Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ಸುದ್ದಿಗಳು

ಕನ್ನಡ ಮಾಧ್ಯಮ ಶಾಲೆ ಉಳಿಸುವ ಸರಕಾರ ಬೇಕಾಬಿಟ್ಟಿ ಹೊಸ ಆಂಗ್ಲ ಮಾಧ್ಯಮ ಶಾಲೆಗಳಿಗೆ ಪರವಾನಿಗೆ ನೀಡುತ್ತಿರುವುದು ಖೇದಕರ: ಕೆ.ಪಿ ಶೆಣೈ..!!

Dhrishya News by Dhrishya News
13/06/2024
in ಸುದ್ದಿಗಳು
0
0
SHARES
1
VIEWS
Share on FacebookShare on Twitter

ಕಾರ್ಕಳ:ಜೂನ್ 14: 15 ವರ್ಷಗಳಿಂದ ಪ್ರಾಥಮಿಕ ಶಾಲೆಗಳ ಶಿಕ್ಷಕರ ನೇಮಕಾತಿ ಆಗಿಲ್ಲ, ಕನ್ನಡ ಮಾಧ್ಯಮ ಶಾಲೆಗಳ ಉಳಿಸುವಂತೆ ಕರೆ ನೀಡುವ ಸರಕಾರಗಳು ಬೇಕಾಬಿಟ್ಟಿ ಹೊಸ ಆಂಗ್ಲ ಮಾಧ್ಯಮ ಶಾಲೆಗಳಿಗೆ ಪರವಾನಿಗೆ ನೀಡುತ್ತಿರುವುದು ಬೇಸರದ ಸಂಗತಿ ಎಂದು ಕಾರ್ಕಳ ಸಮೂಹ ಶಿಕ್ಷಣ ಸಂಸ್ಥೆಗಳ ಕಾರ್ಯದರ್ಶಿ ಮಾಜಿ ಪುರಸಭಾ ಅಧ್ಯಕ್ಷ ಕೆ.ಪಿ ಶೆಣೈ ತಿಳಿಸಿದರು

ಅವರು ಕಾರ್ಕಳ ಎಸ್ ವಿ ಟಿ ಸಮೂಹ ಶಿಕ್ಷಣ ಸಂಸ್ಥೆಗಳ ಶ್ರೀಮತಿ ಕುಂಬಳೆ ಯಮುನಾ ಭಾಯಿ ಮಂಜುನಾಥ ಭಕ್ತ ವೇದಿಕೆಯಲ್ಲಿ ಬೋಳ ಸುರೇಂದ್ರ ಕಾಮತ್ ಮೆಮೋರಿಯಲ್ ಚಾರಿಟಬಲ್ ಟ್ರಸ್ಟ್ ಆಶ್ರಯದಲ್ಲಿ ಕಾರ್ಕಳ ಟೈಗರ್ಸ್, ಅಮ್ಮನ ನೆರವು ಚಾರಿಟಬಲ್ ಟ್ರಸ್ಟ್ ಸಹಯೋಗದಲ್ಲಿ ನಡೆದ ಸರಕಾರಿ ಶಾಲಾ ವಿದ್ಯಾರ್ಥಿಗಳಿಗೆ ಉಚಿತ ಪುಸ್ತಕ ಹಾಗೂ ಕೊಡೆ ವಿತರಣೆ ಕಾರ್ಯಕ್ರಮದಲ್ಲಿ ಅತಿಥಿಯಾಗಿ ಮಾತನಾಡುತ್ತಿದ್ದರು

ಸ್ವಸ್ಥ ವಿದ್ಯಾವಂತ ಆರೋಗ್ಯವಂತ ಸಮಾಜ ನಮ್ಮ ಗುರಿ : ಬೋಳ ದಾಮೋದರ್ ಕಾಮತ್

ಸ್ವಸ್ಥ ವಿದ್ಯಾವಂತ ಆರೋಗ್ಯವಂತ ಸಮಾಜ ನಮ್ಮ ಗುರಿಯಾಗಿದೆ ಆ ನಿಟ್ಟಿನಲ್ಲಿ ಕಾರ್ಕಳ ಹಲವಾರು ಜನಪಯೋಗಿ ಕಾರ್ಯಕ್ರಮಗಳನ್ನು ತಾಲೂಕಿನಾದ್ಯಂತ ಹಮ್ಮಿಕೊಳ್ಳಲಾಗಿದೆ ಶಾಲಾ ಕಾಲೇಜುಗಳಿಗೆ ಪುಸ್ತಕ ವಿತರಣೆ , ಗ್ರಂಥಾಲಯಗಳಿಗೆ ಪುಸ್ತಕಗಳ ಕೊಡುಗೆ, ಸರಕಾರಿ ಆರೋಗ್ಯ ಕೇಂದ್ರಗಳಿಗೆ ಸವಲತ್ತುಗಳ ವ್ಯವಸ್ಥೆಗಳನ್ನು ನಮ್ಮ ಟ್ರಸ್ಟ್ ವತಿಯಿಂದ ಮಾಡಲಾಗುತ್ತಿದೆ ಎಂದು ಬೋಳ ಸುರೇಂದ್ರ ಕಾಮತ್ ಮೆಮೋರಿಯಲ್ ಚಾರಿಟಬಲ್ ಟ್ರಸ್ಟ್ ಅಧ್ಯಕ್ಷ ಬೋಳ ದಾಮೋದರ್ ಕಾಮತ್ ಮಾಹಿತಿ ನೀಡಿದರು ಶಾಸಕ ವಿ ಸುನಿಲ್ ಕುಮಾರ್ ಮಾತನಾಡಿ ದಾಮೋದರ್ ಕಾಮತ್ ಅವರ ಸೇವೆಯನ್ನು ಶ್ಲಾಘಿಸಿ ಶುಭಾಶಂಸನೆಗೈದರು

ಅಜೆಕಾರು ಪದ್ಮಗೋಪಾಲ್ ಚಾರಿಟಬಲ್ ಟ್ರಸ್ಟ್ ಹಾಗೂ ಜ್ಞಾನಸುಧ ಶಿಕ್ಷಣ ಸಂಸ್ಥೆಗಳ ಅಧ್ಯಕ್ಷ ಸುಧಾಕರ್ ಶೆಟ್ಟಿ, ಕಾರ್ಕಳ ಟೈಗರ್ಸ್ ಸಂಸ್ಥಾಪಕ ಉದ್ಯಮಿ ಬೋಳ ಪ್ರಶಾಂತ್ ಕಾಮತ್ ಅಮ್ಮನ ನೆರವು ಚಾರಿಟಬಲ್ ಟ್ರಸ್ಟ್ ಸಂಸ್ಥಾಪಕ ಅವಿನಾಶ್ ಜಿ ಶೆಟ್ಟಿ, ತಾಲೂಕು ಕ್ಷೇತ್ರ ಶಿಕ್ಷಣಾಧಿಕಾರಿ ಲೋಕೇಶ್, ಉದ್ಯಮಿ ಜಯವಂತ್ ಕಾಮತ್ ವೇದಿಕೆಯಲ್ಲಿ ಉಪಸ್ಥಿತರಿದ್ದರು

ಈ ಸಂದರ್ಭದಲ್ಲಿ ಕಾರ್ಕಳ ತಾಲೂಕಿನ 60 ಶಾಲೆಗಳ 2500 ವಿದ್ಯಾರ್ಥಿಗಳು ಕಾರ್ಕಳದ ವಿಶೇಷ ಶಾಲೆಗಳ ವಿಕಲಚೇತನ ವಿದ್ಯಾರ್ಥಿಗಳಿಗೆ ಸುಮಾರು 22ಲಕ್ಷ ರೂಪಾಯಿ ಮೌಲ್ಯದ ಪುಸ್ತಕ ಹಾಗೂ ಕೊಡೆಗಳನ್ನು ವಿತರಿಸಲಾಯಿತು

Previous Post

ಉಡುಪಿ :ಪ್ರಾಥಮಿಕ, ಪ್ರೌಢಶಾಲಾ ವಿಭಾಗಕ್ಕೆ ವಿಶೇಷ ಶಿಕ್ಷಕರ ಹುದ್ದೆಗೆ ಆಸಕ್ತ ಅಭ್ಯರ್ಥಿಗಳಿಂದ ಅರ್ಜಿ ಅಹ್ವಾನ..!!

Next Post

ಉಡುಪಿ :ಲೋಕಾಯುಕ್ತ ಸಾರ್ವಜನಿಕ ಅಹವಾಲು ಮತ್ತು ಜನಸಂಪರ್ಕ ಸಭೆ ಜೂನ್ 19 ರಂದು ಆಯೋಜನೆ ..!!

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post

ಉಡುಪಿ :ಲೋಕಾಯುಕ್ತ ಸಾರ್ವಜನಿಕ ಅಹವಾಲು ಮತ್ತು ಜನಸಂಪರ್ಕ ಸಭೆ ಜೂನ್ 19 ರಂದು ಆಯೋಜನೆ ..!!

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 23.9k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿ: ಮಳೆ ಕಡಿಮೆ ಇರುವುದರಿಂದ ಉಡುಪಿ ಜಿಲ್ಲೆ ಶಾಲಾ ಕಾಲೇಜುಗಳಿಗೆ ಗುರುವಾರ ರಜೆ ಇರುವುದಿಲ್ಲ : ಜಿಲ್ಲಾಧಿಕಾರಿ ಮಾಹಿತಿ…!!

26/06/2024

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ದೈವದ ಮೂರ್ತಿ ಕಳ್ಳತನ: ಸುರತ್ಕಲ್ ಪೊಲೀಸರಿಂದ ಇಬ್ಬರ ಬಂಧನ..!!

ದೈವದ ಮೂರ್ತಿ ಕಳ್ಳತನ: ಸುರತ್ಕಲ್ ಪೊಲೀಸರಿಂದ ಇಬ್ಬರ ಬಂಧನ..!!

29/01/2026
ನಗರದಲ್ಲಿ ಡ್ರಗ್ಸ್ ದಂಧೆಗೆ ಬ್ರೇಕ್: 4 ಕೋಟಿ ರೂ. ಮಾದಕ ವಸ್ತು ವಶ, 10 ಮಂದಿ ಸೆರೆ…!!

ನಗರದಲ್ಲಿ ಡ್ರಗ್ಸ್ ದಂಧೆಗೆ ಬ್ರೇಕ್: 4 ಕೋಟಿ ರೂ. ಮಾದಕ ವಸ್ತು ವಶ, 10 ಮಂದಿ ಸೆರೆ…!!

29/01/2026
ಅಧಿವೇಶನ ಫೆಬ್ರವರಿ 3ರ ವರೆಗೆ ವಿಸ್ತರಣೆಗೆ ಸಿಎಂ ಸಿದ್ದರಾಮಯ್ಯ ಒಲವು..!!

ಅಧಿವೇಶನ ಫೆಬ್ರವರಿ 3ರ ವರೆಗೆ ವಿಸ್ತರಣೆಗೆ ಸಿಎಂ ಸಿದ್ದರಾಮಯ್ಯ ಒಲವು..!!

29/01/2026
ಕಾರ್ಕಳದಲ್ಲಿ ಗಂಡನಿಂದ ಪತ್ನಿಗೆ ಮಾರಣಾಂತಿಕ ಹಲ್ಲೆ – ಗಂಭೀರ ಗಾಯಗೊಂಡ ಮಹಿಳೆ ಆಸ್ಪತ್ರೆಗೆ ದಾಖಲು…!!

ಕಾರ್ಕಳದಲ್ಲಿ ಗಂಡನಿಂದ ಪತ್ನಿಗೆ ಮಾರಣಾಂತಿಕ ಹಲ್ಲೆ – ಗಂಭೀರ ಗಾಯಗೊಂಡ ಮಹಿಳೆ ಆಸ್ಪತ್ರೆಗೆ ದಾಖಲು…!!

29/01/2026

Recent News

ದೈವದ ಮೂರ್ತಿ ಕಳ್ಳತನ: ಸುರತ್ಕಲ್ ಪೊಲೀಸರಿಂದ ಇಬ್ಬರ ಬಂಧನ..!!

ದೈವದ ಮೂರ್ತಿ ಕಳ್ಳತನ: ಸುರತ್ಕಲ್ ಪೊಲೀಸರಿಂದ ಇಬ್ಬರ ಬಂಧನ..!!

29/01/2026
ನಗರದಲ್ಲಿ ಡ್ರಗ್ಸ್ ದಂಧೆಗೆ ಬ್ರೇಕ್: 4 ಕೋಟಿ ರೂ. ಮಾದಕ ವಸ್ತು ವಶ, 10 ಮಂದಿ ಸೆರೆ…!!

ನಗರದಲ್ಲಿ ಡ್ರಗ್ಸ್ ದಂಧೆಗೆ ಬ್ರೇಕ್: 4 ಕೋಟಿ ರೂ. ಮಾದಕ ವಸ್ತು ವಶ, 10 ಮಂದಿ ಸೆರೆ…!!

29/01/2026
ಅಧಿವೇಶನ ಫೆಬ್ರವರಿ 3ರ ವರೆಗೆ ವಿಸ್ತರಣೆಗೆ ಸಿಎಂ ಸಿದ್ದರಾಮಯ್ಯ ಒಲವು..!!

ಅಧಿವೇಶನ ಫೆಬ್ರವರಿ 3ರ ವರೆಗೆ ವಿಸ್ತರಣೆಗೆ ಸಿಎಂ ಸಿದ್ದರಾಮಯ್ಯ ಒಲವು..!!

29/01/2026
ಕಾರ್ಕಳದಲ್ಲಿ ಗಂಡನಿಂದ ಪತ್ನಿಗೆ ಮಾರಣಾಂತಿಕ ಹಲ್ಲೆ – ಗಂಭೀರ ಗಾಯಗೊಂಡ ಮಹಿಳೆ ಆಸ್ಪತ್ರೆಗೆ ದಾಖಲು…!!

ಕಾರ್ಕಳದಲ್ಲಿ ಗಂಡನಿಂದ ಪತ್ನಿಗೆ ಮಾರಣಾಂತಿಕ ಹಲ್ಲೆ – ಗಂಭೀರ ಗಾಯಗೊಂಡ ಮಹಿಳೆ ಆಸ್ಪತ್ರೆಗೆ ದಾಖಲು…!!

29/01/2026
ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ

Pages

Social Media

Facebook-f Facebook-f Instagram Youtube Twitter Whatsapp

Copyright © 2023 Dhrishya News I All Copyright Reserved