Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ಸುದ್ದಿಗಳು

ಉಡುಪಿ :ಗಡುವು ಮುಗಿದ ಹಿನ್ನೆಲೆ ಸಿಟಿ ಬಸ್‌ಗಳ ಕರ್ಕಶ ಹಾರ್ನ್ ತೆರವು :ದಂಡ ವಸೂಲಿ ..!!

Dhrishya News by Dhrishya News
17/06/2024
in ಸುದ್ದಿಗಳು
0
ಉಡುಪಿ :ಗಡುವು ಮುಗಿದ ಹಿನ್ನೆಲೆ ಸಿಟಿ ಬಸ್‌ಗಳ ಕರ್ಕಶ ಹಾರ್ನ್ ತೆರವು :ದಂಡ ವಸೂಲಿ ..!!
0
SHARES
18
VIEWS
Share on FacebookShare on Twitter

ಉಡುಪಿ:ಜೂನ್ 17: ಸಂಚಾರ ಪೊಲೀಸರು ನೀಡಿರುವ ಗಡುವು ಮುಗಿದ ಹಿನ್ನೆಲೆಯಲ್ಲಿ ಇಂದು ಕಾರ್ಯಾಚರಣೆ ನಡೆಸಿ ಉಡುಪಿ ಸಿಟಿ ಬಸ್‌ಗಳ ಕರ್ಕಶ ಹಾನ್‌ಗಳನ್ನು ತೆರವುಗೊಳಿಸಿ ದಂಡ ವಿಧಿಸಲಾಯಿತು.

ಜೂ.3ರಂದು ಉಡುಪಿ ಸಂಚಾರ ಪೊಲೀಸ್ ಠಾಣೆಯಲ್ಲಿ ನಡೆದ ಉಡುಪಿ ಸಿಟಿ ಬಸ್ ಮಾಲಕರು ಮತ್ತು ಸರ್ವಿಸ್ ಬಸ್ ಮಾಲಕರ ಸಭೆಯಲ್ಲಿ ಉಡುಪಿಯ ಸಿಟಿ ಹಾಗೂ ಸರ್ವಿಸ್ ಬಸ್‌ಗಳಲ್ಲಿ ಅಳವಡಿಸಲಾದ ಕರ್ಕಶ ಹಾರ್ನ್‌ಗಳನ್ನು ಜೂ.15ರೊಳಗೆ ಕಡ್ಡಾಯವಾಗಿ ತೆರವುಗೊಳಿಸುವಂತೆ ಸೂಚನೆ ನೀಡಲಾಯಿತು.

ಅದರಂತೆ ಗಡುವು ಮುಗಿದ ಹಿನ್ನೆಲೆಯಲ್ಲಿ ಉಡುಪಿ ಸಂಚಾರ ಪೊಲೀಸ್ ಠಾಣೆಯ ಎಸ್ಸೈ ಸುದರ್ಶನ್ ನೇತೃತ್ವದಲ್ಲಿ ಉಡುಪಿ ಸಿಟಿ ಬಸ್ ನಿಲ್ದಾಣದಲ್ಲಿ ಕಾರ್ಯಾಚರಣೆ ನಡೆಸಿ ಸುಮಾರು ಏಳು ಬಸ್‌ಗಳಲ್ಲಿದ್ದ ಕರ್ಕಶ ಹಾರ್ನ್‌ಗಳನ್ನು ತೆರವುಗೊಳಿಸಲಾಯಿತು. ಬಸ್‌ಗಳ ವಿರುದ್ಧ ತಲಾ 500ರೂ.ನಂತೆ ಒಟ್ಟು 3500ರೂ. ದಂಡ ವಿಧಿಸಲಾಯಿತು. ಎರಡನೇ ಬಾರಿಗೆ 1000ರೂ. ದಂಡ ವಿಧಿಸಲು ಕಾನೂನಿನಲ್ಲಿ ಅವಕಾಶ ಇದೆ.

ಈಗಾಗಲೇ ಗಡುವು ನೀಡಿರುವ ಹಿನ್ನೆಲೆಯಲ್ಲಿ ಬಹುತೇಕ ಸಿಟಿಬಸ್‌ಗಳು ಕರ್ಕಶ ಹಾರ್ನ್‌ಗಳನ್ನು ತೆರವುಗೊಳಿಸಿದೆ. ರವಿವಾರ ಆಗಿರುವುದರಿಂದ ಕೆಲವೇ ಸಿಟಿಬಸ್‌ಗಳು ಮಾತ್ರ ನಮಗೆ ಇಂದು ಸಿಕ್ಕಿದೆ. ಆದುದರಿಂದ ಈ ಕಾರ್ಯಾ ಚರಣೆ ಮಂಗಳವಾರದಿಂದ ಮತ್ತೆ ಮುಂದುವರೆಯಲಿದೆ. ಮುಂದೆ ಸರ್ವಿಸ್ ಬಸ್‌ಗಳ ವಿರುದ್ಧವೂ ಕಾರ್ಯಚರಣೆ ನಡೆಸಲಾ ಗುವುದು ಎಂದು ಎಸ್ಸೈ ಸುದರ್ಶನ್ ತಿಳಿಸಿದ್ದಾರೆ.

ಅದೇ ರೀತಿ ಬಸ್ಸಿನ ಒಳಗಿನ ಅಳವಡಿಸಲಾದ ಟೆಪ್ ರೆಕಾರ್ಡ್ ಹಾಗೂ ಸ್ಪೀಕರ್‌ಗಳನ್ನು ಕಡ್ಡಾಯವಾಗಿ ತೆಗೆದು ಹಾಕುವಂತೆಯೂ ಸಭೆಯಲ್ಲಿ ಪೊಲೀಸರು ಬಸ್ ಮಾಲಕರಿಗೆ ಸೂಚನೆ ನೀಡಿದ್ದರು.

Previous Post

ಉಡುಪಿ : ನೇರವಾಗಿ ದ್ವಿತೀಯ ಪಿಯುಸಿ ಪರೀಕ್ಷೆ ಬರೆಯಲು ಇಲ್ಲಿದೆ ಅವಕಾಶ :ಸುವಿದ್ಯಾ ಅಕಾಡೆಮಿಯಲ್ಲಿ ಕೋಚಿಂಗ್ ಕ್ಲಾಸ್ ಗಳು ಕೈಗೆಟಕುವ ಶುಲ್ಕದಲ್ಲಿ ಲಭ್ಯ..!!

Next Post

ಮಂದಾರ್ತಿ ದುರ್ಗಾಪರಮೇಶ್ವರೀ ದೇವಸ್ಥಾನದಲ್ಲಿ  ಮಳೆಗಾಲದ “ಯಕ್ಷಗಾನ ಸೇವೆ” ಆಟಕ್ಕೆ ಜೂ.18 ರಂದು ಚಾಲನೆ..!!

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post

ಮಂದಾರ್ತಿ ದುರ್ಗಾಪರಮೇಶ್ವರೀ ದೇವಸ್ಥಾನದಲ್ಲಿ  ಮಳೆಗಾಲದ "ಯಕ್ಷಗಾನ ಸೇವೆ" ಆಟಕ್ಕೆ ಜೂ.18 ರಂದು ಚಾಲನೆ..!!

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 23.9k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023
ಉಡುಪಿ: ಮಳೆ ಕಡಿಮೆ ಇರುವುದರಿಂದ ಉಡುಪಿ ಜಿಲ್ಲೆ ಶಾಲಾ ಕಾಲೇಜುಗಳಿಗೆ ಗುರುವಾರ ರಜೆ ಇರುವುದಿಲ್ಲ : ಜಿಲ್ಲಾಧಿಕಾರಿ ಮಾಹಿತಿ…!!

ಉಡುಪಿ: ಮಳೆ ಕಡಿಮೆ ಇರುವುದರಿಂದ ಉಡುಪಿ ಜಿಲ್ಲೆ ಶಾಲಾ ಕಾಲೇಜುಗಳಿಗೆ ಗುರುವಾರ ರಜೆ ಇರುವುದಿಲ್ಲ : ಜಿಲ್ಲಾಧಿಕಾರಿ ಮಾಹಿತಿ…!!

26/06/2024

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ಉಡುಪಿ : ನಿರಂತರ ಮಳೆಯ ಹಿನ್ನಲೆ ನಾಳೆ (ಜೂನ್ 12) ಜಿಲ್ಲೆಯ ಎಲ್ಲಾ ಅಂಗನವಾಡಿ, ಪ್ರಾಥಮಿಕ,ಪ್ರೌಢ ಶಾಲೆ ವಿದ್ಯಾರ್ಥಿಗಳಿಗೆ ರಜೆ ಘೋಷಣೆ..!!

ಉಡುಪಿ : ನಿರಂತರ ಮಳೆಯ ಹಿನ್ನಲೆ ನಾಳೆ (ಜೂನ್ 12) ಜಿಲ್ಲೆಯ ಎಲ್ಲಾ ಅಂಗನವಾಡಿ, ಪ್ರಾಥಮಿಕ,ಪ್ರೌಢ ಶಾಲೆ ವಿದ್ಯಾರ್ಥಿಗಳಿಗೆ ರಜೆ ಘೋಷಣೆ..!!

11/06/2025
ರಾಜ್ಯದಲ್ಲಿ ಮುಂದಿನ 48 ಗಂಟೆಗಳಲ್ಲಿ ಭಾರಿ ಮಳೆ ಸಾಧ್ಯತೆ..!!

ರಾಜ್ಯದಲ್ಲಿ ಮುಂದಿನ 48 ಗಂಟೆಗಳಲ್ಲಿ ಭಾರಿ ಮಳೆ ಸಾಧ್ಯತೆ..!!

11/06/2025
ಸರಕಾರದ ಉಚಿತ ಅನ್ನ ಬಾಗ್ಯದ ಅಕ್ಕಿ ಅಕ್ರಮ ದಾಸ್ತಾನು ಆರೋಪ: ದಿನಸಿ ಅಂಗಡಿ ಮಾಲಕನ ಬಂಧನ..!

ಸರಕಾರದ ಉಚಿತ ಅನ್ನ ಬಾಗ್ಯದ ಅಕ್ಕಿ ಅಕ್ರಮ ದಾಸ್ತಾನು ಆರೋಪ: ದಿನಸಿ ಅಂಗಡಿ ಮಾಲಕನ ಬಂಧನ..!

11/06/2025
ಕಾರ್ಕಳ :ಮುಂಬೈಯಲ್ಲಿ ಹೋಟೆಲ್ ನಡೆಸುತ್ತಿದ್ದ ಉದ್ಯಮಿ ನೇಣು ಬಿಗಿದು ಆತ್ಮಹತ್ಯೆ..!!

ಕಾರ್ಕಳ :ಮುಂಬೈಯಲ್ಲಿ ಹೋಟೆಲ್ ನಡೆಸುತ್ತಿದ್ದ ಉದ್ಯಮಿ ನೇಣು ಬಿಗಿದು ಆತ್ಮಹತ್ಯೆ..!!

09/06/2025

Recent News

ಉಡುಪಿ : ನಿರಂತರ ಮಳೆಯ ಹಿನ್ನಲೆ ನಾಳೆ (ಜೂನ್ 12) ಜಿಲ್ಲೆಯ ಎಲ್ಲಾ ಅಂಗನವಾಡಿ, ಪ್ರಾಥಮಿಕ,ಪ್ರೌಢ ಶಾಲೆ ವಿದ್ಯಾರ್ಥಿಗಳಿಗೆ ರಜೆ ಘೋಷಣೆ..!!

ಉಡುಪಿ : ನಿರಂತರ ಮಳೆಯ ಹಿನ್ನಲೆ ನಾಳೆ (ಜೂನ್ 12) ಜಿಲ್ಲೆಯ ಎಲ್ಲಾ ಅಂಗನವಾಡಿ, ಪ್ರಾಥಮಿಕ,ಪ್ರೌಢ ಶಾಲೆ ವಿದ್ಯಾರ್ಥಿಗಳಿಗೆ ರಜೆ ಘೋಷಣೆ..!!

11/06/2025
ರಾಜ್ಯದಲ್ಲಿ ಮುಂದಿನ 48 ಗಂಟೆಗಳಲ್ಲಿ ಭಾರಿ ಮಳೆ ಸಾಧ್ಯತೆ..!!

ರಾಜ್ಯದಲ್ಲಿ ಮುಂದಿನ 48 ಗಂಟೆಗಳಲ್ಲಿ ಭಾರಿ ಮಳೆ ಸಾಧ್ಯತೆ..!!

11/06/2025
ಸರಕಾರದ ಉಚಿತ ಅನ್ನ ಬಾಗ್ಯದ ಅಕ್ಕಿ ಅಕ್ರಮ ದಾಸ್ತಾನು ಆರೋಪ: ದಿನಸಿ ಅಂಗಡಿ ಮಾಲಕನ ಬಂಧನ..!

ಸರಕಾರದ ಉಚಿತ ಅನ್ನ ಬಾಗ್ಯದ ಅಕ್ಕಿ ಅಕ್ರಮ ದಾಸ್ತಾನು ಆರೋಪ: ದಿನಸಿ ಅಂಗಡಿ ಮಾಲಕನ ಬಂಧನ..!

11/06/2025
ಕಾರ್ಕಳ :ಮುಂಬೈಯಲ್ಲಿ ಹೋಟೆಲ್ ನಡೆಸುತ್ತಿದ್ದ ಉದ್ಯಮಿ ನೇಣು ಬಿಗಿದು ಆತ್ಮಹತ್ಯೆ..!!

ಕಾರ್ಕಳ :ಮುಂಬೈಯಲ್ಲಿ ಹೋಟೆಲ್ ನಡೆಸುತ್ತಿದ್ದ ಉದ್ಯಮಿ ನೇಣು ಬಿಗಿದು ಆತ್ಮಹತ್ಯೆ..!!

09/06/2025
ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ

Pages

Social Media

Facebook-f Facebook-f Instagram Youtube Twitter Whatsapp

Copyright © 2023 Dhrishya News I All Copyright Reserved