Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ಸುದ್ದಿಗಳು

ಶ್ರೀ ದುರ್ಗಾ ಆದಿಶಕ್ತಿ ಕ್ಷೇತ್ರ : ಬ್ರಹ್ಮಕುಂಭಾಭಿಷೇಕ ಸಂಪನ್ನ…!!

Dhrishya News by Dhrishya News
24/05/2024
in ಸುದ್ದಿಗಳು
0
0
SHARES
4
VIEWS
Share on FacebookShare on Twitter

ಉಡುಪಿ :ಮೇ 24:ಉಡುಪಿ ದೊಡ್ಡಣ್ಣ ಗುಡ್ಡೆಯ ಶ್ರೀಚಕ್ರ ಪೀಠ ಸುರಪೂಜಿತೆ ಶ್ರೀ ದುರ್ಗಾ ಆದಿಶಕ್ತಿ ಕಾರಣಿಕ ಕ್ಷೇತ್ರದ 18ನೇ ಪ್ರತಿಷ್ಠಾ ವರ್ಧಂತಿ ಮಹೋತ್ಸವದ ಪ್ರಯುಕ್ತ ಪಂಚವಂಶತಿ ದ್ರವ್ಯ ಮೀಲಿತ ಅಷ್ಟೋತ್ತರ ಶತ ಬ್ರಹ್ಮಕುಂಬಾಭಿಷೇಕ ಕ್ಷೇತ್ರದ ಧರ್ಮದ ಶ್ರೀ ಶ್ರೀಯುತ ಶ್ರೀ ರಮಾನಂದ ಗುರೂಜಿ ಮಾರ್ಗದರ್ಶನದಲ್ಲಿ ಹೇರೂರು ಆನಂದ ಭಟ್ ಹಾಗೂ ಯುತ ಗಣೇಶ ಸರಳಾಯ ಇವರ ನೇತೃತ್ವದಲ್ಲಿ ವೇದ ಮೂರ್ತಿ ಕೊಲಕಾಡಿ ವಾದಿರಾಜ ಉಪಾಧ್ಯಾಯ ನೆರವೇರಿಸಿದರು…

ದಿನಾಂಕ 23 ಗುರುವಾರ ಪ್ರಾತಕ್ಕಾಲಾ ಪ್ರಧಾನ ಯಾಗ ಹಾಗೂ ಬೆಳಗ್ಗೆ ಒದಗಿದ 9.45ರ ಮಿಥುನ ಲಗ್ನ ಸುಮಹೂರ್ತದಲ್ಲಿ ಕುಂಭಾಭಿಷೇಕ ನೆರವೇರಿತು..

ಕ್ಷೇತ್ರದ ಶ್ರೀಯುತ ಆನಂದಬಾಯರಿ ದುರ್ಗಾ ಆದಿಶಕ್ತಿ ದೇವಿಯನ್ನು ಸರ್ವಾಲಂಕೃತಗೊಳಿಸಿದರು. ಮಹಾಪೂಜೆಯನ್ನು ಕ್ಷೇತ್ರದ ಅರ್ಚಕ ಶ್ರೀ ಅನಿಶ್ ಆಚಾರ್ಯ ನೆರವೇರಿಸಿದರು. ಪಲ್ಲಪೂಜೆ ಯ ಬಳಿಕ ಶ್ರೀ ದುರ್ಗಾ ಆದಿಶಕ್ತಿ ದೇವಿಗೆ ಅಭಿಮುಖವಾಗಿ ಕ್ಷೇತ್ರದ ವಿಶೇಷ ಸೇವೆಯಾದ ನೃತ್ಯ ಸೇವೆ ಡಾಕ್ಟರ್ ಮಂಜರಿ ಚಂದ್ರ ಪುಷ್ಪರಾಜ ನೇತ್ರತ್ವದ ಸೃಷ್ಟಿ ಕಲಾಕೂಟೀರದ ನೃತ್ಯಾರ್ತಿಗಳಿಂದ ಹಾಗೂ ಭ್ರಮರಿ ನಾಟ್ಯಾಲಯದ ವಿದ್ವಾನ್ ಭವಾನಿ ಶಂಕರ್ ಶಿಷ್ಯರಿಂದ ನಿರಂತರ ನೃತ್ಯಸೇವೆ ನೆರವೇರಿತು..

ಕ್ಷೇತ್ರದ ನವಶಕ್ತಿ ವೇದಿಕೆಯಲ್ಲಿ ಖ್ಯಾತ ಸೆಕ್ಸಾ ಫೋನ್ ವಾದಕ ವಿಜಯಶೇರಿಗಾರ್ ಮತ್ತು ಬಳಗದವರಿಂದ ನಾದ ಸೇವೆ, ನೆರವೇರಿತು.. ಮಧ್ಯಾಹ್ನ ಮಹಾಸಂತರಪಣೆಯಲ್ಲಿ ಸಹಸ್ರಾರ್ ಭಕ್ತರುಗಳು ಪ್ರಸಾದ ಸ್ವೀಕರಿಸಿದರು

ದೇವತಾರಾಧನೆ ಸಮಾರಾಧನೆ ಹಾಗೂ ಕಲಾ ರಾಧನೆಯಿಂದ ಉತ್ಸವ ಮಹೋತ್ಸವವಾಗಿ ಶ್ರೀ ವಿಜ್ರಂಬಣೆಯಿಂದ ಸಂಪನ್ನಗೊಳ್ಳುತ್ತಿದೆ ಎಂದು ಕ್ಷೇತ್ರ ಉಸ್ತುವಾರಿ ಶ್ರೀಮತಿ ಕುಸುಮ ನಾಗರಾಜ ತಿಳಿತಿರುತ್ತಾರೆ..

Previous Post

ಕೆಪಿಟಿಸಿಎಲ್‌ನಲ್ಲಿ 902 ಹುದ್ದೆಗಳ ನೇಮಕಕ್ಕೆ ಆದೇಶ..!!

Next Post

ಉಡುಪಿ :ಎರಡು ತಂಡಗಳ ನಡುವೆ ನಡುರಸ್ತೆಯಲ್ಲಿಯೇ ಗ್ಯಾಂಗ್ ವಾರ್ : ಘಟನೆಯ ವಿಡಿಯೋ  ಸಾಮಾಜಿಕ ಜಾಲತಾಣದಲ್ಲಿ ವೈರಲ್..!!

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post

ಉಡುಪಿ :ಎರಡು ತಂಡಗಳ ನಡುವೆ ನಡುರಸ್ತೆಯಲ್ಲಿಯೇ ಗ್ಯಾಂಗ್ ವಾರ್ : ಘಟನೆಯ ವಿಡಿಯೋ  ಸಾಮಾಜಿಕ ಜಾಲತಾಣದಲ್ಲಿ ವೈರಲ್..!!

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 23.9k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

04/02/2026

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ಎಲ್‌ಪಿಜಿ ಕೊರತೆಯ ನಡುವೆ ಬೆಂಗಳೂರಿನ ಯುವಕನ ‘ರಾಕೆಟ್ ಸ್ಟವ್’ ಸಂಚಲನ…!

ಎಲ್‌ಪಿಜಿ ಕೊರತೆಯ ನಡುವೆ ಬೆಂಗಳೂರಿನ ಯುವಕನ ‘ರಾಕೆಟ್ ಸ್ಟವ್’ ಸಂಚಲನ…!

17/03/2026
ಬಾವಿ ಸ್ವಚ್ಛತೆ ವೇಳೆ ಅವಘಡ: ಹಗ್ಗ ತುಂಡಾಗಿ ಬಾವಿಗೆ ಬಿದ್ದ  ವ್ಯಕ್ತಿಯ ರಕ್ಷಣೆ….!

ಬಾವಿ ಸ್ವಚ್ಛತೆ ವೇಳೆ ಅವಘಡ: ಹಗ್ಗ ತುಂಡಾಗಿ ಬಾವಿಗೆ ಬಿದ್ದ ವ್ಯಕ್ತಿಯ ರಕ್ಷಣೆ….!

17/03/2026
ಕಲ್ಲೇರಿ ಬಳಿ ಭೀಕರ ಅಪಘಾತ: 5 ವರ್ಷದ ಬಾಲಕಿ ಸಾವು, ಇಬ್ಬರಿಗೆ ಗಂಭೀರ ಗಾಯ….!

ಕಲ್ಲೇರಿ ಬಳಿ ಭೀಕರ ಅಪಘಾತ: 5 ವರ್ಷದ ಬಾಲಕಿ ಸಾವು, ಇಬ್ಬರಿಗೆ ಗಂಭೀರ ಗಾಯ….!

17/03/2026
ಗುಡುಗು-ಮಿಂಚಿನ ಮಳೆ: ದ.ಕ. ಜಿಲ್ಲೆಯಲ್ಲಿ ತಂಪಿನ ಸ್ಪರ್ಶ, ಕೆಲವೆಡೆ ವಿದ್ಯುತ್ ವ್ಯತ್ಯಯ…!

ಗುಡುಗು-ಮಿಂಚಿನ ಮಳೆ: ದ.ಕ. ಜಿಲ್ಲೆಯಲ್ಲಿ ತಂಪಿನ ಸ್ಪರ್ಶ, ಕೆಲವೆಡೆ ವಿದ್ಯುತ್ ವ್ಯತ್ಯಯ…!

17/03/2026

Recent News

ಎಲ್‌ಪಿಜಿ ಕೊರತೆಯ ನಡುವೆ ಬೆಂಗಳೂರಿನ ಯುವಕನ ‘ರಾಕೆಟ್ ಸ್ಟವ್’ ಸಂಚಲನ…!

ಎಲ್‌ಪಿಜಿ ಕೊರತೆಯ ನಡುವೆ ಬೆಂಗಳೂರಿನ ಯುವಕನ ‘ರಾಕೆಟ್ ಸ್ಟವ್’ ಸಂಚಲನ…!

17/03/2026
ಬಾವಿ ಸ್ವಚ್ಛತೆ ವೇಳೆ ಅವಘಡ: ಹಗ್ಗ ತುಂಡಾಗಿ ಬಾವಿಗೆ ಬಿದ್ದ  ವ್ಯಕ್ತಿಯ ರಕ್ಷಣೆ….!

ಬಾವಿ ಸ್ವಚ್ಛತೆ ವೇಳೆ ಅವಘಡ: ಹಗ್ಗ ತುಂಡಾಗಿ ಬಾವಿಗೆ ಬಿದ್ದ ವ್ಯಕ್ತಿಯ ರಕ್ಷಣೆ….!

17/03/2026
ಕಲ್ಲೇರಿ ಬಳಿ ಭೀಕರ ಅಪಘಾತ: 5 ವರ್ಷದ ಬಾಲಕಿ ಸಾವು, ಇಬ್ಬರಿಗೆ ಗಂಭೀರ ಗಾಯ….!

ಕಲ್ಲೇರಿ ಬಳಿ ಭೀಕರ ಅಪಘಾತ: 5 ವರ್ಷದ ಬಾಲಕಿ ಸಾವು, ಇಬ್ಬರಿಗೆ ಗಂಭೀರ ಗಾಯ….!

17/03/2026
ಗುಡುಗು-ಮಿಂಚಿನ ಮಳೆ: ದ.ಕ. ಜಿಲ್ಲೆಯಲ್ಲಿ ತಂಪಿನ ಸ್ಪರ್ಶ, ಕೆಲವೆಡೆ ವಿದ್ಯುತ್ ವ್ಯತ್ಯಯ…!

ಗುಡುಗು-ಮಿಂಚಿನ ಮಳೆ: ದ.ಕ. ಜಿಲ್ಲೆಯಲ್ಲಿ ತಂಪಿನ ಸ್ಪರ್ಶ, ಕೆಲವೆಡೆ ವಿದ್ಯುತ್ ವ್ಯತ್ಯಯ…!

17/03/2026
ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ

Pages

Social Media

Facebook-f Facebook-f Instagram Youtube Twitter Whatsapp

Copyright © 2023 Dhrishya News I All Copyright Reserved