Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ಸುದ್ದಿಗಳು

ರಾಜ್ಯದಲ್ಲಿ ಇಂದಿನಿಂದ ಶಾಲೆಗಳು ಆರಂಭ : ಮೊದಲ ದಿನವೇ ಪಠ್ಯಪುಸ್ತಕ,ಸಮವಸ್ತ್ರ ವಿತರಣೆ..!!

Dhrishya News by Dhrishya News
29/05/2024
in ಸುದ್ದಿಗಳು
0
0
SHARES
15
VIEWS
Share on FacebookShare on Twitter

ಬೆಂಗಳೂರು : ಮೇ 29:ರಾಜ್ಯಾದ್ಯಂತ ಪ್ರಾಥಮಿಕ ಹಾಗೂ ಪ್ರೌಢಶಾಲೆಗಳು ಮೇ 29ರ ಇಂದಿನಿಂದ ಪುನರಾರಂಭವಾಗುತ್ತಿದ್ದು, 31 ರಂದು ರಾಜ್ಯದ ಎಲ್ಲ ಶಾಲೆಗಳಲ್ಲೂ ಏಕಕಾಲಕ್ಕೆ ಪ್ರಾರಂಭೋತ್ಸವ ಹಮ್ಮಿಕೊಳ್ಳಲಾಗಿದೆ.

2024-25ನೇ ಸಾಲಿನ ಶಿಕ್ಷಣವನ್ನು ʼಶೈಕ್ಷಣಿಕ ಬಲವರ್ಧನೆʼ ಪರಿಕಲ್ಪನೆಯ ಆಧಾರದಲ್ಲಿ ನಿರ್ವಹಿಸಲು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಘೋಷವಾಕ್ಯ ಸಿದ್ಧಪಡಿಸಿದ್ದು, ಕಲಿಕಾ ಗುಣಮಟ್ಟ ಹಾಗೂ ತಂತ್ರಜ್ಞಾನ ಆಧಾರಿತ ಬೋಧನೆಗೆ ಹೆಚ್ಚಿನ ಒತ್ತು ನೀಡಲು ಸೂಚಿಸಿದೆ.

ಶಾಲಾ ಮಕ್ಕಳಿಗೆ ಮೊದಲ ದಿನದಿಂದಲೇ ಪಠ್ಯಪುಸ್ತಕ, ಎರಡು ಜೊತೆ ಸಮವಸ್ತ್ರ ವಿತರಿಸಲಾಗುತ್ತದೆ. ಇದೇ ಮೊದಲ ಬಾರಿ ಶಾಲಾ ಆರಂಭಕ್ಕೂ ಮೊದಲೇ ಎಲ್ಲ ವಿಷಯಗಳ ಪಠ್ಯಪುಸ್ತಕಗಳು ಶಾಲೆಗಳನ್ನು ತಲುಪಿವೆ. ಒಂದೇ ಬಾರಿಗೆ ಎರಡೂ ಜೊತೆ ಸಮವಸ್ತ್ರ ನೀಡಲಾಗುತ್ತಿದೆ.

ಒಂದನೇ ತರಗತಿಗೆ ಸೇರುವ ಮಕ್ಕಳಿಗೆ ಜೂನ್‌ 1ಕ್ಕೆ 6 ವರ್ಷ ಪೂರ್ಣಗೊಂಡಿರಬೇಕು ಎಂಬ ನಿಯಮ ರೂಪಿಸಲಾಗಿದೆ. ಆದರೆ, ಈ ನಿಯಮ 2024-25ನೇ ಶೈಕ್ಷಣಿಕ ಸಾಲಿಗೆ ಅನ್ವಯಿಸುವುದಿಲ್ಲ. ಮುಂದಿನ ವರ್ಷದಿಂದ ಶಾಲೆಗೆ ಸೇರಿಸುವ ಮಕ್ಕಳಿಗೆ ಈ ನಿಯಮ ಕಡ್ಡಾಯ.

ಶಾಲೆಗೆ ಮಕ್ಕಳನ್ನು ಸೇರಿಸುವಾಗ ಜನನ ಪ್ರಮಾಣಪತ್ರ, ಆಸ್ಪತ್ರೆ ದಾಖಲೆ, ಅಂಗನವಾಡಿ, ಆರೋಗ್ಯ ಸಹಾಯಕಿಯರ ದೃಢೀಕರಣ, ಇಲ್ಲವೇ ಪೋಷಕರು ನೀಡುವ ಸ್ವಯಂ ದೃಢೀಕರಿಸಿದ ಪ್ರಮಾಣ ಪತ್ರ ಸೇರಿದಂತೆ ಯಾವುದಾದರೂ ಒಂದು ದಾಖಲೆ ಸಲ್ಲಿಸಬೇಕು.

Previous Post

ವೈದಿಕ ಶಿಕ್ಷಣದ ಜೊತೆಗೆ ಲೌಕಿಕ ಶಿಕ್ಷಣ ನೀಡುವ ಶ್ರೀ ಸುಗುಣ ಸ್ಕೂಲ್ ಪ್ರಾರಂಭ..!!

Next Post

ಪಾದುರು:ಮರದ ಪುಡಿ ದಾಸ್ತಾನು ಘಟಕದಲ್ಲಿ ಅಗ್ನಿ ಅವಘಡ…..!!

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post

ಪಾದುರು:ಮರದ ಪುಡಿ ದಾಸ್ತಾನು ಘಟಕದಲ್ಲಿ ಅಗ್ನಿ ಅವಘಡ…..!!

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 24k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

04/02/2026

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ಶ್ರೀಕೃಷ್ಣ ಸನ್ನಿಧಿಯಲ್ಲಿ 25 ಗಂಟೆಗಳ ನಿರಂತರ ದಾಸವಾಣಿ ಗಾಯನ

ಶ್ರೀಕೃಷ್ಣ ಸನ್ನಿಧಿಯಲ್ಲಿ 25 ಗಂಟೆಗಳ ನಿರಂತರ ದಾಸವಾಣಿ ಗಾಯನ

23/08/2026
ತುಳುನಾಡಿನ ಬಾಲಪ್ರತಿಭೆ ಸಚಿತ ರಾವ್ ಅವರಿಗೆ ಜೂನಿಯರ್ ಮಾಡೆಲ್ ಇಂಟರ್ನ್ಯಾಷನಲ್ 2026 ಕಿರೀಟ

ತುಳುನಾಡಿನ ಬಾಲಪ್ರತಿಭೆ ಸಚಿತ ರಾವ್ ಅವರಿಗೆ ಜೂನಿಯರ್ ಮಾಡೆಲ್ ಇಂಟರ್ನ್ಯಾಷನಲ್ 2026 ಕಿರೀಟ

23/08/2026
ಉಡುಪಿ ಜಿಲ್ಲಾ ಮಾಜಿ ಸೈನಿಕರ ಸಹಕಾರ ಸಂಘಕ್ಕೆ ಸಾಧನಾ ಪ್ರಶಸ್ತಿ

ಉಡುಪಿ ಜಿಲ್ಲಾ ಮಾಜಿ ಸೈನಿಕರ ಸಹಕಾರ ಸಂಘಕ್ಕೆ ಸಾಧನಾ ಪ್ರಶಸ್ತಿ

22/08/2026
ಶ್ರಾವಣ ಶನಿವಾರದ ಪ್ರಯುಕ್ತ ಶ್ರೀ ಕೃಷ್ಣ ಮಠದಲ್ಲಿ ವಿಶೇಷ ಅನ್ನದಾನ

ಶ್ರಾವಣ ಶನಿವಾರದ ಪ್ರಯುಕ್ತ ಶ್ರೀ ಕೃಷ್ಣ ಮಠದಲ್ಲಿ ವಿಶೇಷ ಅನ್ನದಾನ

22/08/2026

Recent News

ಶ್ರೀಕೃಷ್ಣ ಸನ್ನಿಧಿಯಲ್ಲಿ 25 ಗಂಟೆಗಳ ನಿರಂತರ ದಾಸವಾಣಿ ಗಾಯನ

ಶ್ರೀಕೃಷ್ಣ ಸನ್ನಿಧಿಯಲ್ಲಿ 25 ಗಂಟೆಗಳ ನಿರಂತರ ದಾಸವಾಣಿ ಗಾಯನ

23/08/2026
ತುಳುನಾಡಿನ ಬಾಲಪ್ರತಿಭೆ ಸಚಿತ ರಾವ್ ಅವರಿಗೆ ಜೂನಿಯರ್ ಮಾಡೆಲ್ ಇಂಟರ್ನ್ಯಾಷನಲ್ 2026 ಕಿರೀಟ

ತುಳುನಾಡಿನ ಬಾಲಪ್ರತಿಭೆ ಸಚಿತ ರಾವ್ ಅವರಿಗೆ ಜೂನಿಯರ್ ಮಾಡೆಲ್ ಇಂಟರ್ನ್ಯಾಷನಲ್ 2026 ಕಿರೀಟ

23/08/2026
ಉಡುಪಿ ಜಿಲ್ಲಾ ಮಾಜಿ ಸೈನಿಕರ ಸಹಕಾರ ಸಂಘಕ್ಕೆ ಸಾಧನಾ ಪ್ರಶಸ್ತಿ

ಉಡುಪಿ ಜಿಲ್ಲಾ ಮಾಜಿ ಸೈನಿಕರ ಸಹಕಾರ ಸಂಘಕ್ಕೆ ಸಾಧನಾ ಪ್ರಶಸ್ತಿ

22/08/2026
ಶ್ರಾವಣ ಶನಿವಾರದ ಪ್ರಯುಕ್ತ ಶ್ರೀ ಕೃಷ್ಣ ಮಠದಲ್ಲಿ ವಿಶೇಷ ಅನ್ನದಾನ

ಶ್ರಾವಣ ಶನಿವಾರದ ಪ್ರಯುಕ್ತ ಶ್ರೀ ಕೃಷ್ಣ ಮಠದಲ್ಲಿ ವಿಶೇಷ ಅನ್ನದಾನ

22/08/2026