Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ರಾಜ್ಯ/ ರಾಷ್ಟ್ರೀಯ

ಇಂದಿನಿಂದ 85 ವರ್ಷ ಮೇಲ್ಪಟ್ಟವರಿಗೆ ಏಪ್ರಿಲ್ 18ರವರಗೆ ಮತದಾನ ಮಾಡಲು ಅವಕಾಶ..!!

Dhrishya News by Dhrishya News
13/04/2024
in ರಾಜ್ಯ/ ರಾಷ್ಟ್ರೀಯ, ಸುದ್ದಿಗಳು
0
0
SHARES
11
VIEWS
Share on FacebookShare on Twitter

ಬೆಂಗಳೂರು: ಏಪ್ರಿಲ್ 13:ಲೋಕಸಭಾ ಚುನಾವಣೆ ವೇಳೆ 85 ವರ್ಷಕ್ಕಿಂತ ಮೇಲ್ಪಟ್ಟ ಮತದಾರರು ಹಾಗೂ ಅಂಗವಿಕಲ ಮತದಾರರಿಗೆ ಶನಿವಾರದಿಂದ ಮನೆಯಿಂದಲೇ ಮತದಾನ ಮಾಡಲು ಅವಕಾಶ ಕಲ್ಪಿಸಲಾಗಿದ್ದು, ಒಟ್ಟು 49,648 ಮತದಾರರು ನೋಂದಾಯಿಸಿಕೊಂಡಿದ್ದಾರೆ.

ಇಂದಿನಿಂದ ಏಪ್ರಿಲ್ 18ರವರಗೆ ಮತದಾನ ಮಾಡಲು ಅವಕಾಶ ಕಲ್ಪಿಸಲಾಗಿದೆ. ಮನೆಯಿಂದ ಮತದಾನ ಮಾಡಲು ಈಗಾಗಲೇ ನೋಂದಾಯಿಸಿಕೊಂಡವರಿಗೆ ಮಾತ್ರ ಅವಕಾಶ ನೀಡಲಾಗುತ್ತಿದೆ. ಚುನಾವಣಾ ಸಿಬ್ಬಂದ ಮನೆಗಳಿಗೆ ತೆರಳಿ ಬ್ಯಾಲೆಟ್ ಪೇಪರ್ ಮೂಲಕ ಗೌಪ್ಯ ಮತದಾನ ಮಾಡಿಸುತ್ತಾರೆ.

ಕಳೆದ ಚುನಾವಣೆ ವೇಳೆ ಕರ್ನಾಟಕ ರಾಜ್ಯವು ಮೊಟ್ಟ ಬಾರಿಗೆ 80 ವರ್ಷಕ್ಕಿಂತ ಮೇಲ್ಪಟ್ಟ ವ್ಯಕ್ತಿಗಳಿಗೆ ಮನೆಯಿಂಜಲೇ ಮತದಾನ ಮಾಡುವ ಅವಕಾಶ ಕಲ್ಪಿಸಿತ್ತು. ಇದನ್ನು ಲೋಕಸಭಾ ಚುನಾವಣೆಯಲ್ಲಿ ದೇಶದಾದ್ಯಂತ ವಿಸ್ತರಣ ಮಾಡಲಾಗಿದ್ದು, 85 ವರ್ಷಕ್ಕೆ ಹೆಚ್ಚಿಸಲಾಗಿದೆ.

ರಾಜ್ಯದಲ್ಲಿ ಒಟ್ಟು 3,40,856 ಮತದಾರರು 85 ವರ್ಷಕ್ಕಿಂತ ಮೇಲ್ಪಟ್ಟವರಾಗಿದ್ದು, 36,691 ಮತದಾರರು ಮನೆಯಿಂದಲೇ ಮತದಾನ ಮಾಡಲು ನೋಂದಾಯಿಸಿಕೊಂಡಿದ್ದಾರೆ. ಇನ್ನು ಅಂಗವಿಕಲ ಮತದಾರರು ರಾಜ್ಯದಲ್ಲಿ ಒಟ್ಟು 2,76,042 ಇದ್ದು, ಈ ಪೈಕಿ ಮನೆಯಿಂದಲೇ ಮತದಾನ ಮಾಡಲು 12,957 ಮತದಾರರು ನೋಂದಾಯಿಸಿಕೊಂಡಿದ್ದಾರೆ.

ಒಟ್ಟು 49,648 ರಷ್ಟು 85 ವರ್ಷಕ್ಕಿಂತ ಮೇಲ್ಪಟ್ಟು ಮತ್ತು ಅಂಗವಿಕಲ ಮತದಾರರಾಗಿದ್ದಾರೆ. ಮತದಾನದ ವೇಳೆ ಕೈಗೊಳ್ಳುವ ಕ್ರಮಗಳನ್ನೇ ಮಾಡಲಾಗುತ್ತದೆ. ಮನೆಯಲ್ಲಿಯೇ ಗೌಪ್ಯ ಮತದಾನದ ವ್ಯವಸ್ಥೆ ಮಾಡಿಕೊಂಡು ಮತಚಲಾಯಿಸಲು ಅವಕಾಶ ನೀಡಲಾಗುತ್ತದೆ.

Previous Post

ಇನ್ನೂ ಕೂಡ ನಿಮ್ಮ ವಾಹನಗಳಿಗೆ HSRP ನಂಬರ್‌ ಪ್ಲೇಟ್‌ ಅಳವಡಿಸಿಲ್ವ? :ಜೂ. 1 ರಿಂದ ಬೀಳಲಿದೆ ಫೈನ್…!!

Next Post

ಮಾಹೆಗೆ ಕ್ವಾಕ್ವರೆಲಿ ಸಿಮಾಂಡ್ಸ್‌ ಜಾಗತಿಕ ವಿಶ್ವವಿದ್ಯಾನಿಲಯ-2024 ರ ಶ್ರೇಯಾಂಕ…!!

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post

ಮಾಹೆಗೆ ಕ್ವಾಕ್ವರೆಲಿ ಸಿಮಾಂಡ್ಸ್‌ ಜಾಗತಿಕ ವಿಶ್ವವಿದ್ಯಾನಿಲಯ-2024 ರ ಶ್ರೇಯಾಂಕ...!!

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 23.9k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

04/02/2026

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ಎಟಿಎಂ ದೋಷ: ₹10,000 ವಿತ್‌ಡ್ರಾ ವಿಫಲ – 9 ವರ್ಷ ಹೋರಾಟದ ಬಳಿಕ ಗ್ರಾಹಕನಿಗೆ ₹3 ಲಕ್ಷ ಪರಿಹಾರ…!

ಎಟಿಎಂ ದೋಷ: ₹10,000 ವಿತ್‌ಡ್ರಾ ವಿಫಲ – 9 ವರ್ಷ ಹೋರಾಟದ ಬಳಿಕ ಗ್ರಾಹಕನಿಗೆ ₹3 ಲಕ್ಷ ಪರಿಹಾರ…!

20/03/2026
ದಾಂಪತ್ಯ ಕಲಹ: ಹೆಂಡತಿ ಕೊಲೆ, ಗಂಡ ಆತ್ಮಹತ್ಯೆಗೆ ಯತ್ನ…!

ದಾಂಪತ್ಯ ಕಲಹ: ಹೆಂಡತಿ ಕೊಲೆ, ಗಂಡ ಆತ್ಮಹತ್ಯೆಗೆ ಯತ್ನ…!

20/03/2026
ಮಂಗಳೂರು–ಸುಬ್ರಹ್ಮಣ್ಯ ರೈಲು ಸೇವೆ 35 ದಿನ ರದ್ದು: ವೇಳಾಪಟ್ಟಿಯಲ್ಲಿ ಬದಲಾವಣೆ…!

ಮಂಗಳೂರು–ಸುಬ್ರಹ್ಮಣ್ಯ ರೈಲು ಸೇವೆ 35 ದಿನ ರದ್ದು: ವೇಳಾಪಟ್ಟಿಯಲ್ಲಿ ಬದಲಾವಣೆ…!

20/03/2026
ಉಡುಪಿ ಜಿಲ್ಲಾದ್ಯಂತ ಸಂಭ್ರಮದ ಈದುಲ್ ಫಿತ್ರ್ ಆಚರಣೆ…!

ಉಡುಪಿ ಜಿಲ್ಲಾದ್ಯಂತ ಸಂಭ್ರಮದ ಈದುಲ್ ಫಿತ್ರ್ ಆಚರಣೆ…!

20/03/2026

Recent News

ಎಟಿಎಂ ದೋಷ: ₹10,000 ವಿತ್‌ಡ್ರಾ ವಿಫಲ – 9 ವರ್ಷ ಹೋರಾಟದ ಬಳಿಕ ಗ್ರಾಹಕನಿಗೆ ₹3 ಲಕ್ಷ ಪರಿಹಾರ…!

ಎಟಿಎಂ ದೋಷ: ₹10,000 ವಿತ್‌ಡ್ರಾ ವಿಫಲ – 9 ವರ್ಷ ಹೋರಾಟದ ಬಳಿಕ ಗ್ರಾಹಕನಿಗೆ ₹3 ಲಕ್ಷ ಪರಿಹಾರ…!

20/03/2026
ದಾಂಪತ್ಯ ಕಲಹ: ಹೆಂಡತಿ ಕೊಲೆ, ಗಂಡ ಆತ್ಮಹತ್ಯೆಗೆ ಯತ್ನ…!

ದಾಂಪತ್ಯ ಕಲಹ: ಹೆಂಡತಿ ಕೊಲೆ, ಗಂಡ ಆತ್ಮಹತ್ಯೆಗೆ ಯತ್ನ…!

20/03/2026
ಮಂಗಳೂರು–ಸುಬ್ರಹ್ಮಣ್ಯ ರೈಲು ಸೇವೆ 35 ದಿನ ರದ್ದು: ವೇಳಾಪಟ್ಟಿಯಲ್ಲಿ ಬದಲಾವಣೆ…!

ಮಂಗಳೂರು–ಸುಬ್ರಹ್ಮಣ್ಯ ರೈಲು ಸೇವೆ 35 ದಿನ ರದ್ದು: ವೇಳಾಪಟ್ಟಿಯಲ್ಲಿ ಬದಲಾವಣೆ…!

20/03/2026
ಉಡುಪಿ ಜಿಲ್ಲಾದ್ಯಂತ ಸಂಭ್ರಮದ ಈದುಲ್ ಫಿತ್ರ್ ಆಚರಣೆ…!

ಉಡುಪಿ ಜಿಲ್ಲಾದ್ಯಂತ ಸಂಭ್ರಮದ ಈದುಲ್ ಫಿತ್ರ್ ಆಚರಣೆ…!

20/03/2026
ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ

Pages

Social Media

Facebook-f Facebook-f Instagram Youtube Twitter Whatsapp

Copyright © 2023 Dhrishya News I All Copyright Reserved