Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ಸುದ್ದಿಗಳು

ಮಂಗಳೂರಿನಲ್ಲಿ ಹೆಬ್ಬಾವೊಂದರ ದೇಹದಲ್ಲಿ 11 ಏರ್‌ ಬುಲೆಟ್‌ ಪತ್ತೆ..!!

Dhrishya News by Dhrishya News
22/04/2024
in ಸುದ್ದಿಗಳು
0
0
SHARES
5
VIEWS
Share on FacebookShare on Twitter

ಮಂಗಳೂರು: ಏಪ್ರಿಲ್ 22:ಹೆಬ್ಬಾವೊಂದರ ದೇಹದಲ್ಲಿ ಭರ್ಜರಿ 11 ಏರ್‌ಬುಲ್ಲೆಟ್‌ ಪತ್ತೆಯಾದ ಘಟನೆಯೊಂದು ಮಂಗಳೂರಿನಲ್ಲಿ ನಡೆದಿದೆ.

ಮಂಗಳೂರಿನ ಆನೆಗುಂಡಿ ಬಳಿ ಹೆಬ್ಬಾವೊಂದು ಪರ್ಶಿಯನ್‌ ಬೆಕ್ಕನ್ನು ತಿಂದು ನುಂಗಲಾರದೆ ಒದ್ದಾಡುತ್ತಿದ್ದದ್ದನ್ನು ಗಮನಿಸಿದ ಸ್ಥಳೀಯರು ಉರಗತಜ್ಞರಿಗೆ ಕರೆ ಮಾಡಿ ಬರ ಹೇಳಿದಾಗ, ಅವರು ಬಂದು ಹೆಬ್ಬಾವಿನ ದೇಹ ಪರಿಶೀಲನೆ ಮಾಡಿದಾಗ ದೇಹದಲ್ಲಿ 11 ಬುಲ್ಲೆಟ್‌ ಇರುವ ವಿಷಯ ತಿಳಿದು ಬಂದಿದೆ.

ಹೆಬ್ಬಾವು ಪರ್ಶಿಯನ್‌ ಕ್ಯಾಟ್‌ ತಿಂದು ಅದರ ಕತ್ತಿನ ಕೆಳ ಭಾಗದಲ್ಲಿ ಬಲೆ ಸಿಲುಕಿದ್ದು ಅದು ನುಂಗಲಾರದೆ ಒದ್ದಾಡುತ್ತಿದ್ದು, ಉರಗತಜ್ಞರಾದ ಭುವನ್‌ ದೇವಾಡಿಗ ಅವರು ಸ್ಥಳಕ್ಕೆ ಬಂದಿದ್ದು, ಇಲಾಖೆಯವರಿಗೆ ಮಾಹಿತಿಯನ್ನು ನೀಡಿದ್ದು, ನಂತರ ಬಲೆ ತೆರವು ಮಾಡಿ ಹೆಬ್ಬಾವನ್ನು ರಕ್ಷಣೆ ಮಾಡಲಾಯಿತು.

ಪಶುವೈದ್ಯರು ಯಶಸ್ವಿ ಚಿಕಿತ್ಸೆಯನ್ನು ಮಾಡಿದ್ದು, ಎಕ್ಸರೇ ಮಾಡಿಸಿದ ಸಂದರ್ಭದಲ್ಲಿ ದೇಹದಲ್ಲಿ 11 ಏರ್‌ ಬುಲ್ಲೆಟ್‌ ಪತ್ತೆಯಾಗಿದೆ. ಏರ್‌ಗನ್‌ನಿಂದ ಹೆಬ್ಬಾವಿಗೆ ಹಲವು ವರ್ಷಗಳ ಹಿಂದೆ ಶೂಟ್‌ ಮಾಡಿದ್ದಿರಬಹುದು. ಹಾಗಾಗಿ ಕೆಲವೊಂದು ಬುಲೆಟ್‌ಗಳ ಮೇಲೆ ಚರ್ಮ ಬೆಳೆದಿತ್ತು. ಎರಡು ಬುಲ್ಲೆಟ್‌ ತೆಗೆಯಲಾಗಿದೆ ಎಂದು ವೈದ್ಯರು ಹೇಳಿದ್ದು, ಹೆಬ್ಬಾವು ಚೇತರಿಸುತ್ತಿದೆ ಎಂದು ಹೇಳಲಾಗಿದೆ.

 

Previous Post

ಪ್ರತಿ ಆಹಾರದ ಆರ್ಡರ್‌ಗೆ 5 ರೂ ಶುಲ್ಕ ಹೆಚ್ಚಿಸಿದ ಆನ್‌ಲೈನ್ ಫುಡ್‌ ಡೆಲಿವರಿ ಪ್ಲಾಟ್‌ಫಾರ್ಮ್‌ ಜೊಮ್ಯಾಟೊ..!!

Next Post

ಮಣಿಪಾಲದ ಕಸ್ತೂರ್ಬಾ ಆಸ್ಪತ್ರೆಯಲ್ಲಿ ವೈದ್ಯಕೀಯ ಪ್ರಯೋಗಾಲಯ ವೃತ್ತಿಪರರ ಸಪ್ತಾಹ ಆಚರಣೆ..!!

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post

ಮಣಿಪಾಲದ ಕಸ್ತೂರ್ಬಾ ಆಸ್ಪತ್ರೆಯಲ್ಲಿ ವೈದ್ಯಕೀಯ ಪ್ರಯೋಗಾಲಯ ವೃತ್ತಿಪರರ ಸಪ್ತಾಹ ಆಚರಣೆ..!!

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 23.9k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

04/02/2026

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ಉಡುಪಿ: ಶಿಕ್ಷಕಿಯ ಮನೆಯಲ್ಲಿ ₹12 ಲಕ್ಷ ಮೌಲ್ಯದ ಚಿನ್ನ, ಬೆಳ್ಳಿ ಕಳವು

ಉಡುಪಿ: ಶಿಕ್ಷಕಿಯ ಮನೆಯಲ್ಲಿ ₹12 ಲಕ್ಷ ಮೌಲ್ಯದ ಚಿನ್ನ, ಬೆಳ್ಳಿ ಕಳವು

11/08/2026
ಕಾರ್ಕಳದಲ್ಲಿ ₹32.68 ಲಕ್ಷ ಆನ್‌ಲೈನ್ ಹೂಡಿಕೆ ವಂಚನೆ

ಕಾರ್ಕಳದಲ್ಲಿ ₹32.68 ಲಕ್ಷ ಆನ್‌ಲೈನ್ ಹೂಡಿಕೆ ವಂಚನೆ

11/08/2026
ಹವಾಮಾನ ಸಂಬಂಧಿತ ಮಿದುಳಿನ ಸೋಂಕುಗಳ ಕುರಿತು ಕೆಎಂಸಿ ಮಣಿಪಾಲದಲ್ಲಿ ವಿಚಾರ ಸಂಕಿರಣ..!

ಹವಾಮಾನ ಸಂಬಂಧಿತ ಮಿದುಳಿನ ಸೋಂಕುಗಳ ಕುರಿತು ಕೆಎಂಸಿ ಮಣಿಪಾಲದಲ್ಲಿ ವಿಚಾರ ಸಂಕಿರಣ..!

11/08/2026
ಕಥೋಲಿಕ್ ಸಭಾ ಉಡುಪಿ ಪ್ರದೇಶ್ ನ ನೂತನ ಆಧ್ಯಾತ್ಮಿಕ ನಿರ್ದೇಶಕರಿಗೆ ವಿವಿಧ ಸಂಘಟನೆಗಳಿಂದ ಸನ್ಮಾನ 

ಕಥೋಲಿಕ್ ಸಭಾ ಉಡುಪಿ ಪ್ರದೇಶ್ ನ ನೂತನ ಆಧ್ಯಾತ್ಮಿಕ ನಿರ್ದೇಶಕರಿಗೆ ವಿವಿಧ ಸಂಘಟನೆಗಳಿಂದ ಸನ್ಮಾನ 

11/08/2026

Recent News

ಉಡುಪಿ: ಶಿಕ್ಷಕಿಯ ಮನೆಯಲ್ಲಿ ₹12 ಲಕ್ಷ ಮೌಲ್ಯದ ಚಿನ್ನ, ಬೆಳ್ಳಿ ಕಳವು

ಉಡುಪಿ: ಶಿಕ್ಷಕಿಯ ಮನೆಯಲ್ಲಿ ₹12 ಲಕ್ಷ ಮೌಲ್ಯದ ಚಿನ್ನ, ಬೆಳ್ಳಿ ಕಳವು

11/08/2026
ಕಾರ್ಕಳದಲ್ಲಿ ₹32.68 ಲಕ್ಷ ಆನ್‌ಲೈನ್ ಹೂಡಿಕೆ ವಂಚನೆ

ಕಾರ್ಕಳದಲ್ಲಿ ₹32.68 ಲಕ್ಷ ಆನ್‌ಲೈನ್ ಹೂಡಿಕೆ ವಂಚನೆ

11/08/2026
ಹವಾಮಾನ ಸಂಬಂಧಿತ ಮಿದುಳಿನ ಸೋಂಕುಗಳ ಕುರಿತು ಕೆಎಂಸಿ ಮಣಿಪಾಲದಲ್ಲಿ ವಿಚಾರ ಸಂಕಿರಣ..!

ಹವಾಮಾನ ಸಂಬಂಧಿತ ಮಿದುಳಿನ ಸೋಂಕುಗಳ ಕುರಿತು ಕೆಎಂಸಿ ಮಣಿಪಾಲದಲ್ಲಿ ವಿಚಾರ ಸಂಕಿರಣ..!

11/08/2026
ಕಥೋಲಿಕ್ ಸಭಾ ಉಡುಪಿ ಪ್ರದೇಶ್ ನ ನೂತನ ಆಧ್ಯಾತ್ಮಿಕ ನಿರ್ದೇಶಕರಿಗೆ ವಿವಿಧ ಸಂಘಟನೆಗಳಿಂದ ಸನ್ಮಾನ 

ಕಥೋಲಿಕ್ ಸಭಾ ಉಡುಪಿ ಪ್ರದೇಶ್ ನ ನೂತನ ಆಧ್ಯಾತ್ಮಿಕ ನಿರ್ದೇಶಕರಿಗೆ ವಿವಿಧ ಸಂಘಟನೆಗಳಿಂದ ಸನ್ಮಾನ 

11/08/2026