Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ಸುದ್ದಿಗಳು

ಶ್ರೀ ಚಕ್ರಪೀಠ ಸುರಪೂಜಿತೆ ಶ್ರೀ ದುರ್ಗಾ ಆದಿಶಕ್ತಿ ಕ್ಷೇತ್ರ ದೊಡ್ಡಣ್ಣ ಗುಡ್ಡೆ :ಮೇ 21 ರಿಂದ  ಮೇ 24 ವಾರ್ಷಿಕ ಪ್ರತಿಷ್ಠ ವರ್ಧಂತಿ ಮಹೋತ್ಸವ..!!

Dhrishya News by Dhrishya News
20/05/2024
in ಸುದ್ದಿಗಳು
0
0
SHARES
5
VIEWS
Share on FacebookShare on Twitter

ಉಡುಪಿ:ಮೇ 20:ದೊಡ್ಡಣ್ಣ ಗುಡ್ಡೆಯ ಶ್ರೀಚಕ್ರ ಪೀಠ ಸುರಪೂಜಿತೆ ಶ್ರೀ ದುರ್ಗಾ ಆದಿಶಕ್ತಿ ಕಾರಣಿಕ ಕ್ಷೇತ್ರದ 18ನೆ ಪ್ರತಿಷ್ಠ ವರ್ಧಂತಿ ಮಹೋತ್ಸವವು ಕ್ಷೇತ್ರದ ಧರ್ಮದರ್ಶಿ ಶ್ರೀಯುತ ಶ್ರೀ ಶ್ರೀ ರಮಾನಂದ ಗುರೂಜಿ ಮಾರ್ಗದರ್ಶನದಲ್ಲಿ ನೆರವೇರಲಿದೆ..

 ಆ ಪ್ರಯುಕ್ತ ಕ್ಷೇತ್ರದಲ್ಲಿ ತಾರೀಕು 20ರ ಸೋಮವಾರದಂದು ಸಂಜೆ ದೇವತಾ ಪ್ರಾರ್ಥನೆಯೊಂದಿಗೆ ಧಾರ್ಮಿಕ ಪ್ರಕ್ರಿಯೆಗಳು ಆರಂಭಗೊಳ್ಳಲಿದೆ..

ತೋರಣ ಮುಹೂರ್ತ ಉಗ್ರಾಣ ಮುಹೂರ್ತ ವಾಸ್ತು ರಾಕ್ಷೋಜ್ಞಾದಿ ಪ್ರಕ್ರಿಯೆಗಳು ಪ್ರಕಾರ ಬಲಿ ಸಪ್ತ ಶುದ್ಧಿ ಪ್ರಸಾದ ಶುದ್ಧಿ  

 ತಾರೀಕು 21ರ ಮಂಗಳವಾರ ಬೆಳಿಗ್ಗೆ ಸ್ವಸ್ತಿ ಪುಣ್ಯಾಹವಾಚನ.. ಆಚಾರ್ಯ ದಿ ಋತ್ವಿಕ್ ವರ್ಣಿ ದೇವನಾಂದಿ ಆದ್ಯ ಗಣಪತಿಯಾಗ ಪರಿವಾರ ದೇವರುಗಳಿಗೆ ಪ್ರಧಾನ ಯಾಗ, ಸ್ನಪನ ಕಲಶಾ ಅಭಿಷೇಕ ಪ್ರಸನ್ನ ಪೂಜೆ ಮಹಾಪೂಜೆ ಮಹಾ ಅನ್ನಸಂತರ್ಪಣೆ 

 ತಾರೀಕು 22ರ ಬುಧವಾರ ಶ್ರೀ ಕ್ಷೇತ್ರದ ನಾಗಾಲಯದ ಪ್ರತಿಷ್ಠ ವರ್ಧಂತಿ ಮಹೋತ್ಸವ ದ ಪ್ರಯುಕ್ತ ಪಂಚ ವಿಂಷತಿ ಕಲಶಾರಾಧನೆ ಪ್ರಧಾನ ಯಾಗ ಕಲಶಾಭಿಷೇಕ 

 ಆಶ್ಲೇಷ ಬಲಿದಾನ 

 ಅಷ್ಟ ವಟು ಆರಾಧನೆ

ಪರಿವಾರ ದೇವರುಗಳಿಗೆ ನವಕ ಕಲಶಾ ಅಭಿಷೇಕ ಷಟ್ ಶಿರಾ ಸುಬ್ರಮಣ್ಯ ಸ್ವಾಮಿಯ ಸನ್ನಿಧಾನದಲ್ಲಿ ಪವಮಾನ ಕಲಶಾಭಿಷೇಕ ಪರಿವಾರ ಪೂಜೆ ಪ್ರಸನ್ನ ಪೂಜೆ ಮಹಾ ಅನ್ನಸಂತರ್ಪಣೆ 

 ತಾರೀಕು 23 ರ ಗುರುವಾರದಂದು ಬೆಳಿಗ್ಗೆ ಒದಗುವ ಮಿಥುನ ಲಗ್ನ ಸುಮೂರ್ತದಲ್ಲಿ ಶ್ರೀ ಚಕ್ರ ಪೀಠ ಸುರಪೂಜಿತೆಗೆ ಪಂಚ ವಿಂಸತಿ ದ್ರವ್ಯ ಮಿಳಿತ ಅಷ್ಟೋತ್ತರ ಶತಬ್ರಹ್ಮ ಕುಂಭಾಭಿಷೇಕ.. ಮಹಾಪೂಜೆ ಪಲ್ಲ ಪೂಜೆ ಮಹಾ ಅನ್ನಸಂತರ್ಪಣೆ 

ಸಂಜೆ ಗಂಟೆ ಆರರಿಂದ ಆರಾಧನಾ ರಂಗ ಪೂಜಾ ಮಹೋತ್ಸವ, ಬಲಿ ಉತ್ಸವ ಪಲ್ಲಕ್ಕಿ ಉತ್ಸವ ವಸಂತ ಪೂಜೆ ನೆರವೇರಲಿದೆ 

ತಾರೀಕು 24ರ ಶುಕ್ರವಾರದಂದು ಶ್ರೀ ಮಹಾ ಚಂಡಿಕಾಯಾಗ, ಬ್ರಾಹ್ಮಣ ಸುವಾಸಿನಿ ಆರಾಧನೆ ಕನ್ನಿಕರಾದನೆ ಮಹಾಸಂಪ್ರೋಕ್ಷಣೆ ಮಹಾ ಮಂತ್ರಾಕ್ಷತೆ ನೆರವೇರಲಿದೆ..

ಪ್ರತಿದಿನ ಸಂಜೆ ಕ್ಷೇತ್ರದ ನವಶಕ್ತಿ ವೇದಿಕೆಯಲ್ಲಿ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳು ಹಾಗೂ ಕ್ಷೇತ್ರದ ವಿಶೇಷ ಸೇವೆಯಾದ ನಾಟ್ಯರಾಣಿ ಗಂಧರ್ವ ಪ್ರೀತಿಯರ್ಥ ವಿವಿಧ ನೃತ್ಯಾರ್ತಿಗಳಿಂದ ನೃತ್ಯಸೇವೆ ನೆರವೇರಲಿದೆ ಎಂದು ಕ್ಷೇತ್ರ ಉಸ್ತುವಾರಿ ಶ್ರೀಮತಿ ಕುಸುಮ ನಾಗರಾಜ್ ತಿಳಿಸಿರುತ್ತಾರೆ

Previous Post

ಕಾರ್ಕಳ : ಟಿಪ್ಪರ್ – ಬೈಕ್ ನಡುವೆ ಭೀಕರ ಅಪಘಾತ:ಬೈಕ್ ಸವಾರ ಸ್ಥಳದಲ್ಲೇ ಮೃತ್ಯು,ಇಬ್ಬರಿಗೆ ಗಂಭೀರ ಗಾಯ..!!

Next Post

ಎಜುಕೇಶನ್ ವರ್ಲ್ಡ್ ಇಂಡಿಯಾ ಹೈಯರ್ ಎಜುಕೇಶನ್ ರಾಂಕಿಂಗ್ 2024-2025 ರಲ್ಲಿ ಅಗ್ರ ಸ್ಥಾನವನ್ನು ಉಳಿಸಿಕೊಂಡ ಮಣಿಪಾಲ್ ಕಾಲೇಜ್ ಆಫ್ ನರ್ಸಿಂಗ್ ಮಣಿಪಾಲದ ಬಿ ಎಸ್ ಸಿ ನರ್ಸಿಂಗ್ ವಿಭಾಗ..!!

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post

ಎಜುಕೇಶನ್ ವರ್ಲ್ಡ್ ಇಂಡಿಯಾ ಹೈಯರ್ ಎಜುಕೇಶನ್ ರಾಂಕಿಂಗ್ 2024-2025 ರಲ್ಲಿ ಅಗ್ರ ಸ್ಥಾನವನ್ನು ಉಳಿಸಿಕೊಂಡ ಮಣಿಪಾಲ್ ಕಾಲೇಜ್ ಆಫ್ ನರ್ಸಿಂಗ್ ಮಣಿಪಾಲದ ಬಿ ಎಸ್ ಸಿ ನರ್ಸಿಂಗ್ ವಿಭಾಗ..!!

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 23.9k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

04/02/2026

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ಕಸ್ತೂರ್ಬಾ ಆಸ್ಪತ್ರೆ ಮಣಿಪಾಲಕ್ಕೆ ಖ್ಯಾತ ಹೃದಯ ಶಸ್ತ್ರಚಿಕಿತ್ಸಕ ಡಾ. ಶ್ಯಾಮ್ ಕೃಷ್ಣನ್ ಅಶೋಕ್ ಸೇರ್ಪಡೆ..!

ಕಸ್ತೂರ್ಬಾ ಆಸ್ಪತ್ರೆ ಮಣಿಪಾಲಕ್ಕೆ ಖ್ಯಾತ ಹೃದಯ ಶಸ್ತ್ರಚಿಕಿತ್ಸಕ ಡಾ. ಶ್ಯಾಮ್ ಕೃಷ್ಣನ್ ಅಶೋಕ್ ಸೇರ್ಪಡೆ..!

16/03/2026
ಸುಪ್ರೀಂ ಕೋರ್ಟ್‌ನ ಐತಿಹಾಸಿಕ ತೀರ್ಪು: 13 ವರ್ಷಗಳಿಂದ ಕೋಮಾದಲ್ಲಿದ್ದ ಹರೀಶ್ ರಾಣಾಗೆ ದಯಾಮರಣಕ್ಕೆ ಅನುಮತಿ

ಸುಪ್ರೀಂ ಕೋರ್ಟ್‌ನ ಐತಿಹಾಸಿಕ ತೀರ್ಪು: 13 ವರ್ಷಗಳಿಂದ ಕೋಮಾದಲ್ಲಿದ್ದ ಹರೀಶ್ ರಾಣಾಗೆ ದಯಾಮರಣಕ್ಕೆ ಅನುಮತಿ

16/03/2026
ಆರೋಗ್ಯದ ಅಮೃತ ‘ಅಮೃತಬಳ್ಳಿ’: ಅನೇಕ ಕಾಯಿಲೆಗಳಿಗೆ ನೈಸರ್ಗಿಕ ಔಷಧ 🌿

ಆರೋಗ್ಯದ ಅಮೃತ ‘ಅಮೃತಬಳ್ಳಿ’: ಅನೇಕ ಕಾಯಿಲೆಗಳಿಗೆ ನೈಸರ್ಗಿಕ ಔಷಧ 🌿

16/03/2026
ಉಡುಪಿ: ಗ್ಯಾಸ್ ಕೊರತೆ ಹೊಟೇಲ್‌ಗಳಿಗೆ ಸಂಕಷ್ಟ, ಶಾಲಾ ಬಿಸಿಯೂಟಕ್ಕೆ ಆದ್ಯತೆ..!

ಉಡುಪಿ: ಗ್ಯಾಸ್ ಕೊರತೆ ಹೊಟೇಲ್‌ಗಳಿಗೆ ಸಂಕಷ್ಟ, ಶಾಲಾ ಬಿಸಿಯೂಟಕ್ಕೆ ಆದ್ಯತೆ..!

16/03/2026

Recent News

ಕಸ್ತೂರ್ಬಾ ಆಸ್ಪತ್ರೆ ಮಣಿಪಾಲಕ್ಕೆ ಖ್ಯಾತ ಹೃದಯ ಶಸ್ತ್ರಚಿಕಿತ್ಸಕ ಡಾ. ಶ್ಯಾಮ್ ಕೃಷ್ಣನ್ ಅಶೋಕ್ ಸೇರ್ಪಡೆ..!

ಕಸ್ತೂರ್ಬಾ ಆಸ್ಪತ್ರೆ ಮಣಿಪಾಲಕ್ಕೆ ಖ್ಯಾತ ಹೃದಯ ಶಸ್ತ್ರಚಿಕಿತ್ಸಕ ಡಾ. ಶ್ಯಾಮ್ ಕೃಷ್ಣನ್ ಅಶೋಕ್ ಸೇರ್ಪಡೆ..!

16/03/2026
ಸುಪ್ರೀಂ ಕೋರ್ಟ್‌ನ ಐತಿಹಾಸಿಕ ತೀರ್ಪು: 13 ವರ್ಷಗಳಿಂದ ಕೋಮಾದಲ್ಲಿದ್ದ ಹರೀಶ್ ರಾಣಾಗೆ ದಯಾಮರಣಕ್ಕೆ ಅನುಮತಿ

ಸುಪ್ರೀಂ ಕೋರ್ಟ್‌ನ ಐತಿಹಾಸಿಕ ತೀರ್ಪು: 13 ವರ್ಷಗಳಿಂದ ಕೋಮಾದಲ್ಲಿದ್ದ ಹರೀಶ್ ರಾಣಾಗೆ ದಯಾಮರಣಕ್ಕೆ ಅನುಮತಿ

16/03/2026
ಆರೋಗ್ಯದ ಅಮೃತ ‘ಅಮೃತಬಳ್ಳಿ’: ಅನೇಕ ಕಾಯಿಲೆಗಳಿಗೆ ನೈಸರ್ಗಿಕ ಔಷಧ 🌿

ಆರೋಗ್ಯದ ಅಮೃತ ‘ಅಮೃತಬಳ್ಳಿ’: ಅನೇಕ ಕಾಯಿಲೆಗಳಿಗೆ ನೈಸರ್ಗಿಕ ಔಷಧ 🌿

16/03/2026
ಉಡುಪಿ: ಗ್ಯಾಸ್ ಕೊರತೆ ಹೊಟೇಲ್‌ಗಳಿಗೆ ಸಂಕಷ್ಟ, ಶಾಲಾ ಬಿಸಿಯೂಟಕ್ಕೆ ಆದ್ಯತೆ..!

ಉಡುಪಿ: ಗ್ಯಾಸ್ ಕೊರತೆ ಹೊಟೇಲ್‌ಗಳಿಗೆ ಸಂಕಷ್ಟ, ಶಾಲಾ ಬಿಸಿಯೂಟಕ್ಕೆ ಆದ್ಯತೆ..!

16/03/2026
ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ

Pages

Social Media

Facebook-f Facebook-f Instagram Youtube Twitter Whatsapp

Copyright © 2023 Dhrishya News I All Copyright Reserved