Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ಸುದ್ದಿಗಳು

ಉಡುಪಿ: ಜೂನ್ 3 ರಿಂದ ಜೂನ್ 8 ರವರೆಗೆ ಭಾರಿ ಮಳೆ ಮುನ್ಸೂಚನೆ :ಜಿಲ್ಲೆಯಲ್ಲಿ ಹಳದಿ ಅಲರ್ಟ್ ಘೋಷಣೆ..!!

Dhrishya News by Dhrishya News
03/06/2024
in ಸುದ್ದಿಗಳು
0
ಉಡುಪಿ: ಜೂನ್ 3 ರಿಂದ ಜೂನ್ 8 ರವರೆಗೆ ಭಾರಿ ಮಳೆ ಮುನ್ಸೂಚನೆ :ಜಿಲ್ಲೆಯಲ್ಲಿ ಹಳದಿ ಅಲರ್ಟ್ ಘೋಷಣೆ..!!
0
SHARES
12
VIEWS
Share on FacebookShare on Twitter

ಉಡುಪಿ: ಜೂನ್ 03:ಭಾರತೀಯ ಹವಾಮಾನ ಇಲಾಖೆ / ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರ, ಬೆಂಗಳೂರು ಇವರ ಮುನ್ಸೂಚನೆಯಂತೆ ರಾಜ್ಯದ ಕರಾವಳಿ ಭಾಗದಲ್ಲಿ ಮುಂದಿನ 5 ದಿನಗಳ ಕಾಲ ಹೆಚ್ಚಿನ ಮಳೆಯಾಗುವ ಸಾಧ್ಯತೆ ಇದೆ ಎಂದು ಸೂಚಿಸಿರುತ್ತಾರೆ.ಆದ್ದರಿಂದ ಜಿಲ್ಲೆಯಲ್ಲಿ ಜೂನ್ 3 ರಿಂದ ಜೂನ್ 8 ರವರೆಗೆ ಹಳದಿ ಅಲರ್ಟ್ ಘೋಷಿಸಲಾಗಿದೆ. 

 

ಈ ದಿನಗಳಲ್ಲಿ ಹೆಚ್ಚು ಮಳೆಯಾಗುವ ಸಾಧ್ಯತೆಯಿದ್ದು ಈ ಹಿನ್ನಲೆಯಲ್ಲಿ ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರವು ಮುಂಜಾಗ್ರತಾ ಕ್ರಮವಹಿಸಬೇಕಾಗಿರುವುದರಿಂದ ಸಾರ್ವಜನಿಕರಿಗೆ ಈ ಕೆಳಕಂಡಂತೆ ಸೂಚನೆಗಳನ್ನು ನೀಡಲಾಗಿದೆ.

ಜಿಲ್ಲಾ ಹಾಗೂ ತಾಲೂಕು ಮಟ್ಟದ ಅಧಿಕಾರಿಗಳು, ನಿಯೊಜನೆಗೊಂಡ ನೋಡಲ್ ಅಧಿಕಾರಿಗಳು ಹಾಗೂ ಸ್ಥಳೀಯ ಸಂಸ್ಥೆಯ ವಿಪತ್ತು ನಿರ್ವಹಣಾ ಸಮಿತಿಯ ಸದಸ್ಯರು ಕಡ್ಡಾಯವಾಗಿ ಕೇಂದ್ರ ಸ್ಥಾನದಲ್ಲಿದ್ದು, ವಿಪತ್ತನ್ನು ನಿಭಾಯಿಲು ತಯಾರಿ ಮಾಡಿಕೊಳ್ಳಬೇಕು. ಸಾರ್ವಜನಿಕರು ನದಿ, ನೀರಿರುವ ಪ್ರದೇಶ ಹಾಗೂ ಸಮುದ್ರಕ್ಕೆ ಇಳಿಯದಂತೆ ಕಟ್ಟೆಚ್ಚರ ವಹಿಸಬೇಕು ಹಾಗೂ ಸಿಡಿಲಿನ ಸಮಯದಲ್ಲಿ ಸುರಕ್ಷಿತ ಸ್ಥಳದಲ್ಲಿರಬೇಕು.

ಈ ಸಂದರ್ಭದಲ್ಲಿ ಮಕ್ಕಳು ಹಾಗೂ ಸಾರ್ವಜನಿಕರು ಅಪಾಯಕಾರಿ ವಿದ್ಯುತ್‌ಕಂಬ, ಕಟ್ಟಡ, ಮರಗಳ ಹತ್ತಿರ ಅಥವಾ ಕೆಳಗೆ ನಿಲ್ಲದೆ ಮತ್ತು ತಗ್ಗು ಪ್ರದೇಶದಲ್ಲಿ ವಾಸಿಸುವ ಸಾರ್ವಜನಿಕರು ಸುರಕ್ಷಿತ ಸ್ಥಳಗಳನ್ನು ತಲುಪಬೇಕು.

ತುರ್ತು ಸೇವೆಗೆ ಶುಲ್ಕರಹಿತ ಸಂಖ್ಯೆ : 1077 ಹಾಗೂ ದೂ.ಸಂಖ್ಯೆ: 0820-2574802 ಅನ್ನು ಸಂಪರ್ಕಿಸಬಹುದಾಗಿದೆ ಎಂದು ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರದ ಅಧ್ಯಕ್ಷರೂ ಆದ ಜಿಲ್ಲಾಧಿಕಾರಿ ಡಾ. ಕೆ ವಿದ್ಯಾಕುಮಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ

Previous Post

ಅಮುಲ್ ಹಾಲಿನ ದರ ಲೀಟರ್ ಗೆ 2 ರೂ. ಹೆಚ್ಚಳ…!!

Next Post

ಖ್ಯಾತಸಂತಾನೋತ್ಪತ್ತಿ ಔಷಧ ಮತ್ತು ಶಸ್ತ್ರಚಿಕಿತ್ಸಕ ಡಾ. ಪ್ರತಾಪ್ ಕುಮಾರ್ ಅವರು ಕಸ್ತೂರ್ಬಾ ಆಸ್ಪತ್ರೆ ಮಣಿಪಾಲದ ಡಾ ರಾಮದಾಸ್ ಪೈ ಬ್ಲಾಕ್‌ನಲ್ಲಿ ಪೂರ್ಣ ಸಮಯಕ್ಕೆ ಇನ್ಮುಂದೆ ಸಮಾಲೋಚನೆಗಾಗಿ ಲಭ್ಯ.!!

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post
ಖ್ಯಾತಸಂತಾನೋತ್ಪತ್ತಿ ಔಷಧ ಮತ್ತು ಶಸ್ತ್ರಚಿಕಿತ್ಸಕ ಡಾ. ಪ್ರತಾಪ್ ಕುಮಾರ್ ಅವರು ಕಸ್ತೂರ್ಬಾ ಆಸ್ಪತ್ರೆ ಮಣಿಪಾಲದ ಡಾ ರಾಮದಾಸ್ ಪೈ ಬ್ಲಾಕ್‌ನಲ್ಲಿ ಪೂರ್ಣ ಸಮಯಕ್ಕೆ ಇನ್ಮುಂದೆ ಸಮಾಲೋಚನೆಗಾಗಿ ಲಭ್ಯ.!!

ಖ್ಯಾತಸಂತಾನೋತ್ಪತ್ತಿ ಔಷಧ ಮತ್ತು ಶಸ್ತ್ರಚಿಕಿತ್ಸಕ ಡಾ. ಪ್ರತಾಪ್ ಕುಮಾರ್ ಅವರು ಕಸ್ತೂರ್ಬಾ ಆಸ್ಪತ್ರೆ ಮಣಿಪಾಲದ ಡಾ ರಾಮದಾಸ್ ಪೈ ಬ್ಲಾಕ್‌ನಲ್ಲಿ ಪೂರ್ಣ ಸಮಯಕ್ಕೆ ಇನ್ಮುಂದೆ ಸಮಾಲೋಚನೆಗಾಗಿ ಲಭ್ಯ.!!

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 23.9k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023
ಉಡುಪಿ: ಮಳೆ ಕಡಿಮೆ ಇರುವುದರಿಂದ ಉಡುಪಿ ಜಿಲ್ಲೆ ಶಾಲಾ ಕಾಲೇಜುಗಳಿಗೆ ಗುರುವಾರ ರಜೆ ಇರುವುದಿಲ್ಲ : ಜಿಲ್ಲಾಧಿಕಾರಿ ಮಾಹಿತಿ…!!

ಉಡುಪಿ: ಮಳೆ ಕಡಿಮೆ ಇರುವುದರಿಂದ ಉಡುಪಿ ಜಿಲ್ಲೆ ಶಾಲಾ ಕಾಲೇಜುಗಳಿಗೆ ಗುರುವಾರ ರಜೆ ಇರುವುದಿಲ್ಲ : ಜಿಲ್ಲಾಧಿಕಾರಿ ಮಾಹಿತಿ…!!

26/06/2024

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ಮಂಗಳೂರು-ನವಿ ಮುಂಬೈ ನಡುವೆ ಡಿ.25ರಿಂದ ಇಂಡಿಗೋ ವಿಮಾನ ಸೇವೆ ಆರಂಭ..!!

ಸಾವಿರಕ್ಕೂ ಅಧಿಕ ಇಂಡಿಗೊ ವಿಮಾನಗಳ ಹಾರಾಟದಲ್ಲಿ ವ್ಯತ್ಯಯ – ಪ್ರಯಾಣಿಕರ ತೀವ್ರ ಪರದಾಟ..!!

05/12/2025
ದಿನನಿತ್ಯದ ಬಳಕೆಗೆ ಒದಗುವ ತೆಳುವಾದ ಮತ್ತು ಸೊಗಸಾದ ಟ್ಯಾಬ್ಲೆಟ್ ಗ್ಯಾಲಕ್ಸಿ ಟ್ಯಾಬ್ ಎ11 ಬಿಡುಗಡೆ ಮಾಡಿದ ಸ್ಯಾಮ್‌ಸಂಗ್..!!

ದಿನನಿತ್ಯದ ಬಳಕೆಗೆ ಒದಗುವ ತೆಳುವಾದ ಮತ್ತು ಸೊಗಸಾದ ಟ್ಯಾಬ್ಲೆಟ್ ಗ್ಯಾಲಕ್ಸಿ ಟ್ಯಾಬ್ ಎ11 ಬಿಡುಗಡೆ ಮಾಡಿದ ಸ್ಯಾಮ್‌ಸಂಗ್..!!

05/12/2025
ಇನ್ಮುಂದೆ ಗೃಹ ಸಾಲ, ವಾಹನದ ಮೇಲಿನ ಸಾಲಗಳ ಮೇಲೆ ಕಡಿಮೆ ಬಡ್ಡಿ ದರ :RBI ನಿಂದ ರೆಪೋ ದರ ಶೇ.5.25ಕ್ಕೆ ಇಳಿಕೆ..!!

ಇನ್ಮುಂದೆ ಗೃಹ ಸಾಲ, ವಾಹನದ ಮೇಲಿನ ಸಾಲಗಳ ಮೇಲೆ ಕಡಿಮೆ ಬಡ್ಡಿ ದರ :RBI ನಿಂದ ರೆಪೋ ದರ ಶೇ.5.25ಕ್ಕೆ ಇಳಿಕೆ..!!

05/12/2025
ಉಡುಪಿ: ಹಾಸ್ಟೆಲ್‌ನಿಂದ ಕಾಣೆಯಾಗಿದ್ದ ಬಾಲಕ ಕಾರವಾರದಲ್ಲಿ ಪತ್ತೆ..!!

ಉಡುಪಿ: ಹಾಸ್ಟೆಲ್‌ನಿಂದ ಕಾಣೆಯಾಗಿದ್ದ ಬಾಲಕ ಕಾರವಾರದಲ್ಲಿ ಪತ್ತೆ..!!

05/12/2025

Recent News

ಮಂಗಳೂರು-ನವಿ ಮುಂಬೈ ನಡುವೆ ಡಿ.25ರಿಂದ ಇಂಡಿಗೋ ವಿಮಾನ ಸೇವೆ ಆರಂಭ..!!

ಸಾವಿರಕ್ಕೂ ಅಧಿಕ ಇಂಡಿಗೊ ವಿಮಾನಗಳ ಹಾರಾಟದಲ್ಲಿ ವ್ಯತ್ಯಯ – ಪ್ರಯಾಣಿಕರ ತೀವ್ರ ಪರದಾಟ..!!

05/12/2025
ದಿನನಿತ್ಯದ ಬಳಕೆಗೆ ಒದಗುವ ತೆಳುವಾದ ಮತ್ತು ಸೊಗಸಾದ ಟ್ಯಾಬ್ಲೆಟ್ ಗ್ಯಾಲಕ್ಸಿ ಟ್ಯಾಬ್ ಎ11 ಬಿಡುಗಡೆ ಮಾಡಿದ ಸ್ಯಾಮ್‌ಸಂಗ್..!!

ದಿನನಿತ್ಯದ ಬಳಕೆಗೆ ಒದಗುವ ತೆಳುವಾದ ಮತ್ತು ಸೊಗಸಾದ ಟ್ಯಾಬ್ಲೆಟ್ ಗ್ಯಾಲಕ್ಸಿ ಟ್ಯಾಬ್ ಎ11 ಬಿಡುಗಡೆ ಮಾಡಿದ ಸ್ಯಾಮ್‌ಸಂಗ್..!!

05/12/2025
ಇನ್ಮುಂದೆ ಗೃಹ ಸಾಲ, ವಾಹನದ ಮೇಲಿನ ಸಾಲಗಳ ಮೇಲೆ ಕಡಿಮೆ ಬಡ್ಡಿ ದರ :RBI ನಿಂದ ರೆಪೋ ದರ ಶೇ.5.25ಕ್ಕೆ ಇಳಿಕೆ..!!

ಇನ್ಮುಂದೆ ಗೃಹ ಸಾಲ, ವಾಹನದ ಮೇಲಿನ ಸಾಲಗಳ ಮೇಲೆ ಕಡಿಮೆ ಬಡ್ಡಿ ದರ :RBI ನಿಂದ ರೆಪೋ ದರ ಶೇ.5.25ಕ್ಕೆ ಇಳಿಕೆ..!!

05/12/2025
ಉಡುಪಿ: ಹಾಸ್ಟೆಲ್‌ನಿಂದ ಕಾಣೆಯಾಗಿದ್ದ ಬಾಲಕ ಕಾರವಾರದಲ್ಲಿ ಪತ್ತೆ..!!

ಉಡುಪಿ: ಹಾಸ್ಟೆಲ್‌ನಿಂದ ಕಾಣೆಯಾಗಿದ್ದ ಬಾಲಕ ಕಾರವಾರದಲ್ಲಿ ಪತ್ತೆ..!!

05/12/2025
ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ

Pages

Social Media

Facebook-f Facebook-f Instagram Youtube Twitter Whatsapp

Copyright © 2023 Dhrishya News I All Copyright Reserved