Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ಸುದ್ದಿಗಳು

ಉಡುಪಿ :ಪಕ್ಷ ವಿರೋಧಿ ಚಟುವಟಿಕೆ – ರಘುಪತಿ ಭಟ್ ಜೊತೆ ಗುರುತಿಸಿಕೊಂಡಿದ್ದ ನಾಲ್ವರು ನಾಯಕರಿಗೆ ಬಿಜೆಪಿ ನೋಟಿಸ್..!!

Dhrishya News by Dhrishya News
28/05/2024
in ಸುದ್ದಿಗಳು
0
0
SHARES
75
VIEWS
Share on FacebookShare on Twitter

ಉಡುಪಿ : ಮೇ 28 :  ಪಕ್ಷೇತರ ಅಭ್ಯರ್ಥಿಯಾಗಿ ಕಣಕ್ಕೆ ಇಳಿದಿದ್ದ ನೈರುತ್ಯ ಪದವೀಧರ ಕ್ಷೇತ್ರದ ಅಭ್ಯರ್ಥಿಯಾಗಿರುವ ರಘುಪತಿ ಭಟ್ ಜೊತೆ ಗುರುತಿಸಿಕೊಂಡಿದ್ದ ನಾಲ್ವರು ನಾಯಕರಿಗೆ ಇದೀಗ ಬಿಜೆಪಿ ನೋಟಿಸ್ ನೀಡಿದೆ.

ಬಿಜೆಪಿಯ ನಾಲ್ವರು ಪದಾಧಿಕಾರಿಗಳ ವಿರುದ್ಧ ಶಿಸ್ತು ಕ್ರಮ ತೆಗೆದುಕೊಂಡಿದ್ದು, ಉಡುಪಿ ಜಿಲ್ಲಾ ಬಿಜೆಪಿ ಉಪಾಧ್ಯಕ್ಷ ಮಹೇಶ ಠಾಕೂರ್, ಜಿಲ್ಲಾ ಪಂಚಾಯತಿ ಮಾಜಿ ಅಧ್ಯಕ್ಷ ಉಪೇಂದ್ರ ನಾಯಕ್, ಬಿಜೆಪಿ ಯುವ ಮೋರ್ಚ ಉಪಾಧ್ಯಕ್ಷ ರೋಶನ್ ಶೆಟ್ಟಿ ಹಾಗೂ ಬಿಜೆಪಿ ಅಲ್ಪಸಂಖ್ಯಾತ ಮೋರ್ಚಾ ಪ್ರಧಾನ ಕಾರ್ಯದರ್ಶಿ ಜುನೈದ್ ಇವರಿಗೆ ನೋಟಿಸ್ ನೀಡಿದೆ.

ಪಕ್ಷ ವಿರೋಧಿ ಚಟುವಟಿಕೆಗಳಲ್ಲಿ ತೊಡಗಿಸಿಕೊಂಡಿರುವುದು ಅಕ್ಷಮ್ಯ ಅಪರಾಧ.ಪಕ್ಷದ ಉಲ್ಲಂಘಿಸಿದ್ದಕ್ಕೆ 48 ಗಂಟೆಗಳ ಒಳಗೆ ಉಡುಪಿ ಜಿಲ್ಲಾ ಬಿಜೆಪಿ ಅಧ್ಯಕ್ಷರ ಮುಂದೆ ಸ್ಪಷ್ಟೀಕರಣ ನೀಡುವಂತೆ ನೋಟಿಸ್ ಜಾರಿ ಮಾಡಿದೆ.

ರಘುಪತಿ ಭಟ್ ಜೊತೆ ಗುರುತಿಸಿಕೊಂಡ ಬಿಜೆಪಿ ನಾಯಕರಿಗೆ ನೋಟಿಸ್ ನೀಡಲಾಗಿದೆ. ರಘುಪತಿ ಭಟ್ ನೈರುತ್ಯ ಪದವೀಧರ ಕ್ಷೇತ್ರದ ಪಕ್ಷೇತರ ಅಭ್ಯರ್ಥಿಯಾಗಿದ್ದಾರೆ.

Previous Post

ರಾಜ್ಯದ ಕರಾವಳಿ ಹಾಗೂ ದಕ್ಷಿಣ ಒಳನಾಡಿನಲ್ಲಿ ಮುಂದಿನ 5 ದಿನ ಮಳೆ ಸಾಧ್ಯತೆ : ಹವಾಮಾನ ಇಲಾಖೆ..!!

Next Post

ಬೆಂಗಳೂರು-ಮಾಹೆಯಿಂದ ಮೊದಲ ಮಾನ್ಸೂನ್‌ ಸ್ಕೂಲ್‌ : ಆರುದಿನಗಳ ಕಾರ್ಯಕ್ರಮ-ಯಾವುದೇ ನೋಂದಣಿ ಶುಲ್ಕವಿಲ್ಲ..!!

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post

ಬೆಂಗಳೂರು-ಮಾಹೆಯಿಂದ ಮೊದಲ ಮಾನ್ಸೂನ್‌ ಸ್ಕೂಲ್‌ : ಆರುದಿನಗಳ ಕಾರ್ಯಕ್ರಮ-ಯಾವುದೇ ನೋಂದಣಿ ಶುಲ್ಕವಿಲ್ಲ..!!

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 23.9k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

04/02/2026

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ಕುಸಿದುಬಿದ್ದ ಅಪರಿಚಿತ ಸಾವು; ಸೂಚನೆ..!

ಕುಸಿದುಬಿದ್ದ ಅಪರಿಚಿತ ಸಾವು; ಸೂಚನೆ..!

29/04/2026
ನಿಟ್ಟೆಯಲ್ಲಿ ಬ್ರಹ್ಮಕುಮಾರೀಸ್ ವತಿಯಿಂದ ಮಕ್ಕಳ ಬೇಸಿಗೆ ಶಿಬಿರ ಆರಂಭ..!!

ನಿಟ್ಟೆಯಲ್ಲಿ ಬ್ರಹ್ಮಕುಮಾರೀಸ್ ವತಿಯಿಂದ ಮಕ್ಕಳ ಬೇಸಿಗೆ ಶಿಬಿರ ಆರಂಭ..!!

29/04/2026
ಉಡುಪಿ: ಮೇ 01ರಂದು ವಿಶ್ವ ಕಾರ್ಮಿಕರ ದಿನಾಚರಣೆ; ಬ್ರಹತ್ ಮೆರವಣಿಗೆ..!

ಉಡುಪಿ: ಮೇ 01ರಂದು ವಿಶ್ವ ಕಾರ್ಮಿಕರ ದಿನಾಚರಣೆ; ಬ್ರಹತ್ ಮೆರವಣಿಗೆ..!

29/04/2026
ಕ್ಲಿಯರ್‌ ಟ್ರಿಪ್‌ ನಲ್ಲಿ ಇನ್ಮುಂದೆ ರೈಲು ಟಿಕೆಟ್ ಬುಕಿಂಗ್ ಸೌಲಭ್ಯ ಲಭ್ಯ: ಐಆರ್‌ಸಿಟಿಸಿ ಜೊತೆ ಕೈಜೋಡಿಸಿದ ಫ್ಲಿಪ್‌ ಕಾರ್ಟ್ ಅಂಗಸಂಸ್ಥೆ

ಕ್ಲಿಯರ್‌ ಟ್ರಿಪ್‌ ನಲ್ಲಿ ಇನ್ಮುಂದೆ ರೈಲು ಟಿಕೆಟ್ ಬುಕಿಂಗ್ ಸೌಲಭ್ಯ ಲಭ್ಯ: ಐಆರ್‌ಸಿಟಿಸಿ ಜೊತೆ ಕೈಜೋಡಿಸಿದ ಫ್ಲಿಪ್‌ ಕಾರ್ಟ್ ಅಂಗಸಂಸ್ಥೆ

29/04/2026

Recent News

ಕುಸಿದುಬಿದ್ದ ಅಪರಿಚಿತ ಸಾವು; ಸೂಚನೆ..!

ಕುಸಿದುಬಿದ್ದ ಅಪರಿಚಿತ ಸಾವು; ಸೂಚನೆ..!

29/04/2026
ನಿಟ್ಟೆಯಲ್ಲಿ ಬ್ರಹ್ಮಕುಮಾರೀಸ್ ವತಿಯಿಂದ ಮಕ್ಕಳ ಬೇಸಿಗೆ ಶಿಬಿರ ಆರಂಭ..!!

ನಿಟ್ಟೆಯಲ್ಲಿ ಬ್ರಹ್ಮಕುಮಾರೀಸ್ ವತಿಯಿಂದ ಮಕ್ಕಳ ಬೇಸಿಗೆ ಶಿಬಿರ ಆರಂಭ..!!

29/04/2026
ಉಡುಪಿ: ಮೇ 01ರಂದು ವಿಶ್ವ ಕಾರ್ಮಿಕರ ದಿನಾಚರಣೆ; ಬ್ರಹತ್ ಮೆರವಣಿಗೆ..!

ಉಡುಪಿ: ಮೇ 01ರಂದು ವಿಶ್ವ ಕಾರ್ಮಿಕರ ದಿನಾಚರಣೆ; ಬ್ರಹತ್ ಮೆರವಣಿಗೆ..!

29/04/2026
ಕ್ಲಿಯರ್‌ ಟ್ರಿಪ್‌ ನಲ್ಲಿ ಇನ್ಮುಂದೆ ರೈಲು ಟಿಕೆಟ್ ಬುಕಿಂಗ್ ಸೌಲಭ್ಯ ಲಭ್ಯ: ಐಆರ್‌ಸಿಟಿಸಿ ಜೊತೆ ಕೈಜೋಡಿಸಿದ ಫ್ಲಿಪ್‌ ಕಾರ್ಟ್ ಅಂಗಸಂಸ್ಥೆ

ಕ್ಲಿಯರ್‌ ಟ್ರಿಪ್‌ ನಲ್ಲಿ ಇನ್ಮುಂದೆ ರೈಲು ಟಿಕೆಟ್ ಬುಕಿಂಗ್ ಸೌಲಭ್ಯ ಲಭ್ಯ: ಐಆರ್‌ಸಿಟಿಸಿ ಜೊತೆ ಕೈಜೋಡಿಸಿದ ಫ್ಲಿಪ್‌ ಕಾರ್ಟ್ ಅಂಗಸಂಸ್ಥೆ

29/04/2026
ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ

Pages

Social Media

Facebook-f Facebook-f Instagram Youtube Twitter Whatsapp

Copyright © 2023 Dhrishya News I All Copyright Reserved