Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ಸುದ್ದಿಗಳು

ಉಡುಪಿಯಲ್ಲಿ ನೀರಿನ ಅಭಾವ : ನಾಳೆಯಿಂದ ಮೂರು ದಿನಗಳಿಗೊಮ್ಮೆ ನೀರು ಪೂರೈಕೆ..!!

Dhrishya News by Dhrishya News
07/05/2024
in ಸುದ್ದಿಗಳು
0
ಉಡುಪಿಯಲ್ಲಿ ನೀರಿನ ಅಭಾವ : ನಾಳೆಯಿಂದ  ಮೂರು ದಿನಗಳಿಗೊಮ್ಮೆ ನೀರು ಪೂರೈಕೆ..!!
0
SHARES
21
VIEWS
Share on FacebookShare on Twitter

ಉಡುಪಿ : ಮೇ 07 :  ಸ್ವರ್ಣ ನದಿಯ ಬಜೆ ಅಣೆಕಟ್ಟಿನಲ್ಲಿ ಬಿಸಿಲಿನ ತಾಪಕ್ಕೆ ನೀರಿನ ಸಂಗ್ರಹ ದಿನದಿಂದ ದಿನಕ್ಕೆ ಇಳಿಕೆ ಯಾಗುತ್ತಿದ್ದು, ಈ ಹಿನ್ನೆಲೆಯಲ್ಲಿ ಉಡುಪಿ ನಗರಸಭೆಯು ಮೇ 8ರಿಂದ ರೇಷನಿಂಗ್ ಮೂಲಕ ನೀರು ಪೂರೈಸಲು ನಿರ್ಧರಿಸಿದೆ.

ಬಜೆ ಅಣೆಕಟ್ಟಿನಲ್ಲಿ ಬಿಸಿ ವಾತಾವರಣಕ್ಕೆ ನೀರಿನ ಸಂಗ್ರಹ ಇಳಿಕೆ ಕಾಣುತ್ತಿದೆ. ಈಗ ಇರುವ ನೀರು ಇನ್ನು ಕೆಲವೇ ದಿನಗಳಿಗೆ ಸಾಕಾಗುತ್ತಿರುವುದರಿಂದ ನಗರಸಭೆಯು ರೇಷನಿಂಗ್ ವ್ಯವಸ್ಥೆ ಆರಂಭಿಸಲು ಮುಂದಾಗಿದೆ.

ರೇಷನಿಂಗ್ ವ್ಯವಸ್ಥೆ ಜಾರಿಗೆ ತರಲು ನಗರಸಭೆಯ 35 ವಾರ್ಡ್‌ಗಳನ್ನು ಮೂರು ವಲಯಗಳನ್ನು ವಿಂಗಡಿಸಲಾಗುವುದು. ದಿನದಲ್ಲಿ ಒಂದು ವಲಯಕ್ಕೆ ನೀರು ಪೂರೈಸಲಾಗುವುದು. ಇದರಿಂದ ಒಂದು ವಲಯಕ್ಕೆ ಮೂರು ದಿನಗಳಿಗೊಮ್ಮೆ ರೇಷನಿಂಗ್ ಮೂಲಕ ನೀರು ಪೂರೈಸಿದಂತೆ ಆಗುತ್ತದೆ ಎಂದು ಪೌರಾಯುಕ್ತ ರಾಯಪ್ಪ ತಿಳಿಸಿದ್ದಾರೆ.

ನೀರು ಪೂರೈಕೆಯಲ್ಲಿ ವ್ಯತ್ಯಯ ಉಂಟಾಗುವ ಎತ್ತರ ಪ್ರದೇಶಗಳಿಗೆ ಟ್ಯಾಂಕರ್ ಮೂಲಕ ನೀರು ಕೊಡಲು ಕ್ರಮ ತೆಗೆದು ಕೊಳ್ಳಲಾಗುತ್ತಿದೆ. ಅದಕ್ಕಾಗಿ ಈಗಾಗಲೇ ನಾಲ್ಕು ಟ್ಯಾಂಕರ್‌ಗಳನ್ನು ಸಜ್ಜುಗೊಳಿಸಲಾಗಿದೆ. ಅದೇ ರೀತಿ ಸ್ವರ್ಣ ನದಿಯ ಗುಂಡಿಗಳಲ್ಲಿ ಶೇಖರಣೆಯಾಗಿರುವ ನೀರುಗಳನ್ನು ಬಜೆ ಡ್ಯಾಂಗೆ ಹಾಯಿಸಲು ಎರಡು ಕಡೆ ಪಂಪ್‌ ಅಳವಡಿಸಲಾಗಿದೆ. ಸದ್ಯ ನಿರಂತರ ವಾಗಿ ನೀರನ್ನು ಪಂಪ್ ಮಾಡಲಾಗುತ್ತಿದೆ ಎಂದು ಅವರು ತಿಳಿಸಿದ್ದಾರೆ.

Previous Post

ಪರಶುರಾಮ ಥೀಂ ಪಾರ್ಕ್ ಕಾಮಗಾರಿ ಮುಂದುವರೆಸುವಂತೆ ಆಗ್ರಹಿಸಿ ಜನಾಗ್ರಹ ಸಭೆ..!!

Next Post

ಕಾಪು : ಪಾಂಗಳದಲ್ಲಿ ಅಕಸ್ಮಿಕ ಬೆಂಕಿ : ಸ್ಥಳೀಯರೊಂದಿಗೆ ಬೆಂಕಿ ನಂದಿಸಿದ ಕಾಪು ತಹಶೀಲ್ದಾರ್..!!

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post
ಕಾಪು : ಪಾಂಗಳದಲ್ಲಿ ಅಕಸ್ಮಿಕ ಬೆಂಕಿ : ಸ್ಥಳೀಯರೊಂದಿಗೆ ಬೆಂಕಿ ನಂದಿಸಿದ ಕಾಪು ತಹಶೀಲ್ದಾರ್..!!

ಕಾಪು : ಪಾಂಗಳದಲ್ಲಿ ಅಕಸ್ಮಿಕ ಬೆಂಕಿ : ಸ್ಥಳೀಯರೊಂದಿಗೆ ಬೆಂಕಿ ನಂದಿಸಿದ ಕಾಪು ತಹಶೀಲ್ದಾರ್..!!

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 23.9k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023
ಉಡುಪಿ: ಮಳೆ ಕಡಿಮೆ ಇರುವುದರಿಂದ ಉಡುಪಿ ಜಿಲ್ಲೆ ಶಾಲಾ ಕಾಲೇಜುಗಳಿಗೆ ಗುರುವಾರ ರಜೆ ಇರುವುದಿಲ್ಲ : ಜಿಲ್ಲಾಧಿಕಾರಿ ಮಾಹಿತಿ…!!

ಉಡುಪಿ: ಮಳೆ ಕಡಿಮೆ ಇರುವುದರಿಂದ ಉಡುಪಿ ಜಿಲ್ಲೆ ಶಾಲಾ ಕಾಲೇಜುಗಳಿಗೆ ಗುರುವಾರ ರಜೆ ಇರುವುದಿಲ್ಲ : ಜಿಲ್ಲಾಧಿಕಾರಿ ಮಾಹಿತಿ…!!

26/06/2024

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ಕರವೇ ಪ್ರವೀಣ್ ಶೆಟ್ಟಿ ಬಣದ ಮಹಿಳಾ ಘಟಕದ ವತಿಯಿಂದ ಉಡುಪಿ ಜಿಲ್ಲೆಯ ಸರಕಾರಿ ಶಾಲಾ ಮಕ್ಕಳಿಗೆ ಕೊಡೆ ವಿತರಣಾ ಕಾರ್ಯಕ್ರಮಕ್ಕೆ ಚಾಲನೆ..!!

ಕರವೇ ಪ್ರವೀಣ್ ಶೆಟ್ಟಿ ಬಣದ ಮಹಿಳಾ ಘಟಕದ ವತಿಯಿಂದ ಉಡುಪಿ ಜಿಲ್ಲೆಯ ಸರಕಾರಿ ಶಾಲಾ ಮಕ್ಕಳಿಗೆ ಕೊಡೆ ವಿತರಣಾ ಕಾರ್ಯಕ್ರಮಕ್ಕೆ ಚಾಲನೆ..!!

11/07/2025
ಉಡುಪಿ :ಗರುಡ ಗ್ಯಾಂಗ್‌ ಸದಸ್ಯ ಕಬೀರ್‌ ಗೂಂಡಾ ಕಾಯ್ದೆ ಅಡಿ; ಬಂಧನ

ಉಡುಪಿ :ಗರುಡ ಗ್ಯಾಂಗ್‌ ಸದಸ್ಯ ಕಬೀರ್‌ ಗೂಂಡಾ ಕಾಯ್ದೆ ಅಡಿ; ಬಂಧನ

11/07/2025
ಮಾಜಿ ಸಭಾಪತಿ ಎನ್ ತಿಪ್ಪಣ್ಣ ನಿಧನ..!!

ಮಾಜಿ ಸಭಾಪತಿ ಎನ್ ತಿಪ್ಪಣ್ಣ ನಿಧನ..!!

11/07/2025
ಶ್ರೀಚಕ್ರ ಪೀಠ ಸುರಪೂಜಿತೆ ಶ್ರೀ ದುರ್ಗಾ ಆದಿಶಕ್ತಿ ಕ್ಷೇತ್ರ  : ಸಂಭ್ರಮದ ಗುರು ಪೂರ್ಣಿಮೆ ಆಚರಣೆ..!!

ಶ್ರೀಚಕ್ರ ಪೀಠ ಸುರಪೂಜಿತೆ ಶ್ರೀ ದುರ್ಗಾ ಆದಿಶಕ್ತಿ ಕ್ಷೇತ್ರ  : ಸಂಭ್ರಮದ ಗುರು ಪೂರ್ಣಿಮೆ ಆಚರಣೆ..!!

10/07/2025

Recent News

ಕರವೇ ಪ್ರವೀಣ್ ಶೆಟ್ಟಿ ಬಣದ ಮಹಿಳಾ ಘಟಕದ ವತಿಯಿಂದ ಉಡುಪಿ ಜಿಲ್ಲೆಯ ಸರಕಾರಿ ಶಾಲಾ ಮಕ್ಕಳಿಗೆ ಕೊಡೆ ವಿತರಣಾ ಕಾರ್ಯಕ್ರಮಕ್ಕೆ ಚಾಲನೆ..!!

ಕರವೇ ಪ್ರವೀಣ್ ಶೆಟ್ಟಿ ಬಣದ ಮಹಿಳಾ ಘಟಕದ ವತಿಯಿಂದ ಉಡುಪಿ ಜಿಲ್ಲೆಯ ಸರಕಾರಿ ಶಾಲಾ ಮಕ್ಕಳಿಗೆ ಕೊಡೆ ವಿತರಣಾ ಕಾರ್ಯಕ್ರಮಕ್ಕೆ ಚಾಲನೆ..!!

11/07/2025
ಉಡುಪಿ :ಗರುಡ ಗ್ಯಾಂಗ್‌ ಸದಸ್ಯ ಕಬೀರ್‌ ಗೂಂಡಾ ಕಾಯ್ದೆ ಅಡಿ; ಬಂಧನ

ಉಡುಪಿ :ಗರುಡ ಗ್ಯಾಂಗ್‌ ಸದಸ್ಯ ಕಬೀರ್‌ ಗೂಂಡಾ ಕಾಯ್ದೆ ಅಡಿ; ಬಂಧನ

11/07/2025
ಮಾಜಿ ಸಭಾಪತಿ ಎನ್ ತಿಪ್ಪಣ್ಣ ನಿಧನ..!!

ಮಾಜಿ ಸಭಾಪತಿ ಎನ್ ತಿಪ್ಪಣ್ಣ ನಿಧನ..!!

11/07/2025
ಶ್ರೀಚಕ್ರ ಪೀಠ ಸುರಪೂಜಿತೆ ಶ್ರೀ ದುರ್ಗಾ ಆದಿಶಕ್ತಿ ಕ್ಷೇತ್ರ  : ಸಂಭ್ರಮದ ಗುರು ಪೂರ್ಣಿಮೆ ಆಚರಣೆ..!!

ಶ್ರೀಚಕ್ರ ಪೀಠ ಸುರಪೂಜಿತೆ ಶ್ರೀ ದುರ್ಗಾ ಆದಿಶಕ್ತಿ ಕ್ಷೇತ್ರ  : ಸಂಭ್ರಮದ ಗುರು ಪೂರ್ಣಿಮೆ ಆಚರಣೆ..!!

10/07/2025
ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ

Pages

Social Media

Facebook-f Facebook-f Instagram Youtube Twitter Whatsapp

Copyright © 2023 Dhrishya News I All Copyright Reserved