Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ಸುದ್ದಿಗಳು

ಲಕ್ಷದ್ವೀಪದಿಂದ ಮಂಗಳೂರಿಗೆ ಪ್ರಯಾಣಿಕರನ್ನು ಹೊತ್ತು ತಂದ ಹೈ ಸ್ಪೀಡ್ ಮಿನಿ ಹಡಗು..!!

Dhrishya News by Dhrishya News
03/05/2024
in ಸುದ್ದಿಗಳು
0
0
SHARES
23
VIEWS
Share on FacebookShare on Twitter

ಮಂಗಳೂರು:ಮೇ 03:ಕೋವಿಡ್ ಬಳಿಕ ಇದೇ ಮೊದಲ ಬಾರಿಗೆ ಲಕ್ಷದ್ವೀಪದ ಪ್ರಯಾಣಿಕರ ವೇಗದ ನೌಕೆ ‘ಹೈ ಸ್ಪೀಡ್ ಮಿನಿ ಹಡಗು ಮಂಗಳೂರಿಗೆ ಆಗಮಿಸಿದೆ.

160 ಮಂದಿ ಲಕ್ಷದ್ವೀಪ ನಿವಾಸಿಗಳೊಂದಿಗೆ ಮಂಗಳೂರಿನ ಹಳೆಬಂದರು ಜೆಟ್ಟಿಗೆ ಗುರುವಾರ ಸಂಜೆ5 ಕ್ಕೆ ಆಗಮಿಸಿತು. ಹಿಂದಿನ ವ್ಯವಸ್ಥೆಯಲ್ಲಿ ಲಕ್ಷದ್ವೀಪದಿಂದ ಬರಲು 13 ಗಂಟೆ ತಗುಲುತ್ತಿತ್ತು. ಈಗ ಹೈಸ್ಪೀಡ್ ನೌಕೆಯಲ್ಲಿ ಕೇವಲ 7 ಗಂಟೆ ಅವಧಿ ಮಾತ್ರ ಸಾಕಾಗುತ್ತದೆ. ನೌಕೆ ಸದ್ಯ ಟ್ರಯಲ್ ನೆಲೆಯಲ್ಲಿ ಆಗಮಿಸಿದೆ.

ಲಕ್ಷದ್ವೀಪ ನಿವಾಸಿಗಳು ಕುಟುಂಬ ಸದಸ್ಯರನ್ನು ಭೇಟಿ ಮಾಡುವ, ಶಾಪಿಂಗ್ ಮಾಡುವ ಉತ್ಸಾಹದಲ್ಲಿ, ಚಿಕಿತ್ಸೆ ಪಡೆಯುವ ಉದ್ದೇಶಕ್ಕಾಗಿ ನೌಕೆ ಲಾಭದಾಯಕವಾಗಬಹುದು.

2019ರಲ್ಲಿ ಕೊರೊನಾ ಸೋಂಕು ಕಾಣಿಸಿಕೊಂಡ ಬಳಿಕ ಲಕ್ಷದ್ಪೀಪ – ಮಂಗಳೂರು ನಡುವೆ ಇದ್ದ ಪ್ರಯಾಣಿಕರ ಹಡಗು ಸಂಚಾರ ನಿಲುಗಡೆಯಾಗಿತ್ತು. ಅದಕ್ಕೂ ಮುನ್ನ ಎರಡು ಮಿನಿ ಹಡಗು ಮಂಗಳೂರು ಹಳೆಬಂದರಿನಿಂದ ಲಕ್ಷದ್ವೀಪಕ್ಕೆ ಹೋಗಿ ಬರುತ್ತಿತ್ತು. ಇದೀಗ ಐದು ವರ್ಷಗಳ ಬಳಿಕ ಅದರಲ್ಲೂ ಅತಿ ವೇಗವಾಗಿ ಸಾಗುವ ಪ್ಯಾಸೆಂಜರ್ ಮಿನಿ ಹಡಗು ಮಂಗಳೂರಿಗೆ ಬಂದಿದ್ದು, ಲಕ್ಷದ್ವೀಪದ 150 ಮಂದಿ ಪ್ರಯಾಣಿಕರು ಆಗಮಿಸಿದ್ದಾರೆ. 

Previous Post

ಕಲ್ಯಾಣ್ ಜ್ಯುವೆಲರ್ಸ್ ನಲ್ಲಿ ಸ್ಫೋಟಗೊಂಡ ಎಸಿ : 6 ಮಂದಿಗೆ ಗಾಯ..!!

Next Post

ಶಿವಸೇನೆ ನಾಯಕನನ್ನು ಕರೆದುಕೊಂಡು ಬರಲು ಹೊರಟಿದ್ದ ಹೆಲಿಕಾಪ್ಟರ್ ಪತನ..!!

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post

ಶಿವಸೇನೆ ನಾಯಕನನ್ನು ಕರೆದುಕೊಂಡು ಬರಲು ಹೊರಟಿದ್ದ ಹೆಲಿಕಾಪ್ಟರ್ ಪತನ..!!

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 23.9k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

04/02/2026

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ಉಡುಪಿ: ಶಿಕ್ಷಕಿಯ ಮನೆಯಲ್ಲಿ ₹12 ಲಕ್ಷ ಮೌಲ್ಯದ ಚಿನ್ನ, ಬೆಳ್ಳಿ ಕಳವು

ಉಡುಪಿ: ಶಿಕ್ಷಕಿಯ ಮನೆಯಲ್ಲಿ ₹12 ಲಕ್ಷ ಮೌಲ್ಯದ ಚಿನ್ನ, ಬೆಳ್ಳಿ ಕಳವು

11/08/2026
ಕಾರ್ಕಳದಲ್ಲಿ ₹32.68 ಲಕ್ಷ ಆನ್‌ಲೈನ್ ಹೂಡಿಕೆ ವಂಚನೆ

ಕಾರ್ಕಳದಲ್ಲಿ ₹32.68 ಲಕ್ಷ ಆನ್‌ಲೈನ್ ಹೂಡಿಕೆ ವಂಚನೆ

11/08/2026
ಹವಾಮಾನ ಸಂಬಂಧಿತ ಮಿದುಳಿನ ಸೋಂಕುಗಳ ಕುರಿತು ಕೆಎಂಸಿ ಮಣಿಪಾಲದಲ್ಲಿ ವಿಚಾರ ಸಂಕಿರಣ..!

ಹವಾಮಾನ ಸಂಬಂಧಿತ ಮಿದುಳಿನ ಸೋಂಕುಗಳ ಕುರಿತು ಕೆಎಂಸಿ ಮಣಿಪಾಲದಲ್ಲಿ ವಿಚಾರ ಸಂಕಿರಣ..!

11/08/2026
ಕಥೋಲಿಕ್ ಸಭಾ ಉಡುಪಿ ಪ್ರದೇಶ್ ನ ನೂತನ ಆಧ್ಯಾತ್ಮಿಕ ನಿರ್ದೇಶಕರಿಗೆ ವಿವಿಧ ಸಂಘಟನೆಗಳಿಂದ ಸನ್ಮಾನ 

ಕಥೋಲಿಕ್ ಸಭಾ ಉಡುಪಿ ಪ್ರದೇಶ್ ನ ನೂತನ ಆಧ್ಯಾತ್ಮಿಕ ನಿರ್ದೇಶಕರಿಗೆ ವಿವಿಧ ಸಂಘಟನೆಗಳಿಂದ ಸನ್ಮಾನ 

11/08/2026

Recent News

ಉಡುಪಿ: ಶಿಕ್ಷಕಿಯ ಮನೆಯಲ್ಲಿ ₹12 ಲಕ್ಷ ಮೌಲ್ಯದ ಚಿನ್ನ, ಬೆಳ್ಳಿ ಕಳವು

ಉಡುಪಿ: ಶಿಕ್ಷಕಿಯ ಮನೆಯಲ್ಲಿ ₹12 ಲಕ್ಷ ಮೌಲ್ಯದ ಚಿನ್ನ, ಬೆಳ್ಳಿ ಕಳವು

11/08/2026
ಕಾರ್ಕಳದಲ್ಲಿ ₹32.68 ಲಕ್ಷ ಆನ್‌ಲೈನ್ ಹೂಡಿಕೆ ವಂಚನೆ

ಕಾರ್ಕಳದಲ್ಲಿ ₹32.68 ಲಕ್ಷ ಆನ್‌ಲೈನ್ ಹೂಡಿಕೆ ವಂಚನೆ

11/08/2026
ಹವಾಮಾನ ಸಂಬಂಧಿತ ಮಿದುಳಿನ ಸೋಂಕುಗಳ ಕುರಿತು ಕೆಎಂಸಿ ಮಣಿಪಾಲದಲ್ಲಿ ವಿಚಾರ ಸಂಕಿರಣ..!

ಹವಾಮಾನ ಸಂಬಂಧಿತ ಮಿದುಳಿನ ಸೋಂಕುಗಳ ಕುರಿತು ಕೆಎಂಸಿ ಮಣಿಪಾಲದಲ್ಲಿ ವಿಚಾರ ಸಂಕಿರಣ..!

11/08/2026
ಕಥೋಲಿಕ್ ಸಭಾ ಉಡುಪಿ ಪ್ರದೇಶ್ ನ ನೂತನ ಆಧ್ಯಾತ್ಮಿಕ ನಿರ್ದೇಶಕರಿಗೆ ವಿವಿಧ ಸಂಘಟನೆಗಳಿಂದ ಸನ್ಮಾನ 

ಕಥೋಲಿಕ್ ಸಭಾ ಉಡುಪಿ ಪ್ರದೇಶ್ ನ ನೂತನ ಆಧ್ಯಾತ್ಮಿಕ ನಿರ್ದೇಶಕರಿಗೆ ವಿವಿಧ ಸಂಘಟನೆಗಳಿಂದ ಸನ್ಮಾನ 

11/08/2026