Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ಸುದ್ದಿಗಳು

ಆಕಾಶ್ ಉಡುಪಿ ಶಾಖೆಯ ಇಬ್ಬರು ವಿದ್ಯಾರ್ಥಿಗಳು ಟಾಪ್ ಸ್ಕೋರರ್..!!

Dhrishya News by Dhrishya News
06/06/2024
in ಸುದ್ದಿಗಳು
0
0
SHARES
16
VIEWS
Share on FacebookShare on Twitter

ಉಡುಪಿ :ಜೂನ್ 06: ಆಕಾಶ್ ಎಜುಕೇಷನಲ್ ಸರ್ವೀಸಸ್ ಲಿಮಿಟೆಡ್ ((AESL) ಸಂಸ್ಥೆಯ ಉಡುಪಿ ಶಾಖೆಯ 2 ವಿದ್ಯಾರ್ಥಿಗಳು ಪ್ರತಿಷ್ಠಿತ ನೀಟ್ (NEET UG 2024) ಪರೀಕ್ಷೆಯಲ್ಲಿ 705 ಹಾಗೂ ಹೆಚ್ಚಿನ ಅಂಕಗಳನ್ನು ಗಳಿಸಿ, ಅತ್ಯುತ್ತಮ ಸಾಧನೆ ಮಾಡಿದ್ದಾರೆ.

ಈ ಗಮನಾರ್ಹ ಸಾಧನೆಯು ಅವರ ಕಠಿಣ ಪರಿಶ್ರಮ, ಸಮರ್ಪಣೆ ಮತ್ತು AESL ಒದಗಿಸಿದ ಉತ್ಕೃಷ್ಟ-ಗುಣಮಟ್ಟದ ತರಬೇತಿಗೆ ಸಾಕ್ಷಿಯಾಗಿದೆ. ರಾಷ್ಟ್ರೀಯ ಪರೀಕ್ಷಾ ಸಂಸ್ಥೆ (NTA)) ಫಲಿತಾಂಶ ಪ್ರಕಟಿಸಿದೆ.

ಪ್ರಜ್ಞಾನ್ ಪಿ .ಶೆಟ್ಟಿ 715 ಅಂಕಗಳೊಂದಿಗೆ AIR 94 (ಅಖಿಲ ಭಾರತ ಶ್ರೇಯಾಂಕ) ಹಾಗೂ ವೈಭವಿ ಆಚಾರ್ಯ 705 ಅಂಕಗಳೊಂದಿಗೆ AIR 1,138 ಗಳಿಸಿದರು.

ವಿಷಯಗಳನ್ನು ಸಮರ್ಪಕವಾಗಿ ಅರ್ಥಮಾಡಿಕೊಂಡು ಶಿಸ್ತಿನ ಅಧ್ಯಯನ ವೇಳಾಪಟ್ಟಿಯನ್ನು ಪಾಲಿಸಿರುವುದು ತಮ್ಮ ಯಶಸ್ಸಿಗೆ ಕಾರಣವೆಂದು ಸಾಧಕ ವಿದ್ಯಾರ್ಥಿಗಳು ಬಣ್ಣಿಸಿದ್ದಾರೆ.

“ಈ ಎರಡೂ ವಿಷಯಗಳಲ್ಲಿ ಆಕಾಶ್ ಸಂಸ್ಥೆಯು ಮಾಡಿರುವ ಸಹಾಯಕ್ಕೆ ನಾವು ಕೃತಜ್ಞರಾಗಿರುತ್ತೇವೆ. ಆದರೆ, AESL ನೀಡಿರುಪ್ರಕ ತರಬೇತಿ ಅಲ್ಲದಿದ್ದರೆ ಈ ಅಲ್ಪಾವಧಿಯಲ್ಲಿ ನಾವು ವಿವಿಧ ವಿಷಯಗಳಲ್ಲಿ ಅನೇಕ ಪರಿಕಲ್ಪನೆಗಳನ್ನು ಗ್ರಹಿಸಲು ಸಾಧ್ಯವಾಗುತ್ತಿರಲಿಲ್ಲ” ಎಂದು ವಿದ್ಯಾರ್ಥಿಗಳು ಅಭಿಪ್ರಾಯಿಸಿದ್ದಾರೆ.

ಆಕಾಶ್ ಎಜುಕೇಷನಲ್ ಸರ್ವೀಸಸ್ ಲಿಮಿಟೆಡ್ (AESL) ಸಂಸ್ಥೆಯ ಮುಖ್ಯ ಶೈಕ್ಷಣಿಕ ಮತ್ತು ವ್ಯವಹಾರ ಮುಖ್ಯಸ್ಥ ಧೀರಜ್ ಕುಮಾರ್ ಮಿಶ್ರಾ, “ವಿದ್ಯಾರ್ಥಿಗಳನ್ನು ಅವರ ಅನುಕರಣೀಯ ಸಾಧನೆಗಾಗಿ ನಾವು ಅಭಿನಂದಿಸುತ್ತೇವೆ. ದೇಶದೆಲ್ಲೆಡೆಯ 20 ಲಕ್ಷಕ್ಕೂ ಹೆಚ್ಚು ವಿದ್ಯಾರ್ಥಿಗಳು NEET 2024 ಪರೀಕ್ಷೆಗೆ ಹಾಜರಾಗಿದ್ದಾರೆ.ನಮ್ಮ ವಿದ್ಯಾರ್ಥಿಗಳು ಭವಿಷ್ಯದಲ್ಲಿ ಮಾಡುವ ಎಲ್ಲ ಪ್ರಯತ್ನಗಳಿಗೆ ನಾವು ಶುಭ ಹಾರೈಸುತ್ತೇವೆ ಎಂದರು.

ಸರ್ಕಾರಿ ಮತ್ತು ಖಾಸಗಿ ಶಿಕ್ಷಣ ಸಂಸ್ಥೆಗಳಲ್ಲಿ ವೈದ್ಯಕೀಯ (MBBS), ದಂತ ವೈದ್ಯಕೀಯ (BDS) ಮತ್ತು ಆಯುಷ್ – AYUSH (BAMS, BUMS, BHMS, ಇತ್ಯಾದಿ) ಪದವಿಗಳಿಗೆ ಪ್ರವೇಶ ಪಡೆಯಲು ಹಾಗೂ ವಿದೇಶದಲ್ಲಿ ಪ್ರಾಥಮಿಕ ವೈದ್ಯಕೀಯ ಅರ್ಹತೆಯನ್ನು ಪಡೆಯಲು ಬಯಸುವ ವಿದ್ಯಾರ್ಥಿಗಳಿಗಾಗಿ ರಾಷ್ಟ್ರೀಯ ಪರೀಕ್ಷಾ ಸಂಸ್ಥೆ (NTA) ಪ್ರತಿ ವರ್ಷವೂ ಅರ್ಹತಾ ಪರೀಕ್ಷೆಯಾಗಿ NEET ಅನ್ನು ನಡೆಸುತ್ತದೆ ಎಂದು ತಿಳಿಸಿದ್ದಾರೆ.

ಮಂಗಳೂರಿನ ಸಹಾಯಕ ನಿರ್ದೇಶಕ ಶ್ಯಾಮ್ ಪ್ರಸಾದ ಎಂ., ಉಡುಪಿ ಕಛೇರಿಯ ಮುಖ್ಯಸ್ಥರಾದ ಪರಮೇಶ್ವರ ಬೀರಾ ಉಪಸ್ಥಿತರಿದ್ದರು .

Previous Post

ಉಡುಪಿ:ಶಾಲಾ ಬಸ್ ಚಾಲನೆ ವೇಳೆ ಚಾಲಕನಿಗೆ ಹೃದಯಾಘಾತ :ಚಾಲಕನ ಸಮಯ ಪ್ರಜ್ಞೆಯಿಂದ ಪಾರಾದ ಶಾಲಾ ಮಕ್ಕಳು..!!

Next Post

ಉದ್ಯಾವರ:ಮೀನುಗಾರಿಕೆಗೆ ತೆರಳಿದ್ದ ವೇಳೆ ದೋಣಿಯಿಂದ ಹೊಳೆಗೆ ಬಿದ್ದು ಮೀನುಗಾರ ಮೃತ್ಯು..!!

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post

ಉದ್ಯಾವರ:ಮೀನುಗಾರಿಕೆಗೆ ತೆರಳಿದ್ದ ವೇಳೆ ದೋಣಿಯಿಂದ ಹೊಳೆಗೆ ಬಿದ್ದು ಮೀನುಗಾರ ಮೃತ್ಯು..!!

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 23.9k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿ: ಮಳೆ ಕಡಿಮೆ ಇರುವುದರಿಂದ ಉಡುಪಿ ಜಿಲ್ಲೆ ಶಾಲಾ ಕಾಲೇಜುಗಳಿಗೆ ಗುರುವಾರ ರಜೆ ಇರುವುದಿಲ್ಲ : ಜಿಲ್ಲಾಧಿಕಾರಿ ಮಾಹಿತಿ…!!

26/06/2024

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ದೈವದ ಮೂರ್ತಿ ಕಳ್ಳತನ: ಸುರತ್ಕಲ್ ಪೊಲೀಸರಿಂದ ಇಬ್ಬರ ಬಂಧನ..!!

ದೈವದ ಮೂರ್ತಿ ಕಳ್ಳತನ: ಸುರತ್ಕಲ್ ಪೊಲೀಸರಿಂದ ಇಬ್ಬರ ಬಂಧನ..!!

29/01/2026
ನಗರದಲ್ಲಿ ಡ್ರಗ್ಸ್ ದಂಧೆಗೆ ಬ್ರೇಕ್: 4 ಕೋಟಿ ರೂ. ಮಾದಕ ವಸ್ತು ವಶ, 10 ಮಂದಿ ಸೆರೆ…!!

ನಗರದಲ್ಲಿ ಡ್ರಗ್ಸ್ ದಂಧೆಗೆ ಬ್ರೇಕ್: 4 ಕೋಟಿ ರೂ. ಮಾದಕ ವಸ್ತು ವಶ, 10 ಮಂದಿ ಸೆರೆ…!!

29/01/2026
ಅಧಿವೇಶನ ಫೆಬ್ರವರಿ 3ರ ವರೆಗೆ ವಿಸ್ತರಣೆಗೆ ಸಿಎಂ ಸಿದ್ದರಾಮಯ್ಯ ಒಲವು..!!

ಅಧಿವೇಶನ ಫೆಬ್ರವರಿ 3ರ ವರೆಗೆ ವಿಸ್ತರಣೆಗೆ ಸಿಎಂ ಸಿದ್ದರಾಮಯ್ಯ ಒಲವು..!!

29/01/2026
ಕಾರ್ಕಳದಲ್ಲಿ ಗಂಡನಿಂದ ಪತ್ನಿಗೆ ಮಾರಣಾಂತಿಕ ಹಲ್ಲೆ – ಗಂಭೀರ ಗಾಯಗೊಂಡ ಮಹಿಳೆ ಆಸ್ಪತ್ರೆಗೆ ದಾಖಲು…!!

ಕಾರ್ಕಳದಲ್ಲಿ ಗಂಡನಿಂದ ಪತ್ನಿಗೆ ಮಾರಣಾಂತಿಕ ಹಲ್ಲೆ – ಗಂಭೀರ ಗಾಯಗೊಂಡ ಮಹಿಳೆ ಆಸ್ಪತ್ರೆಗೆ ದಾಖಲು…!!

29/01/2026

Recent News

ದೈವದ ಮೂರ್ತಿ ಕಳ್ಳತನ: ಸುರತ್ಕಲ್ ಪೊಲೀಸರಿಂದ ಇಬ್ಬರ ಬಂಧನ..!!

ದೈವದ ಮೂರ್ತಿ ಕಳ್ಳತನ: ಸುರತ್ಕಲ್ ಪೊಲೀಸರಿಂದ ಇಬ್ಬರ ಬಂಧನ..!!

29/01/2026
ನಗರದಲ್ಲಿ ಡ್ರಗ್ಸ್ ದಂಧೆಗೆ ಬ್ರೇಕ್: 4 ಕೋಟಿ ರೂ. ಮಾದಕ ವಸ್ತು ವಶ, 10 ಮಂದಿ ಸೆರೆ…!!

ನಗರದಲ್ಲಿ ಡ್ರಗ್ಸ್ ದಂಧೆಗೆ ಬ್ರೇಕ್: 4 ಕೋಟಿ ರೂ. ಮಾದಕ ವಸ್ತು ವಶ, 10 ಮಂದಿ ಸೆರೆ…!!

29/01/2026
ಅಧಿವೇಶನ ಫೆಬ್ರವರಿ 3ರ ವರೆಗೆ ವಿಸ್ತರಣೆಗೆ ಸಿಎಂ ಸಿದ್ದರಾಮಯ್ಯ ಒಲವು..!!

ಅಧಿವೇಶನ ಫೆಬ್ರವರಿ 3ರ ವರೆಗೆ ವಿಸ್ತರಣೆಗೆ ಸಿಎಂ ಸಿದ್ದರಾಮಯ್ಯ ಒಲವು..!!

29/01/2026
ಕಾರ್ಕಳದಲ್ಲಿ ಗಂಡನಿಂದ ಪತ್ನಿಗೆ ಮಾರಣಾಂತಿಕ ಹಲ್ಲೆ – ಗಂಭೀರ ಗಾಯಗೊಂಡ ಮಹಿಳೆ ಆಸ್ಪತ್ರೆಗೆ ದಾಖಲು…!!

ಕಾರ್ಕಳದಲ್ಲಿ ಗಂಡನಿಂದ ಪತ್ನಿಗೆ ಮಾರಣಾಂತಿಕ ಹಲ್ಲೆ – ಗಂಭೀರ ಗಾಯಗೊಂಡ ಮಹಿಳೆ ಆಸ್ಪತ್ರೆಗೆ ದಾಖಲು…!!

29/01/2026
ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ

Pages

Social Media

Facebook-f Facebook-f Instagram Youtube Twitter Whatsapp

Copyright © 2023 Dhrishya News I All Copyright Reserved