Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ರಾಜ್ಯ/ ರಾಷ್ಟ್ರೀಯ

ಏಪ್ರಿಲ್.28ಕ್ಕೆ ಶಿರಸಿಗೆ ಪ್ರಧಾನಿ ಮೋದಿ ಭೇಟಿ..!!

Dhrishya News by Dhrishya News
25/04/2024
in ರಾಜ್ಯ/ ರಾಷ್ಟ್ರೀಯ
0
0
SHARES
16
VIEWS
Share on FacebookShare on Twitter

ಏಪ್ರಿಲ್ 26:ಪ್ರಧಾನಿ ನರೇಂದ್ರ ಮೋದಿ ಅವರು ಏಪ್ರಿಲ್ 28 ರಿಂದ ಕರ್ನಾಟಕಕ್ಕೆ ಎರಡು ದಿನಗಳ ಭೇಟಿ ನೀಡಲಿದ್ದು, ಮುಖ್ಯವಾಗಿ ಉತ್ತರ ಕರ್ನಾಟಕ ಭಾಗದಲ್ಲಿ ಪ್ರಚಾರ ನಡೆಸಲಿದ್ದಾರೆ.

ಉತ್ತರ ಕರ್ನಾಟಕ ಪ್ರದೇಶವು ಬಿಜೆಪಿಯ ಭದ್ರಕೋಟೆ ಎಂದೇ ಪರಿಗಣಿಸಲಾಗಿದ್ದು, ಪ್ರಧಾನಿ ಮೋದಿಯವರ ಆಗಮನದಿಂದಾಗಿ ಪಕ್ಷದ ಸ್ಥಾನವನ್ನು ಮತ್ತಷ್ಟು ಬಲಪಡಿಸಲಿದೆ. ಮೋದಿಯವರು ಈ ಭಾಗದ 14 ಲೋಕಸಭಾ ಕ್ಷೇತ್ರಗಳಲ್ಲಿ ಆರು ರ್‍ಯಾಲಿಗಳನ್ನು ಉದ್ದೇಶಿಸಿ ಮಾತನಾಡಲಿದ್ದಾರೆ.

ಗುಜರಾತ್ ‌ಮುಖ್ಯಮಂತ್ರಿಯಾಗಿದ್ದ ಅವಧಿಯಲ್ಲಿ ಶಿರಸಿಗೆ ಬಂದಿದ್ದ ನರೇಂದ್ರ ಮೋದಿ ಅವರು ಪ್ರಧಾನಿಯಾಗಿ ಬರುತ್ತಿದ್ದಾರೆ. ಶಿರಸಿಯ ಇತಿಹಾಸದಲ್ಲಿ ಪ್ರಥಮ ಬಾರಿಗೆ ಪ್ರಧಾನಿಯೊಬ್ಬರು ಶಿರಸಿಗೆ ಬರುತ್ತಿರುವುದು ನಮಗೂ ಖುಷಿ ಇಮ್ಮಡಿಸಿದೆ ಎಂದು ಬಿಜೆಪಿ ಅಭ್ಯರ್ಥಿ ವಿಶ್ವೇಶ್ವರ ಹೆಗಡೆ‌ ಕಾಗೇರಿ ಹೇಳಿದರು.

ಬುಧವಾರ ಮಾರಿಕಾಂಬಾ ಜಿಲ್ಲಾ‌ ಕ್ರೀಡಾಂಗಣದಲ್ಲಿ ಪ್ರಧಾನಿ ಸ್ವಾಗತಕ್ಕೆ ನಡೆಸಲಾದ ಸಿದ್ಧತೆ ಪರಿಶೀಲಿಸಿ‌ ಮಾತನಾಡಿದರು.

ಅವರು ಏ.28ರಂದು ಬೆಳಿಗ್ಗೆ 11ಕ್ಕೆ ಶಿರಸಿಗೆ ಪ್ರಧಾನಿ ನರೇಂದ್ರ‌ ಮೋದಿ ಅವರು ಆಗಮಿಸಲಿದ್ದಾರೆ. ಮಾರಿಕಾಂಬಾ ಜಿಲ್ಲಾ ಕ್ರೀಡಾಂಗಣದಲ್ಲಿ ಸಮಾವೇಶ ನಡೆಯಲಿದೆ. ಒಂದು‌ ಲಕ್ಷಕ್ಕೂ ಅಧಿಕ ಜನರು ಆಗಮಿಸಲಿದ್ದಾರೆ ಎಂದರು.

ಮೋದಿ ಅವರು ಹಿಂದೆ ವಿಧಾನ ಸಭೆ‌ ಚುನಾವಣೆಗೆ ಅಂಕೋಲಾಕ್ಕೆ ಬಂದಿದ್ದರು. ಈ ಬಾರಿ ಶಿರಸಿಗೆ ಬರಲಿದ್ದಾರೆ. ತಿಬ್ಬಾದೇವಿ ಟೆಂಟ್ ಹೌಸ್ ಜರ್ಮನ್ ಟೆಂಟನ್ನು ಸಾರ್ವಜನಿಕ ಕಾರ್ಯಕ್ರಮದಲ್ಲಿ ಬಳಸುತ್ತಿದ್ದೇವೆ.

ಪಾರ್ಕಿಂಗ್, ವೇದಿಕೆ, ಕಾರ್ಯಕ್ರಮ, ಇತರ ಸೌಲಭ್ಯ ಎಲ್ಲಕ್ಕೂ ಪ್ರತ್ಯೇಕ ಸಮಿತಿ ರಚಿಸಿ ಕೆಲಸವನ್ನು ಬಿಜೆಪಿ ಕಾರ್ಯಕರ್ತರು, ಪ್ರಮುಖರು ಮಾಡುತ್ತಿದ್ದಾರೆ. ಸಮಾರಂಭ ವ್ಯವಸ್ಥಿತಗೊಳಿಸಲು ಪ್ರಯತ್ನ ನಡೆದಿದೆ ಎಂದರು.

 

Previous Post

ಟಿ20 ವಿಶ್ವಕಪ್‌ : ರಾಯಭಾರಿಯಾಗಿ ಉಸೇನ್ ಬೋಲ್ಟ್‌ ..!

Next Post

ಬಡಗುತಿಟ್ಟು ಯಕ್ಷಗಾನದ ಸುಪ್ರಸಿದ್ಧ ಭಾಗವತ ಸುಬ್ರಹ್ಮಣ್ಯ ಧಾರೇಶ್ವರ(67)ನಿಧನ..!!

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post

ಬಡಗುತಿಟ್ಟು ಯಕ್ಷಗಾನದ ಸುಪ್ರಸಿದ್ಧ ಭಾಗವತ ಸುಬ್ರಹ್ಮಣ್ಯ ಧಾರೇಶ್ವರ(67)ನಿಧನ..!!

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 23.9k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

04/02/2026

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ಎಟಿಎಂ ದೋಷ: ₹10,000 ವಿತ್‌ಡ್ರಾ ವಿಫಲ – 9 ವರ್ಷ ಹೋರಾಟದ ಬಳಿಕ ಗ್ರಾಹಕನಿಗೆ ₹3 ಲಕ್ಷ ಪರಿಹಾರ…!

ಎಟಿಎಂ ದೋಷ: ₹10,000 ವಿತ್‌ಡ್ರಾ ವಿಫಲ – 9 ವರ್ಷ ಹೋರಾಟದ ಬಳಿಕ ಗ್ರಾಹಕನಿಗೆ ₹3 ಲಕ್ಷ ಪರಿಹಾರ…!

20/03/2026
ದಾಂಪತ್ಯ ಕಲಹ: ಹೆಂಡತಿ ಕೊಲೆ, ಗಂಡ ಆತ್ಮಹತ್ಯೆಗೆ ಯತ್ನ…!

ದಾಂಪತ್ಯ ಕಲಹ: ಹೆಂಡತಿ ಕೊಲೆ, ಗಂಡ ಆತ್ಮಹತ್ಯೆಗೆ ಯತ್ನ…!

20/03/2026
ಮಂಗಳೂರು–ಸುಬ್ರಹ್ಮಣ್ಯ ರೈಲು ಸೇವೆ 35 ದಿನ ರದ್ದು: ವೇಳಾಪಟ್ಟಿಯಲ್ಲಿ ಬದಲಾವಣೆ…!

ಮಂಗಳೂರು–ಸುಬ್ರಹ್ಮಣ್ಯ ರೈಲು ಸೇವೆ 35 ದಿನ ರದ್ದು: ವೇಳಾಪಟ್ಟಿಯಲ್ಲಿ ಬದಲಾವಣೆ…!

20/03/2026
ಉಡುಪಿ ಜಿಲ್ಲಾದ್ಯಂತ ಸಂಭ್ರಮದ ಈದುಲ್ ಫಿತ್ರ್ ಆಚರಣೆ…!

ಉಡುಪಿ ಜಿಲ್ಲಾದ್ಯಂತ ಸಂಭ್ರಮದ ಈದುಲ್ ಫಿತ್ರ್ ಆಚರಣೆ…!

20/03/2026

Recent News

ಎಟಿಎಂ ದೋಷ: ₹10,000 ವಿತ್‌ಡ್ರಾ ವಿಫಲ – 9 ವರ್ಷ ಹೋರಾಟದ ಬಳಿಕ ಗ್ರಾಹಕನಿಗೆ ₹3 ಲಕ್ಷ ಪರಿಹಾರ…!

ಎಟಿಎಂ ದೋಷ: ₹10,000 ವಿತ್‌ಡ್ರಾ ವಿಫಲ – 9 ವರ್ಷ ಹೋರಾಟದ ಬಳಿಕ ಗ್ರಾಹಕನಿಗೆ ₹3 ಲಕ್ಷ ಪರಿಹಾರ…!

20/03/2026
ದಾಂಪತ್ಯ ಕಲಹ: ಹೆಂಡತಿ ಕೊಲೆ, ಗಂಡ ಆತ್ಮಹತ್ಯೆಗೆ ಯತ್ನ…!

ದಾಂಪತ್ಯ ಕಲಹ: ಹೆಂಡತಿ ಕೊಲೆ, ಗಂಡ ಆತ್ಮಹತ್ಯೆಗೆ ಯತ್ನ…!

20/03/2026
ಮಂಗಳೂರು–ಸುಬ್ರಹ್ಮಣ್ಯ ರೈಲು ಸೇವೆ 35 ದಿನ ರದ್ದು: ವೇಳಾಪಟ್ಟಿಯಲ್ಲಿ ಬದಲಾವಣೆ…!

ಮಂಗಳೂರು–ಸುಬ್ರಹ್ಮಣ್ಯ ರೈಲು ಸೇವೆ 35 ದಿನ ರದ್ದು: ವೇಳಾಪಟ್ಟಿಯಲ್ಲಿ ಬದಲಾವಣೆ…!

20/03/2026
ಉಡುಪಿ ಜಿಲ್ಲಾದ್ಯಂತ ಸಂಭ್ರಮದ ಈದುಲ್ ಫಿತ್ರ್ ಆಚರಣೆ…!

ಉಡುಪಿ ಜಿಲ್ಲಾದ್ಯಂತ ಸಂಭ್ರಮದ ಈದುಲ್ ಫಿತ್ರ್ ಆಚರಣೆ…!

20/03/2026
ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ

Pages

Social Media

Facebook-f Facebook-f Instagram Youtube Twitter Whatsapp

Copyright © 2023 Dhrishya News I All Copyright Reserved