Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ಸುದ್ದಿಗಳು

ಉಡುಪಿ : ಪುತ್ತೂರಿನಲ್ಲಿ ಸೆಲೂನ್‌ ಸಿಬ್ಬಂದಿಯ ಕೊಲೆ ಯತ್ನ ಪ್ರಕರಣ :ಮೂವರು ಆರೋಪಿಗಳ ಬಂಧನ ..!!

Dhrishya News by Dhrishya News
18/06/2024
in ಸುದ್ದಿಗಳು
0
ಉಡುಪಿ : ಪುತ್ತೂರಿನಲ್ಲಿ ಸೆಲೂನ್‌ ಸಿಬ್ಬಂದಿಯ ಕೊಲೆ ಯತ್ನ ಪ್ರಕರಣ :ಮೂವರು ಆರೋಪಿಗಳ ಬಂಧನ ..!!
0
SHARES
68
VIEWS
Share on FacebookShare on Twitter

ಉಡುಪಿ:ಜೂನ್ 18: ಸೆಲೂನ್‌ನಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ಯುವಕನನ್ನು ತಲವಾರು ಮೂಲಕ ದಾಳಿ ನಡೆಸಿ ಕೊಲೆಗೆ ಯತ್ನ ನಡೆಸಿದ ಮೂವರು ಆರೋಪಿಗಳನ್ನು ಬಂಧಿಸುವಲ್ಲಿ ಪೊಲೀಸರು ಯಶಸ್ವಿಯಾಗಿದ್ದಾರೆ

ಬಂಧಿತರನ್ನು ಬಡಗುಬೆಟ್ಟುವಿನ ಪ್ರವೀಣ್‌(22), ಕಟಪಾಡಿಯ ಅಭಿಷೇಕ್‌(28), ಪುತ್ತೂರು ಗ್ರಾಮದ ದೇಶ್ ರಾಜ್(18) ಎನ್ನಲಾಗಿದೆ.

 

ಪುತ್ತೂರು ಸಲೂನ್‌ ನಲ್ಲಿ ನೌಕರನಾಗಿರುವ ಚರಣ್‌ ಎಂಬಾತ ಶಬರಿ ಎಂಬಾತನಿಗೆ ಬೈದಿದ್ದ ಎನ್ನಲಾಗಿದೆ ಇದೇ ವಿಚಾರವಾಗಿ ಪ್ರವೀಣ್ ಗ್ಯಾಂಗ್‌ ಚರಣ್‌ ನನ್ನು ಮಾತುಕತೆಗೆಂದು ಪುತ್ತೂರಿನ ಬಿರಿಯಾನಿ ಪಾಯಿಂಟ್‌ ಬಳಿ ಕರೆದಿದೆ. ಅದರಂತೆ ಚರಣ್‌ ತನ್ನ ಮೂವರು ಸ್ನೇಹಿತರೊಂದಿಗೆ ಪುತ್ತೂರಿಗೆ ಬಂದಿದ್ದ. ಇದೇ ವೇಳೆ ಪ್ರವೀಣ್‌ ಗ್ಯಾಂಗ್‌ ಮಾತುಕತೆಗೆಂದು ಬಂದ ಚರಣ್‌ ಮತ್ತು ಸ್ನೇಹಿತರ ಮೇಲೆ ತಲವಾರಿನಿಂದ ದಾಳಿ ನಡೆಸಲು ಯತ್ನಿಸಿದೆ ಇದನ್ನು ಕಂಡ ಚರಣ್ ಮತ್ತು ಸ್ನೇಹಿತರು ಬೈಕ್ ಅಲ್ಲೇ ಬಿಟ್ಟು ಪ್ರವೀಣ್ ಗ್ಯಾಂಗ್ ನಡೆಸಿದ ದಾಳಿಯಿಂದ ತಪ್ಪಿಸಿಕೊಂಡಿದ್ದಾರೆ ಇದಾದ ಬಳಿಕ ಪ್ರವೀಣ್ ಗ್ಯಾಂಗ್ ಚರಣ್ ಹಾಗೂ ಸ್ನೇಹಿತರು ಬಿಟ್ಟು ಹೋದ ಬೈಕ್ ಹಾಗೂ ಸ್ಕೂಟಿಯನ್ನು ಪುಡಿಗೈದಿದ್ದರು.

ಈ ಕುರಿತು ಪ್ರಕರಣ ದಾಖಲಾಗಿತ್ತು ಅದರಂತೆ ಪೊಲೀಸರು ಮೂವರನ್ನು ಬಂಧಿಸಿ ವಿಚಾರಣೆ ನಡೆಸುತ್ತಿದ್ದಾರೆ.

Previous Post

ಉಡುಪಿ : ಹಿರಿಯ ನ್ಯಾಯವಾದಿ ಹಾಗೂ ಕಾಂಗ್ರೆಸ್ ಮುಖಂಡ ಚೇರ್ಕಾಡಿ ವಿಜಯ ಹೆಗ್ಡೆ ಹೃದಯಾಘಾತದಿಂದ ನಿಧನ..!!

Next Post

ಉಡುಪಿ:ಸಿಟಿ ಬಸ್ ಸ್ಟಾಂಡ್ ಸಮೀಪ ಪೆಟ್ರೋಲ್ ಪಂಪ್‌ನಲ್ಲಿ ಅಗ್ನಿ ಅವಘಡ : ಸಿಬ್ಬಂದಿಗಳ ಸಮಯಪ್ರಜ್ಞೆಯಿಂದ ತಪ್ಪಿದ ಭಾರೀ ಅನಾಹುತ..!!

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post
ಉಡುಪಿ:ಸಿಟಿ ಬಸ್ ಸ್ಟಾಂಡ್ ಸಮೀಪ ಪೆಟ್ರೋಲ್ ಪಂಪ್‌ನಲ್ಲಿ ಅಗ್ನಿ ಅವಘಡ : ಸಿಬ್ಬಂದಿಗಳ ಸಮಯಪ್ರಜ್ಞೆಯಿಂದ ತಪ್ಪಿದ ಭಾರೀ ಅನಾಹುತ..!!

ಉಡುಪಿ:ಸಿಟಿ ಬಸ್ ಸ್ಟಾಂಡ್ ಸಮೀಪ ಪೆಟ್ರೋಲ್ ಪಂಪ್‌ನಲ್ಲಿ ಅಗ್ನಿ ಅವಘಡ : ಸಿಬ್ಬಂದಿಗಳ ಸಮಯಪ್ರಜ್ಞೆಯಿಂದ ತಪ್ಪಿದ ಭಾರೀ ಅನಾಹುತ..!!

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 23.9k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023
ಉಡುಪಿ: ಮಳೆ ಕಡಿಮೆ ಇರುವುದರಿಂದ ಉಡುಪಿ ಜಿಲ್ಲೆ ಶಾಲಾ ಕಾಲೇಜುಗಳಿಗೆ ಗುರುವಾರ ರಜೆ ಇರುವುದಿಲ್ಲ : ಜಿಲ್ಲಾಧಿಕಾರಿ ಮಾಹಿತಿ…!!

ಉಡುಪಿ: ಮಳೆ ಕಡಿಮೆ ಇರುವುದರಿಂದ ಉಡುಪಿ ಜಿಲ್ಲೆ ಶಾಲಾ ಕಾಲೇಜುಗಳಿಗೆ ಗುರುವಾರ ರಜೆ ಇರುವುದಿಲ್ಲ : ಜಿಲ್ಲಾಧಿಕಾರಿ ಮಾಹಿತಿ…!!

26/06/2024

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ಕೆಂಪು ಕೋಟೆ ಬಳಿ ಕಾರು ಸ್ಫೋಟ: 8 ಜನ ಸಾವು; ದೆಹಲಿಯಲ್ಲಿ ಹೈ ಅಲರ್ಟ್ ಘೋಷಣೆ..!!

ಕೆಂಪು ಕೋಟೆ ಬಳಿ ಕಾರು ಸ್ಫೋಟ: 8 ಜನ ಸಾವು; ದೆಹಲಿಯಲ್ಲಿ ಹೈ ಅಲರ್ಟ್ ಘೋಷಣೆ..!!

10/11/2025
ಕಾರ್ಕಳ ಪಡುತಿರುಪತಿ ಖ್ಯಾತಿಯ ವೆಂಕಟರಮಣ ದೇವಸ್ಥಾನದಲ್ಲಿ ಲಕ್ಷ ದಿಪೋತ್ಸವ ಪ್ರಯುಕ್ತ ಕೆರೆ ದೀಪೋತ್ಸವ ಸಂಪನ್ನ..!!

ಕಾರ್ಕಳ ಪಡುತಿರುಪತಿ ಖ್ಯಾತಿಯ ವೆಂಕಟರಮಣ ದೇವಸ್ಥಾನದಲ್ಲಿ ಲಕ್ಷ ದಿಪೋತ್ಸವ ಪ್ರಯುಕ್ತ ಕೆರೆ ದೀಪೋತ್ಸವ ಸಂಪನ್ನ..!!

10/11/2025
ಶ್ರೀ ಕೃಷ್ಣ ಮಠದ ಚಂದ್ರ ಶಾಲೆಯಲ್ಲಿ ಸಂಸ್ಥಾನಪೂಜೆ..!!

ಶ್ರೀ ಕೃಷ್ಣ ಮಠದ ಚಂದ್ರ ಶಾಲೆಯಲ್ಲಿ ಸಂಸ್ಥಾನಪೂಜೆ..!!

10/11/2025
ನ. 28ಕ್ಕೆ ಪ್ರಧಾನಿ ಮೋದಿ ಉಡುಪಿ ಭೇಟಿ : ಆದಿಉಡುಪಿ ಹೆಲಿಪ್ಯಾಡಿಗೆ ಅಧಿಕಾರಿಗಳೊಂದಿಗೆ ಶಾಸಕ ಯಶ್ ಪಾಲ್ ಸುವರ್ಣ ಭೇಟಿ, ಪರಿಶೀಲನೆ…!!

ನ. 28ಕ್ಕೆ ಪ್ರಧಾನಿ ಮೋದಿ ಉಡುಪಿ ಭೇಟಿ : ಆದಿಉಡುಪಿ ಹೆಲಿಪ್ಯಾಡಿಗೆ ಅಧಿಕಾರಿಗಳೊಂದಿಗೆ ಶಾಸಕ ಯಶ್ ಪಾಲ್ ಸುವರ್ಣ ಭೇಟಿ, ಪರಿಶೀಲನೆ…!!

10/11/2025

Recent News

ಕೆಂಪು ಕೋಟೆ ಬಳಿ ಕಾರು ಸ್ಫೋಟ: 8 ಜನ ಸಾವು; ದೆಹಲಿಯಲ್ಲಿ ಹೈ ಅಲರ್ಟ್ ಘೋಷಣೆ..!!

ಕೆಂಪು ಕೋಟೆ ಬಳಿ ಕಾರು ಸ್ಫೋಟ: 8 ಜನ ಸಾವು; ದೆಹಲಿಯಲ್ಲಿ ಹೈ ಅಲರ್ಟ್ ಘೋಷಣೆ..!!

10/11/2025
ಕಾರ್ಕಳ ಪಡುತಿರುಪತಿ ಖ್ಯಾತಿಯ ವೆಂಕಟರಮಣ ದೇವಸ್ಥಾನದಲ್ಲಿ ಲಕ್ಷ ದಿಪೋತ್ಸವ ಪ್ರಯುಕ್ತ ಕೆರೆ ದೀಪೋತ್ಸವ ಸಂಪನ್ನ..!!

ಕಾರ್ಕಳ ಪಡುತಿರುಪತಿ ಖ್ಯಾತಿಯ ವೆಂಕಟರಮಣ ದೇವಸ್ಥಾನದಲ್ಲಿ ಲಕ್ಷ ದಿಪೋತ್ಸವ ಪ್ರಯುಕ್ತ ಕೆರೆ ದೀಪೋತ್ಸವ ಸಂಪನ್ನ..!!

10/11/2025
ಶ್ರೀ ಕೃಷ್ಣ ಮಠದ ಚಂದ್ರ ಶಾಲೆಯಲ್ಲಿ ಸಂಸ್ಥಾನಪೂಜೆ..!!

ಶ್ರೀ ಕೃಷ್ಣ ಮಠದ ಚಂದ್ರ ಶಾಲೆಯಲ್ಲಿ ಸಂಸ್ಥಾನಪೂಜೆ..!!

10/11/2025
ನ. 28ಕ್ಕೆ ಪ್ರಧಾನಿ ಮೋದಿ ಉಡುಪಿ ಭೇಟಿ : ಆದಿಉಡುಪಿ ಹೆಲಿಪ್ಯಾಡಿಗೆ ಅಧಿಕಾರಿಗಳೊಂದಿಗೆ ಶಾಸಕ ಯಶ್ ಪಾಲ್ ಸುವರ್ಣ ಭೇಟಿ, ಪರಿಶೀಲನೆ…!!

ನ. 28ಕ್ಕೆ ಪ್ರಧಾನಿ ಮೋದಿ ಉಡುಪಿ ಭೇಟಿ : ಆದಿಉಡುಪಿ ಹೆಲಿಪ್ಯಾಡಿಗೆ ಅಧಿಕಾರಿಗಳೊಂದಿಗೆ ಶಾಸಕ ಯಶ್ ಪಾಲ್ ಸುವರ್ಣ ಭೇಟಿ, ಪರಿಶೀಲನೆ…!!

10/11/2025
ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ

Pages

Social Media

Facebook-f Facebook-f Instagram Youtube Twitter Whatsapp

Copyright © 2023 Dhrishya News I All Copyright Reserved