Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ಸುದ್ದಿಗಳು

ಉಡುಪಿ : ದೊಡ್ಡಣಗುಡ್ಡೆ ಶ್ರೀ ದುರ್ಗಾ ಆದಿಶಕ್ತಿ ಕ್ಷೇತ್ರದಲ್ಲಿ  ನಾಗ ತನುತರ್ಪಣ ಮಂಡಲ ಸೇವೆ ಸಂಪನ್ನ..!!

Dhrishya News by Dhrishya News
21/06/2024
in ಸುದ್ದಿಗಳು
0
0
SHARES
14
VIEWS
Share on FacebookShare on Twitter

ಉಡುಪಿ : ಜೂನ್ 21 :ದೊಡ್ಡಣಗುಡ್ಡೆ ಶ್ರೀಚಕ್ರಪೀಠ ಸುರಪೂಜಿತೆ ಶ್ರೀ ದುರ್ಗಾ ಆದಿಶಕ್ತಿ ಕಾರಣಿಕ ಕ್ಷೇತ್ರದ ಶ್ರೀ ನಾಗದೇವರ ಸಾನ್ನಿಧ್ಯದಲ್ಲಿ ಬಹು ಫಲಪ್ರದವಾದ ನಾಗ ತನುತರ್ಪಣ ಮಂಡಲ ಸೇವೆಯು ಕ್ಷೇತ್ರದ ಧರ್ಮದರ್ಶಿ ಶ್ರೀ ರಮಾನಂದ ಗುರೂಜಿಯವರ ಮಾರ್ಗದರ್ಶನದಲ್ಲಿ ಸೇವಾದಾರರ ಸಮಕ್ಷಮದಲ್ಲಿ ಮಂಗಳವಾರ ಅಭೂತಪೂರ್ವವಾಗಿ ಸಂಪನ್ನಗೊಂಡಿತು.

ನಾಗದೋಷ ಪರಿಹಾರಾರ್ಥವಾಗಿ ಸರ್ವ ಪ್ರಾಾಯಶ್ಚಿತ್ತ ಪೂರ್ವಕ ಕ್ಷೇತ್ರದ ನಾಗದೇವರಿಂದ ಅನುಗ್ರಹಿತ ಭಕ್ತ ಕುಟುಂಬದವರಿಂದ ಸಮರ್ಪಿಸಲ್ಪಟ್ಟ ಈ ಮಹಾನ್ ಸೇವೆಯನ್ನು ಗಣೇಶ ಸರಳಾಯರು ವಿಧಿವಿಧಾನ ಪೂರ್ವಕವಾಗಿ ವಿಜೃಂಭಣೆಯಿಂದ ನೆರವೇರಿಸಿದರು.

ಧಾರ್ಮಿಕ ಪ್ರಕ್ರಿಯೆ ಅಂಗವಾಗಿ ಬೆಳಗ್ಗೆ ನವಕ ಕಲಶ ಪ್ರಧಾನ ಹೋಮ, ಕಲಶಾಭಿಷೇಕ, ಪವಮಾನ ಸೂಕ್ತ ಹೋಮ, ಕಲಶಾಭಿಷೇಕ ನೆರವೇರಿತು. ದೇವಿಯ ಮಹಾಪೂಜೆಯನ್ನು ಅನೀಶ್ ಆಚಾರ್ಯ ನೆರವೇರಿಸಿದರು. ಪೂಜಾ ವಿಧಿವಿಧಾನಗಳಲ್ಲಿ ಸ್ವಸ್ತಿಕ್ ಆಚಾರ್ಯ, ನಾಗಶಯನ, ನಾಗರಾಜ ಭಟ್ ಪೆರಂಪಳ್ಳಿ, ಶ್ರೀನಿವಾಸ ಭಟ್ ಮೈಸೂರು ಸಹಕರಿಸಿದ್ದರು.

ಪಂಚವರ್ಣಾತ್ಮಕವಾದ ಆಕರ್ಷಕ ಬೃಹತ್ ನಾಗ ತನುತರ್ಪಣ ಮಂಡಲವನ್ನು ಅಜೆಕಾರು ಮುರಳೀಧರ ಬಟ್ ಅವರು ಆದರ್ಶ ಸಾಮಗ, ಪ್ರಸನ್ನ ಮಾರ್ಪಳ್ಳಿ ವಿಜಯೇಂದ್ರ ಮೇಲಂಟ ಅವರ ಸಹಕಾರದಿಂದ ಅದ್ಭುತವಾಗಿ ರಚಿಸಿದ್ದರು. ಸಂಜೆ ನಾಗ ಸಾನ್ನಿಧ್ಯದಲ್ಲಿ ದೇವತಾ ಪ್ರಾಾರ್ಥನೆಯೊಂದಿಗೆ ಕ್ಷೇತ್ರದ ಉಸ್ತುವಾರಿ ಕುಸುಮಾ ನಾಗರಾಜ್ ದೀಪ ಪ್ರಜ್ವಲಿಸಿ ಪೂಜೆಗೆ ಚಾಲನೆ ನೀಡಿದರು.

ಅನಂತರ ಹಾಲಿಟ್ಟು ಸೇವೆ, ಆಶ್ಲೇಷಾಬಲಿ ಸಹಿತ ತನುತರ್ಪಣ ಮಂಡಲ ಸೇವೆ ಸಂಪನ್ನಗೊಂಡಿತು. ಅನುಕ್ರಮಣಿಕೆಯನ್ನು ಡಾ ಶ್ರೀವತ್ಸ ಉಪಾಧ್ಯಾಾಯ, ನಾಗ ಸಂದರ್ಶನವನ್ನು ಕಲ್ಲಂಗಳ ರಾಮಚಂದ್ರ ಕುಂಜಿತ್ತಾಾಯ ನೆರವೇರಿಸಿದರು. ನಾಗೇಂದ್ರ ಕುಡುಪು ಮತ್ತು ಬಳಗದವರಿಂದ ಚೆಂಡೆ ಹಾಗೂ ಉಡಿಕೆ ನಾದ, ಮುರಳೀಧರ ಮುದ್ರಾಾಡಿ ಮತ್ತು ತಂಡದವರಿಂದ ನಾಗಸ್ವರ ವಾದನ ಸಮರ್ಪಿಸಲ್ಪಟ್ಟಿತು.

ಬ್ರಾಾಹ್ಮಣ, ಸುವಾಸಿನಿ, ವಟು ಆರಾಧನೆ, ದಂಪತಿ, ಕನ್ನಿಕಾ, ಆಚಾರ್ಯ ಪೂಜೆ ಇತ್ಯಾಾದಿ ಪೂಜೆ ಮತ್ತು ಆರಾಧನೆಗಳು ಜರಗಿತು. ಈ ಪೂಜೆಯಲ್ಲಿ ನಾಗ ದೇವರು ಶ್ರೀದೇವಿಯನ್ನು ಭೇಟಿ ಮಾಡುವ ಅವಿಸ್ಮರಣೀಯ ಕ್ಷಣ ರೋಮಾಂಚನ ಗೊಳಿಸುವಂತಿತ್ತು. ಮಧ್ಯಾಾಹ್ನ ಹಾಗೂ ರಾತ್ರಿ ನಡೆದ ಅನ್ನಸಂತರ್ಪಣೆಯಲ್ಲಿ ಸಾಕಷ್ಟು ಸಂಖ್ಯೆಯಲ್ಲಿ ಭಕ್ತರು ಪ್ರಸಾದ ಸ್ವೀಕರಿಸಿ ಧನ್ಯರಾದರು ಎಂದು ಕ್ಷೇತ್ರದ ಪ್ರಕಟನೆ ತಿಳಿಸಿದೆ.

Previous Post

ಉಡುಪಿ : ವಿವಿದೆಡೆ ಹತ್ತನೇ ಅಂತಾರಾಷ್ಟ್ರೀಯ ಯೋಗ ದಿನದ ಆಚರಣೆ..!!

Next Post

ಕಾರ್ಕಳ : ಪೆಟ್ರೋಲ್, ಡೀಸೆಲ್ ದರ ಏರಿಕೆ ಖಂಡಿಸಿ ಬಿಜೆಪಿ ವತಿಯಿಂದ ಬ್ರಹತ್ ಪ್ರತಿಭಟನೆ..!!

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post

ಕಾರ್ಕಳ : ಪೆಟ್ರೋಲ್, ಡೀಸೆಲ್ ದರ ಏರಿಕೆ ಖಂಡಿಸಿ ಬಿಜೆಪಿ ವತಿಯಿಂದ ಬ್ರಹತ್ ಪ್ರತಿಭಟನೆ..!!

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 23.9k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿ: ಮಳೆ ಕಡಿಮೆ ಇರುವುದರಿಂದ ಉಡುಪಿ ಜಿಲ್ಲೆ ಶಾಲಾ ಕಾಲೇಜುಗಳಿಗೆ ಗುರುವಾರ ರಜೆ ಇರುವುದಿಲ್ಲ : ಜಿಲ್ಲಾಧಿಕಾರಿ ಮಾಹಿತಿ…!!

26/06/2024

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ದೈವದ ಮೂರ್ತಿ ಕಳ್ಳತನ: ಸುರತ್ಕಲ್ ಪೊಲೀಸರಿಂದ ಇಬ್ಬರ ಬಂಧನ..!!

ದೈವದ ಮೂರ್ತಿ ಕಳ್ಳತನ: ಸುರತ್ಕಲ್ ಪೊಲೀಸರಿಂದ ಇಬ್ಬರ ಬಂಧನ..!!

29/01/2026
ನಗರದಲ್ಲಿ ಡ್ರಗ್ಸ್ ದಂಧೆಗೆ ಬ್ರೇಕ್: 4 ಕೋಟಿ ರೂ. ಮಾದಕ ವಸ್ತು ವಶ, 10 ಮಂದಿ ಸೆರೆ…!!

ನಗರದಲ್ಲಿ ಡ್ರಗ್ಸ್ ದಂಧೆಗೆ ಬ್ರೇಕ್: 4 ಕೋಟಿ ರೂ. ಮಾದಕ ವಸ್ತು ವಶ, 10 ಮಂದಿ ಸೆರೆ…!!

29/01/2026
ಅಧಿವೇಶನ ಫೆಬ್ರವರಿ 3ರ ವರೆಗೆ ವಿಸ್ತರಣೆಗೆ ಸಿಎಂ ಸಿದ್ದರಾಮಯ್ಯ ಒಲವು..!!

ಅಧಿವೇಶನ ಫೆಬ್ರವರಿ 3ರ ವರೆಗೆ ವಿಸ್ತರಣೆಗೆ ಸಿಎಂ ಸಿದ್ದರಾಮಯ್ಯ ಒಲವು..!!

29/01/2026
ಕಾರ್ಕಳದಲ್ಲಿ ಗಂಡನಿಂದ ಪತ್ನಿಗೆ ಮಾರಣಾಂತಿಕ ಹಲ್ಲೆ – ಗಂಭೀರ ಗಾಯಗೊಂಡ ಮಹಿಳೆ ಆಸ್ಪತ್ರೆಗೆ ದಾಖಲು…!!

ಕಾರ್ಕಳದಲ್ಲಿ ಗಂಡನಿಂದ ಪತ್ನಿಗೆ ಮಾರಣಾಂತಿಕ ಹಲ್ಲೆ – ಗಂಭೀರ ಗಾಯಗೊಂಡ ಮಹಿಳೆ ಆಸ್ಪತ್ರೆಗೆ ದಾಖಲು…!!

29/01/2026

Recent News

ದೈವದ ಮೂರ್ತಿ ಕಳ್ಳತನ: ಸುರತ್ಕಲ್ ಪೊಲೀಸರಿಂದ ಇಬ್ಬರ ಬಂಧನ..!!

ದೈವದ ಮೂರ್ತಿ ಕಳ್ಳತನ: ಸುರತ್ಕಲ್ ಪೊಲೀಸರಿಂದ ಇಬ್ಬರ ಬಂಧನ..!!

29/01/2026
ನಗರದಲ್ಲಿ ಡ್ರಗ್ಸ್ ದಂಧೆಗೆ ಬ್ರೇಕ್: 4 ಕೋಟಿ ರೂ. ಮಾದಕ ವಸ್ತು ವಶ, 10 ಮಂದಿ ಸೆರೆ…!!

ನಗರದಲ್ಲಿ ಡ್ರಗ್ಸ್ ದಂಧೆಗೆ ಬ್ರೇಕ್: 4 ಕೋಟಿ ರೂ. ಮಾದಕ ವಸ್ತು ವಶ, 10 ಮಂದಿ ಸೆರೆ…!!

29/01/2026
ಅಧಿವೇಶನ ಫೆಬ್ರವರಿ 3ರ ವರೆಗೆ ವಿಸ್ತರಣೆಗೆ ಸಿಎಂ ಸಿದ್ದರಾಮಯ್ಯ ಒಲವು..!!

ಅಧಿವೇಶನ ಫೆಬ್ರವರಿ 3ರ ವರೆಗೆ ವಿಸ್ತರಣೆಗೆ ಸಿಎಂ ಸಿದ್ದರಾಮಯ್ಯ ಒಲವು..!!

29/01/2026
ಕಾರ್ಕಳದಲ್ಲಿ ಗಂಡನಿಂದ ಪತ್ನಿಗೆ ಮಾರಣಾಂತಿಕ ಹಲ್ಲೆ – ಗಂಭೀರ ಗಾಯಗೊಂಡ ಮಹಿಳೆ ಆಸ್ಪತ್ರೆಗೆ ದಾಖಲು…!!

ಕಾರ್ಕಳದಲ್ಲಿ ಗಂಡನಿಂದ ಪತ್ನಿಗೆ ಮಾರಣಾಂತಿಕ ಹಲ್ಲೆ – ಗಂಭೀರ ಗಾಯಗೊಂಡ ಮಹಿಳೆ ಆಸ್ಪತ್ರೆಗೆ ದಾಖಲು…!!

29/01/2026
ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ

Pages

Social Media

Facebook-f Facebook-f Instagram Youtube Twitter Whatsapp

Copyright © 2023 Dhrishya News I All Copyright Reserved