Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ಸುದ್ದಿಗಳು

ರೈತ ಸಂಪರ್ಕ ಕೇಂದ್ರಗಳಲ್ಲಿ ಮುಂಗಾರು ಭತ್ತದ ಬಿತ್ತನೆ ಬೀಜಗಳು ಲಭ್ಯ..!!

Dhrishya News by Dhrishya News
03/06/2024
in ಸುದ್ದಿಗಳು
0
0
SHARES
10
VIEWS
Share on FacebookShare on Twitter

ದಕ್ಷಿಣ ಕನ್ನಡ:ಜೂನ್ 03: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮುಂಗಾರು ಹಂಗಾಮಿನ ಬಿತ್ತನೆಗೆ ಪೂರ್ವ ಸಿದ್ಧತೆಗಳು ಪ್ರಾರಂಭಗೊಂಡಿದ್ದು, ರೈತರಿಗೆ ಬಿತ್ತನೆ ಬೀಜ ಹಾಗೂ ರಸ ಗೊಬ್ಬರಗಳ ಪೂರೈಕೆಗೆ ವ್ಯವಸ್ಥೆ ಮಾಡಲಾಗಿದೆ ಎಂದು ಕೃಷಿ ಇಲಾಖೆಯ ಅಧಿಕಾರಿಗಳು ತಿಳಿಸಿದ್ದಾರೆ.

ಜೂನ್‌ ಮೊದಲ ವಾರ ಬಿತ್ತನೆ ಪ್ರಾರಂಭವಾಗುವ ನೀರೀಕ್ಷೆಯಿದ್ದು, ಕರ್ನಾಟಕ ರಾಜ್ಯ ಬೀಜ ನಿಗಮದಿಂದ ಪ್ರಮಾಣಿತ ಬೀಜಗಳನ್ನು ರೈತ ಸಂಪರ್ಕ ಕೇಂದ್ರಗಳ ಮೂಲಕ ಸಹಾಯಧನದಲ್ಲಿ ಒದಗಿಸಲಾಗುತ್ತಿದೆ.

ಜಿಲ್ಲೆಯಲ್ಲಿ ಕೆಂಪಕ್ಕಿ ತಳಿಯ ಭತ್ತದ ಬಿತ್ತನೆ ಬೀಜಕ್ಕೆ ಹೆಚ್ಚಿನ ಬೇಡಿಕೆ ಇದ್ದು, ಕರ್ನಾಟಕ ರಾಜ್ಯ ಬೀಜ ನಿಗಮದಲ್ಲಿ ಲಭ್ಯವಿರುವ ಕೆಂಪಕ್ಕಿ ತಳಿಗಳಾದ ಜಯ (140-150 ದಿನಗಳು) 60.5 ಕ್ವಿಂ., ಜ್ಯೋತಿ (115-120 ದಿನಗಳು) 65.5 ಕ್ವಿಂ., ಎಂಒ-4 (130-135 ದಿನಗಳು) 198 ಕ್ವಿಂ. ಮತ್ತು ಸಹ್ಯಾದ್ರಿ ಕೆಂಪುಮುಖೀ¤ (120-125 ದಿನಗಳು) 180 ಕ್ವಿಂ. ಬಿತ್ತನೆ ಬೀಜಕ್ಕೆ ಈಗಾಗಲೇ ಬೇಡಿಕೆ ಸಲ್ಲಿಸಿ ಹಂತಹಂತವಾಗಿ ದಾಸ್ತಾನಿರಿಸಲಾಗಿದೆ. ಪ್ರಸಕ್ತ ಸಾಲಿನಲ್ಲಿ ಎಂಒ-4 ತಳಿಯೊಂದಿಗೆ ಇತರ ಪರ್ಯಾಯ ಕೆಂಪಕ್ಕಿ ತಳಿಗಳಾದ ಜಯ, ಜ್ಯೋತಿ, ಸಹ್ಯಾದ್ರಿ ಕೆಂಪುಮುಖೀ ತಳಿಗಳ ಬಿತ್ತನೆ ಬೀಜಗಳ ಪೂರೈಕೆಗೆ ವ್ಯವಸ್ಥೆ ಮಾಡಲಾಗಿದೆ.

ರೈತ ಸಂಪರ್ಕ ಕೇಂದ್ರದಲ್ಲಿ ಎಂಒ-4. 112 ಕ್ವಿಂ., ಸಹ್ಯಾದ್ರಿ ಕೆಂಪುಮುಖೀ¤ – 80 ಕ್ವಿಂ., ಜಯ – 28.25 ಕ್ವಿಂ., ಜ್ಯೋತಿ 26 ಕ್ವಿಂ. ದಾಸ್ತಾನಿದ್ದು, ರೈತರು ರೈತ ಸಂಪರ್ಕ ಕೇಂದ್ರಗಳಿಂದ ಬಿತ್ತನೆ ಬೀಜ ಪಡೆಯುವಾಗ ವಿವಿಧ ತಳಿಯ ಭತ್ತದ ಅವಧಿ, ಬೇಸಾಯ ಕ್ರಮಗಳು ಹಾಗೂ ಸಸ್ಯ ಸಂರಕ್ಷಣೆ ವಿಧಾನಗಳ ಮಾಹಿತಿ ಪಡೆದು ಆಯಾ ಕಾಲಕ್ಕನುಗುಣವಾಗಿ ಬಿತ್ತನೆಗೆ ಉಪಯೋಗಿಸಬೇಕು. ಕರಾವಳಿಯಲ್ಲಿ ಜ್ಯೋತಿ ತಳಿಗೆ ಪರ್ಯಾಯವಾದ ಕೆಂಪಕ್ಕಿ ಸಹ್ಯಾದ್ರಿ ಕೆಂಪುಮುಖೀ ಯನ್ನು ಬಿತ್ತನೆಗೆ ಪರಿಚಯಿಸಲಾಗುತ್ತಿದೆ.

ದ.ಕ.ದಲ್ಲಿ ಮುಂಗಾರು ಹಂಗಾಮಿನ ಮೇ ಅಂತ್ಯದ ವರೆಗಿನ ರಸಗೊಬ್ಬರದ ಬೇಡಿಕೆ 6,772 ಟನ್‌ಗಳಷ್ಟಿದ್ದು ದಾಸಾನು ಸೇರಿದಂತೆ ಜಿಲ್ಲೆಯ ವಿವಿಧ ಸಹಕಾರಿ ಹಾಗೂ ಖಾಸಗಿ ಮಾರಾಟ ಮಳಿಗೆಗಳಲ್ಲಿ 14,608 ಟನ್‌ ರಸಗೊಬ್ಬರ ಲಭ್ಯವಿದೆ ಎಂದು ಕೃಷಿ ಇಲಾಖೆಯ ಜಂಟಿ ಕೃಷಿ ನಿರ್ದೇಶಕರು ಪ್ರಕಟನೆಯಲ್ಲಿ ತಿಳಿಸಿದ್ದಾರೆ.

Previous Post

ರಾಜ್ಯಕ್ಕೆ ಇಂದು ಮುಂಗಾರು ಮಳೆ ಪ್ರವೇಶಿಸುವ ಸಾಧ್ಯತೆ : ಹಲವು ಜಿಲ್ಲೆಗಳಿಗೆ ಯೆಲ್ಲೋ – ಆರೆಂಜ್‌ ಅಲರ್ಟ್‌ ಘೋಷಣೆ..!!

Next Post

ಬೆಳ್ತಂಗಡಿ :ಉಪ ತಹಶೀಲ್ದಾರ್ ಸುನಿಲ್ ಹೃದಯಾಘಾತದಿಂದ ನಿಧನ.!

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post

ಬೆಳ್ತಂಗಡಿ :ಉಪ ತಹಶೀಲ್ದಾರ್ ಸುನಿಲ್ ಹೃದಯಾಘಾತದಿಂದ ನಿಧನ.!

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 23.9k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿ: ಮಳೆ ಕಡಿಮೆ ಇರುವುದರಿಂದ ಉಡುಪಿ ಜಿಲ್ಲೆ ಶಾಲಾ ಕಾಲೇಜುಗಳಿಗೆ ಗುರುವಾರ ರಜೆ ಇರುವುದಿಲ್ಲ : ಜಿಲ್ಲಾಧಿಕಾರಿ ಮಾಹಿತಿ…!!

26/06/2024

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ದೈವದ ಮೂರ್ತಿ ಕಳ್ಳತನ: ಸುರತ್ಕಲ್ ಪೊಲೀಸರಿಂದ ಇಬ್ಬರ ಬಂಧನ..!!

ದೈವದ ಮೂರ್ತಿ ಕಳ್ಳತನ: ಸುರತ್ಕಲ್ ಪೊಲೀಸರಿಂದ ಇಬ್ಬರ ಬಂಧನ..!!

29/01/2026
ನಗರದಲ್ಲಿ ಡ್ರಗ್ಸ್ ದಂಧೆಗೆ ಬ್ರೇಕ್: 4 ಕೋಟಿ ರೂ. ಮಾದಕ ವಸ್ತು ವಶ, 10 ಮಂದಿ ಸೆರೆ…!!

ನಗರದಲ್ಲಿ ಡ್ರಗ್ಸ್ ದಂಧೆಗೆ ಬ್ರೇಕ್: 4 ಕೋಟಿ ರೂ. ಮಾದಕ ವಸ್ತು ವಶ, 10 ಮಂದಿ ಸೆರೆ…!!

29/01/2026
ಅಧಿವೇಶನ ಫೆಬ್ರವರಿ 3ರ ವರೆಗೆ ವಿಸ್ತರಣೆಗೆ ಸಿಎಂ ಸಿದ್ದರಾಮಯ್ಯ ಒಲವು..!!

ಅಧಿವೇಶನ ಫೆಬ್ರವರಿ 3ರ ವರೆಗೆ ವಿಸ್ತರಣೆಗೆ ಸಿಎಂ ಸಿದ್ದರಾಮಯ್ಯ ಒಲವು..!!

29/01/2026
ಕಾರ್ಕಳದಲ್ಲಿ ಗಂಡನಿಂದ ಪತ್ನಿಗೆ ಮಾರಣಾಂತಿಕ ಹಲ್ಲೆ – ಗಂಭೀರ ಗಾಯಗೊಂಡ ಮಹಿಳೆ ಆಸ್ಪತ್ರೆಗೆ ದಾಖಲು…!!

ಕಾರ್ಕಳದಲ್ಲಿ ಗಂಡನಿಂದ ಪತ್ನಿಗೆ ಮಾರಣಾಂತಿಕ ಹಲ್ಲೆ – ಗಂಭೀರ ಗಾಯಗೊಂಡ ಮಹಿಳೆ ಆಸ್ಪತ್ರೆಗೆ ದಾಖಲು…!!

29/01/2026

Recent News

ದೈವದ ಮೂರ್ತಿ ಕಳ್ಳತನ: ಸುರತ್ಕಲ್ ಪೊಲೀಸರಿಂದ ಇಬ್ಬರ ಬಂಧನ..!!

ದೈವದ ಮೂರ್ತಿ ಕಳ್ಳತನ: ಸುರತ್ಕಲ್ ಪೊಲೀಸರಿಂದ ಇಬ್ಬರ ಬಂಧನ..!!

29/01/2026
ನಗರದಲ್ಲಿ ಡ್ರಗ್ಸ್ ದಂಧೆಗೆ ಬ್ರೇಕ್: 4 ಕೋಟಿ ರೂ. ಮಾದಕ ವಸ್ತು ವಶ, 10 ಮಂದಿ ಸೆರೆ…!!

ನಗರದಲ್ಲಿ ಡ್ರಗ್ಸ್ ದಂಧೆಗೆ ಬ್ರೇಕ್: 4 ಕೋಟಿ ರೂ. ಮಾದಕ ವಸ್ತು ವಶ, 10 ಮಂದಿ ಸೆರೆ…!!

29/01/2026
ಅಧಿವೇಶನ ಫೆಬ್ರವರಿ 3ರ ವರೆಗೆ ವಿಸ್ತರಣೆಗೆ ಸಿಎಂ ಸಿದ್ದರಾಮಯ್ಯ ಒಲವು..!!

ಅಧಿವೇಶನ ಫೆಬ್ರವರಿ 3ರ ವರೆಗೆ ವಿಸ್ತರಣೆಗೆ ಸಿಎಂ ಸಿದ್ದರಾಮಯ್ಯ ಒಲವು..!!

29/01/2026
ಕಾರ್ಕಳದಲ್ಲಿ ಗಂಡನಿಂದ ಪತ್ನಿಗೆ ಮಾರಣಾಂತಿಕ ಹಲ್ಲೆ – ಗಂಭೀರ ಗಾಯಗೊಂಡ ಮಹಿಳೆ ಆಸ್ಪತ್ರೆಗೆ ದಾಖಲು…!!

ಕಾರ್ಕಳದಲ್ಲಿ ಗಂಡನಿಂದ ಪತ್ನಿಗೆ ಮಾರಣಾಂತಿಕ ಹಲ್ಲೆ – ಗಂಭೀರ ಗಾಯಗೊಂಡ ಮಹಿಳೆ ಆಸ್ಪತ್ರೆಗೆ ದಾಖಲು…!!

29/01/2026
ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ

Pages

Social Media

Facebook-f Facebook-f Instagram Youtube Twitter Whatsapp

Copyright © 2023 Dhrishya News I All Copyright Reserved