Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ರಾಜ್ಯ/ ರಾಷ್ಟ್ರೀಯ

ಅಯೋಧ್ಯೆಯಲ್ಲಿ ಇಂದು ರಾಮನವಮಿ ಸಂಭ್ರಮ..!!

Dhrishya News by Dhrishya News
17/04/2024
in ರಾಜ್ಯ/ ರಾಷ್ಟ್ರೀಯ, ಸುದ್ದಿಗಳು
0
0
SHARES
35
VIEWS
Share on FacebookShare on Twitter

ಅಯೋದ್ಯೆ :ಏಪ್ರಿಲ್ 17:ರಾಮನವಮಿ ಸಂಭ್ರಮದಲ್ಲಿ ಅಯೋಧ್ಯೆಗೆ 40 ಲಕ್ಷ ಜನ ಭಕ್ತರು ಬರುವ ನಿರೀಕ್ಷೆಯಿದೆ. ಗಣ್ಯ ಅತಿಥಿಗಳು ಏ.19 ರ ತನಕ ರಾಮದರ್ಶನ ಮುಂದೂಡಿ ಎಂದಿರುವ ರಾಮಜನ್ಮ ಭೂಮಿ ಟ್ರಸ್ಟ್ ಈ 19 ರ ತನಕ ಬುಕ್ಕಿಂಗ್ ರದ್ದು ಮಾಡಿದ್ದು, ಎಲ್ಲರೂ ಸರತಿ ಸಾಲಿನಲ್ಲಿಯೇ ನಿಂತು ದರ್ಶನ ಪಡೆಯುವಂತೆ ಹೇಳಿದೆ. 

ರಾಮ ಮಂದಿರದಲ್ಲಿ ಬಾಲಕ ರಾಮನ ಪ್ರಾಣ ಪ್ರತಿಷ್ಠಾಪನೆಯಾದ ನಂತರ ಮೊದಲ ರಾಮನವಮಿ ಬುಧವಾರ ನಡೆಯುತ್ತಿದ್ದು, ಅಯೋಧ್ಯೆಯಲ್ಲಿ ಸಡಗರ ಕಳೆಗಟ್ಟಿದೆ. 500 ವರ್ಷಗಳ ಬಳಿಕ ಅಯೋಧ್ಯೆಯ ರಾಮನ ಜನ್ಮಸ್ಥಳದಲ್ಲೇ ಅದ್ಧೂರಿಯಾಗಿ ರಾಮನವಮಿ ಆಚರಣೆ ನಡೆಯುತ್ತಿದ್ದು, ಐತಿಹಾಸಿಕ ಕ್ಷಣಗಳಿಗೆ ಉತ್ತರ ಪ್ರದೇಶ ಸಾಕ್ಷಿಯಾಗಲಿದೆ.

ಬುಧವಾರ ಮುಂಜಾನೆಯೇ ಮಂದಿರ ತೆರೆಯಲಿದೆ. ಬೆಳಗಿನ ಜಾವ 3.30ಕ್ಕೆ ಮಂಗಳಾ ಆರತಿ ನೆರವೇರಿಸುವುದರ ಮೂಲಕ ಗರ್ಭಗುಡಿ ಬಾಗಿಲು ತೆರೆಯಲಿದ್ದು, ರಾತ್ರಿ 11 ರ ತನಕವೂ ಬಾಲಕರಾಮ ಭಕ್ತರಿಗೆ ದರ್ಶನವನ್ನು ನೀಡಲಿದ್ದಾನೆ. ರಾಮ ಮಂದಿರ ದಿನ ಬರೋಬ್ಬರಿ 19 ಗಂಟೆಗಳ ಕಾಲ ಮರ್ಯಾದಾ ಪುರುಷೋತ್ತಮ ಮಂದಿರ ಓಪನ್ ಇರಲಿದೆ.

ಸಂಭ್ರಮದ ಹಬ್ಬಕ್ಕೆ ಮಂದಿರದ ಆಡಳಿತ ಮಂಡಳಿ ಈಗಾಗಲೇ ಸಕಲ ಸಿದ್ಧತೆ ಮಾಡಿದೆ. ಹಬ್ಬದ ದಿನದಂದು ರಾಮನಿಗೆ ಉಣಬಡಿಸಲು 56 ಬಗೆಯ ಭೋಗ್ ಪ್ರಸಾದಗಳನ್ನು ಸಿದ್ಧಪಡಿಸಲಾಗುತ್ತಿದೆ. ಇದರ ಜೊತೆಗೆ ದೇವ್ರ ಹಂಸ್ ಟ್ರಸ್ಟ್ ನಿಂದ ಈಗಾಗಲೇ 1,11,111 ಕೆ.ಜಿ ಲಡ್ಡು ಪ್ರಸಾದವನ್ನು ಅಯೋಧ್ಯೆಗೆ ನೀಡಲಾಗಿದ್ದು, ದೇಗುಲಕ್ಕೆ ಬರುವ ಭಕ್ತರಿಗೆ ವಿತರಿಸಲಾಗುತ್ತದೆ.

ಮಂದಿರ ಉದ್ಘಾಟನೆಯಾದ ಬಳಿಕ ಆಚರಿಸುತ್ತಿರುವ ಮೊದಲ ರಾಮನವಮಿ ಆಗಿರುವ ಕಾರಣದಿಂದ ಹೆಚ್ಚಿನ ಸಂಖ್ಯೆ ರಾಮಭಕ್ತರು ಸೇರುವ ನಿರೀಕ್ಷೆಯಿದೆ. ರಾಮನವಮಿ ಸಂಭ್ರಮದಲ್ಲಿ ಅಯೋಧ್ಯೆಗೆ 40 ಲಕ್ಷ ಜನ ಭಕ್ತರು ಬರುವ ನಿರೀಕ್ಷೆಯಿದೆ.

ಗಣ್ಯ ಅತಿಥಿಗಳು ಏ.19 ರ ತನಕ ರಾಮದರ್ಶನ ಮುಂದೂಡಿ ಎಂದಿರುವ ರಾಮಜನ್ಮ ಭೂಮಿ ಟ್ರಸ್ಟ್ ಈ 19 ರ ತನಕ ಬುಕ್ಕಿಂಗ್ ರದ್ದು ಮಾಡಿದ್ದು, ಎಲ್ಲರೂ ಸರತಿ ಸಾಲಿನಲ್ಲಿಯೇ ನಿಂತು ದರ್ಶನ ಪಡೆಯುವಂತೆ ಹೇಳಿದೆ. ಬಾಲಕರಾಮನ ಪೂಜೆ ಕೈಂಕರ್ಯಗಳು ನೇರ ಪ್ರಸಾರಗೊಳ್ಳಲಿದ್ದು, ಅಯೋಧ್ಯೆಯಾದ್ಯಂತ 100 ಎಲ್ಇಡಿ ಪರದೆಯ ವ್ಯವಸ್ಥೆಯನ್ನು ಮಾಡಲಾಗಿದೆ.

 

Previous Post

ಏಪ್ರಿಲ್ 24 ರಂದು ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್‌ ಉಡುಪಿಗೆ..!!

Next Post

ಬೆಂಗಳೂರಿನ ಪರಪ್ಪನ ಅಗ್ರಹಾರ ಜೈಲಿನ ಮೇಲೆ ಸಿಸಿಬಿ ಅಧಿಕಾರಿಗಳಿಂದ ದಾಳಿ, ಪರಿಶೀಲನೆ ..!!

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post

ಬೆಂಗಳೂರಿನ ಪರಪ್ಪನ ಅಗ್ರಹಾರ ಜೈಲಿನ ಮೇಲೆ ಸಿಸಿಬಿ ಅಧಿಕಾರಿಗಳಿಂದ ದಾಳಿ, ಪರಿಶೀಲನೆ ..!!

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 23.9k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿ: ಮಳೆ ಕಡಿಮೆ ಇರುವುದರಿಂದ ಉಡುಪಿ ಜಿಲ್ಲೆ ಶಾಲಾ ಕಾಲೇಜುಗಳಿಗೆ ಗುರುವಾರ ರಜೆ ಇರುವುದಿಲ್ಲ : ಜಿಲ್ಲಾಧಿಕಾರಿ ಮಾಹಿತಿ…!!

26/06/2024

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ದೈವದ ಮೂರ್ತಿ ಕಳ್ಳತನ: ಸುರತ್ಕಲ್ ಪೊಲೀಸರಿಂದ ಇಬ್ಬರ ಬಂಧನ..!!

ದೈವದ ಮೂರ್ತಿ ಕಳ್ಳತನ: ಸುರತ್ಕಲ್ ಪೊಲೀಸರಿಂದ ಇಬ್ಬರ ಬಂಧನ..!!

29/01/2026
ನಗರದಲ್ಲಿ ಡ್ರಗ್ಸ್ ದಂಧೆಗೆ ಬ್ರೇಕ್: 4 ಕೋಟಿ ರೂ. ಮಾದಕ ವಸ್ತು ವಶ, 10 ಮಂದಿ ಸೆರೆ…!!

ನಗರದಲ್ಲಿ ಡ್ರಗ್ಸ್ ದಂಧೆಗೆ ಬ್ರೇಕ್: 4 ಕೋಟಿ ರೂ. ಮಾದಕ ವಸ್ತು ವಶ, 10 ಮಂದಿ ಸೆರೆ…!!

29/01/2026
ಅಧಿವೇಶನ ಫೆಬ್ರವರಿ 3ರ ವರೆಗೆ ವಿಸ್ತರಣೆಗೆ ಸಿಎಂ ಸಿದ್ದರಾಮಯ್ಯ ಒಲವು..!!

ಅಧಿವೇಶನ ಫೆಬ್ರವರಿ 3ರ ವರೆಗೆ ವಿಸ್ತರಣೆಗೆ ಸಿಎಂ ಸಿದ್ದರಾಮಯ್ಯ ಒಲವು..!!

29/01/2026
ಕಾರ್ಕಳದಲ್ಲಿ ಗಂಡನಿಂದ ಪತ್ನಿಗೆ ಮಾರಣಾಂತಿಕ ಹಲ್ಲೆ – ಗಂಭೀರ ಗಾಯಗೊಂಡ ಮಹಿಳೆ ಆಸ್ಪತ್ರೆಗೆ ದಾಖಲು…!!

ಕಾರ್ಕಳದಲ್ಲಿ ಗಂಡನಿಂದ ಪತ್ನಿಗೆ ಮಾರಣಾಂತಿಕ ಹಲ್ಲೆ – ಗಂಭೀರ ಗಾಯಗೊಂಡ ಮಹಿಳೆ ಆಸ್ಪತ್ರೆಗೆ ದಾಖಲು…!!

29/01/2026

Recent News

ದೈವದ ಮೂರ್ತಿ ಕಳ್ಳತನ: ಸುರತ್ಕಲ್ ಪೊಲೀಸರಿಂದ ಇಬ್ಬರ ಬಂಧನ..!!

ದೈವದ ಮೂರ್ತಿ ಕಳ್ಳತನ: ಸುರತ್ಕಲ್ ಪೊಲೀಸರಿಂದ ಇಬ್ಬರ ಬಂಧನ..!!

29/01/2026
ನಗರದಲ್ಲಿ ಡ್ರಗ್ಸ್ ದಂಧೆಗೆ ಬ್ರೇಕ್: 4 ಕೋಟಿ ರೂ. ಮಾದಕ ವಸ್ತು ವಶ, 10 ಮಂದಿ ಸೆರೆ…!!

ನಗರದಲ್ಲಿ ಡ್ರಗ್ಸ್ ದಂಧೆಗೆ ಬ್ರೇಕ್: 4 ಕೋಟಿ ರೂ. ಮಾದಕ ವಸ್ತು ವಶ, 10 ಮಂದಿ ಸೆರೆ…!!

29/01/2026
ಅಧಿವೇಶನ ಫೆಬ್ರವರಿ 3ರ ವರೆಗೆ ವಿಸ್ತರಣೆಗೆ ಸಿಎಂ ಸಿದ್ದರಾಮಯ್ಯ ಒಲವು..!!

ಅಧಿವೇಶನ ಫೆಬ್ರವರಿ 3ರ ವರೆಗೆ ವಿಸ್ತರಣೆಗೆ ಸಿಎಂ ಸಿದ್ದರಾಮಯ್ಯ ಒಲವು..!!

29/01/2026
ಕಾರ್ಕಳದಲ್ಲಿ ಗಂಡನಿಂದ ಪತ್ನಿಗೆ ಮಾರಣಾಂತಿಕ ಹಲ್ಲೆ – ಗಂಭೀರ ಗಾಯಗೊಂಡ ಮಹಿಳೆ ಆಸ್ಪತ್ರೆಗೆ ದಾಖಲು…!!

ಕಾರ್ಕಳದಲ್ಲಿ ಗಂಡನಿಂದ ಪತ್ನಿಗೆ ಮಾರಣಾಂತಿಕ ಹಲ್ಲೆ – ಗಂಭೀರ ಗಾಯಗೊಂಡ ಮಹಿಳೆ ಆಸ್ಪತ್ರೆಗೆ ದಾಖಲು…!!

29/01/2026
ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ

Pages

Social Media

Facebook-f Facebook-f Instagram Youtube Twitter Whatsapp

Copyright © 2023 Dhrishya News I All Copyright Reserved