Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ರಾಜ್ಯ/ ರಾಷ್ಟ್ರೀಯ

ಪವಿತ್ರಾ ಜಯರಾಂ ಸಾವಿನಿಂದ ಮನನೊಂದು ಕಿರುತೆರೆ ನಟ ಚಂದ್ರಕಾಂತ್‌ ಆತ್ಮಹತ್ಯೆ..!!

Dhrishya News by Dhrishya News
18/05/2024
in ರಾಜ್ಯ/ ರಾಷ್ಟ್ರೀಯ, ಸುದ್ದಿಗಳು
0
0
SHARES
92
VIEWS
Share on FacebookShare on Twitter

ಹೈದರಾಬಾದ್:ಮೇ 18:  ಕಾರು ಅಪಘಾತದಲ್ಲಿ ನಟಿ ಪವಿತ್ರಾ ಜಯರಾಮ್ ಮೇ 12 ರಂದು ನಿಧನರಾಗಿದ್ದರು. ಅದೇ ಕಾರ್‌ನಲ್ಲಿ ಪ್ರಯಾಣ ಮಾಡುತ್ತಿದ್ದ ನಟ ಚಂದ್ರಕಾಂತ್ ಅಲಿಯಾಸ್ ಚಲ್ಲ ಚಂದು ಅವರು ನಿನ್ನೆ  ಮೇ 17 ರಂದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎನ್ನಲಾಗಿದೆ

ಕಾರಿನಲ್ಲಿ ಪವಿತ್ರಾ ಜಯರಾಮ್, ಚಂದು ಅವರು ಅಕ್ಕ-ಪಕ್ಕ ಕೂತಿದ್ದರು. ಅಪಘಾತ ಆಗುತ್ತಿದ್ದಂತೆ ಪವಿತ್ರಾ ಅವರು ಚಂದು ನೋಡಿ ಏನಾಯ್ತು ಅಂತ ಕರೆದಿದ್ದಾರೆ. ಆಗ ಚಂದುಗೆ ಗಾಯ ಆಗಿತ್ತು, ಅಷ್ಟೇ ಅಲ್ಲದೆ ಪ್ರಜ್ಞೆ ತಪ್ಪಿದೆ, ಪವಿತ್ರಾಗೂ ಬ್ರೇನ್ ಸ್ಟ್ರೋಕ್ ಆಗಿತ್ತು. 20 ನಿಮಿಷ ಆಂಬುಲೆನ್ಸ್ ಬರೋದು ಲೇಟ್ ಆಗಿತ್ತು. ಹೀಗಾಗಿ ಪವಿತ್ರಾ ಸಾವನ್ನಪ್ಪಿದ್ದರು ಎನ್ನಲಾಗಿದೆ. ಈ ವಿಷಯವನ್ನು ಸ್ವತಃ ಚಂದು ಅವರೇ ಮಾಧ್ಯಮದ ಮುಂದೆ ಹೇಳಿದ್ದರು. “ಪವಿತ್ರಾ ಮುಖದ ಮೇಲೆ, ದೇಹದ ಮೇಲೆ ಇದ್ದಿದ್ದು ನನ್ನ ರಕ್ತ. ಪವಿತ್ರಾಗೆ ಏನೂ ಆಗಿರಲಿಲ್ಲ. ನನಗೆ ಗಾಯ ಆಯ್ತು, ರಕ್ತ ಬಂತು ಅಂತ ಹೆದರಿ ಪವಿತ್ರಾ ಪ್ರಜ್ಞೆ ತಪ್ಪಿದ್ದಳು. ವೈದ್ಯರು ಹೃದಯಾಘಾತ, ಬ್ರೇನ್ ಸ್ಟ್ರೋಕ್ ಆಗಿದೆ ಅಂತ ಹೇಳಿದ್ದರು” ಎಂದು ಚಂದ್ರಕಾಂತ್ ಹೇಳಿದ್ದರು.

ಸೋಶಿಯಲ್ ಮೀಡಿಯಾದಲ್ಲಿ ಕಾಣುವಂತೆ ಪವಿತ್ರಾ ಜಯರಾಮ್ ಹಾಗೂ ಚಂದು ಅವರು ಆತ್ಮೀಯವಾಗಿದ್ದರು. ಇವರಿಬ್ಬರು ಲಿವ್‌ ಇನ್ ರಿಲೇಶನ್‌ಶಿಪ್‌ನಲ್ಲಿದ್ದರು, ಶೀಘ್ರದಲ್ಲಿ ಮದುವೆಯಾಗುವ ಪ್ಲ್ಯಾನ್‌ನಲ್ಲಿ ಇದ್ದರು ಎನ್ನಲಾಗಿತ್ತು. ಪವಿತ್ರಾ ನಿಧನದ ನಂತರದಲ್ಲಿ ಮಾಧ್ಯಮದ ಜೊತೆ ಮಾತನಾಡಿದ್ದ ಚಂದು ಅವರು “ನಾವು ಆದಷ್ಟು ಬೇಗ ನಮ್ಮ ಪ್ರೀತಿಯನ್ನು ಅಧಿಕೃತವಾಗಿ ಹೇಳಬೇಕು ಎಂದುಕೊಂಡಿದ್ದೆವು” ಎಂದಿದ್ದರು. ಈಗ ಪವಿತ್ರಾ ಸಾವಿನ ದುಃಖವನ್ನು ತಡೆದುಕೊಳ್ಳಲಾಗದೆ ಚಂದು ಅವರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಹೇಳಲಾಗುತ್ತಿದೆ.

ಹೈದರಾಬಾದ್‌ನ ಮಣಿಕೊಂಡದಲ್ಲಿರುವ ಮನೆಯಲ್ಲಿ ಚಂದು ಅವರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎನ್ನಲಾಗಿದೆ. ಇದಕ್ಕೆ ನಿರ್ದಿಷ್ಟ ಕಾರಣ ಏನು ಅಂತ ತಿಳಿದುಬಂದಿಲ್ಲ. ಪವಿತ್ರಾ, ಚಂದ್ರಕಾಂತ್ ಅವರು ಕೆಲ ವರ್ಷಗಳಿಂದ ಒಂದೇ ಮನೆಯಲ್ಲಿ ವಾಸ ಮಾಡುತ್ತಿದ್ದರು. ಅದೇ ಮನೆಯಲ್ಲಿ ಚಂದು ನೇಣು ಹಾಕಿಕೊಂಡು ಸಾವನ್ನಪ್ಪಿದ್ದಾರೆ ಎಂದು ತೆಲುಗು ಮಾಧ್ಯಮಗಳು ವರದಿ ಮಾಡಿವೆ.

Previous Post

ಉದ್ಯೋಗಾವಕಾಶ, ನೇರ ಸಂದರ್ಶನ :ಕಾರ್ಕಳದ ವಿದ್ಯಾಮಾತಾ ಅಕಾಡೆಮಿಯಿಂದ ಉಚಿತ ಸೇವೆ – ಯುವತಿಯರಿಗೆ ಮಾತ್ರ ಅವಕಾಶ…!!

Next Post

ಹಿರಿಯಡ್ಕ : ಯುವತಿ ನಾಪತ್ತೆ..!!

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post

ಹಿರಿಯಡ್ಕ : ಯುವತಿ ನಾಪತ್ತೆ..!!

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 23.9k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿ: ಮಳೆ ಕಡಿಮೆ ಇರುವುದರಿಂದ ಉಡುಪಿ ಜಿಲ್ಲೆ ಶಾಲಾ ಕಾಲೇಜುಗಳಿಗೆ ಗುರುವಾರ ರಜೆ ಇರುವುದಿಲ್ಲ : ಜಿಲ್ಲಾಧಿಕಾರಿ ಮಾಹಿತಿ…!!

26/06/2024

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ದೈವದ ಮೂರ್ತಿ ಕಳ್ಳತನ: ಸುರತ್ಕಲ್ ಪೊಲೀಸರಿಂದ ಇಬ್ಬರ ಬಂಧನ..!!

ದೈವದ ಮೂರ್ತಿ ಕಳ್ಳತನ: ಸುರತ್ಕಲ್ ಪೊಲೀಸರಿಂದ ಇಬ್ಬರ ಬಂಧನ..!!

29/01/2026
ನಗರದಲ್ಲಿ ಡ್ರಗ್ಸ್ ದಂಧೆಗೆ ಬ್ರೇಕ್: 4 ಕೋಟಿ ರೂ. ಮಾದಕ ವಸ್ತು ವಶ, 10 ಮಂದಿ ಸೆರೆ…!!

ನಗರದಲ್ಲಿ ಡ್ರಗ್ಸ್ ದಂಧೆಗೆ ಬ್ರೇಕ್: 4 ಕೋಟಿ ರೂ. ಮಾದಕ ವಸ್ತು ವಶ, 10 ಮಂದಿ ಸೆರೆ…!!

29/01/2026
ಅಧಿವೇಶನ ಫೆಬ್ರವರಿ 3ರ ವರೆಗೆ ವಿಸ್ತರಣೆಗೆ ಸಿಎಂ ಸಿದ್ದರಾಮಯ್ಯ ಒಲವು..!!

ಅಧಿವೇಶನ ಫೆಬ್ರವರಿ 3ರ ವರೆಗೆ ವಿಸ್ತರಣೆಗೆ ಸಿಎಂ ಸಿದ್ದರಾಮಯ್ಯ ಒಲವು..!!

29/01/2026
ಕಾರ್ಕಳದಲ್ಲಿ ಗಂಡನಿಂದ ಪತ್ನಿಗೆ ಮಾರಣಾಂತಿಕ ಹಲ್ಲೆ – ಗಂಭೀರ ಗಾಯಗೊಂಡ ಮಹಿಳೆ ಆಸ್ಪತ್ರೆಗೆ ದಾಖಲು…!!

ಕಾರ್ಕಳದಲ್ಲಿ ಗಂಡನಿಂದ ಪತ್ನಿಗೆ ಮಾರಣಾಂತಿಕ ಹಲ್ಲೆ – ಗಂಭೀರ ಗಾಯಗೊಂಡ ಮಹಿಳೆ ಆಸ್ಪತ್ರೆಗೆ ದಾಖಲು…!!

29/01/2026

Recent News

ದೈವದ ಮೂರ್ತಿ ಕಳ್ಳತನ: ಸುರತ್ಕಲ್ ಪೊಲೀಸರಿಂದ ಇಬ್ಬರ ಬಂಧನ..!!

ದೈವದ ಮೂರ್ತಿ ಕಳ್ಳತನ: ಸುರತ್ಕಲ್ ಪೊಲೀಸರಿಂದ ಇಬ್ಬರ ಬಂಧನ..!!

29/01/2026
ನಗರದಲ್ಲಿ ಡ್ರಗ್ಸ್ ದಂಧೆಗೆ ಬ್ರೇಕ್: 4 ಕೋಟಿ ರೂ. ಮಾದಕ ವಸ್ತು ವಶ, 10 ಮಂದಿ ಸೆರೆ…!!

ನಗರದಲ್ಲಿ ಡ್ರಗ್ಸ್ ದಂಧೆಗೆ ಬ್ರೇಕ್: 4 ಕೋಟಿ ರೂ. ಮಾದಕ ವಸ್ತು ವಶ, 10 ಮಂದಿ ಸೆರೆ…!!

29/01/2026
ಅಧಿವೇಶನ ಫೆಬ್ರವರಿ 3ರ ವರೆಗೆ ವಿಸ್ತರಣೆಗೆ ಸಿಎಂ ಸಿದ್ದರಾಮಯ್ಯ ಒಲವು..!!

ಅಧಿವೇಶನ ಫೆಬ್ರವರಿ 3ರ ವರೆಗೆ ವಿಸ್ತರಣೆಗೆ ಸಿಎಂ ಸಿದ್ದರಾಮಯ್ಯ ಒಲವು..!!

29/01/2026
ಕಾರ್ಕಳದಲ್ಲಿ ಗಂಡನಿಂದ ಪತ್ನಿಗೆ ಮಾರಣಾಂತಿಕ ಹಲ್ಲೆ – ಗಂಭೀರ ಗಾಯಗೊಂಡ ಮಹಿಳೆ ಆಸ್ಪತ್ರೆಗೆ ದಾಖಲು…!!

ಕಾರ್ಕಳದಲ್ಲಿ ಗಂಡನಿಂದ ಪತ್ನಿಗೆ ಮಾರಣಾಂತಿಕ ಹಲ್ಲೆ – ಗಂಭೀರ ಗಾಯಗೊಂಡ ಮಹಿಳೆ ಆಸ್ಪತ್ರೆಗೆ ದಾಖಲು…!!

29/01/2026
ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ

Pages

Social Media

Facebook-f Facebook-f Instagram Youtube Twitter Whatsapp

Copyright © 2023 Dhrishya News I All Copyright Reserved