Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ರಾಜ್ಯ/ ರಾಷ್ಟ್ರೀಯ

ಮಾದರಿ ನೀತಿ ಸಂಹಿತೆ : COVID-19 ಲಸಿಕೆಗಳಿಗಾಗಿ ನೀಡಲಾದ COWIN ಪ್ರಮಾಣಪತ್ರಗಳಿಂದ ಪ್ರಧಾನಿ ಮೋದಿ ಫೋಟೋ ಮಾಯ..!!

Dhrishya News by Dhrishya News
02/05/2024
in ರಾಜ್ಯ/ ರಾಷ್ಟ್ರೀಯ, ಸುದ್ದಿಗಳು
0
ಮಾದರಿ ನೀತಿ ಸಂಹಿತೆ : COVID-19 ಲಸಿಕೆಗಳಿಗಾಗಿ ನೀಡಲಾದ COWIN ಪ್ರಮಾಣಪತ್ರಗಳಿಂದ ಪ್ರಧಾನಿ ಮೋದಿ ಫೋಟೋ ಮಾಯ..!!
0
SHARES
38
VIEWS
Share on FacebookShare on Twitter

ಹೊಸದಿಲ್ಲಿ : COVID-19 ಲಸಿಕೆಗಳಿಗಾಗಿ ನೀಡಲಾದ COWIN ಪ್ರಮಾಣಪತ್ರಗಳಿಂದ ಪ್ರಧಾನಿ ನರೇಂದ್ರ ಮೋದಿಯವರ ಫೋಟೋ ಮಾಯವಾಗಿದೆ. ಈ ಮೊದಲು ಕೋವಿನ್ ಲಸಿಕೆ ಪಡೆದ ಜನರಿಗೆ ಸಿಗುತ್ತಿದ್ದ ಪ್ರಮಾಣ ಪತ್ರದಲ್ಲಿ ಮೋದಿ ಭಾವಚಿತ್ರ ಹಾಕಲಾಗಿತ್ತು.

ಮೋದಿಯವರ ಚಿತ್ರ ತೆಗೆದುಹಾಕಿದ್ದನ್ನು ಬುಧವಾರ ಸಾಮಾಜಿಕ ಮಾಧ್ಯಮ ಬಳಕೆದಾರ ನಡುವೆ ಚರ್ಚೆಗೆ ಕಾರಣವಾಗಿದೆ. ಸಾರ್ವತ್ರಿಕ ಚುನಾವಣೆಗೆ ಮುಂಚಿತವಾಗಿ ಮಾದರಿ ನೀತಿ ಸಂಹಿತೆ (MCC) ಜಾರಿಗೆ ಬಂದ ತಕ್ಷಣ ಎಲ್ಲ ಸರ್ಕಾರಿ ವೆಬ್‌ಸೈಟ್ ನಿಂದ ಮೋದಿಯವರ ಭಾವಚಿತ್ರಕ್ಕೆ ಖೋಕ್ ನೀಡಲಾಗಿದೆ ಎನ್ನಲಾಗಿದೆ.

ಈತನ್ಮಧ್ಯೆ ಲಸಿಕೆಯ ಅಡ್ಡ ಪರಿಣಾಮದ ಕುರಿತು ದೊಡ್ಡ ಪ್ರಮಾಣದ ಚರ್ಚೆ ಕೂಡ ಸಾಮಾಜಿಕ ಮಾಧ್ಯಮದಲ್ಲಿ ನಡೆಯುತ್ತಿದೆ‌.

Previous Post

ಉಡುಪಿ :ಹೆಚ್ಚಿದ ತಾಪಮಾನ ಮೊಟ್ಟೆ ದರ ಕುಸಿತ…!!

Next Post

ಕಿನ್ನಿಮುಲ್ಕಿ : ಬಾವಿಗೆ ಬಿದ್ದ 16 ವರ್ಷದ ಬಾಲಕ ಮತ್ತು ಆತನ ರಕ್ಷಣೆಗೆ ಇಳಿದ ಯುವಕನ ರಕ್ಷಣೆ..!!

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post
ಕಿನ್ನಿಮುಲ್ಕಿ : ಬಾವಿಗೆ ಬಿದ್ದ 16 ವರ್ಷದ ಬಾಲಕ ಮತ್ತು ಆತನ ರಕ್ಷಣೆಗೆ ಇಳಿದ ಯುವಕನ ರಕ್ಷಣೆ..!!

ಕಿನ್ನಿಮುಲ್ಕಿ : ಬಾವಿಗೆ ಬಿದ್ದ 16 ವರ್ಷದ ಬಾಲಕ ಮತ್ತು ಆತನ ರಕ್ಷಣೆಗೆ ಇಳಿದ ಯುವಕನ ರಕ್ಷಣೆ..!!

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 23.9k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023
ಉಡುಪಿ: ಮಳೆ ಕಡಿಮೆ ಇರುವುದರಿಂದ ಉಡುಪಿ ಜಿಲ್ಲೆ ಶಾಲಾ ಕಾಲೇಜುಗಳಿಗೆ ಗುರುವಾರ ರಜೆ ಇರುವುದಿಲ್ಲ : ಜಿಲ್ಲಾಧಿಕಾರಿ ಮಾಹಿತಿ…!!

ಉಡುಪಿ: ಮಳೆ ಕಡಿಮೆ ಇರುವುದರಿಂದ ಉಡುಪಿ ಜಿಲ್ಲೆ ಶಾಲಾ ಕಾಲೇಜುಗಳಿಗೆ ಗುರುವಾರ ರಜೆ ಇರುವುದಿಲ್ಲ : ಜಿಲ್ಲಾಧಿಕಾರಿ ಮಾಹಿತಿ…!!

26/06/2024

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ಉಡುಪಿ ಎಸ್‌ಪಿ ಸೇರಿ ನಾಲ್ವರು ಪೊಲೀಸ್ ಸಿಬ್ಬಂದಿಗೆ ‘ಡಿಜಿ – ಐಜಿಪಿ ಪ್ರಶಂಸಾ ಪದಕ’..!!

ಉಡುಪಿ ಎಸ್‌ಪಿ ಸೇರಿ ನಾಲ್ವರು ಪೊಲೀಸ್ ಸಿಬ್ಬಂದಿಗೆ ‘ಡಿಜಿ – ಐಜಿಪಿ ಪ್ರಶಂಸಾ ಪದಕ’..!!

19/05/2025
ಎ.ಕೇಶವರಾಜ್ ಅವರ ಗೀತಾಂಬುಧಿ ಕೃತಿ ಬಿಡುಗಡೆ..!!

ಎ.ಕೇಶವರಾಜ್ ಅವರ ಗೀತಾಂಬುಧಿ ಕೃತಿ ಬಿಡುಗಡೆ..!!

19/05/2025
ಸಾರ್ವಜನಿಕ ಶ್ರೀ ಅಯ್ಯಪ ಸ್ವಾಮಿ ಭಕ್ತವೃಂದ ರಿ. ಕಟಪಾಡಿ ಇದರ ನೂತನ ಅಮೃತ ಶಿಲಾಮಯ ಅಯ್ಯಪ್ಪ ದೇವಸ್ಥಾನದ ಶಿಲಾನ್ಯಾಸ  ಕಾರ್ಯಕ್ರಮ..!!

ಸಾರ್ವಜನಿಕ ಶ್ರೀ ಅಯ್ಯಪ ಸ್ವಾಮಿ ಭಕ್ತವೃಂದ ರಿ. ಕಟಪಾಡಿ ಇದರ ನೂತನ ಅಮೃತ ಶಿಲಾಮಯ ಅಯ್ಯಪ್ಪ ದೇವಸ್ಥಾನದ ಶಿಲಾನ್ಯಾಸ  ಕಾರ್ಯಕ್ರಮ..!!

19/05/2025
ಬಲಾಯಿಪಾದೆ ಕನ್ನರ್ಪಾಡಿ ತೋಡು ಹೂಳು ತೆರವು ಕಾಮಗಾರಿ ಆರಂಭ…!!

ಬಲಾಯಿಪಾದೆ ಕನ್ನರ್ಪಾಡಿ ತೋಡು ಹೂಳು ತೆರವು ಕಾಮಗಾರಿ ಆರಂಭ…!!

19/05/2025

Recent News

ಉಡುಪಿ ಎಸ್‌ಪಿ ಸೇರಿ ನಾಲ್ವರು ಪೊಲೀಸ್ ಸಿಬ್ಬಂದಿಗೆ ‘ಡಿಜಿ – ಐಜಿಪಿ ಪ್ರಶಂಸಾ ಪದಕ’..!!

ಉಡುಪಿ ಎಸ್‌ಪಿ ಸೇರಿ ನಾಲ್ವರು ಪೊಲೀಸ್ ಸಿಬ್ಬಂದಿಗೆ ‘ಡಿಜಿ – ಐಜಿಪಿ ಪ್ರಶಂಸಾ ಪದಕ’..!!

19/05/2025
ಎ.ಕೇಶವರಾಜ್ ಅವರ ಗೀತಾಂಬುಧಿ ಕೃತಿ ಬಿಡುಗಡೆ..!!

ಎ.ಕೇಶವರಾಜ್ ಅವರ ಗೀತಾಂಬುಧಿ ಕೃತಿ ಬಿಡುಗಡೆ..!!

19/05/2025
ಸಾರ್ವಜನಿಕ ಶ್ರೀ ಅಯ್ಯಪ ಸ್ವಾಮಿ ಭಕ್ತವೃಂದ ರಿ. ಕಟಪಾಡಿ ಇದರ ನೂತನ ಅಮೃತ ಶಿಲಾಮಯ ಅಯ್ಯಪ್ಪ ದೇವಸ್ಥಾನದ ಶಿಲಾನ್ಯಾಸ  ಕಾರ್ಯಕ್ರಮ..!!

ಸಾರ್ವಜನಿಕ ಶ್ರೀ ಅಯ್ಯಪ ಸ್ವಾಮಿ ಭಕ್ತವೃಂದ ರಿ. ಕಟಪಾಡಿ ಇದರ ನೂತನ ಅಮೃತ ಶಿಲಾಮಯ ಅಯ್ಯಪ್ಪ ದೇವಸ್ಥಾನದ ಶಿಲಾನ್ಯಾಸ  ಕಾರ್ಯಕ್ರಮ..!!

19/05/2025
ಬಲಾಯಿಪಾದೆ ಕನ್ನರ್ಪಾಡಿ ತೋಡು ಹೂಳು ತೆರವು ಕಾಮಗಾರಿ ಆರಂಭ…!!

ಬಲಾಯಿಪಾದೆ ಕನ್ನರ್ಪಾಡಿ ತೋಡು ಹೂಳು ತೆರವು ಕಾಮಗಾರಿ ಆರಂಭ…!!

19/05/2025
ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ

Pages

Social Media

Facebook-f Facebook-f Instagram Youtube Twitter Whatsapp

Copyright © 2023 Dhrishya News I All Copyright Reserved