Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ಸುದ್ದಿಗಳು

ಲೋಕಸಭೆ ಚುನಾವಣೆ ಪ್ರಚಾರ ಮುಗಿದ ಬಳಿಕ ಎರಡು ದಿನಗಳ ಕಾಲ ಕನ್ಯಾಕುಮಾರಿಯಲ್ಲಿ ಧ್ಯಾನ ಮಾಡಲಿರುವ ಪ್ರಧಾನಿ ಮೋದಿ..!!

Dhrishya News by Dhrishya News
29/05/2024
in ಸುದ್ದಿಗಳು
0
ಲೋಕಸಭೆ ಚುನಾವಣೆ ಪ್ರಚಾರ ಮುಗಿದ ಬಳಿಕ ಎರಡು ದಿನಗಳ ಕಾಲ ಕನ್ಯಾಕುಮಾರಿಯಲ್ಲಿ ಧ್ಯಾನ ಮಾಡಲಿರುವ ಪ್ರಧಾನಿ ಮೋದಿ..!!
0
SHARES
25
VIEWS
Share on FacebookShare on Twitter

ನವದೆಹಲಿ:ಮೇ 29:ಲೋಕಸಭೆ ಚುನಾವಣೆ ಅಂತಿಮ ಘಟ್ಟ ಸಮೀಪಿಸುತ್ತಿರುವ ಬೆನ್ನಲ್ಲೇ ಪ್ರಧಾನಿ ಮೋದಿ ಅವರು ಮೇ 30 ರಿಂದ ಜೂನ್ 1 ರವರೆಗೆ ತಮಿಳುನಾಡಿನ ಕನ್ಯಾಕುಮಾರಿಗೆ ಭೇಟಿ ನೀಡಲಿದ್ದು, ಅಲ್ಲಿ ಅವರು ಧ್ಯಾನ ಮಾಡಲಿದ್ದಾರೆ. 2019ರ ಲೋಕಸಭಾ ಚುನಾವಣೆ ವೇಳೆ ಅವರು ಇದೇ ರೀತಿ ಕೇದಾರನಾಥ ದೇಗುಲಕ್ಕೆ ಭೇಟಿ ನೀಡಿದ್ದರು. ಈ ವೇಳೆ ಕೆಲವು ಗಂಟೆಗಳ ಕಾಲ ಅಲ್ಲಿಯೇ ಧ್ಯಾನಕ್ಕೆ ಕುಳಿತಿದ್ದರು. ಅದರಂತೆ ಈ ಬಾರಿ ಅವರು ತಮಿಳುನಾಡಿನ ಕನ್ಯಾಕುಮಾರಿಯಲ್ಲಿರುವ ಸ್ವಾಮಿ ವಿವೇಕಾನಂದ ರಾಕ್ ಸ್ಮಾರಕದಲ್ಲಿ ಧ್ಯಾನ ಮಾಡಲಿದ್ದಾರೆ. ಮೇ 30ರ ಸಂಜೆಯಿಂದ ಜೂನ್ 1 ರ ಸಂಜೆಯವರೆಗೆ ಎರಡು ದಿನಗಳ ಕಾಲ ಧ್ಯಾನದಲ್ಲಿ ತೊಡಗಲಿದ್ದಾರೆ ಎಂದು ಪಕ್ಷದ ಮುಖಂಡರು ತಿಳಿಸಿದ್ದಾರೆ.

ಗುಹೆಯಲ್ಲಿ ಧ್ಯಾನ:2019ರ ಲೋಕಸಭೆ ಚುನಾವಣೆ ವೇಳೆ ಪ್ರಧಾನಿ ಮೋದಿ ಕೇದಾರನಾಥ ಗುಹೆಯಲ್ಲಿ ಧ್ಯಾನ ಮಾಡಿ ಇಡೀ ರಾಷ್ಟ್ರದ ಗಮನ ಸೆಳೆದಿದ್ದರು. ಈ ಹಿಂದೆ 2014ರ ಚುನಾವಣೆ ವೇಳೆ ಮೋದಿ ಶಿವಾಜಿ ಪ್ರತಾಪಗಢಕ್ಕೆ ಭೇಟಿ ನೀಡಿದ್ದರು. ದೇಶದ 543 ಲೋಕಸಭಾ ಸ್ಥಾನಗಳಿಗೆ ಏಪ್ರಿಲ್ 19 ರಂದು ಪ್ರಾರಂಭವಾದ ಚುನಾವಣಾ ಪ್ರಕ್ರಿಯೆಯು ಜೂನ್ 1 ರಂದು ಅಂತಿಮ ಹಂತದ ಮತದಾನದೊಂದಿಗೆ ಕೊನೆಗೊಳ್ಳಲಿದೆ. ಜೂನ್ 4 ರಂದು ಮತ ಎಣಿಕೆ ನಡೆಯಲಿದೆ.

Previous Post

ಕಾಪು :ಚಾಲಕನ ನಿಯಂತ್ರಣ ತಪ್ಪಿ ಹೆದ್ದಾರಿ ಬದಿಯ ಮೋರಿಗೆ ಢಿಕ್ಕಿ ಹೊಡೆದು ಪಲ್ಟಿಯಾದ ಕಾರು :ನಾಲ್ವರು ವಿದ್ಯಾರ್ಥಿಗಳಿಗೆ ಗಾಯ..!!

Next Post

ಶ್ರೀ ಚಕ್ರ ಪೀಠ ಸರಪೂಜ್ಯತೆ ಶ್ರೀ ದುರ್ಗಾ ಆದಿಶಕ್ತಿ ಕ್ಷೇತ್ರ ದೊಡ್ಡಣ್ಣಗುಡ್ಡೆ : ಮಹಾ ಚಂಡಿಕಾಯಾಗ ಮಹಾ ಮಂತ್ರಕ್ಷತೆ ಸಂಪನ್ನ..!!

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post
ಶ್ರೀ ಚಕ್ರ ಪೀಠ ಸರಪೂಜ್ಯತೆ ಶ್ರೀ ದುರ್ಗಾ ಆದಿಶಕ್ತಿ ಕ್ಷೇತ್ರ ದೊಡ್ಡಣ್ಣಗುಡ್ಡೆ : ಮಹಾ ಚಂಡಿಕಾಯಾಗ ಮಹಾ ಮಂತ್ರಕ್ಷತೆ ಸಂಪನ್ನ..!!

ಶ್ರೀ ಚಕ್ರ ಪೀಠ ಸರಪೂಜ್ಯತೆ ಶ್ರೀ ದುರ್ಗಾ ಆದಿಶಕ್ತಿ ಕ್ಷೇತ್ರ ದೊಡ್ಡಣ್ಣಗುಡ್ಡೆ : ಮಹಾ ಚಂಡಿಕಾಯಾಗ ಮಹಾ ಮಂತ್ರಕ್ಷತೆ ಸಂಪನ್ನ..!!

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 23.9k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023
ಉಡುಪಿ: ಮಳೆ ಕಡಿಮೆ ಇರುವುದರಿಂದ ಉಡುಪಿ ಜಿಲ್ಲೆ ಶಾಲಾ ಕಾಲೇಜುಗಳಿಗೆ ಗುರುವಾರ ರಜೆ ಇರುವುದಿಲ್ಲ : ಜಿಲ್ಲಾಧಿಕಾರಿ ಮಾಹಿತಿ…!!

ಉಡುಪಿ: ಮಳೆ ಕಡಿಮೆ ಇರುವುದರಿಂದ ಉಡುಪಿ ಜಿಲ್ಲೆ ಶಾಲಾ ಕಾಲೇಜುಗಳಿಗೆ ಗುರುವಾರ ರಜೆ ಇರುವುದಿಲ್ಲ : ಜಿಲ್ಲಾಧಿಕಾರಿ ಮಾಹಿತಿ…!!

26/06/2024

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ಉಡುಪಿ – ಉಚ್ಚಿಲ ದಸರಾ-2025 : ಉಚ್ಚಿಲದಲ್ಲಿ ಪೂರ್ವಭಾವಿ ಸಭೆ.!!

ಉಡುಪಿ – ಉಚ್ಚಿಲ ದಸರಾ-2025 : ಉಚ್ಚಿಲದಲ್ಲಿ ಪೂರ್ವಭಾವಿ ಸಭೆ.!!

07/07/2025
ಸಿದ್ದಾಪುರ-ಹೆಬ್ರಿ, ರಾಜ್ಯ ಹೆದ್ದಾರಿ ಕಾಮಗಾರಿ ಹಿನ್ನೆಲೆ ಜುಲೈ 30ರವರೆಗೆ ವಾಹನ ಸಂಚಾರ ನಿಷೇಧ..!!

ಹಿಂದೂ ಜಾಗರಣ ವೇದಿಕೆ ಮುಖಂಡ  ಸತೀಶ್ ಪೂಜಾರಿ ಉಡುಪಿ ಜಿಲ್ಲೆಗೆ ಪ್ರವೇಶಿಸದಂತೆ ನಿಷೇದಿಸಿ ಜಿಲ್ಲಾಧಿಕಾರಿ ಆದೇಶ..!!

07/07/2025
ಆದರ್ಶ ಚಾರಿಟೇಬಲ್ ಟ್ರಸ್ಟ್ (ರಿ.) ಮತ್ತು ಆದರ್ಶ ಆಸ್ಪತ್ರೆ ಉಡುಪಿ ಆಶ್ರಯದಲ್ಲಿ ಉಚಿತ ವೈದ್ಯಕೀಯ ತಪಾಸಣಾ ಶಿಬಿರ ಹಾಗೂ ವೈದ್ಯರಿಗೆ ಸನ್ಮಾನ..!!

ಆದರ್ಶ ಚಾರಿಟೇಬಲ್ ಟ್ರಸ್ಟ್ (ರಿ.) ಮತ್ತು ಆದರ್ಶ ಆಸ್ಪತ್ರೆ ಉಡುಪಿ ಆಶ್ರಯದಲ್ಲಿ ಉಚಿತ ವೈದ್ಯಕೀಯ ತಪಾಸಣಾ ಶಿಬಿರ ಹಾಗೂ ವೈದ್ಯರಿಗೆ ಸನ್ಮಾನ..!!

06/07/2025
*₹ 10 ಲಕ್ಷ ವೆಚ್ಚದಲ್ಲಿ ನಿರ್ಮಾಣಗೊಂಡ ಸಂತೆಕಟ್ಟೆ ಒಣಮೀನು ಮಾರುಕಟ್ಟೆ ಉದ್ಘಾಟನೆ..!!

*₹ 10 ಲಕ್ಷ ವೆಚ್ಚದಲ್ಲಿ ನಿರ್ಮಾಣಗೊಂಡ ಸಂತೆಕಟ್ಟೆ ಒಣಮೀನು ಮಾರುಕಟ್ಟೆ ಉದ್ಘಾಟನೆ..!!

06/07/2025

Recent News

ಉಡುಪಿ – ಉಚ್ಚಿಲ ದಸರಾ-2025 : ಉಚ್ಚಿಲದಲ್ಲಿ ಪೂರ್ವಭಾವಿ ಸಭೆ.!!

ಉಡುಪಿ – ಉಚ್ಚಿಲ ದಸರಾ-2025 : ಉಚ್ಚಿಲದಲ್ಲಿ ಪೂರ್ವಭಾವಿ ಸಭೆ.!!

07/07/2025
ಸಿದ್ದಾಪುರ-ಹೆಬ್ರಿ, ರಾಜ್ಯ ಹೆದ್ದಾರಿ ಕಾಮಗಾರಿ ಹಿನ್ನೆಲೆ ಜುಲೈ 30ರವರೆಗೆ ವಾಹನ ಸಂಚಾರ ನಿಷೇಧ..!!

ಹಿಂದೂ ಜಾಗರಣ ವೇದಿಕೆ ಮುಖಂಡ  ಸತೀಶ್ ಪೂಜಾರಿ ಉಡುಪಿ ಜಿಲ್ಲೆಗೆ ಪ್ರವೇಶಿಸದಂತೆ ನಿಷೇದಿಸಿ ಜಿಲ್ಲಾಧಿಕಾರಿ ಆದೇಶ..!!

07/07/2025
ಆದರ್ಶ ಚಾರಿಟೇಬಲ್ ಟ್ರಸ್ಟ್ (ರಿ.) ಮತ್ತು ಆದರ್ಶ ಆಸ್ಪತ್ರೆ ಉಡುಪಿ ಆಶ್ರಯದಲ್ಲಿ ಉಚಿತ ವೈದ್ಯಕೀಯ ತಪಾಸಣಾ ಶಿಬಿರ ಹಾಗೂ ವೈದ್ಯರಿಗೆ ಸನ್ಮಾನ..!!

ಆದರ್ಶ ಚಾರಿಟೇಬಲ್ ಟ್ರಸ್ಟ್ (ರಿ.) ಮತ್ತು ಆದರ್ಶ ಆಸ್ಪತ್ರೆ ಉಡುಪಿ ಆಶ್ರಯದಲ್ಲಿ ಉಚಿತ ವೈದ್ಯಕೀಯ ತಪಾಸಣಾ ಶಿಬಿರ ಹಾಗೂ ವೈದ್ಯರಿಗೆ ಸನ್ಮಾನ..!!

06/07/2025
*₹ 10 ಲಕ್ಷ ವೆಚ್ಚದಲ್ಲಿ ನಿರ್ಮಾಣಗೊಂಡ ಸಂತೆಕಟ್ಟೆ ಒಣಮೀನು ಮಾರುಕಟ್ಟೆ ಉದ್ಘಾಟನೆ..!!

*₹ 10 ಲಕ್ಷ ವೆಚ್ಚದಲ್ಲಿ ನಿರ್ಮಾಣಗೊಂಡ ಸಂತೆಕಟ್ಟೆ ಒಣಮೀನು ಮಾರುಕಟ್ಟೆ ಉದ್ಘಾಟನೆ..!!

06/07/2025
ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ

Pages

Social Media

Facebook-f Facebook-f Instagram Youtube Twitter Whatsapp

Copyright © 2023 Dhrishya News I All Copyright Reserved