Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ಆರೋಗ್ಯ

ಮಣಿಪಾಲದ ಕಸ್ತೂರ್ಬಾ ಆಸ್ಪತ್ರೆಯಲ್ಲಿ ತೀವ್ರ ರಕ್ತದ ಕೊರತೆ: ರಕ್ತದಾನ ಮಾಡಿ ಜೀವ ಉಳಿಸಿ..!!

Dhrishya News by Dhrishya News
25/04/2024
in ಆರೋಗ್ಯ, ಮುಖಪುಟ, ಸುದ್ದಿಗಳು
0
0
SHARES
33
VIEWS
Share on FacebookShare on Twitter

ಮಣಿಪಾಲ , 25 ಏಪ್ರಿಲ್ : ಮಹತ್ವದ ಪ್ರಕಟಣೆಯಲ್ಲಿ ವೈದ್ಯಕೀಯ ಅಧೀಕ್ಷಕ ಡಾ.ಅವಿನಾಶ್ ಶೆಟ್ಟಿ ಅವರು ಲೋಕಸಭಾ ಚುನಾವಣೆಯ ನೀತಿ ಸಂಹಿತೆ ಜಾರಿಯಲ್ಲಿರುವುದರಿಂದ ಹೆಚ್ಚಿನ ಯಾವುದೇ ರಕ್ತ ದಾನ ಶಿಬಿರ ನಡೆಯುತ್ತಿಲ್ಲ. ಆದ್ದರಿಂದ ಕಸ್ತೂರ್ಬಾ ಆಸ್ಪತ್ರೆಯಲ್ಲಿ ರಕ್ತದ ತೀವ್ರ ಕೊರತೆಯಿಂದ ಕೆಲವೊಂದು ಕಾಯಿಲೆಗಳಿಗೆ ಮತ್ತು ಅಪಘಾತ ಸಂದರ್ಭದಲ್ಲಿ ತುರ್ತು ಶಸ್ತ್ರಚಿಕಿತ್ಸೆಗಳನ್ನು ಮುಂದೂಡುವ ಪ್ರಮೇಯ ತಲೆದೂರಿದೆ . ಆದ್ದರಿಂದ ಈ ಬಿಕ್ಕಟ್ಟನ್ನು ನಿವಾರಿಸಲು ಮತ್ತು ಜೀವ ಉಳಿಸಲು ಸಾರ್ವಜನಿಕರು ರಕ್ತದಾನ ಮಾಡುವಂತೆ ಅವರು ಮನವಿ ಮಾಡಿದ್ದಾರೆ.

ನಿಮ್ಮ ಕೊಡುಗೆ ಗಮನಾರ್ಹ ವ್ಯತ್ಯಾಸವನ್ನು ಮಾಡಬಹುದು. ದಯವಿಟ್ಟು ರಕ್ತದಾನ ಮಾಡಿ ಮತ್ತು ಈ ತುರ್ತು ಅಗತ್ಯದ ಸಮಯದಲ್ಲಿ ನಮ್ಮ ಸಮುದಾಯಕ್ಕೆ ಸೇವೆ ಸಲ್ಲಿಸಲು ನಮಗೆ ಸಹಾಯ ಮಾಡಿ. ರಕ್ತ ನಿಧಿಯಲ್ಲಿ ಬೆಳೆಗ್ಗೆ ಗಂಟೆ 7:00 ರಿಂದ ರಾತ್ರಿ ಗಂಟೆ 7:00 ರವರೆಗೆ ರಕ್ತ ದಾನ ಮಾಡಬಹುದು. ಹೆಚ್ಚಿನ ಮಾಹಿತಿಗೆ ಸಂಪರ್ಕಿಸಿ , ರಕ್ತ ನಿಧಿ ದೂ: 0820 2923191

Previous Post

ಬಡಗುತಿಟ್ಟು ಯಕ್ಷಗಾನದ ಸುಪ್ರಸಿದ್ಧ ಭಾಗವತ ಸುಬ್ರಹ್ಮಣ್ಯ ಧಾರೇಶ್ವರ(67)ನಿಧನ..!!

Next Post

ಉಡುಪಿ: ಏಪ್ರಿಲ್. 29 ರಿಂದ 2nd puc ಪರೀಕ್ಷೆ 2 ಆರಂಭ – ನಿಷೇಧಾಜ್ಞೆ ಜಾರಿ .!!

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post

ಉಡುಪಿ: ಏಪ್ರಿಲ್. 29 ರಿಂದ 2nd puc ಪರೀಕ್ಷೆ 2 ಆರಂಭ - ನಿಷೇಧಾಜ್ಞೆ ಜಾರಿ .!!

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 24k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

04/02/2026

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ಪತ್ರಿಕಾ ಪ್ರಕಟಣೆ:  ಗೃಹ ಲಕ್ಷ್ಮೀ ಯೋಜನೆಯಲ್ಲಿ ಭಾರೀ ಅಕ್ರಮ ನೈತಿಕತೆ ಇದ್ದರೆ ತಾಲೂಕು ಗ್ಯಾರಂಟಿ ಅನುಷ್ಠಾನ ಅಧ್ಯಕ್ಷ ರಮೇಶ್ ಕಾಂಚನ್ ರಾಜೀನಾಮೆ ನೀಡಲಿ : ದಿನೇಶ್ ಅಮೀನ್ ಆಗ್ರಹ

ಪತ್ರಿಕಾ ಪ್ರಕಟಣೆ: ಗೃಹ ಲಕ್ಷ್ಮೀ ಯೋಜನೆಯಲ್ಲಿ ಭಾರೀ ಅಕ್ರಮ ನೈತಿಕತೆ ಇದ್ದರೆ ತಾಲೂಕು ಗ್ಯಾರಂಟಿ ಅನುಷ್ಠಾನ ಅಧ್ಯಕ್ಷ ರಮೇಶ್ ಕಾಂಚನ್ ರಾಜೀನಾಮೆ ನೀಡಲಿ : ದಿನೇಶ್ ಅಮೀನ್ ಆಗ್ರಹ

26/06/2026
ಕಾರ್ಕಳ ರಸ್ತೆ ಯಲ್ಲಿ ಕಾಣಿಸಿಕೊಂಡ ಚಿರತೆ

ಕಾರ್ಕಳ ರಸ್ತೆ ಯಲ್ಲಿ ಕಾಣಿಸಿಕೊಂಡ ಚಿರತೆ

26/06/2026
ಕಾರ್ಕಳ ಹಿರಿಯ ನಾಗರಿಕರ ಸಂಘದಲ್ಲಿ ಆರೋಗ್ಯ ಮತ್ತು ಕಾನೂನು ಅರಿವು ಕಾರ್ಯಕ್ರಮ

ಕಾರ್ಕಳ ಹಿರಿಯ ನಾಗರಿಕರ ಸಂಘದಲ್ಲಿ ಆರೋಗ್ಯ ಮತ್ತು ಕಾನೂನು ಅರಿವು ಕಾರ್ಯಕ್ರಮ

26/06/2026
ಮಾರಿಷಸ್ ರಾಷ್ಟ್ರಾಧ್ಯಕ್ಷರನ್ನು ಅನುಗ್ರಹಿಸಿದ ಶ್ರೀ ಪುತ್ತಿಗೆ ಶ್ರೀಗಳು

ಮಾರಿಷಸ್ ರಾಷ್ಟ್ರಾಧ್ಯಕ್ಷರನ್ನು ಅನುಗ್ರಹಿಸಿದ ಶ್ರೀ ಪುತ್ತಿಗೆ ಶ್ರೀಗಳು

26/06/2026

Recent News

ಪತ್ರಿಕಾ ಪ್ರಕಟಣೆ:  ಗೃಹ ಲಕ್ಷ್ಮೀ ಯೋಜನೆಯಲ್ಲಿ ಭಾರೀ ಅಕ್ರಮ ನೈತಿಕತೆ ಇದ್ದರೆ ತಾಲೂಕು ಗ್ಯಾರಂಟಿ ಅನುಷ್ಠಾನ ಅಧ್ಯಕ್ಷ ರಮೇಶ್ ಕಾಂಚನ್ ರಾಜೀನಾಮೆ ನೀಡಲಿ : ದಿನೇಶ್ ಅಮೀನ್ ಆಗ್ರಹ

ಪತ್ರಿಕಾ ಪ್ರಕಟಣೆ: ಗೃಹ ಲಕ್ಷ್ಮೀ ಯೋಜನೆಯಲ್ಲಿ ಭಾರೀ ಅಕ್ರಮ ನೈತಿಕತೆ ಇದ್ದರೆ ತಾಲೂಕು ಗ್ಯಾರಂಟಿ ಅನುಷ್ಠಾನ ಅಧ್ಯಕ್ಷ ರಮೇಶ್ ಕಾಂಚನ್ ರಾಜೀನಾಮೆ ನೀಡಲಿ : ದಿನೇಶ್ ಅಮೀನ್ ಆಗ್ರಹ

26/06/2026
ಕಾರ್ಕಳ ರಸ್ತೆ ಯಲ್ಲಿ ಕಾಣಿಸಿಕೊಂಡ ಚಿರತೆ

ಕಾರ್ಕಳ ರಸ್ತೆ ಯಲ್ಲಿ ಕಾಣಿಸಿಕೊಂಡ ಚಿರತೆ

26/06/2026
ಕಾರ್ಕಳ ಹಿರಿಯ ನಾಗರಿಕರ ಸಂಘದಲ್ಲಿ ಆರೋಗ್ಯ ಮತ್ತು ಕಾನೂನು ಅರಿವು ಕಾರ್ಯಕ್ರಮ

ಕಾರ್ಕಳ ಹಿರಿಯ ನಾಗರಿಕರ ಸಂಘದಲ್ಲಿ ಆರೋಗ್ಯ ಮತ್ತು ಕಾನೂನು ಅರಿವು ಕಾರ್ಯಕ್ರಮ

26/06/2026
ಮಾರಿಷಸ್ ರಾಷ್ಟ್ರಾಧ್ಯಕ್ಷರನ್ನು ಅನುಗ್ರಹಿಸಿದ ಶ್ರೀ ಪುತ್ತಿಗೆ ಶ್ರೀಗಳು

ಮಾರಿಷಸ್ ರಾಷ್ಟ್ರಾಧ್ಯಕ್ಷರನ್ನು ಅನುಗ್ರಹಿಸಿದ ಶ್ರೀ ಪುತ್ತಿಗೆ ಶ್ರೀಗಳು

26/06/2026
ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ

Pages

Social Media

Facebook-f Facebook-f Instagram Youtube Twitter Whatsapp

Copyright © 2023 Dhrishya News I All Copyright Reserved