Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ಕರಾವಳಿ

ಉಡುಪಿ : ಜೂನ್ 1 ರಿಂದ ಜುಲೈ 31 ರವರೆಗೆ ಒಟ್ಟು 61 ದಿನಗಳ ಕಾಲ ಯಾಂತ್ರೀಕೃತ ದೋಣಿಗಳ ಮೀನುಗಾರಿಕೆಗ ನಿಷೇದ..!!

Dhrishya News by Dhrishya News
29/05/2024
in ಕರಾವಳಿ, ಸುದ್ದಿಗಳು
0
ಉಡುಪಿ : ಜೂನ್ 1 ರಿಂದ ಜುಲೈ 31 ರವರೆಗೆ ಒಟ್ಟು 61 ದಿನಗಳ ಕಾಲ ಯಾಂತ್ರೀಕೃತ ದೋಣಿಗಳ ಮೀನುಗಾರಿಕೆಗ ನಿಷೇದ..!!
0
SHARES
17
VIEWS
Share on FacebookShare on Twitter

ಉಡುಪಿ: ಮೇ 29 :ಪ್ರಸಕ್ತ ಸಾಲಿನ ಮಳೆಗಾಲದ ಅವಧಿಯಲ್ಲಿ ಉಡುಪಿ ಜಿಲ್ಲೆಯೂ ಸೇರಿದಂತೆ ಕರ್ನಾಟಕ ಕರಾವಳಿಯಲ್ಲಿ ಯಾವುದೇ ಬಲೆಗಳನ್ನು / ಸಾಧನಗಳನ್ನು ಉಪಯೋಗಿಸಿ ಮೀನುಗಾರಿಕೆಗಾಗಿ ಯಾಂತ್ರೀಕೃತ ದೋಣಿಗಳ ಮತ್ತು 10 ಅಶ್ವಶಕ್ತಿ (ಹೆಚ್.ಪಿ) ಸಾಮರ್ಥ್ಯಕ್ಕಿಂತ ಮೇಲ್ಪಟ್ಟ ಇನ್‌ಬೋರ್ಡ್ ಅಥವಾ ಔಟ್‌ಬೋರ್ಡ್ ಯಂತ್ರಗಳನ್ನು ಅಳವಡಿಸಿರುವ ಸಾಂಪ್ರದಾಯಿಕ ದೋಣಿಗಳ ಮುಖಾಂತರ ಕೈಗೊಳ್ಳುವ ಮೀನುಗಾರಿಕೆ ಚಟುವಟಿಕೆಯನ್ನು ಜೂನ್ 1 ರಿಂದ ಜುಲೈ 31 ರವರೆಗೆ ಒಟ್ಟು 61 ದಿನಗಳ ನಿಷೇಧವನ್ನು ಹೇರಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.

ದೋಣಿಯನ್ನು ಸಾಗಿಸುವ ಉದ್ದೇಶಕ್ಕಾಗಿ 10 ಅಶ್ವಶಕ್ತಿಯ ವರೆಗಿನ ಸಾಮರ್ಥ್ಯದ ಮೋಟರೀಕೃತ ದೋಣಿ ಹಾಗೂ ಸಾಂಪ್ರದಾಯಕ/ ನಾಡದೋಣಿಗಳು ಕರಾವಳಿ ಮೀನುಗಾರಿಕೆಯನ್ನು ಕೈಗೊಳ್ಳಲು ಅನುಮತಿ ನೀಡಲಾಗಿದೆ.

ಮೀನುಗಾರಿಕೆ ನಿಷೇಧಿಸಿದ ಸರಕಾರಿ ಆದೇಶವನ್ನು ಉಲ್ಲಂಘಿಸುವ ಮೀನುಗಾರಿಕಾ ದೋಣಿಗಳು ಮತ್ತು ಮೀನುಗಾರರು ಕರ್ನಾಟಕ ಕಡಲ ಮೀನುಗಾರಿಕೆ ಕಾಯ್ದೆ 1986 ರಲ್ಲಿ ವಿಧಿಸಲಾಗಿರುವ ದಂಡನೆಗಳಿಗೆ ಹೊಣೆಯಾಗುವುದಲ್ಲದೇ, ಒಂದು ವರ್ಷದ ಅವಧಿಗೆ ಡೆಲಿವರಿ ಪಾಯಿಂಟ್‌ನಲ್ಲಿ ರಾಜ್ಯ ಮಾರಾಟಕರ ರಹಿತ ಡೀಸಿಲ್ ಪಡೆಯಲು ಅನರ್ಹರಾಗುತ್ತಾರೆ. ಈ ಆದೇಶವನ್ನು ಕರಾವಳಿ ಪ್ರದೇಶದ ಎಲ್ಲಾ ಮೀನುಗಾರರು ಪಾಲಿಸಿ, ಸರಕಾರದೊಂದಿಗೆ ಸಹಕರಿಸುವಂತೆ ಮೀನುಗಾರಿಕಾ ಇಲಾಖೆಯ ಜಂಟಿ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

 

Previous Post

ಬೆಂಗಳೂರು-ಮಾಹೆಯಿಂದ ಮೊದಲ ಮಾನ್ಸೂನ್‌ ಸ್ಕೂಲ್‌ : ಆರುದಿನಗಳ ಕಾರ್ಯಕ್ರಮ-ಯಾವುದೇ ನೋಂದಣಿ ಶುಲ್ಕವಿಲ್ಲ..!!

Next Post

ಕಾಪು :ಚಾಲಕನ ನಿಯಂತ್ರಣ ತಪ್ಪಿ ಹೆದ್ದಾರಿ ಬದಿಯ ಮೋರಿಗೆ ಢಿಕ್ಕಿ ಹೊಡೆದು ಪಲ್ಟಿಯಾದ ಕಾರು :ನಾಲ್ವರು ವಿದ್ಯಾರ್ಥಿಗಳಿಗೆ ಗಾಯ..!!

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post
ಕಾಪು :ಚಾಲಕನ ನಿಯಂತ್ರಣ ತಪ್ಪಿ ಹೆದ್ದಾರಿ ಬದಿಯ ಮೋರಿಗೆ ಢಿಕ್ಕಿ ಹೊಡೆದು ಪಲ್ಟಿಯಾದ ಕಾರು :ನಾಲ್ವರು ವಿದ್ಯಾರ್ಥಿಗಳಿಗೆ ಗಾಯ..!!

ಕಾಪು :ಚಾಲಕನ ನಿಯಂತ್ರಣ ತಪ್ಪಿ ಹೆದ್ದಾರಿ ಬದಿಯ ಮೋರಿಗೆ ಢಿಕ್ಕಿ ಹೊಡೆದು ಪಲ್ಟಿಯಾದ ಕಾರು :ನಾಲ್ವರು ವಿದ್ಯಾರ್ಥಿಗಳಿಗೆ ಗಾಯ..!!

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 23.9k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023
ಉಡುಪಿ: ಮಳೆ ಕಡಿಮೆ ಇರುವುದರಿಂದ ಉಡುಪಿ ಜಿಲ್ಲೆ ಶಾಲಾ ಕಾಲೇಜುಗಳಿಗೆ ಗುರುವಾರ ರಜೆ ಇರುವುದಿಲ್ಲ : ಜಿಲ್ಲಾಧಿಕಾರಿ ಮಾಹಿತಿ…!!

ಉಡುಪಿ: ಮಳೆ ಕಡಿಮೆ ಇರುವುದರಿಂದ ಉಡುಪಿ ಜಿಲ್ಲೆ ಶಾಲಾ ಕಾಲೇಜುಗಳಿಗೆ ಗುರುವಾರ ರಜೆ ಇರುವುದಿಲ್ಲ : ಜಿಲ್ಲಾಧಿಕಾರಿ ಮಾಹಿತಿ…!!

26/06/2024

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ಕಾಪು :ಚಾಲಕನ ನಿಯಂತ್ರಣ ಡಿವೈಡರ್ ಗೆ ಗುದ್ದಿದ ಕಾರು : ಅಪಘಾತ ದ ತೀವ್ರತೆಗೆ ನಜ್ಜುಗುಜ್ಜಾದ ಕಾರು..!!

ಕಾಪು :ಚಾಲಕನ ನಿಯಂತ್ರಣ ಡಿವೈಡರ್ ಗೆ ಗುದ್ದಿದ ಕಾರು : ಅಪಘಾತ ದ ತೀವ್ರತೆಗೆ ನಜ್ಜುಗುಜ್ಜಾದ ಕಾರು..!!

06/06/2025
ಉಡುಪಿ :ಶ್ರೀಕೃಷ್ಣ ಮಠದಲ್ಲಿ ಗಂಗಾ ಭಾಗಿರತಿ ಗುಡಿ ಶತಮಾನೋತ್ಸವ ಪ್ರಯುಕ್ತ ಸಂಕಲ್ಪಪೂರ್ವ ಗಂಗಾ ಸ್ನಾನ ಸಂಪನ್ನ..!!

ಉಡುಪಿ :ಶ್ರೀಕೃಷ್ಣ ಮಠದಲ್ಲಿ ಗಂಗಾ ಭಾಗಿರತಿ ಗುಡಿ ಶತಮಾನೋತ್ಸವ ಪ್ರಯುಕ್ತ ಸಂಕಲ್ಪಪೂರ್ವ ಗಂಗಾ ಸ್ನಾನ ಸಂಪನ್ನ..!!

05/06/2025
ರಕ್ಷಿಸಲ್ಪಟ್ಟ ಮಹಿಳೆ ಮಹಿಳಾ ನಿಲಯಕ್ಕೆ: ಸೂಚನೆ…!!

ರಕ್ಷಿಸಲ್ಪಟ್ಟ ಮಹಿಳೆ ಮಹಿಳಾ ನಿಲಯಕ್ಕೆ: ಸೂಚನೆ…!!

05/06/2025
ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ RCB ಸಂಭ್ರಮಾಚರಣೆ ಸಂದರ್ಭದಲ್ಲಿ ಕಾಲ್ತುಳಿತ :  ಏಳು ಮಂದಿ ಆರ್​ಸಿಬಿ ಅಭಿಮಾನಿಗಳು ಮೃತ್ಯು..!!

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ RCB ಸಂಭ್ರಮಾಚರಣೆ ಸಂದರ್ಭದಲ್ಲಿ ಕಾಲ್ತುಳಿತ :  ಏಳು ಮಂದಿ ಆರ್​ಸಿಬಿ ಅಭಿಮಾನಿಗಳು ಮೃತ್ಯು..!!

04/06/2025

Recent News

ಕಾಪು :ಚಾಲಕನ ನಿಯಂತ್ರಣ ಡಿವೈಡರ್ ಗೆ ಗುದ್ದಿದ ಕಾರು : ಅಪಘಾತ ದ ತೀವ್ರತೆಗೆ ನಜ್ಜುಗುಜ್ಜಾದ ಕಾರು..!!

ಕಾಪು :ಚಾಲಕನ ನಿಯಂತ್ರಣ ಡಿವೈಡರ್ ಗೆ ಗುದ್ದಿದ ಕಾರು : ಅಪಘಾತ ದ ತೀವ್ರತೆಗೆ ನಜ್ಜುಗುಜ್ಜಾದ ಕಾರು..!!

06/06/2025
ಉಡುಪಿ :ಶ್ರೀಕೃಷ್ಣ ಮಠದಲ್ಲಿ ಗಂಗಾ ಭಾಗಿರತಿ ಗುಡಿ ಶತಮಾನೋತ್ಸವ ಪ್ರಯುಕ್ತ ಸಂಕಲ್ಪಪೂರ್ವ ಗಂಗಾ ಸ್ನಾನ ಸಂಪನ್ನ..!!

ಉಡುಪಿ :ಶ್ರೀಕೃಷ್ಣ ಮಠದಲ್ಲಿ ಗಂಗಾ ಭಾಗಿರತಿ ಗುಡಿ ಶತಮಾನೋತ್ಸವ ಪ್ರಯುಕ್ತ ಸಂಕಲ್ಪಪೂರ್ವ ಗಂಗಾ ಸ್ನಾನ ಸಂಪನ್ನ..!!

05/06/2025
ರಕ್ಷಿಸಲ್ಪಟ್ಟ ಮಹಿಳೆ ಮಹಿಳಾ ನಿಲಯಕ್ಕೆ: ಸೂಚನೆ…!!

ರಕ್ಷಿಸಲ್ಪಟ್ಟ ಮಹಿಳೆ ಮಹಿಳಾ ನಿಲಯಕ್ಕೆ: ಸೂಚನೆ…!!

05/06/2025
ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ RCB ಸಂಭ್ರಮಾಚರಣೆ ಸಂದರ್ಭದಲ್ಲಿ ಕಾಲ್ತುಳಿತ :  ಏಳು ಮಂದಿ ಆರ್​ಸಿಬಿ ಅಭಿಮಾನಿಗಳು ಮೃತ್ಯು..!!

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ RCB ಸಂಭ್ರಮಾಚರಣೆ ಸಂದರ್ಭದಲ್ಲಿ ಕಾಲ್ತುಳಿತ :  ಏಳು ಮಂದಿ ಆರ್​ಸಿಬಿ ಅಭಿಮಾನಿಗಳು ಮೃತ್ಯು..!!

04/06/2025
ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ

Pages

Social Media

Facebook-f Facebook-f Instagram Youtube Twitter Whatsapp

Copyright © 2023 Dhrishya News I All Copyright Reserved