Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ರಾಜ್ಯ/ ರಾಷ್ಟ್ರೀಯ

ಟಿ20 ವಿಶ್ವಕಪ್​ 2024: ಸ್ಕಾಟ್ಲೆಂಡ್, ಐರ್ಲೆಂಡ್ ತಂಡಗಳಿಗೆಕರ್ನಾಟಕದ “ನಂದಿನಿ”ಬ್ರಾಂಡ್ ಪ್ರಾಯೋಜಕತ್ವ..!!

Dhrishya News by Dhrishya News
21/04/2024
in ರಾಜ್ಯ/ ರಾಷ್ಟ್ರೀಯ, ಸುದ್ದಿಗಳು
0
0
SHARES
16
VIEWS
Share on FacebookShare on Twitter

ಬೆಂಗಳೂರು :ಏಪ್ರಿಲ್ 21:ಟಿ20 ವಿಶ್ವಕಪ್​ನಲ್ಲಿ ಕಣಕ್ಕಿಳಿಯಲಿರುವ ಐರ್ಲೆಂಡ್​ ಹಾಗೂ ಸ್ಕಾಟ್ಲೆಂಡ್ ತಂಡಗಳಿಗೆ ಕರ್ನಾಟಕ ಹಾಲು ಒಕ್ಕೂಟ (KMF) ಪ್ರಾಯೋಕತ್ವವಹಿಸಿಕೊಂಡಿದೆ. 

ಈ ಮೂಲಕ ಕೆಎಂಎಫ್ ಅಂತಾರಾಷ್ಟ್ರೀಯ ಮಟ್ಟದಲ್ಲಿ ಬ್ರಾಂಡ್‌ ವ್ಯಾಲ್ಯೂ ಹೆಚ್ಚಿಸಲು ಮುಂದಾಗಿದೆ. ಯುಎಸ್​ಎ ಹಾಗೂ ವೆಸ್ಟ್ ಇಂಡೀಸ್​ನಲ್ಲಿ ನಡೆಯಲಿರುವ ಟಿ20 ವಿಶ್ವಕಪ್ ಜೂನ್ 1 ರಿಂದ ಶುರುವಾಗಲಿದ್ದು, ಈ ವೇಳೆ ಸ್ಕಾಟ್ಲೆಂಡ್ ಮತ್ತು ಐರ್ಲೆಂಡ್ ತಂಡಗಳ ಜೆರ್ಸಿ ಮೇಲೆ ಪ್ರಾಯೋಜಕರಾಗಿ ನಂದಿನಿ ಹೆಸರು ಕಾಣಿಸಿಕೊಳ್ಳಲಿದೆ

 

ಈ ಬಗ್ಗೆ ಮನಿ ಕಂಟ್ರೊಲ್ ಜೊತೆ ಮಾತನಾಡಿರುವ KMF ವ್ಯವಸ್ಥಾಪಕ ನಿರ್ದೇಶಕ ಎಂ.ಕೆ. ಜಗದೀಶ್, ಸ್ಕಾಟ್ಲೆಂಡ್ ಮತ್ತು ಐರ್ಲೆಂಡ್ ಎಂಬ ಎರಡು ತಂಡಗಳನ್ನು ಪ್ರಾಯೋಜಿಸಲು ನಾವು ITW ಕನ್ಸಲ್ಟಿಂಗ್ ಪ್ರೈವೇಟ್ ಲಿಮಿಟೆಡ್‌ಗೆ ಏಪ್ರಿಲ್ 20 ರಂದು ಆದೇಶವನ್ನು ನೀಡಿದ್ದೇವೆ. ಅದರಂತೆ ನಂದಿನಿ ಲೋಗೋ ಲೀಡ್ ಆರ್ಮ್ ಜೆರ್ಸಿಯಲ್ಲಿ ಕಂಡು ಬರುಲಿದೆ. ಅಂದರೆ, ಎಡಗೈ ಬ್ಯಾಟ್ಸ್‌ಮನ್‌ಗಳ ಬಲ ಮತ್ತು ಬಲ ಬ್ಯಾಟ್ಸ್‌ಮನ್‌ಗಳ ಎಡ ಭಾಗದಲ್ಲಿ ನಂದಿನಿ ಲೋಗೋ ಕಾಣಿಸಿಕೊಳ್ಳಲಿದೆ. ಇದು ಕರ್ನಾಟಕದ ಪ್ರತಿಯೊಬ್ಬರಿಗೂ ಹೆಮ್ಮೆಯ ಕ್ಷಣವಾಗಿದೆ ಎಂದು ಅವರು ಹೇಳಿದ್ದಾರೆ.

ಮಿಡಲ್ ಈಸ್ಟ್, ಸಿಂಗಾಪುರ, ಭೂತಾನ್ ಮತ್ತು ಮ್ಯಾನ್ಮಾರ್ ಸೇರಿದಂತೆ ಅಂತಾರಾಷ್ಟ್ರೀಯ ಮಾರುಕಟ್ಟೆಗಳಲ್ಲಿ ಕೆಎಂಎಫ್ ಈಗಾಗಲೇ ಮಾರುಕಟ್ಟೆಯನ್ನು ಹೊಂದಿದೆ. ಇದೀಗ ಟಿ20 ವಿಶ್ವಕಪ್​ನಲ್ಲಿ ಎರಡು ತಂಡಗಳಿಗೆ ಪ್ರಾಯೋಜಕತ್ವವನ್ನು ವಹಿಸಿಕೊಂಡಿದ್ದೇವೆ. ಈ ಮೂಲಕ ಫ್ರೋಝನ್ ಸಿಹಿತಿಂಡಿಗಳು ಯುಎಸ್‌ಗೆ ಮಾರುಕಟ್ಟೆಯಲ್ಲಿ ಅಸ್ತಿತ್ವವನ್ನು ಸೃಷ್ಟಿಸಿಕೊಳ್ಳುವ ವಿಶ್ವಾಸವಿದೆ ಎಂದು ಜಗದೀಶ್ ತಿಳಿಸಿದ್ದಾರೆ.

ಅಲ್ಲದೆ ಈ ಬಾರಿ ಟಿ20 ವಿಶ್ವಕಪ್ ಸಂದರ್ಭದಲ್ಲಿ ಅಮೆರಿಕದಲ್ಲಿ ಹಾಲಿನಿಂದ ಕೂಡಿದ ಎನರ್ಜಿ ಡ್ರಿಂಕ್ ನಂದಿನಿ ಸ್ಪ್ಲಾಶ್​ ಅನ್ನು ಸಹ ಕೆಎಂಎಫ್ ಬಿಡುಗಡೆ ಮಾಡಲಿದೆ. ಈ ಮೂಲಕ ಟಿ20 ವಿಶ್ವಕಪ್​ ವೇಳೆ ಅಮೆರಿಕನ್ ಮಾರುಕಟ್ಟೆಯಲ್ಲಿ ಹೊಸ ಉತ್ಪನ್ನವನ್ನು ಪರಿಚಯಿಸಲು ಕರ್ನಾಟಕ ಹಾಲು ಒಕ್ಕೂಟ ನಿರ್ಧರಿಸಿದೆ.

Previous Post

ಉಡುಪಿ: ನಿಟ್ಟೂರು ಖಾಸಗಿ ಬಸ್ ಢಿಕ್ಕಿಯಾಗಿ ಬೈಕ್ ಸವಾರ ಸ್ಥಳದಲ್ಲೇ ಮೃತ್ಯು ..!!

Next Post

ಸಂತೆಕಟ್ಟೆ : ಕೆ. ಜಿ ರೋಡ್ ಸಮೀಪ ಅಪಘಾತ : ಆಟೋ ಚಾಲಕ ಗಂಭೀರ..!!

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post

ಸಂತೆಕಟ್ಟೆ : ಕೆ. ಜಿ ರೋಡ್ ಸಮೀಪ ಅಪಘಾತ : ಆಟೋ ಚಾಲಕ ಗಂಭೀರ..!!

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 23.9k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

04/02/2026

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ಕೊನೆಗೂ ಎಚ್ಚೆತ್ತ ಹೆದ್ದಾರಿ ಇಲಾಖೆ; ಪೈಪ್‌ಲೈನ್ ದುರಸ್ತಿ ಪೂರ್ಣ…!

ಕೊನೆಗೂ ಎಚ್ಚೆತ್ತ ಹೆದ್ದಾರಿ ಇಲಾಖೆ; ಪೈಪ್‌ಲೈನ್ ದುರಸ್ತಿ ಪೂರ್ಣ…!

20/03/2026
ರಾಮೋತ್ಸವ ಸಂಭ್ರಮದಲ್ಲಿ ರಾಜಾಂಗಣದಲ್ಲಿ ‘ಮೇಘಶ್ಯಾಮ’ ಭರತನಾಟ್ಯ ಮೆರಗು…!

ರಾಮೋತ್ಸವ ಸಂಭ್ರಮದಲ್ಲಿ ರಾಜಾಂಗಣದಲ್ಲಿ ‘ಮೇಘಶ್ಯಾಮ’ ಭರತನಾಟ್ಯ ಮೆರಗು…!

20/03/2026
ಶ್ರೀ ಕೃಷ್ಣ ಮಠದಲ್ಲಿ ವೈಭವದ ರಾಮೋತ್ಸವ: ಋಗ್ವೇದ ಸಂಹಿತಾ ಯಾಗಕ್ಕೆ ಶುಭಾರಂಭ…!

ಶ್ರೀ ಕೃಷ್ಣ ಮಠದಲ್ಲಿ ವೈಭವದ ರಾಮೋತ್ಸವ: ಋಗ್ವೇದ ಸಂಹಿತಾ ಯಾಗಕ್ಕೆ ಶುಭಾರಂಭ…!

20/03/2026
‘ಸಮಾಧಾನ ಮಹೋತ್ಸವ’ಕಾರ್ಯಕ್ರಮ ನಡೆಸಲು ಹೈಕೋರ್ಟ್ ಅನುಮತಿ : ಪ್ರಶಾಂತ್ ಜತ್ತನ್ನ…!

‘ಸಮಾಧಾನ ಮಹೋತ್ಸವ’ಕಾರ್ಯಕ್ರಮ ನಡೆಸಲು ಹೈಕೋರ್ಟ್ ಅನುಮತಿ : ಪ್ರಶಾಂತ್ ಜತ್ತನ್ನ…!

20/03/2026

Recent News

ಕೊನೆಗೂ ಎಚ್ಚೆತ್ತ ಹೆದ್ದಾರಿ ಇಲಾಖೆ; ಪೈಪ್‌ಲೈನ್ ದುರಸ್ತಿ ಪೂರ್ಣ…!

ಕೊನೆಗೂ ಎಚ್ಚೆತ್ತ ಹೆದ್ದಾರಿ ಇಲಾಖೆ; ಪೈಪ್‌ಲೈನ್ ದುರಸ್ತಿ ಪೂರ್ಣ…!

20/03/2026
ರಾಮೋತ್ಸವ ಸಂಭ್ರಮದಲ್ಲಿ ರಾಜಾಂಗಣದಲ್ಲಿ ‘ಮೇಘಶ್ಯಾಮ’ ಭರತನಾಟ್ಯ ಮೆರಗು…!

ರಾಮೋತ್ಸವ ಸಂಭ್ರಮದಲ್ಲಿ ರಾಜಾಂಗಣದಲ್ಲಿ ‘ಮೇಘಶ್ಯಾಮ’ ಭರತನಾಟ್ಯ ಮೆರಗು…!

20/03/2026
ಶ್ರೀ ಕೃಷ್ಣ ಮಠದಲ್ಲಿ ವೈಭವದ ರಾಮೋತ್ಸವ: ಋಗ್ವೇದ ಸಂಹಿತಾ ಯಾಗಕ್ಕೆ ಶುಭಾರಂಭ…!

ಶ್ರೀ ಕೃಷ್ಣ ಮಠದಲ್ಲಿ ವೈಭವದ ರಾಮೋತ್ಸವ: ಋಗ್ವೇದ ಸಂಹಿತಾ ಯಾಗಕ್ಕೆ ಶುಭಾರಂಭ…!

20/03/2026
‘ಸಮಾಧಾನ ಮಹೋತ್ಸವ’ಕಾರ್ಯಕ್ರಮ ನಡೆಸಲು ಹೈಕೋರ್ಟ್ ಅನುಮತಿ : ಪ್ರಶಾಂತ್ ಜತ್ತನ್ನ…!

‘ಸಮಾಧಾನ ಮಹೋತ್ಸವ’ಕಾರ್ಯಕ್ರಮ ನಡೆಸಲು ಹೈಕೋರ್ಟ್ ಅನುಮತಿ : ಪ್ರಶಾಂತ್ ಜತ್ತನ್ನ…!

20/03/2026
ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ

Pages

Social Media

Facebook-f Facebook-f Instagram Youtube Twitter Whatsapp

Copyright © 2023 Dhrishya News I All Copyright Reserved