Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ರಾಜ್ಯ/ ರಾಷ್ಟ್ರೀಯ

ಮಾದರಿ ನೀತಿ ಸಂಹಿತೆ : COVID-19 ಲಸಿಕೆಗಳಿಗಾಗಿ ನೀಡಲಾದ COWIN ಪ್ರಮಾಣಪತ್ರಗಳಿಂದ ಪ್ರಧಾನಿ ಮೋದಿ ಫೋಟೋ ಮಾಯ..!!

Dhrishya News by Dhrishya News
02/05/2024
in ರಾಜ್ಯ/ ರಾಷ್ಟ್ರೀಯ, ಸುದ್ದಿಗಳು
0
0
SHARES
46
VIEWS
Share on FacebookShare on Twitter

ಹೊಸದಿಲ್ಲಿ : COVID-19 ಲಸಿಕೆಗಳಿಗಾಗಿ ನೀಡಲಾದ COWIN ಪ್ರಮಾಣಪತ್ರಗಳಿಂದ ಪ್ರಧಾನಿ ನರೇಂದ್ರ ಮೋದಿಯವರ ಫೋಟೋ ಮಾಯವಾಗಿದೆ. ಈ ಮೊದಲು ಕೋವಿನ್ ಲಸಿಕೆ ಪಡೆದ ಜನರಿಗೆ ಸಿಗುತ್ತಿದ್ದ ಪ್ರಮಾಣ ಪತ್ರದಲ್ಲಿ ಮೋದಿ ಭಾವಚಿತ್ರ ಹಾಕಲಾಗಿತ್ತು.

ಮೋದಿಯವರ ಚಿತ್ರ ತೆಗೆದುಹಾಕಿದ್ದನ್ನು ಬುಧವಾರ ಸಾಮಾಜಿಕ ಮಾಧ್ಯಮ ಬಳಕೆದಾರ ನಡುವೆ ಚರ್ಚೆಗೆ ಕಾರಣವಾಗಿದೆ. ಸಾರ್ವತ್ರಿಕ ಚುನಾವಣೆಗೆ ಮುಂಚಿತವಾಗಿ ಮಾದರಿ ನೀತಿ ಸಂಹಿತೆ (MCC) ಜಾರಿಗೆ ಬಂದ ತಕ್ಷಣ ಎಲ್ಲ ಸರ್ಕಾರಿ ವೆಬ್‌ಸೈಟ್ ನಿಂದ ಮೋದಿಯವರ ಭಾವಚಿತ್ರಕ್ಕೆ ಖೋಕ್ ನೀಡಲಾಗಿದೆ ಎನ್ನಲಾಗಿದೆ.

ಈತನ್ಮಧ್ಯೆ ಲಸಿಕೆಯ ಅಡ್ಡ ಪರಿಣಾಮದ ಕುರಿತು ದೊಡ್ಡ ಪ್ರಮಾಣದ ಚರ್ಚೆ ಕೂಡ ಸಾಮಾಜಿಕ ಮಾಧ್ಯಮದಲ್ಲಿ ನಡೆಯುತ್ತಿದೆ‌.

Previous Post

ಉಡುಪಿ :ಹೆಚ್ಚಿದ ತಾಪಮಾನ ಮೊಟ್ಟೆ ದರ ಕುಸಿತ…!!

Next Post

ಕಿನ್ನಿಮುಲ್ಕಿ : ಬಾವಿಗೆ ಬಿದ್ದ 16 ವರ್ಷದ ಬಾಲಕ ಮತ್ತು ಆತನ ರಕ್ಷಣೆಗೆ ಇಳಿದ ಯುವಕನ ರಕ್ಷಣೆ..!!

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post

ಕಿನ್ನಿಮುಲ್ಕಿ : ಬಾವಿಗೆ ಬಿದ್ದ 16 ವರ್ಷದ ಬಾಲಕ ಮತ್ತು ಆತನ ರಕ್ಷಣೆಗೆ ಇಳಿದ ಯುವಕನ ರಕ್ಷಣೆ..!!

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 23.9k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

04/02/2026

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ಯುಗಾದಿ–ರಂಜಾನ್ ಹಬ್ಬ: ವಿಶೇಷ ರೈಲು ಸೇವೆ ಆರಂಭ…!

ಯುಗಾದಿ–ರಂಜಾನ್ ಹಬ್ಬ: ವಿಶೇಷ ರೈಲು ಸೇವೆ ಆರಂಭ…!

19/03/2026
ಉಡುಪಿಯಲ್ಲಿ ‘ಸಮಾಧಾನ ಮಹೋತ್ಸವ’ಕ್ಕೆ ವಿರೋಧ: ಸಂಘಟನೆಗಳಿಂದ ಅನುಮತಿ ರದ್ದುಪಡಿಸುವಂತೆ ಒತ್ತಾಯ….!

ಉಡುಪಿಯಲ್ಲಿ ‘ಸಮಾಧಾನ ಮಹೋತ್ಸವ’ಕ್ಕೆ ವಿರೋಧ: ಸಂಘಟನೆಗಳಿಂದ ಅನುಮತಿ ರದ್ದುಪಡಿಸುವಂತೆ ಒತ್ತಾಯ….!

19/03/2026
ಉಡುಪಿ ಬನ್ನಂಜೆಯಲ್ಲಿ ಪ್ರೊಫೆಷನಲ್ ಸೆಟ್‌ಅಪ್ ಹೊಂದಿರುವ ಬ್ಯೂಟಿ ಪಾರ್ಲರ್ ಮಾರಾಟಕ್ಕೆ..!!

ಉಡುಪಿ ಬನ್ನಂಜೆಯಲ್ಲಿ ಪ್ರೊಫೆಷನಲ್ ಸೆಟ್‌ಅಪ್ ಹೊಂದಿರುವ ಬ್ಯೂಟಿ ಪಾರ್ಲರ್ ಮಾರಾಟಕ್ಕೆ..!!

18/03/2026
ಮಣಿಪಾಲದ ಕಸ್ತೂರ್ಬಾ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಯಲ್ಲಿ ಆಪ್ಟಿಕ್ ಡಿಸ್ಕ್ ಮತ್ತು ರೆಟಿನಾ ಪರೀಕ್ಷೆಯ ಕುರಿತು ಪ್ರಾಯೋಗಿಕ ತರಬೇತಿ

ಮಣಿಪಾಲದ ಕಸ್ತೂರ್ಬಾ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಯಲ್ಲಿ ಆಪ್ಟಿಕ್ ಡಿಸ್ಕ್ ಮತ್ತು ರೆಟಿನಾ ಪರೀಕ್ಷೆಯ ಕುರಿತು ಪ್ರಾಯೋಗಿಕ ತರಬೇತಿ

18/03/2026

Recent News

ಯುಗಾದಿ–ರಂಜಾನ್ ಹಬ್ಬ: ವಿಶೇಷ ರೈಲು ಸೇವೆ ಆರಂಭ…!

ಯುಗಾದಿ–ರಂಜಾನ್ ಹಬ್ಬ: ವಿಶೇಷ ರೈಲು ಸೇವೆ ಆರಂಭ…!

19/03/2026
ಉಡುಪಿಯಲ್ಲಿ ‘ಸಮಾಧಾನ ಮಹೋತ್ಸವ’ಕ್ಕೆ ವಿರೋಧ: ಸಂಘಟನೆಗಳಿಂದ ಅನುಮತಿ ರದ್ದುಪಡಿಸುವಂತೆ ಒತ್ತಾಯ….!

ಉಡುಪಿಯಲ್ಲಿ ‘ಸಮಾಧಾನ ಮಹೋತ್ಸವ’ಕ್ಕೆ ವಿರೋಧ: ಸಂಘಟನೆಗಳಿಂದ ಅನುಮತಿ ರದ್ದುಪಡಿಸುವಂತೆ ಒತ್ತಾಯ….!

19/03/2026
ಉಡುಪಿ ಬನ್ನಂಜೆಯಲ್ಲಿ ಪ್ರೊಫೆಷನಲ್ ಸೆಟ್‌ಅಪ್ ಹೊಂದಿರುವ ಬ್ಯೂಟಿ ಪಾರ್ಲರ್ ಮಾರಾಟಕ್ಕೆ..!!

ಉಡುಪಿ ಬನ್ನಂಜೆಯಲ್ಲಿ ಪ್ರೊಫೆಷನಲ್ ಸೆಟ್‌ಅಪ್ ಹೊಂದಿರುವ ಬ್ಯೂಟಿ ಪಾರ್ಲರ್ ಮಾರಾಟಕ್ಕೆ..!!

18/03/2026
ಮಣಿಪಾಲದ ಕಸ್ತೂರ್ಬಾ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಯಲ್ಲಿ ಆಪ್ಟಿಕ್ ಡಿಸ್ಕ್ ಮತ್ತು ರೆಟಿನಾ ಪರೀಕ್ಷೆಯ ಕುರಿತು ಪ್ರಾಯೋಗಿಕ ತರಬೇತಿ

ಮಣಿಪಾಲದ ಕಸ್ತೂರ್ಬಾ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಯಲ್ಲಿ ಆಪ್ಟಿಕ್ ಡಿಸ್ಕ್ ಮತ್ತು ರೆಟಿನಾ ಪರೀಕ್ಷೆಯ ಕುರಿತು ಪ್ರಾಯೋಗಿಕ ತರಬೇತಿ

18/03/2026
ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ

Pages

Social Media

Facebook-f Facebook-f Instagram Youtube Twitter Whatsapp

Copyright © 2023 Dhrishya News I All Copyright Reserved