Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ಕರಾವಳಿ

ಶಾಶ್ವತ ಆಧ್ಯಾತ್ಮಿಕ ವಿದ್ಯೆಯಿಂದ ಭಗವಂತನ ಅನುಗ್ರಹ ಸಿದ್ಧಿ. ಪುತ್ತಿಗೆ ಶ್ರೀ..!!

Dhrishya News by Dhrishya News
21/04/2024
in ಕರಾವಳಿ, ಸುದ್ದಿಗಳು
0
ಶಾಶ್ವತ ಆಧ್ಯಾತ್ಮಿಕ ವಿದ್ಯೆಯಿಂದ ಭಗವಂತನ ಅನುಗ್ರಹ ಸಿದ್ಧಿ. ಪುತ್ತಿಗೆ ಶ್ರೀ..!!
0
SHARES
10
VIEWS
Share on FacebookShare on Twitter

ಉಡುಪಿ :ಏಪ್ರಿಲ್ 22: ಶ್ರೀಪುತ್ತಿಗೆ ಮಠದ ಶ್ರೀ ಗಳವರ ಆದೇಶದಂತೆ ಪ್ರತಿವರ್ಷದಂತೆ ನಡೆಯುವ ವಸಂತ ಧಾರ್ಮಿಕ ಶಿಬಿರವನ್ನು ಇಂದು ಪುತ್ತಿಗೆ ಮಠದಲ್ಲಿ ಪರ್ಯಾಯ ಶ್ರೀಗಳಾದ ಶ್ರೀ ಶ್ರೀ ಸುಗುಣೇಂದ್ರ ತೀರ್ಥ ಶ್ರೀಪಾದರು ದೀಪ ಬೆಳಗಿಸುವ ಮೂಲಕ ಉದ್ಘಾಟಿಸಿದರು. ಶಿಬಿರದಲ್ಲಿ ಕಲಿತ ಆಧ್ಯಾತ್ಮಿಕ ವಿದ್ಯೆ ನಮ್ಮ ಜೀವನ ಪರ್ಯಂತ ಶಾಶ್ವತವಾಗಿ ನಮ್ಮ ರಕ್ಷಿಸುವುದು. ಅಲ್ಲದೆ ಭಗವಂತನ ಅನುಗ್ರಹ ಮೂಲಕ ಸುಖ ಶಾಂತಿ ನೆಮ್ಮದಿಯ ಬದುಕು ನಮ್ಮದಾಗಿರುವುದು.ಎಂದು ಶುಭ ಆಶೇರ್ವಾದ ಮಾಡಿ ನೂರಕ್ಕೂ ಅಧಿಕ ಶಿಬಿರಾರ್ಥಿಗಳಿಗೆ ಶ್ರೀ ಪಿ. ಎಸ್. ಆಚಾರ್ಯರಿಂದ ಪ್ರಾಯೋಜಿತ ಕೋಟಿ ಗೀತಾ ಲೇಖನ ದೀಕ್ಷೆ ನೀಡಿದರು. ಕಿರಿಯ ಶ್ರೀ ಗಳಾದ ಶ್ರೀ ಶ್ರೀ ಸುಶ್ರೀಂದ್ರ ತೀರ್ಥರು ಈ ಶಿಬಿರದ ಪ್ರಯೋಜನವನ್ನು ಪಡೆದುಕೊಂಡು ಸಾಧಕರಾಗಿ ಎಂದು ಹರಸಿದರು.

ಮುಖ್ಯ ಅಥಿತಿಗಳಾಗಿ ಮುಂಬಯಿಯ ಸಂಜೀವಿನಿ ಆಸ್ಪತ್ರೆಯ ಮುಖ್ಯಸ್ಥರಾದ ಶ್ರೀ ಸುರೇಶ್ ರಾವ್ ಹಾಗೂ ಕೋಟಿ ಗೀತಾ ಲೇಖನದ ಪ್ರಚಾರಕರಾದ ಶ್ರೀ ಪಿ. ಎಸ್ ಆಚಾರ್ಯರು ಉಪಸ್ಥಿತರಿದ್ದರು ಅಲ್ಲದೆ ಶಿಬಿರದ ಸಂಪನ್ಮೂಲ ಶಿಕ್ಷಕ ವೃಂದದವರು ಭಾಗವಹಿಸಿದ್ದರು. ಶ್ರೀ ಮಹಿತೋಷ್ ಆಚಾರ್ಯರು ಸ್ವಾಗತಿಸಿದರು. ಶ್ರೀ ರವೀಂದ್ರ ಆಚಾರ್ಯರು ವಂದಿಸಿದರು. ಕಾರ್ಯಕ್ರಮ ಸಂಚಾಲಕರಾದ ಶ್ರೀ ರಮೇಶ್ ಭಟ್ ನಿರೂಪಿಸಿದರು.

Previous Post

ಸಂತೆಕಟ್ಟೆ : ಕೆ. ಜಿ ರೋಡ್ ಸಮೀಪ ಅಪಘಾತ : ಆಟೋ ಚಾಲಕ ಗಂಭೀರ..!!

Next Post

ಲೋಕಸಭಾ ಚುನಾವಣಾ ಅಂಗವಾಗಿ ಕಾರ್ಕಳ ನಗರ ಪೊಲೀಸ್ ಠಾಣೆ  ಹಾಗೂ ಗುಜರಾತ್ ರಾಜ್ಯ ಮೀಸಲು ಪೊಲೀಸ್ ಪಡೆ ಸೇರಿ ರೂಟ್ ಮಾರ್ಚ್..!!

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post
ಲೋಕಸಭಾ ಚುನಾವಣಾ ಅಂಗವಾಗಿ ಕಾರ್ಕಳ ನಗರ ಪೊಲೀಸ್ ಠಾಣೆ  ಹಾಗೂ ಗುಜರಾತ್ ರಾಜ್ಯ ಮೀಸಲು ಪೊಲೀಸ್ ಪಡೆ ಸೇರಿ ರೂಟ್ ಮಾರ್ಚ್..!!

ಲೋಕಸಭಾ ಚುನಾವಣಾ ಅಂಗವಾಗಿ ಕಾರ್ಕಳ ನಗರ ಪೊಲೀಸ್ ಠಾಣೆ  ಹಾಗೂ ಗುಜರಾತ್ ರಾಜ್ಯ ಮೀಸಲು ಪೊಲೀಸ್ ಪಡೆ ಸೇರಿ ರೂಟ್ ಮಾರ್ಚ್..!!

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 23.9k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023
ಉಡುಪಿ: ಮಳೆ ಕಡಿಮೆ ಇರುವುದರಿಂದ ಉಡುಪಿ ಜಿಲ್ಲೆ ಶಾಲಾ ಕಾಲೇಜುಗಳಿಗೆ ಗುರುವಾರ ರಜೆ ಇರುವುದಿಲ್ಲ : ಜಿಲ್ಲಾಧಿಕಾರಿ ಮಾಹಿತಿ…!!

ಉಡುಪಿ: ಮಳೆ ಕಡಿಮೆ ಇರುವುದರಿಂದ ಉಡುಪಿ ಜಿಲ್ಲೆ ಶಾಲಾ ಕಾಲೇಜುಗಳಿಗೆ ಗುರುವಾರ ರಜೆ ಇರುವುದಿಲ್ಲ : ಜಿಲ್ಲಾಧಿಕಾರಿ ಮಾಹಿತಿ…!!

26/06/2024

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ಉಡುಪಿ :ನಗರಸಭೆಯ ಪೌರಾಯುಕ್ತರಾಗಿ ಮಹಾಂತೇಶ ಹಂಗರಗಿ..!!

ಉಡುಪಿ :ನಗರಸಭೆಯ ಪೌರಾಯುಕ್ತರಾಗಿ ಮಹಾಂತೇಶ ಹಂಗರಗಿ..!!

24/06/2025
ಜೂನ್.29ರವರೆಗೆ ಭಾರಿ ಮಳೆ ಸಾಧ್ಯತೆ :ಹವಾಮಾನ ಇಲಾಖೆ ಮುನ್ಸೂಚನೆ.!!

ಜೂನ್.29ರವರೆಗೆ ಭಾರಿ ಮಳೆ ಸಾಧ್ಯತೆ :ಹವಾಮಾನ ಇಲಾಖೆ ಮುನ್ಸೂಚನೆ.!!

24/06/2025
ನೂತನ ಪೊಲೀಸ್ ವರಿಷ್ಠಾಧಿಕಾರಿ ಹರಿರಾಮ್ ಶಂಕರ್ ಅವರನ್ನು ಭೇಟಿಯಾಗಿ ಅಭಿನಂದನೆ ಸಲ್ಲಿಸಿದ ಉಡುಪಿ ವಕೀಲರ ಸಂಘದ ನಿಯೋಗ..!!

ನೂತನ ಪೊಲೀಸ್ ವರಿಷ್ಠಾಧಿಕಾರಿ ಹರಿರಾಮ್ ಶಂಕರ್ ಅವರನ್ನು ಭೇಟಿಯಾಗಿ ಅಭಿನಂದನೆ ಸಲ್ಲಿಸಿದ ಉಡುಪಿ ವಕೀಲರ ಸಂಘದ ನಿಯೋಗ..!!

24/06/2025
ಮುರುಡೇಶ್ವರ ದೇವಸ್ಥಾನಕ್ಕೆ ಬರುವ ಭಕ್ತರಿಗೆ ವಸ್ತ್ರ ಸಂಹಿತೆ ಜಾರಿ..!!

ಮುರುಡೇಶ್ವರ ದೇವಸ್ಥಾನಕ್ಕೆ ಬರುವ ಭಕ್ತರಿಗೆ ವಸ್ತ್ರ ಸಂಹಿತೆ ಜಾರಿ..!!

23/06/2025

Recent News

ಉಡುಪಿ :ನಗರಸಭೆಯ ಪೌರಾಯುಕ್ತರಾಗಿ ಮಹಾಂತೇಶ ಹಂಗರಗಿ..!!

ಉಡುಪಿ :ನಗರಸಭೆಯ ಪೌರಾಯುಕ್ತರಾಗಿ ಮಹಾಂತೇಶ ಹಂಗರಗಿ..!!

24/06/2025
ಜೂನ್.29ರವರೆಗೆ ಭಾರಿ ಮಳೆ ಸಾಧ್ಯತೆ :ಹವಾಮಾನ ಇಲಾಖೆ ಮುನ್ಸೂಚನೆ.!!

ಜೂನ್.29ರವರೆಗೆ ಭಾರಿ ಮಳೆ ಸಾಧ್ಯತೆ :ಹವಾಮಾನ ಇಲಾಖೆ ಮುನ್ಸೂಚನೆ.!!

24/06/2025
ನೂತನ ಪೊಲೀಸ್ ವರಿಷ್ಠಾಧಿಕಾರಿ ಹರಿರಾಮ್ ಶಂಕರ್ ಅವರನ್ನು ಭೇಟಿಯಾಗಿ ಅಭಿನಂದನೆ ಸಲ್ಲಿಸಿದ ಉಡುಪಿ ವಕೀಲರ ಸಂಘದ ನಿಯೋಗ..!!

ನೂತನ ಪೊಲೀಸ್ ವರಿಷ್ಠಾಧಿಕಾರಿ ಹರಿರಾಮ್ ಶಂಕರ್ ಅವರನ್ನು ಭೇಟಿಯಾಗಿ ಅಭಿನಂದನೆ ಸಲ್ಲಿಸಿದ ಉಡುಪಿ ವಕೀಲರ ಸಂಘದ ನಿಯೋಗ..!!

24/06/2025
ಮುರುಡೇಶ್ವರ ದೇವಸ್ಥಾನಕ್ಕೆ ಬರುವ ಭಕ್ತರಿಗೆ ವಸ್ತ್ರ ಸಂಹಿತೆ ಜಾರಿ..!!

ಮುರುಡೇಶ್ವರ ದೇವಸ್ಥಾನಕ್ಕೆ ಬರುವ ಭಕ್ತರಿಗೆ ವಸ್ತ್ರ ಸಂಹಿತೆ ಜಾರಿ..!!

23/06/2025
ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ

Pages

Social Media

Facebook-f Facebook-f Instagram Youtube Twitter Whatsapp

Copyright © 2023 Dhrishya News I All Copyright Reserved