Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ಸುದ್ದಿಗಳು

ಕುಂದಾಪುರ: ಸರಕಾರಿ ಆಸ್ಪತ್ರೆ ವೈದ್ಯೆಗೆ ಲೈಂಗಿಕ ಕಿರುಕುಳ ಪ್ರಕರಣ : ಆರೋಪಿ ವೈದ್ಯಾಧಿಕಾರಿ ಬಂಧನ..!!

Dhrishya News by Dhrishya News
08/06/2024
in ಸುದ್ದಿಗಳು
0
ಕುಂದಾಪುರ: ಸರಕಾರಿ ಆಸ್ಪತ್ರೆ ವೈದ್ಯೆಗೆ ಲೈಂಗಿಕ ಕಿರುಕುಳ ಪ್ರಕರಣ : ಆರೋಪಿ ವೈದ್ಯಾಧಿಕಾರಿ ಬಂಧನ..!!
0
SHARES
45
VIEWS
Share on FacebookShare on Twitter

ಕುಂದಾಪುರ:ಜೂನ್ 08: ಸರಕಾರಿ ಆಸ್ಪತ್ರೆ ವೈದ್ಯೆಗೆ ಲೈಂಗಿಕ ಕಿರುಕುಳ ಪ್ರಕರಣ : ಆರೋಪಿ ವೈದ್ಯಾಧಿಕಾರಿ ಗುಜರಾತಿನಲ್ಲಿ ಬಂಧನ..!!

ಕುಂದಾಪುರ : ಜೂನ್ 08: ವೈದ್ಯೆಗೆ ಲೈಂಗಿಕ ಕಿರುಕುಳ ಪ್ರಕರಣಕ್ಕೆ ಸಂಬಂಧಿಸಿ ತಲೆಮರೆಸಿಕೊಂಡಿದ್ದ ಆರೋಪಿ, ಕುಂದಾಪುರ ಸರ್ಕಾರೀ ತಾಲೂಕು ಆಸ್ಪತ್ರೆಯ ವೈದ್ಯಾಧಿಕಾರಿಯಾಗಿದ್ದ ಡಾ. ರಾಬರ್ಟ್ ರೆಬೆಲ್ಲೋ ಅವರನ್ನು ಪೊಲೀಸರು ಗುಜರಾತಿನ ಲಾಡ್ಜ್ ಒಂದರಲ್ಲಿ ಬಂಧಿಸಿದ್ದಾರೆ ಎನ್ನುವ ಮಾಹಿತಿ ಲಭಿಸಿದೆ.

ಮೊಬೈಲ್ ಇಂಟರ್ನೆಟ್ ನೆಟ್ ವರ್ಕ್ ಆಧರಿಸಿ ಪೊಲೀಸರು ಈ ಕಾರ್ಯಾಚರಣೆ ನಡೆಸಿದ್ದಾರೆ ಎಂದು ತಿಳಿದು ಬಂದಿದೆ.

ಗುಜರಾತಿ ನಿಂದ ಆರೋಪಿಯನ್ನು ಪೊಲೀಸರು ರೈಲಿನಲ್ಲಿ ಕರೆತಂದಿದ್ದು ಶುಕ್ರವಾರ ರಾತ್ರಿ 10:00 ಸುಮಾರಿಗೆ ಕುಂದಾಪುರಕ್ಕೆ ಆಗಮಿಸಿದ್ದಾರೆ

ಪ್ರಕರಣದ ಬಗ್ಗೆ ಆರೋಪಿಯ ವಿಚಾರಣೆ ನಡೆಸುತ್ತಿರುವ ಪೊಲೀಸರು ಮುಂದಿನ ಕ್ರಮಕ್ಕೆ ಸಿದ್ಧತೆಗಳನ್ನು ನಡೆಸುತ್ತಿದ್ದಾರೆ ಎಂದು ತಿಳಿದುಬಂದಿದೆ.

Previous Post

ಉಡುಪಿ:ಉದ್ಯಾವರ ಹೆದ್ದಾರಿಯಲ್ಲಿ ಕೆಟ್ಟು ನಿಂತಿದ್ದ ಲಾರಿಗೆ ಗೂಡ್ಸ್ ಟ್ರಕ್‌ ಢಿಕ್ಕಿ : ಚಾಲಕನಿಗೆ ಗಂಭೀರ ಗಾಯ..!!

Next Post

ಉಡುಪಿಯ ಪ್ರಸಿದ್ಧ ವಸ್ತ್ರ ಮಳಿಗೆ ಗೀತಾಂಜಲಿ ಸಿಲ್ಕ್”ನಲ್ಲಿ  ಮಳೆಗಾಲದ ಮಾನ್ಸೂನ್ ಮೆಗಾ ಸೇಲ್ ಆರಂಭ..!!

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post
ಉಡುಪಿಯ ಪ್ರಸಿದ್ಧ ವಸ್ತ್ರ ಮಳಿಗೆ ಗೀತಾಂಜಲಿ ಸಿಲ್ಕ್”ನಲ್ಲಿ  ಮಳೆಗಾಲದ ಮಾನ್ಸೂನ್ ಮೆಗಾ ಸೇಲ್ ಆರಂಭ..!!

ಉಡುಪಿಯ ಪ್ರಸಿದ್ಧ ವಸ್ತ್ರ ಮಳಿಗೆ ಗೀತಾಂಜಲಿ ಸಿಲ್ಕ್"ನಲ್ಲಿ  ಮಳೆಗಾಲದ ಮಾನ್ಸೂನ್ ಮೆಗಾ ಸೇಲ್ ಆರಂಭ..!!

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 23.9k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023
ಉಡುಪಿ: ಮಳೆ ಕಡಿಮೆ ಇರುವುದರಿಂದ ಉಡುಪಿ ಜಿಲ್ಲೆ ಶಾಲಾ ಕಾಲೇಜುಗಳಿಗೆ ಗುರುವಾರ ರಜೆ ಇರುವುದಿಲ್ಲ : ಜಿಲ್ಲಾಧಿಕಾರಿ ಮಾಹಿತಿ…!!

ಉಡುಪಿ: ಮಳೆ ಕಡಿಮೆ ಇರುವುದರಿಂದ ಉಡುಪಿ ಜಿಲ್ಲೆ ಶಾಲಾ ಕಾಲೇಜುಗಳಿಗೆ ಗುರುವಾರ ರಜೆ ಇರುವುದಿಲ್ಲ : ಜಿಲ್ಲಾಧಿಕಾರಿ ಮಾಹಿತಿ…!!

26/06/2024

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ಉಡುಪಿ – ಉಚ್ಚಿಲ ದಸರಾ – 2025 ಆಮಂತ್ರಣ ಪತ್ರಿಕೆ ಬಿಡುಗಡೆ..!!

ಉಡುಪಿ – ಉಚ್ಚಿಲ ದಸರಾ – 2025 ಆಮಂತ್ರಣ ಪತ್ರಿಕೆ ಬಿಡುಗಡೆ..!!

26/08/2025
ಆಗಸ್ಟ್ 30 ರಂದು ಜಗದ್ಗುರು ಮಧ್ವಾಚಾರ್ಯರ ಅಂಚೆ ಚೀಟಿ ಬಿಡುಗಡೆ..!!

ಆಗಸ್ಟ್ 30 ರಂದು ಜಗದ್ಗುರು ಮಧ್ವಾಚಾರ್ಯರ ಅಂಚೆ ಚೀಟಿ ಬಿಡುಗಡೆ..!!

26/08/2025
ಗಣೇಶ ಚತುರ್ಥಿ ಹಿನ್ನೆಲೆ ಉಡುಪಿ ಜಿಲ್ಲೆಯಾದ್ಯಂತ ಮದ್ಯ ಮಾರಾಟ ನಿಷೇಧಿಸಿ ಜಿಲ್ಲಾಧಿಕಾರಿ ಆದೇಶ..!!

ಗಣೇಶ ಚತುರ್ಥಿ ಹಿನ್ನೆಲೆ ಉಡುಪಿ ಜಿಲ್ಲೆಯಾದ್ಯಂತ ಮದ್ಯ ಮಾರಾಟ ನಿಷೇಧಿಸಿ ಜಿಲ್ಲಾಧಿಕಾರಿ ಆದೇಶ..!!

26/08/2025
ಕಾರ್ಕಳದ ಕುಂಟಲ್ಪಾಡಿ ಎಂಬಲ್ಲಿ ವ್ಯಕ್ತಿಯೊಬ್ಬರ ಹತ್ಯೆ..!!

ಕಾರ್ಕಳದ ಕುಂಟಲ್ಪಾಡಿ ಎಂಬಲ್ಲಿ ವ್ಯಕ್ತಿಯೊಬ್ಬರ ಹತ್ಯೆ..!!

26/08/2025

Recent News

ಉಡುಪಿ – ಉಚ್ಚಿಲ ದಸರಾ – 2025 ಆಮಂತ್ರಣ ಪತ್ರಿಕೆ ಬಿಡುಗಡೆ..!!

ಉಡುಪಿ – ಉಚ್ಚಿಲ ದಸರಾ – 2025 ಆಮಂತ್ರಣ ಪತ್ರಿಕೆ ಬಿಡುಗಡೆ..!!

26/08/2025
ಆಗಸ್ಟ್ 30 ರಂದು ಜಗದ್ಗುರು ಮಧ್ವಾಚಾರ್ಯರ ಅಂಚೆ ಚೀಟಿ ಬಿಡುಗಡೆ..!!

ಆಗಸ್ಟ್ 30 ರಂದು ಜಗದ್ಗುರು ಮಧ್ವಾಚಾರ್ಯರ ಅಂಚೆ ಚೀಟಿ ಬಿಡುಗಡೆ..!!

26/08/2025
ಗಣೇಶ ಚತುರ್ಥಿ ಹಿನ್ನೆಲೆ ಉಡುಪಿ ಜಿಲ್ಲೆಯಾದ್ಯಂತ ಮದ್ಯ ಮಾರಾಟ ನಿಷೇಧಿಸಿ ಜಿಲ್ಲಾಧಿಕಾರಿ ಆದೇಶ..!!

ಗಣೇಶ ಚತುರ್ಥಿ ಹಿನ್ನೆಲೆ ಉಡುಪಿ ಜಿಲ್ಲೆಯಾದ್ಯಂತ ಮದ್ಯ ಮಾರಾಟ ನಿಷೇಧಿಸಿ ಜಿಲ್ಲಾಧಿಕಾರಿ ಆದೇಶ..!!

26/08/2025
ಕಾರ್ಕಳದ ಕುಂಟಲ್ಪಾಡಿ ಎಂಬಲ್ಲಿ ವ್ಯಕ್ತಿಯೊಬ್ಬರ ಹತ್ಯೆ..!!

ಕಾರ್ಕಳದ ಕುಂಟಲ್ಪಾಡಿ ಎಂಬಲ್ಲಿ ವ್ಯಕ್ತಿಯೊಬ್ಬರ ಹತ್ಯೆ..!!

26/08/2025
ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ

Pages

Social Media

Facebook-f Facebook-f Instagram Youtube Twitter Whatsapp

Copyright © 2023 Dhrishya News I All Copyright Reserved