Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ಸುದ್ದಿಗಳು

ಉಡುಪಿ: ಲಾರಿಯಡಿ ಸಿಲುಕಿದ ದ್ವಿಚಕ್ರ ವಾಹನ : ಸವಾರ ಸ್ಥಳದಲ್ಲೇ ಸಾವು..!!

Dhrishya News by Dhrishya News
18/04/2024
in ಸುದ್ದಿಗಳು
0
0
SHARES
144
VIEWS
Share on FacebookShare on Twitter

ಉಡುಪಿ, ಏಪ್ರಿಲ್ 18: ದ್ವಿಚಕ್ರ ವಾಹನ ಸವಾರರೊಬ್ಬರು ಎದುರಿನಿಂದ ಬಂದ ಲಾರಿಯಡಿ ಸಿಲುಕಿ ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಉಡುಪಿ-ಕುಂದಾಪುರ ರಾಷ್ಟ್ರೀಯ ಹೆದ್ದಾರಿಯಲ್ಲಿ ಇಂದು ಸಂಭವಿಸಿದೆ.

ಮೃತ ವ್ಯಕ್ತಿಯನ್ನು ಹೇರೂರು ಮೂಲದ ಕೃಷ್ಣ ಗಾಣಿಗ ಎಂದು ಗುರುತಿಸಲಾಗಿದೆ 

ಕೃಷ್ಣ ತನ್ನ ದ್ವಿಚಕ್ರ ವಾಹನದಲ್ಲಿ ಸಂತೆಕಟ್ಟೆಯಿಂದ ಬ್ರಹ್ಮಾವರ ಕಡೆಗೆ ತೆರಳುತ್ತಿದ್ದಾಗ ಈ ಅವಘಡ ನಡೆದಿದೆ. ರಸ್ತೆ ದುರಸ್ತಿ ಕಾಮಗಾರಿ ನಡೆಯುತ್ತಿರುವುದರಿಂದ ಏಕಪಥದಲ್ಲಿ ಸಂಚಾರ ವ್ಯವಸ್ಥೆ ಮಾಡಲಾಗಿದ್ದು, ಕೃಷ್ಣಾ ಎದುರುಗಡೆಯಿಂದ ಬರುತ್ತಿದ್ದ ಲಾರಿಯಡಿಗೆ ಸಿಲುಕಿದ್ದಾರೆ.

ಕೃಷ್ಣ ಅವರು ಉಡುಪಿ ನಗರ ಪಾಲಿಕೆಯಲ್ಲಿ ಎಲೆಕ್ಟ್ರಿಷಿಯನ್ ಆಗಿ ಕೆಲಸ ಮಾಡುತ್ತಿದ್ದರು ಎನ್ನಲಾಗಿದೆ. ಇನ್ನು ಘಟನೆಯಿಂದಾಗಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಭಾರೀ ಸಂಚಾರ ದಟ್ಟಣೆ ಉಂಟಾಗಿತ್ತು.

Previous Post

ಮಣಿಪಾಲದ ಕಸ್ತೂರ್ಬಾ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಯಲ್ಲಿ ಸಿಂಕೋಪ್ ಮತ್ತು ಪೇಸ್‌ಮೇಕರ್ ವಿಶೇಷ ಕ್ಲಿನಿಕ್‌ಗಳ ಉದ್ಘಾಟನೆ..!!

Next Post

ಏಪ್ರಿಲ್ 25 ಮತ್ತು 26ರಂದು ನಂದಿ ಗಿರಿಧಾಮಕ್ಕೆ ಸಾರ್ವಜನಿಕರಿಗೆ ಪ್ರವೇಶ ನಿಷೇಧ..!!

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post

ಏಪ್ರಿಲ್ 25 ಮತ್ತು 26ರಂದು ನಂದಿ ಗಿರಿಧಾಮಕ್ಕೆ ಸಾರ್ವಜನಿಕರಿಗೆ ಪ್ರವೇಶ ನಿಷೇಧ..!!

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 24k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

04/02/2026

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ಪ್ರವಾಸ ಪ್ರೇಮಿ ಕಂಟೆಂಟ್ ಕ್ರಿಯೇಟರ್ ಗಳಿಗಾಗಿ ಕ್ಲಿಯರ್‌ ಟ್ರಿಪ್ ನಿಂದ ಕ್ರಿಯೇಟರ್ಸ್ ಕ್ಲಬ್ ಆರಂಭ

ಪ್ರವಾಸ ಪ್ರೇಮಿ ಕಂಟೆಂಟ್ ಕ್ರಿಯೇಟರ್ ಗಳಿಗಾಗಿ ಕ್ಲಿಯರ್‌ ಟ್ರಿಪ್ ನಿಂದ ಕ್ರಿಯೇಟರ್ಸ್ ಕ್ಲಬ್ ಆರಂಭ

25/06/2026
ಮಣಿಪಾಲದ ಕಸ್ತೂರ್ಬಾ ಆಸ್ಪತ್ರೆಯಲ್ಲಿ ಯಶಸ್ವಿ ರೋಬೋಟಿಕ್ ಕ್ಯಾನ್ಸರ್ ಶಸ್ತ್ರಚಿಕಿತ್ಸೆ..!

ಮಣಿಪಾಲದ ಕಸ್ತೂರ್ಬಾ ಆಸ್ಪತ್ರೆಯಲ್ಲಿ ಯಶಸ್ವಿ ರೋಬೋಟಿಕ್ ಕ್ಯಾನ್ಸರ್ ಶಸ್ತ್ರಚಿಕಿತ್ಸೆ..!

25/06/2026
ಕಾರ್ಕಳದಲ್ಲಿ ಜುಲೈ 5ರಂದು ಬೃಹತ್ ಉಚಿತ ಮದುಮೇಹ ರಕ್ತದ ಒತ್ತಡ ಹಾಗೂ ಕಣ್ಣಿನ ತಪಾಸಣಾ ಶಿಬಿರ

ಕಾರ್ಕಳದಲ್ಲಿ ಜುಲೈ 5ರಂದು ಬೃಹತ್ ಉಚಿತ ಮದುಮೇಹ ರಕ್ತದ ಒತ್ತಡ ಹಾಗೂ ಕಣ್ಣಿನ ತಪಾಸಣಾ ಶಿಬಿರ

25/06/2026
ಮರಾಠಿ ಸಮುದಾಯದ ಆರಾಧನಾ ದೇವಿಗೆ ವೃಂದಾವನ ಪ್ರತಿಷ್ಠೆ

ಮರಾಠಿ ಸಮುದಾಯದ ಆರಾಧನಾ ದೇವಿಗೆ ವೃಂದಾವನ ಪ್ರತಿಷ್ಠೆ

25/06/2026

Recent News

ಪ್ರವಾಸ ಪ್ರೇಮಿ ಕಂಟೆಂಟ್ ಕ್ರಿಯೇಟರ್ ಗಳಿಗಾಗಿ ಕ್ಲಿಯರ್‌ ಟ್ರಿಪ್ ನಿಂದ ಕ್ರಿಯೇಟರ್ಸ್ ಕ್ಲಬ್ ಆರಂಭ

ಪ್ರವಾಸ ಪ್ರೇಮಿ ಕಂಟೆಂಟ್ ಕ್ರಿಯೇಟರ್ ಗಳಿಗಾಗಿ ಕ್ಲಿಯರ್‌ ಟ್ರಿಪ್ ನಿಂದ ಕ್ರಿಯೇಟರ್ಸ್ ಕ್ಲಬ್ ಆರಂಭ

25/06/2026
ಮಣಿಪಾಲದ ಕಸ್ತೂರ್ಬಾ ಆಸ್ಪತ್ರೆಯಲ್ಲಿ ಯಶಸ್ವಿ ರೋಬೋಟಿಕ್ ಕ್ಯಾನ್ಸರ್ ಶಸ್ತ್ರಚಿಕಿತ್ಸೆ..!

ಮಣಿಪಾಲದ ಕಸ್ತೂರ್ಬಾ ಆಸ್ಪತ್ರೆಯಲ್ಲಿ ಯಶಸ್ವಿ ರೋಬೋಟಿಕ್ ಕ್ಯಾನ್ಸರ್ ಶಸ್ತ್ರಚಿಕಿತ್ಸೆ..!

25/06/2026
ಕಾರ್ಕಳದಲ್ಲಿ ಜುಲೈ 5ರಂದು ಬೃಹತ್ ಉಚಿತ ಮದುಮೇಹ ರಕ್ತದ ಒತ್ತಡ ಹಾಗೂ ಕಣ್ಣಿನ ತಪಾಸಣಾ ಶಿಬಿರ

ಕಾರ್ಕಳದಲ್ಲಿ ಜುಲೈ 5ರಂದು ಬೃಹತ್ ಉಚಿತ ಮದುಮೇಹ ರಕ್ತದ ಒತ್ತಡ ಹಾಗೂ ಕಣ್ಣಿನ ತಪಾಸಣಾ ಶಿಬಿರ

25/06/2026
ಮರಾಠಿ ಸಮುದಾಯದ ಆರಾಧನಾ ದೇವಿಗೆ ವೃಂದಾವನ ಪ್ರತಿಷ್ಠೆ

ಮರಾಠಿ ಸಮುದಾಯದ ಆರಾಧನಾ ದೇವಿಗೆ ವೃಂದಾವನ ಪ್ರತಿಷ್ಠೆ

25/06/2026
ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ

Pages

Social Media

Facebook-f Facebook-f Instagram Youtube Twitter Whatsapp

Copyright © 2023 Dhrishya News I All Copyright Reserved