Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ಸುದ್ದಿಗಳು

ಅಮುಲ್ ಹಾಲಿನ ದರ ಲೀಟರ್ ಗೆ 2 ರೂ. ಹೆಚ್ಚಳ…!!

Dhrishya News by Dhrishya News
03/06/2024
in ಸುದ್ದಿಗಳು
0
0
SHARES
7
VIEWS
Share on FacebookShare on Twitter

ನವದೆಹಲಿ, ಜೂನ್​. 03:  ಅಮುಲ್​ ಕಂಪನಿ  ಇಂದಿನಿಂದಲೇ ಜೂ. 03 ಸೋಮವಾರ ಜಾರಿಗೆ ಬರುವಂತೆ ಎಲ್ಲ ರೀತಿಯ ಹಾಲಿನ ಬೆಲೆಯನ್ನು ಲೀಟರ್​ಗೆ 2 ರೂ.ಗಳಷ್ಟು ಹೆಚ್ಚಿಸಿದೆ. ಈ ಕುರಿತು ಗುಜರಾತ್​​ ಸಹಕಾರಿ ಹಾಲು ಮಾರುಕಟ್ಟೆ ಒಕ್ಕೂಟ (GCMMF) ಪತ್ರಿಕಾ ಪ್ರಕಟಣೆ ಹೊರಡಿಸಿದ್ದು, ಉತ್ಪಾದನೆಯ ಒಟ್ಟಾರೆ ವೆಚ್ಚದ ಹೆಚ್ಚಳದಿಂದಾಗಿ ಅಮುಲ್​ ಹಾಲಿನ ಬೆಲೆಯನ್ನು ಹೆಚ್ಚಿಸಲಾಗಿದೆ ಎಂದು ತಿಳಿಸಿದೆ.

ಈ ಬೆಲೆ ಏರಿಕೆ ಅಮುಲ್​ ಗೋಲ್ಡ್​, ಅಮುಲ್​ ತಾಜಾ ಮತ್ತು ಅಮುಲ್​ ಶಕ್ತಿ ಅಂಗ ಉತ್ಪನ್ನಗಳಿಗೂ ಅನ್ವಯವಾಗಲಿದೆ. ಆದರೆ ಈ ಬೆಲೆ ಏರಿಕೆ ಅಮುಲ್​ ತಾಜಾದ ಸಣ್ಣ ಪಾಕೇಟ್​​ನ ಅನ್ವಯವಾಗುವುದಿಲ್ಲವೆಂದು ಜಿಸಿಎಂಎಂಎಫ್​​ ಹೇಳಿದೆ. ಪ್ರತಿ ಲೀಟರ್​ಗೆ 2 ರೂ. ಹೆಚ್ಚಳದೊಂದಿಗೆ ದರ ಶೇ 3-4ರಷ್ಟು ಅಧಿಕವಾಗಲಿದೆ.

ಈ ಬಗ್ಗೆ ಅಮುಲ್​ ಬ್ರ್ಯಾಂಡ್​ ಅಡಿಯಲ್ಲಿ ಹಾಲು ಮತ್ತು ಹಾಲಿನ ಉತ್ಪನ್ನಗಳನ್ನು ಮಾರಾಟ ಮಾಡುವ ಜಿಸಿಎಂಎಂಎಫ್​ನ ಎಂಡಿ ಜಯೇನ್​ ಮೆಹ್ತಾ ಮಾತನಾಡಿ, ಹೆಚ್ಚಿದ ಉತ್ಪಾದಾನಾ ವೆಚ್ಚವನ್ನು ಸರಿದೂಗಿಸಲು ಬೆಲೆ ಏರಿಕೆ ಅನಿವಾರ್ಯ ಎಂದು ಹೇಳಿದ್ದಾರೆ.

ಪರಿಷ್ಕೃತ ದರ ಹೀಗಿದೆ

500 ಎಂಎಲ್​ನ ಅಮುಲ್​ ಗೋಲ್ಡ್​ ಬೆಲೆ 33ರೂ.ಗೆ ಆಗಿದೆ. ಒಂದು ಲೀಟರ್​ಗೆ 64 ರೂ. ನಿಂದ 66 ರೂ.ಗೆ ಆಗಿದೆ.

500 ಎಂಎಲ್​ನ ಅಮುಲ್​ ಎಮ್ಮೆಯ ಹಾಲಿನ ದರ 36 ರೂ.ಗೆ ಆಗಿದೆ.

500 ಎಂಎಲ್​ನ ಅಮುಲ್​ ಶಕ್ತಿ ಹಾಲಿನ ಬೆಲೆ 30ರೂ. ಆಗಿದೆ.

ಜೆಸಿಎಂಎಂಎಫ್​ ಕೊನೆಯ ಬಾರಿಗೆ ಹಾಲಿನ ಬೆಲೆಯನ್ನು 2023ರ ಫೆಬ್ರವರಿಯಲ್ಲಿ ಹೆಚ್ಚಿಸಿತ್ತು.

ನಂದಿನಿ ಹಾಲಿನ ದರ

ನಂದಿನಿ ಹಾಲಿನ ದರವನ್ನು ಕೆಎಂಎಫ್​​​ ಕಳೆದ ವರ್ಷ ಆಗಸ್ಟ್​ನಲ್ಲಿ ಪ್ರತಿ ಲೀಟರ್​ಗೆ 3 ರೂ. ಹೆಚ್ಚಳ ಮಾಡಿತ್ತು. ಬೆಲೆ ಏರಿಕೆ ನಂತರ ಲೀಟರ್‌ ಟೋನ್ಡ್ ಹಾಲಿಗೆ 42 ರೂ., ಹೋಮೋಜೆನೈಸ್ಡ್ ಹಾಲಿಗೆ 43 ರೂ., ಪಾಶ್ಚರೀಕರಿಸಿದ ಹಾಲಿಗೆ 46 ರೂ. ಮತ್ತು ಶುಭಂ ವಿಶೇಷ ಹಾಲಿಗೆ 48 ರೂ. ಆಗಿದೆ. ​

Previous Post

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ  ಕಾರ್ಕಳ ಶೌರ್ಯ ವಿಪತ್ತು ಘಟಕದ ಸದಸ್ಯರಿಂದ ಕಾಬೆಟ್ಟು ಸೇತುವೆಯ ಸ್ವಚ್ಛತಾ ಕಾರ್ಯ..!!

Next Post

ಉಡುಪಿ: ಜೂನ್ 3 ರಿಂದ ಜೂನ್ 8 ರವರೆಗೆ ಭಾರಿ ಮಳೆ ಮುನ್ಸೂಚನೆ :ಜಿಲ್ಲೆಯಲ್ಲಿ ಹಳದಿ ಅಲರ್ಟ್ ಘೋಷಣೆ..!!

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post

ಉಡುಪಿ: ಜೂನ್ 3 ರಿಂದ ಜೂನ್ 8 ರವರೆಗೆ ಭಾರಿ ಮಳೆ ಮುನ್ಸೂಚನೆ :ಜಿಲ್ಲೆಯಲ್ಲಿ ಹಳದಿ ಅಲರ್ಟ್ ಘೋಷಣೆ..!!

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 23.9k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿ: ಮಳೆ ಕಡಿಮೆ ಇರುವುದರಿಂದ ಉಡುಪಿ ಜಿಲ್ಲೆ ಶಾಲಾ ಕಾಲೇಜುಗಳಿಗೆ ಗುರುವಾರ ರಜೆ ಇರುವುದಿಲ್ಲ : ಜಿಲ್ಲಾಧಿಕಾರಿ ಮಾಹಿತಿ…!!

26/06/2024

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ದೈವದ ಮೂರ್ತಿ ಕಳ್ಳತನ: ಸುರತ್ಕಲ್ ಪೊಲೀಸರಿಂದ ಇಬ್ಬರ ಬಂಧನ..!!

ದೈವದ ಮೂರ್ತಿ ಕಳ್ಳತನ: ಸುರತ್ಕಲ್ ಪೊಲೀಸರಿಂದ ಇಬ್ಬರ ಬಂಧನ..!!

29/01/2026
ನಗರದಲ್ಲಿ ಡ್ರಗ್ಸ್ ದಂಧೆಗೆ ಬ್ರೇಕ್: 4 ಕೋಟಿ ರೂ. ಮಾದಕ ವಸ್ತು ವಶ, 10 ಮಂದಿ ಸೆರೆ…!!

ನಗರದಲ್ಲಿ ಡ್ರಗ್ಸ್ ದಂಧೆಗೆ ಬ್ರೇಕ್: 4 ಕೋಟಿ ರೂ. ಮಾದಕ ವಸ್ತು ವಶ, 10 ಮಂದಿ ಸೆರೆ…!!

29/01/2026
ಅಧಿವೇಶನ ಫೆಬ್ರವರಿ 3ರ ವರೆಗೆ ವಿಸ್ತರಣೆಗೆ ಸಿಎಂ ಸಿದ್ದರಾಮಯ್ಯ ಒಲವು..!!

ಅಧಿವೇಶನ ಫೆಬ್ರವರಿ 3ರ ವರೆಗೆ ವಿಸ್ತರಣೆಗೆ ಸಿಎಂ ಸಿದ್ದರಾಮಯ್ಯ ಒಲವು..!!

29/01/2026
ಕಾರ್ಕಳದಲ್ಲಿ ಗಂಡನಿಂದ ಪತ್ನಿಗೆ ಮಾರಣಾಂತಿಕ ಹಲ್ಲೆ – ಗಂಭೀರ ಗಾಯಗೊಂಡ ಮಹಿಳೆ ಆಸ್ಪತ್ರೆಗೆ ದಾಖಲು…!!

ಕಾರ್ಕಳದಲ್ಲಿ ಗಂಡನಿಂದ ಪತ್ನಿಗೆ ಮಾರಣಾಂತಿಕ ಹಲ್ಲೆ – ಗಂಭೀರ ಗಾಯಗೊಂಡ ಮಹಿಳೆ ಆಸ್ಪತ್ರೆಗೆ ದಾಖಲು…!!

29/01/2026

Recent News

ದೈವದ ಮೂರ್ತಿ ಕಳ್ಳತನ: ಸುರತ್ಕಲ್ ಪೊಲೀಸರಿಂದ ಇಬ್ಬರ ಬಂಧನ..!!

ದೈವದ ಮೂರ್ತಿ ಕಳ್ಳತನ: ಸುರತ್ಕಲ್ ಪೊಲೀಸರಿಂದ ಇಬ್ಬರ ಬಂಧನ..!!

29/01/2026
ನಗರದಲ್ಲಿ ಡ್ರಗ್ಸ್ ದಂಧೆಗೆ ಬ್ರೇಕ್: 4 ಕೋಟಿ ರೂ. ಮಾದಕ ವಸ್ತು ವಶ, 10 ಮಂದಿ ಸೆರೆ…!!

ನಗರದಲ್ಲಿ ಡ್ರಗ್ಸ್ ದಂಧೆಗೆ ಬ್ರೇಕ್: 4 ಕೋಟಿ ರೂ. ಮಾದಕ ವಸ್ತು ವಶ, 10 ಮಂದಿ ಸೆರೆ…!!

29/01/2026
ಅಧಿವೇಶನ ಫೆಬ್ರವರಿ 3ರ ವರೆಗೆ ವಿಸ್ತರಣೆಗೆ ಸಿಎಂ ಸಿದ್ದರಾಮಯ್ಯ ಒಲವು..!!

ಅಧಿವೇಶನ ಫೆಬ್ರವರಿ 3ರ ವರೆಗೆ ವಿಸ್ತರಣೆಗೆ ಸಿಎಂ ಸಿದ್ದರಾಮಯ್ಯ ಒಲವು..!!

29/01/2026
ಕಾರ್ಕಳದಲ್ಲಿ ಗಂಡನಿಂದ ಪತ್ನಿಗೆ ಮಾರಣಾಂತಿಕ ಹಲ್ಲೆ – ಗಂಭೀರ ಗಾಯಗೊಂಡ ಮಹಿಳೆ ಆಸ್ಪತ್ರೆಗೆ ದಾಖಲು…!!

ಕಾರ್ಕಳದಲ್ಲಿ ಗಂಡನಿಂದ ಪತ್ನಿಗೆ ಮಾರಣಾಂತಿಕ ಹಲ್ಲೆ – ಗಂಭೀರ ಗಾಯಗೊಂಡ ಮಹಿಳೆ ಆಸ್ಪತ್ರೆಗೆ ದಾಖಲು…!!

29/01/2026
ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ

Pages

Social Media

Facebook-f Facebook-f Instagram Youtube Twitter Whatsapp

Copyright © 2023 Dhrishya News I All Copyright Reserved