Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ಸುದ್ದಿಗಳು

ಚಿಕ್ಕಮಗಳೂರು: ಗುಂಡೇಟಿನಿಂದ ಯುವಕ ಅನುಮಾನಾಸ್ಪದವಾಗಿ ಸಾವು..!!

Dhrishya News by Dhrishya News
17/05/2024
in ಸುದ್ದಿಗಳು
0
0
SHARES
47
VIEWS
Share on FacebookShare on Twitter

ಚಿಕ್ಕಮಗಳೂರು:ಮೇ 17:ಗುಂಡೇಟಿನಿಂದ ಯುವಕನೊಬ್ಬ ಅನುಮಾನಾಸ್ಪದವಾಗಿ ಮೃತಪಟ್ಟಿರುವ ಘಟನೆ ಉಳುವಾಗಿಲು ಗ್ರಾಮದಲ್ಲಿ ನಡೆದಿದೆ.

ತಾಲ್ಲೂಕಿನ ಕೆರೆಮಕ್ಕಿ ಗ್ರಾಮದ ಯುವಕ ಸಂಜು(33) ಮೃತ ಯುವಕ.ಸಂಜು ಮೃತದೇಹ ಉಳುವಾಗಿಲು ಸಮೀಪ ಮುಖ್ಯರಸ್ತೆಯಲ್ಲಿ ಬಿದ್ದಿದ್ದು, ಎದೆಗೆ ತೋಟಕೋವಿಯಿಂದ ಗುಂಡು ತಗುಲಿ ಸಾವನ್ನಪ್ಪಿದ ಸ್ಥಿತಿಯಲ್ಲಿ ಕಂಡುಬಂದಿದೆ.

ಸಾವಿಗೆ ನಿಖರ ಕಾರಣ ತಿಳಿದುಬಂದಿಲ್ಲ. ಶಿಕಾರಿಗೆ ತೆರಳಿದ ಸಂದರ್ಭದಲ್ಲಿ ಈ ಘಟನೆ ನಡೆದಿರಬಹುದು ಎಂದು ಶಂಕಿಸಲಾಗಿದೆ. ಸಾವಿಗೆ ನಿಖರ ಕಾರಣ ತಿಳಿದುಬಂದಿಲ್ಲ.ಇದು ಆಕಸ್ಮಿಕವಾಗಿ ಗುಂಡು ತಗುಲಿ ಆಗಿರುವ ಸಾವೇ ಅಥವಾ ಉದ್ದೇಶಪೂರ್ವಕವಾಗಿ ಕೊಲೆ ಮಾಡಲಾಗಿದೆಯೇ ಈ ಬಗ್ಗೆ ಪೊಲೀಸ್ ತನಿಖೆಯಿಂದ ಹೆಚ್ಚಿನ ಮಾಹಿತಿ‌ ನಿರೀಕ್ಷಿಸಲಾಗಿದೆ.

ಮೃತ ಸಂಜು ಕೆರೆಮಕ್ಕಿ ಗ್ರಾಮದ ದಿವಂಗತ ಜೂಲೇಗೌಡ ಎಂಬುವವರ ಪುತ್ರ. ಅವಿವಾಹಿತನಾಗಿದ್ದು, ತಾಯಿ ಮತ್ತು ಸಹೋದರಿಯನ್ನು ಅಗಲಿದ್ದಾರೆ.

ಮಲ್ಲಂದೂರು ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ

Previous Post

ಹುಬ್ಬಳ್ಳಿ: ಅಂಜಲಿ ಹತ್ಯೆ ಪ್ರಕರಣ : ಹಂತಕ ಗಿರೀಶ್ ಬಂಧನ…!!

Next Post

ಮಸಾಲೆ ಪದಾರ್ಥಗಳಲ್ಲಿ ವಿಷಕಾರಿ ಅಂಶ ಇರುವ ಆರೋಪ ಹಿನ್ನೆಲೆ : ನೇಪಾಳದಲ್ಲಿ ಎಂಡಿಎಚ್​ ಹಾಗೂ ಎವರೆಸ್ಟ್​ ಉತ್ಪನ್ನಗಳ ನಿಷೇಧ ..!!

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post
ಮಸಾಲೆ ಪದಾರ್ಥಗಳಲ್ಲಿ ವಿಷಕಾರಿ ಅಂಶ ಇರುವ ಆರೋಪ ಹಿನ್ನೆಲೆ : ನೇಪಾಳದಲ್ಲಿ ಎಂಡಿಎಚ್​ ಹಾಗೂ ಎವರೆಸ್ಟ್​ ಉತ್ಪನ್ನಗಳ ನಿಷೇಧ ..!!

ಮಸಾಲೆ ಪದಾರ್ಥಗಳಲ್ಲಿ ವಿಷಕಾರಿ ಅಂಶ ಇರುವ ಆರೋಪ ಹಿನ್ನೆಲೆ : ನೇಪಾಳದಲ್ಲಿ ಎಂಡಿಎಚ್​ ಹಾಗೂ ಎವರೆಸ್ಟ್​ ಉತ್ಪನ್ನಗಳ ನಿಷೇಧ ..!!

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 23.9k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023
ಉಡುಪಿ: ಮಳೆ ಕಡಿಮೆ ಇರುವುದರಿಂದ ಉಡುಪಿ ಜಿಲ್ಲೆ ಶಾಲಾ ಕಾಲೇಜುಗಳಿಗೆ ಗುರುವಾರ ರಜೆ ಇರುವುದಿಲ್ಲ : ಜಿಲ್ಲಾಧಿಕಾರಿ ಮಾಹಿತಿ…!!

ಉಡುಪಿ: ಮಳೆ ಕಡಿಮೆ ಇರುವುದರಿಂದ ಉಡುಪಿ ಜಿಲ್ಲೆ ಶಾಲಾ ಕಾಲೇಜುಗಳಿಗೆ ಗುರುವಾರ ರಜೆ ಇರುವುದಿಲ್ಲ : ಜಿಲ್ಲಾಧಿಕಾರಿ ಮಾಹಿತಿ…!!

26/06/2024

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ನಾಳೆ (ಜೂನ್ 1)ಮಿತ್ರಾ ಆಸ್ಪತ್ರೆ ಉಡುಪಿ, ಹಾಗೂ ಕೊರಂಗ್ರಪಾಡಿ ಕೋ-ಆಪರೇಟಿವ್ ಅಗ್ರಿಕಲ್ಬರಲ್ ಸೊಸೈಟಿ ಲಿಮಿಟೆಡ್  ಸಹಯೋಗದೊಂದಿಗೆ ಉಚಿತ ಆರೋಗ್ಯ ತಪಾಸಣಾ ಶಿಬಿರ..!!

ನಾಳೆ (ಜೂನ್ 1)ಮಿತ್ರಾ ಆಸ್ಪತ್ರೆ ಉಡುಪಿ, ಹಾಗೂ ಕೊರಂಗ್ರಪಾಡಿ ಕೋ-ಆಪರೇಟಿವ್ ಅಗ್ರಿಕಲ್ಬರಲ್ ಸೊಸೈಟಿ ಲಿಮಿಟೆಡ್ ಸಹಯೋಗದೊಂದಿಗೆ ಉಚಿತ ಆರೋಗ್ಯ ತಪಾಸಣಾ ಶಿಬಿರ..!!

31/05/2025
ಉಡುಪಿ :ದಲಿತರ ಮೇಲಿನ ದೌರ್ಜನ್ಯ ವಿರೋಧಿಸಿ ಜಿಲ್ಲಾಧಿಕಾರಿ ಕಛೇರಿ ಮುಂದೆ ಪ್ರತಿಭಟನೆ..!!

ಉಡುಪಿ :ದಲಿತರ ಮೇಲಿನ ದೌರ್ಜನ್ಯ ವಿರೋಧಿಸಿ ಜಿಲ್ಲಾಧಿಕಾರಿ ಕಛೇರಿ ಮುಂದೆ ಪ್ರತಿಭಟನೆ..!!

30/05/2025
ವೇಣಿ ಸಾಂಸ್ಕೃತಿಕ ಕೂಟ ಕಾರ್ಕಳ  – ವಾರ್ಷಿಕ ಸಂಗೀತ ಕಾರ್ಯಕ್ರಮ.!!

ವೇಣಿ ಸಾಂಸ್ಕೃತಿಕ ಕೂಟ ಕಾರ್ಕಳ – ವಾರ್ಷಿಕ ಸಂಗೀತ ಕಾರ್ಯಕ್ರಮ.!!

30/05/2025
ಮನೆ ಮೇಲೆ ಗುಡ್ಡ ಕುಸಿತ  ಪ್ರಕರಣ: ಅವಶೇಷಗಳಡಿ ಸಿಲುಕಿದ್ದ ಮಹಿಳೆ ಸಾವು; ಇಬ್ಬರ ರಕ್ಷಣೆ..!!

ಮನೆ ಮೇಲೆ ಗುಡ್ಡ ಕುಸಿತ  ಪ್ರಕರಣ: ಅವಶೇಷಗಳಡಿ ಸಿಲುಕಿದ್ದ ಮಹಿಳೆ ಸಾವು; ಇಬ್ಬರ ರಕ್ಷಣೆ..!!

30/05/2025

Recent News

ನಾಳೆ (ಜೂನ್ 1)ಮಿತ್ರಾ ಆಸ್ಪತ್ರೆ ಉಡುಪಿ, ಹಾಗೂ ಕೊರಂಗ್ರಪಾಡಿ ಕೋ-ಆಪರೇಟಿವ್ ಅಗ್ರಿಕಲ್ಬರಲ್ ಸೊಸೈಟಿ ಲಿಮಿಟೆಡ್  ಸಹಯೋಗದೊಂದಿಗೆ ಉಚಿತ ಆರೋಗ್ಯ ತಪಾಸಣಾ ಶಿಬಿರ..!!

ನಾಳೆ (ಜೂನ್ 1)ಮಿತ್ರಾ ಆಸ್ಪತ್ರೆ ಉಡುಪಿ, ಹಾಗೂ ಕೊರಂಗ್ರಪಾಡಿ ಕೋ-ಆಪರೇಟಿವ್ ಅಗ್ರಿಕಲ್ಬರಲ್ ಸೊಸೈಟಿ ಲಿಮಿಟೆಡ್ ಸಹಯೋಗದೊಂದಿಗೆ ಉಚಿತ ಆರೋಗ್ಯ ತಪಾಸಣಾ ಶಿಬಿರ..!!

31/05/2025
ಉಡುಪಿ :ದಲಿತರ ಮೇಲಿನ ದೌರ್ಜನ್ಯ ವಿರೋಧಿಸಿ ಜಿಲ್ಲಾಧಿಕಾರಿ ಕಛೇರಿ ಮುಂದೆ ಪ್ರತಿಭಟನೆ..!!

ಉಡುಪಿ :ದಲಿತರ ಮೇಲಿನ ದೌರ್ಜನ್ಯ ವಿರೋಧಿಸಿ ಜಿಲ್ಲಾಧಿಕಾರಿ ಕಛೇರಿ ಮುಂದೆ ಪ್ರತಿಭಟನೆ..!!

30/05/2025
ವೇಣಿ ಸಾಂಸ್ಕೃತಿಕ ಕೂಟ ಕಾರ್ಕಳ  – ವಾರ್ಷಿಕ ಸಂಗೀತ ಕಾರ್ಯಕ್ರಮ.!!

ವೇಣಿ ಸಾಂಸ್ಕೃತಿಕ ಕೂಟ ಕಾರ್ಕಳ – ವಾರ್ಷಿಕ ಸಂಗೀತ ಕಾರ್ಯಕ್ರಮ.!!

30/05/2025
ಮನೆ ಮೇಲೆ ಗುಡ್ಡ ಕುಸಿತ  ಪ್ರಕರಣ: ಅವಶೇಷಗಳಡಿ ಸಿಲುಕಿದ್ದ ಮಹಿಳೆ ಸಾವು; ಇಬ್ಬರ ರಕ್ಷಣೆ..!!

ಮನೆ ಮೇಲೆ ಗುಡ್ಡ ಕುಸಿತ  ಪ್ರಕರಣ: ಅವಶೇಷಗಳಡಿ ಸಿಲುಕಿದ್ದ ಮಹಿಳೆ ಸಾವು; ಇಬ್ಬರ ರಕ್ಷಣೆ..!!

30/05/2025
ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ

Pages

Social Media

Facebook-f Facebook-f Instagram Youtube Twitter Whatsapp

Copyright © 2023 Dhrishya News I All Copyright Reserved