Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ಸುದ್ದಿಗಳು

ಏಪ್ರಿಲ್ 25 ಮತ್ತು 26ರಂದು ನಂದಿ ಗಿರಿಧಾಮಕ್ಕೆ ಸಾರ್ವಜನಿಕರಿಗೆ ಪ್ರವೇಶ ನಿಷೇಧ..!!

Dhrishya News by Dhrishya News
19/04/2024
in ಸುದ್ದಿಗಳು
0
ಏಪ್ರಿಲ್ 25 ಮತ್ತು 26ರಂದು ನಂದಿ ಗಿರಿಧಾಮಕ್ಕೆ ಸಾರ್ವಜನಿಕರಿಗೆ ಪ್ರವೇಶ ನಿಷೇಧ..!!
0
SHARES
18
VIEWS
Share on FacebookShare on Twitter

ಚಿಕ್ಕಬಳ್ಳಾಪುರ, ಏಪ್ರಿಲ್ 19: ಲೋಕಸಭೆ ಚುನಾವಣೆಯಲ್ಲಿ ಮತದಾನ ಪ್ರಮಾಣ ಹೆಚ್ಚಿಸುವ ಉದ್ದೇಶದಿಂದ ಏಪ್ರಿಲ್ 25 ಮತ್ತು 26ರಂದು ಪ್ರಸಿದ್ಧ ಪ್ರವಾಸಿ ತಾಣ ನಂದಿ ಗಿರಿಧಾಮ ಪ್ರವೇಶಕ್ಕೆ ನಿರ್ಬಂಧ ಹೇರಲಾಗಿದೆ. 25ರ ಸಂಜೆ 6ರಿಂದ 26ರ ರಾತ್ರಿ 8ರ ವರೆಗೂ ನಿರ್ಬಂಧ ಇರಲಿದೆ. ಈ ದಿನಗಳಲ್ಲಿ ನಂದಿ ಗಿರಿಧಾಮದಲ್ಲಿರುವ ಅತಿಥಿ ಗೃಹಗಳಿಗೂ ಬೀಗ ಹಾಕಲಾಗುವುದು ಎಂದು ಚಿಕ್ಕಬಳ್ಳಾಪುರ ಡಿಸಿ ಆದೇಶ ತಿಳಿಸಿದೆ

ಲೋಕಸಭೆ ಚುನಾವಣೆಯ 2ನೇ ಹಂತದಲ್ಲಿ ಕರ್ನಾಟಕದ 14 ಕ್ಷೇತ್ರಗಳಿಗೆ ಮೊದಲ ಹಂತದ ಮತದಾನ ನಡೆಯಲಿದೆ. ಬೆಂಗಳೂರು ಸೇರಿದಂತೆ ರಾಜ್ಯದ ದಕ್ಷಿಣದ ಲೋಕಸಭಾ ಕ್ಷೇತ್ರಗಳಿಗೆ ಮತದಾನ ನಡೆಯಲಿದೆ. ರಾಜ್ಯದಲ್ಲಿ 14 ಕ್ಷೇತ್ರಗಳಿಗೆ ಎರಡನೇ ಹಂತದ ಮತದಾನ ಮೇ 7ರಂದು ನಡೆಯಲಿದೆ.

ಲೋಕಸಭೆ ಚುನಾವಣೆ ಪ್ರಯುಕ್ತ ಏಪ್ರಿಲ್ 26ರಂದು ಸರ್ಕಾರಿ ರಜೆ ಘೋಷಿಸಲಾಗಿದೆ. ಖಾಸಗಿ ಕಂಪನಿಗಳೂ ಸಹ ರಜೆ ನೀಡುವುದು ಕಡ್ಡಾಯ ಎಂದು ಚುನಾವಣಾ ಆಯೋಗ ಈಗಾಗಲೇ ಕಟ್ಟುನಿಟ್ಟಿನ ಸೂಚನೆ ನೀಡಿದೆ. 

ಮರುದಿನ ಶನಿವಾರ ಹಾಗೂ ಅದರ ಮರುದಿನ ಭಾನುವಾರ ಆದ್ದರಿಂದ ಸತತ ಮೂರು ದಿನ ರಜೆ ಎಂದು ಜನ ಪ್ರವಾಸಕ್ಕೆ ಯೋಜನೆ ಮಾಡಿದರೆ ಮತದಾನದ ಪ್ರಮಾಣ ಕಡಿಮೆಯಾಗಲಿದೆ. ಹೀಗಾಗಿ ಮುನ್ನೆಚ್ಚರಿಕಾ ಕ್ರಮವಾಗಿ ಚಿಕ್ಕಬಳ್ಳಾಪುರ ಡಿಸಿ ನಂದಿ ಗಿರಿಧಾಮಕ್ಕೆ ಪ್ರವೇಶ ನಿರ್ಬಂಧಿಸಿದ್ದಾರೆ.

Previous Post

ಉಡುಪಿ: ಲಾರಿಯಡಿ ಸಿಲುಕಿದ ದ್ವಿಚಕ್ರ ವಾಹನ : ಸವಾರ ಸ್ಥಳದಲ್ಲೇ ಸಾವು..!!

Next Post

ಅಂಬಾಗಿಲು : ಟಿಪ್ಪರ್ ಮತ್ತು ಬೈಕ್ ನಡುವೆ ಭೀಕರ ಅಪಘಾತ : ಬೈಕ್ ಸವಾರ ಸ್ಥಳದಲ್ಲೇ ಸಾವು..!!

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post
ಅಂಬಾಗಿಲು : ಟಿಪ್ಪರ್ ಮತ್ತು ಬೈಕ್ ನಡುವೆ ಭೀಕರ ಅಪಘಾತ : ಬೈಕ್ ಸವಾರ ಸ್ಥಳದಲ್ಲೇ ಸಾವು..!!

ಅಂಬಾಗಿಲು : ಟಿಪ್ಪರ್ ಮತ್ತು ಬೈಕ್ ನಡುವೆ ಭೀಕರ ಅಪಘಾತ : ಬೈಕ್ ಸವಾರ ಸ್ಥಳದಲ್ಲೇ ಸಾವು..!!

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 23.9k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023
ಉಡುಪಿ: ಮಳೆ ಕಡಿಮೆ ಇರುವುದರಿಂದ ಉಡುಪಿ ಜಿಲ್ಲೆ ಶಾಲಾ ಕಾಲೇಜುಗಳಿಗೆ ಗುರುವಾರ ರಜೆ ಇರುವುದಿಲ್ಲ : ಜಿಲ್ಲಾಧಿಕಾರಿ ಮಾಹಿತಿ…!!

ಉಡುಪಿ: ಮಳೆ ಕಡಿಮೆ ಇರುವುದರಿಂದ ಉಡುಪಿ ಜಿಲ್ಲೆ ಶಾಲಾ ಕಾಲೇಜುಗಳಿಗೆ ಗುರುವಾರ ರಜೆ ಇರುವುದಿಲ್ಲ : ಜಿಲ್ಲಾಧಿಕಾರಿ ಮಾಹಿತಿ…!!

26/06/2024

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ಕೆಂಪು ಕೋಟೆ ಬಳಿ ಕಾರು ಸ್ಫೋಟ: 8 ಜನ ಸಾವು; ದೆಹಲಿಯಲ್ಲಿ ಹೈ ಅಲರ್ಟ್ ಘೋಷಣೆ..!!

ಕೆಂಪು ಕೋಟೆ ಬಳಿ ಕಾರು ಸ್ಫೋಟ: 8 ಜನ ಸಾವು; ದೆಹಲಿಯಲ್ಲಿ ಹೈ ಅಲರ್ಟ್ ಘೋಷಣೆ..!!

10/11/2025
ಕಾರ್ಕಳ ಪಡುತಿರುಪತಿ ಖ್ಯಾತಿಯ ವೆಂಕಟರಮಣ ದೇವಸ್ಥಾನದಲ್ಲಿ ಲಕ್ಷ ದಿಪೋತ್ಸವ ಪ್ರಯುಕ್ತ ಕೆರೆ ದೀಪೋತ್ಸವ ಸಂಪನ್ನ..!!

ಕಾರ್ಕಳ ಪಡುತಿರುಪತಿ ಖ್ಯಾತಿಯ ವೆಂಕಟರಮಣ ದೇವಸ್ಥಾನದಲ್ಲಿ ಲಕ್ಷ ದಿಪೋತ್ಸವ ಪ್ರಯುಕ್ತ ಕೆರೆ ದೀಪೋತ್ಸವ ಸಂಪನ್ನ..!!

10/11/2025
ಶ್ರೀ ಕೃಷ್ಣ ಮಠದ ಚಂದ್ರ ಶಾಲೆಯಲ್ಲಿ ಸಂಸ್ಥಾನಪೂಜೆ..!!

ಶ್ರೀ ಕೃಷ್ಣ ಮಠದ ಚಂದ್ರ ಶಾಲೆಯಲ್ಲಿ ಸಂಸ್ಥಾನಪೂಜೆ..!!

10/11/2025
ನ. 28ಕ್ಕೆ ಪ್ರಧಾನಿ ಮೋದಿ ಉಡುಪಿ ಭೇಟಿ : ಆದಿಉಡುಪಿ ಹೆಲಿಪ್ಯಾಡಿಗೆ ಅಧಿಕಾರಿಗಳೊಂದಿಗೆ ಶಾಸಕ ಯಶ್ ಪಾಲ್ ಸುವರ್ಣ ಭೇಟಿ, ಪರಿಶೀಲನೆ…!!

ನ. 28ಕ್ಕೆ ಪ್ರಧಾನಿ ಮೋದಿ ಉಡುಪಿ ಭೇಟಿ : ಆದಿಉಡುಪಿ ಹೆಲಿಪ್ಯಾಡಿಗೆ ಅಧಿಕಾರಿಗಳೊಂದಿಗೆ ಶಾಸಕ ಯಶ್ ಪಾಲ್ ಸುವರ್ಣ ಭೇಟಿ, ಪರಿಶೀಲನೆ…!!

10/11/2025

Recent News

ಕೆಂಪು ಕೋಟೆ ಬಳಿ ಕಾರು ಸ್ಫೋಟ: 8 ಜನ ಸಾವು; ದೆಹಲಿಯಲ್ಲಿ ಹೈ ಅಲರ್ಟ್ ಘೋಷಣೆ..!!

ಕೆಂಪು ಕೋಟೆ ಬಳಿ ಕಾರು ಸ್ಫೋಟ: 8 ಜನ ಸಾವು; ದೆಹಲಿಯಲ್ಲಿ ಹೈ ಅಲರ್ಟ್ ಘೋಷಣೆ..!!

10/11/2025
ಕಾರ್ಕಳ ಪಡುತಿರುಪತಿ ಖ್ಯಾತಿಯ ವೆಂಕಟರಮಣ ದೇವಸ್ಥಾನದಲ್ಲಿ ಲಕ್ಷ ದಿಪೋತ್ಸವ ಪ್ರಯುಕ್ತ ಕೆರೆ ದೀಪೋತ್ಸವ ಸಂಪನ್ನ..!!

ಕಾರ್ಕಳ ಪಡುತಿರುಪತಿ ಖ್ಯಾತಿಯ ವೆಂಕಟರಮಣ ದೇವಸ್ಥಾನದಲ್ಲಿ ಲಕ್ಷ ದಿಪೋತ್ಸವ ಪ್ರಯುಕ್ತ ಕೆರೆ ದೀಪೋತ್ಸವ ಸಂಪನ್ನ..!!

10/11/2025
ಶ್ರೀ ಕೃಷ್ಣ ಮಠದ ಚಂದ್ರ ಶಾಲೆಯಲ್ಲಿ ಸಂಸ್ಥಾನಪೂಜೆ..!!

ಶ್ರೀ ಕೃಷ್ಣ ಮಠದ ಚಂದ್ರ ಶಾಲೆಯಲ್ಲಿ ಸಂಸ್ಥಾನಪೂಜೆ..!!

10/11/2025
ನ. 28ಕ್ಕೆ ಪ್ರಧಾನಿ ಮೋದಿ ಉಡುಪಿ ಭೇಟಿ : ಆದಿಉಡುಪಿ ಹೆಲಿಪ್ಯಾಡಿಗೆ ಅಧಿಕಾರಿಗಳೊಂದಿಗೆ ಶಾಸಕ ಯಶ್ ಪಾಲ್ ಸುವರ್ಣ ಭೇಟಿ, ಪರಿಶೀಲನೆ…!!

ನ. 28ಕ್ಕೆ ಪ್ರಧಾನಿ ಮೋದಿ ಉಡುಪಿ ಭೇಟಿ : ಆದಿಉಡುಪಿ ಹೆಲಿಪ್ಯಾಡಿಗೆ ಅಧಿಕಾರಿಗಳೊಂದಿಗೆ ಶಾಸಕ ಯಶ್ ಪಾಲ್ ಸುವರ್ಣ ಭೇಟಿ, ಪರಿಶೀಲನೆ…!!

10/11/2025
ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ

Pages

Social Media

Facebook-f Facebook-f Instagram Youtube Twitter Whatsapp

Copyright © 2023 Dhrishya News I All Copyright Reserved