೆಯ ಅತ್ಯಾಧುನಿಕ ಬಾಡಿ ಪ್ಲೆಥಿಸ್ಮೋಗ್ರಾಫ್ ಉಪಕರಣದ ಉದ್ಘಾಟನೆ ..!!

15/05/2025
ಅಂತರರಾಷ್ಟ್ರೀಯ ಬಾಹ್ಯಾಕಾಶ ನಿಲ್ದಾಣಕ್ಕೆ ಜೂನ್ 8ಕ್ಕೆ  ಪ್ರಯಾಣ ಆರಂಭಿಸಲಿರುವ ಭಾರತದ ಶುಭಾಂಶು ಶುಕ್ಲಾ

ಅಂತರರಾಷ್ಟ್ರೀಯ ಬಾಹ್ಯಾಕಾಶ ನಿಲ್ದಾಣಕ್ಕೆ ಜೂನ್ 8ಕ್ಕೆ ಪ್ರಯಾಣ ಆರಂಭಿಸಲಿರುವ ಭಾರತದ ಶುಭಾಂಶು ಶುಕ್ಲಾ

15/05/2025
ರಾಜ್ಯದ ಹಲವೆಡೆ ಏಕಕಾಲಕ್ಕೆ ಲೋಕಾಯುಕ್ತ ದಾಳಿ..!!

ರಾಜ್ಯದ ಹಲವೆಡೆ ಏಕಕಾಲಕ್ಕೆ ಲೋಕಾಯುಕ್ತ ದಾಳಿ..!!

15/05/2025
ಖಾಸಗಿ ಹಿಡಿತದಿಂದ 108 ಅಂಬ್ಯುಲೆನ್ಸ್ ಮುಕ್ತ, ರಾಜ್ಯ ಸರ್ಕಾರವೇ ನಿರ್ವಹಣೆ..!!

ಖಾಸಗಿ ಹಿಡಿತದಿಂದ 108 ಅಂಬ್ಯುಲೆನ್ಸ್ ಮುಕ್ತ, ರಾಜ್ಯ ಸರ್ಕಾರವೇ ನಿರ್ವಹಣೆ..!!

15/05/2025
ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ

Pages

Social Media

Facebook-f Facebook-f Instagram Youtube Twitter Whatsapp

Copyright © 2023 Dhrishya News I All Copyright Reserved