Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ಸುದ್ದಿಗಳು

ಉಡುಪಿ :ಲಂಚ ಸ್ವೀಕಾರ ಆರೋಪದಲ್ಲಿ ಉಪ್ಪೂರು ಪಿಡಿಒ, ಬಿಲ್‌ ಕಲೆಕ್ಟರ್ ಲೋಕಾಯುಕ್ತ ಬಲೆಗೆ..!!

Dhrishya News by Dhrishya News
30/05/2024
in ಸುದ್ದಿಗಳು
0
0
SHARES
42
VIEWS
Share on FacebookShare on Twitter

ಉಡುಪಿ: ಭೂಮಿಯ 9 ಮತ್ತು 11 ದಾಖಲೆ ನೀಡಲು ಲಂಚ ಸ್ವೀಕರಿಸುತ್ತಿದ್ದ ಉಪ್ಪೂರು ಪಿಡಿಒ ಇನಾಯತ್ ಉಲ್ಲಾ ಬೇಗ್ ಹಾಗೂ ಬಿಲ್ ಕಲೆಕ್ಟರ್ ಸಂಜಯ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ

ರವಿ ಡಿಲಿಮಾ ಅವರಿಂದ 13,300 ರೂ. ಲಂಚ ಪಡೆಯುತ್ತಿದ್ದಾಗ ಲೋಕಾಯುಕ್ತ ಪೊಲೀಸರು ಕಾರ್ಯಾಚರಣೆ ನಡೆಸಿದ್ದಾರೆ. ಲೋಕಾಯುಕ್ತ ಎಸ್‌ಪಿ ನಟರಾಜ್ ಅವರ ಮಾರ್ಗದರ್ಶನದಲ್ಲಿ ಡಿವೈಎಸ್‌ಪಿ ಕೆ.ಸಿ. ಪ್ರಕಾಶ್‌ ಅವರ ನೇತೃತ್ವದಲ್ಲಿ ಪೊಲೀಸ್ ನಿರೀಕ್ಷಕರಾದ ಮಂಜುನಾಥ್, ರಫೀಕ್ ಕಾರ್ಯಾಚರಣೆಯಲ್ಲಿ ಪಾಲ್ಗೊಂಡಿದ್ದರು.

ಇಬ್ಬರಿಗೂ ಜೂನ್ 12ರ ವರೆಗೆ ನ್ಯಾಯಾಂಗ ಬಂಧನ ವಿಧಿಸಲಾಗಿದೆ.

Previous Post

ಕಾರ್ಕಳ :  ಹಾಳೆಕಟ್ಟೆ ಕಲ್ಯಾ ಮಲಯ್ಯಬೆಟ್ಟು ಬಳಿ ಹಾಡುಹಗಲೇ ಕಾಣಿಸಿಕೊಂಡ ಚಿರತೆ..!!

Next Post

ಮಾಹೆಯಲ್ಲಿ ವೈದ್ಯಕೀಯ ಉಪಕರಣಗಳ ವಿನ್ಯಾಸ, ಅಭಿವೃದ್ಧಿ ಮತ್ತು ವಾಣಿಜ್ಯೀಕರಣದ ಕುರಿತ ಮಹತ್ತ್ವದ ಕಾರ್ಯಾಗಾರ..!!

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post

ಮಾಹೆಯಲ್ಲಿ ವೈದ್ಯಕೀಯ ಉಪಕರಣಗಳ ವಿನ್ಯಾಸ, ಅಭಿವೃದ್ಧಿ ಮತ್ತು ವಾಣಿಜ್ಯೀಕರಣದ ಕುರಿತ ಮಹತ್ತ್ವದ ಕಾರ್ಯಾಗಾರ..!!

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 24k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

04/02/2026

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ಇಂಡಸ್ಟ್ರಿಯಲ್ ಎಐ ಅನ್ನು ಚುರುಕುಗೊಳಿಸಲು ಬೆಂಗಳೂರಿನ ಎಬಿಬಿ ಇನ್ನೋವೇಶನ್ ಸೆಂಟರ್‌ ನಲ್ಲಿ ನಡೆದ ಎಬಿಬಿ ಆಕ್ಸಿಲರೇಟರ್ ಕಾರ್ಯಕ್ರಮದಲ್ಲಿ 37 ದೇಶಗಳ 1,000ಕ್ಕೂ ಹೆಚ್ಚು ಆವಿಷ್ಕಾರಕರು ಭಾಗಿ

ಇಂಡಸ್ಟ್ರಿಯಲ್ ಎಐ ಅನ್ನು ಚುರುಕುಗೊಳಿಸಲು ಬೆಂಗಳೂರಿನ ಎಬಿಬಿ ಇನ್ನೋವೇಶನ್ ಸೆಂಟರ್‌ ನಲ್ಲಿ ನಡೆದ ಎಬಿಬಿ ಆಕ್ಸಿಲರೇಟರ್ ಕಾರ್ಯಕ್ರಮದಲ್ಲಿ 37 ದೇಶಗಳ 1,000ಕ್ಕೂ ಹೆಚ್ಚು ಆವಿಷ್ಕಾರಕರು ಭಾಗಿ

01/07/2026
ಕರಾವಳಿಯಲ್ಲಿ ನಾಳೆ ಭಾರೀ ಮಳೆ ಸಾಧ್ಯತೆ : ರೆಡ್ ಅಲರ್ಟ್ ಘೋಷಣೆ

ಕರಾವಳಿಯಲ್ಲಿ ನಾಳೆ ಭಾರೀ ಮಳೆ ಸಾಧ್ಯತೆ : ರೆಡ್ ಅಲರ್ಟ್ ಘೋಷಣೆ

01/07/2026
ವಿಕಸಿತ ಭಾರತ’, ‘ವಿಶ್ವ ಗುರು ಭಾರತ’ ಬಿಜೆಪಿ ಗುರಿ : ಕುತ್ಯಾರು ನವೀನ್ ಶೆಟ್ಟಿ

ವಿಕಸಿತ ಭಾರತ’, ‘ವಿಶ್ವ ಗುರು ಭಾರತ’ ಬಿಜೆಪಿ ಗುರಿ : ಕುತ್ಯಾರು ನವೀನ್ ಶೆಟ್ಟಿ

01/07/2026
ವಯೋವಂದನ ಯೋಜನೆ : ವೇದಿಕೆಯ ನೇತೃತ್ವಕ್ಕೆ ಸಮಾಜದ ಸಹಭಾಗಿತ್ವ ಅಗತ್ಯ : ಸಿಎ ಗುಜ್ಜಾಡಿ ಪ್ರಭಾಕರ್ ನಾಯಕ್.

ವಯೋವಂದನ ಯೋಜನೆ : ವೇದಿಕೆಯ ನೇತೃತ್ವಕ್ಕೆ ಸಮಾಜದ ಸಹಭಾಗಿತ್ವ ಅಗತ್ಯ : ಸಿಎ ಗುಜ್ಜಾಡಿ ಪ್ರಭಾಕರ್ ನಾಯಕ್.

01/07/2026

Recent News

ಇಂಡಸ್ಟ್ರಿಯಲ್ ಎಐ ಅನ್ನು ಚುರುಕುಗೊಳಿಸಲು ಬೆಂಗಳೂರಿನ ಎಬಿಬಿ ಇನ್ನೋವೇಶನ್ ಸೆಂಟರ್‌ ನಲ್ಲಿ ನಡೆದ ಎಬಿಬಿ ಆಕ್ಸಿಲರೇಟರ್ ಕಾರ್ಯಕ್ರಮದಲ್ಲಿ 37 ದೇಶಗಳ 1,000ಕ್ಕೂ ಹೆಚ್ಚು ಆವಿಷ್ಕಾರಕರು ಭಾಗಿ

ಇಂಡಸ್ಟ್ರಿಯಲ್ ಎಐ ಅನ್ನು ಚುರುಕುಗೊಳಿಸಲು ಬೆಂಗಳೂರಿನ ಎಬಿಬಿ ಇನ್ನೋವೇಶನ್ ಸೆಂಟರ್‌ ನಲ್ಲಿ ನಡೆದ ಎಬಿಬಿ ಆಕ್ಸಿಲರೇಟರ್ ಕಾರ್ಯಕ್ರಮದಲ್ಲಿ 37 ದೇಶಗಳ 1,000ಕ್ಕೂ ಹೆಚ್ಚು ಆವಿಷ್ಕಾರಕರು ಭಾಗಿ

01/07/2026
ಕರಾವಳಿಯಲ್ಲಿ ನಾಳೆ ಭಾರೀ ಮಳೆ ಸಾಧ್ಯತೆ : ರೆಡ್ ಅಲರ್ಟ್ ಘೋಷಣೆ

ಕರಾವಳಿಯಲ್ಲಿ ನಾಳೆ ಭಾರೀ ಮಳೆ ಸಾಧ್ಯತೆ : ರೆಡ್ ಅಲರ್ಟ್ ಘೋಷಣೆ

01/07/2026
ವಿಕಸಿತ ಭಾರತ’, ‘ವಿಶ್ವ ಗುರು ಭಾರತ’ ಬಿಜೆಪಿ ಗುರಿ : ಕುತ್ಯಾರು ನವೀನ್ ಶೆಟ್ಟಿ

ವಿಕಸಿತ ಭಾರತ’, ‘ವಿಶ್ವ ಗುರು ಭಾರತ’ ಬಿಜೆಪಿ ಗುರಿ : ಕುತ್ಯಾರು ನವೀನ್ ಶೆಟ್ಟಿ

01/07/2026
ವಯೋವಂದನ ಯೋಜನೆ : ವೇದಿಕೆಯ ನೇತೃತ್ವಕ್ಕೆ ಸಮಾಜದ ಸಹಭಾಗಿತ್ವ ಅಗತ್ಯ : ಸಿಎ ಗುಜ್ಜಾಡಿ ಪ್ರಭಾಕರ್ ನಾಯಕ್.

ವಯೋವಂದನ ಯೋಜನೆ : ವೇದಿಕೆಯ ನೇತೃತ್ವಕ್ಕೆ ಸಮಾಜದ ಸಹಭಾಗಿತ್ವ ಅಗತ್ಯ : ಸಿಎ ಗುಜ್ಜಾಡಿ ಪ್ರಭಾಕರ್ ನಾಯಕ್.

01/07/2026
ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ

Pages

Social Media

Facebook-f Facebook-f Instagram Youtube Twitter Whatsapp

Copyright © 2023 Dhrishya News I All Copyright Reserved