Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ಕರಾವಳಿ

ಕಾರ್ಕಳ : ಪೆಟ್ರೋಲ್, ಡೀಸೆಲ್ ದರ ಏರಿಕೆ ಖಂಡಿಸಿ ಬಿಜೆಪಿ ವತಿಯಿಂದ ಬ್ರಹತ್ ಪ್ರತಿಭಟನೆ..!!

Dhrishya News by Dhrishya News
21/06/2024
in ಕರಾವಳಿ, ಸುದ್ದಿಗಳು
0
0
SHARES
68
VIEWS
Share on FacebookShare on Twitter

ಕಾರ್ಕಳ:ಜೂನ್ 21:ಪೆಟ್ರೋಲ್ ಹಾಗೂ ಡೀಸೆಲ್ ದರ ಹೆಚ್ಚಾದರೆ ಎಲ್ಲಾ ವಸ್ತುಗಳ ದರ ತನ್ನಷ್ಟಕ್ಕೆ ಏರಿಕೆಯಾಗುತ್ತದೆ ಒಂದು ಕಡೆಯಿಂದ ಇನ್ನೊಂದು ಕಡೆಗೆ ಕಚ್ಚ ಸಾಮಗ್ರಿಗಳನ್ನು ಸಾಗಿಸುದಾದರೆ ವಾಹನ ಗಳನ್ನು ಬಳಸಬೇಕಾಗುತ್ತದೆ. ರಾಜ್ಯದ ಜನರಿಗೆ ಪೆಟ್ರೋಲ್ ಡೀಸೆಲ್ ಬೆಲೆ ಹೆಚ್ಚಳ ಮಾಡಿ ಜನರಿಗೆ ಬಹಳ ದೊಡ್ಡ ಹೊಡೆತ ಸರಕಾರ ನೀಡಿದೆ. ಕಾಂಗ್ರೆಸ್ ಪಕ್ಷ ಚುನಾವಣೆಯಲ್ಲಿ ಸ್ಪಷ್ಟ ಬಹುಮತದೊಂದಿಗೆ ಗೆಲ್ಲಬೇಕಾದರೆ ರಾಜ್ಯ ಜನರಿಗೆ ಗ್ಯಾರಂಟಿಗಳ ಅಮೀಷವಡ್ಡಿ ಗೆದ್ದು ಬಂದು ಈಗ ಜನರನ್ನು ಲೂಟಿ ಮಾಡುವ ಕೆಲಸದಲ್ಲಿ ನಿರತವಾಗಿದೆ ಬಡಜನರ ಜೆಬಿಗೆ ಕತ್ತರಿ ಹಾಕಿ ದೋಚಲು ಪ್ರಾರಂಭಿಸಿದೆ ಎಂದು ಬಿಜೆಪಿ ಮಂಡಲ ಅಧ್ಯಕ್ಷರಾದ ನವೀನ್ ನಾಯಕ್ ಕಾರ್ಕಳ ಬಸ್ ನಿಲ್ದಾಣದಲ್ಲಿ ಬೃಹತ್ ಪ್ರತಿಭಟನೆ ಗಾರರನ್ನು ಉದ್ದೇಶಿಸಿ ಮಾತನಾಡಿದರು.

ಈ ಸಂದರ್ಭದಲ್ಲಿ ನೂರಾರು ಬಿಜೆಪಿ ಕಾರ್ಯಕರ್ತರು ತಮ್ಮ ದ್ವಿಚಕ್ರ ವಾಹನವನ್ನು ತಳ್ಳುತ್ತಾ, ಲಾರಿಯನ್ನು ಹಗ್ಗದಿಂದ ಕಟ್ಟಿ ಎಳೆಯುತ್ತಾ, ಮಹಿಳಾ ಕಾರ್ಯಕರ್ತರು ಕೈಯಲ್ಲಿ ಚಂಬು ಮತ್ತು ತೆಂಗಿನಕಾಯಿಯ ಗರಿಟೆಯನ್ನು ಪ್ರದರ್ಶಿಸುತ್ತಾ ಸಿದ್ದರಾಮಯ್ಯ ಸರ್ಕಾರದ ವಿರುದ್ಧ ಧಿಕ್ಕಾರವನ್ನು ಕೂಗುತ್ತಾ ಕಾರ್ಕಳ ಬಸ್ ನಿಲ್ದಾಣದ ವರೆಗೆ ಬಂದು ಪ್ರತಿಭಟನೆಯಲ್ಲಿ ಭಾಗವಹಿಸಿದ್ದರು.

 

ನಂತರ ಮಾತನಾಡಿದ ಮಹಿಳಾ ಮೋರ್ಚ ಅಧ್ಯಕ್ಷರಾದ ರೇಷ್ಮಾ ಅವರು ಚುನಾವಣೆ ಸಂದರ್ಭದಲ್ಲಿ ರಾಜ್ಯದ ಜನರಿಗೆ ಗ್ಯಾರಂಟಿಗಳ ಅಮಿಷ ತೋರಿಸಿ ಈಗ ಹಣವನ್ನು ಕ್ರೂಡಿ ಕರಿಸಲು ಆಗದೆ ಅಗತ್ಯ ವಸ್ತುಗಳ ಬೆಲೆ ಏರಿಸಿ, ಖಾಲಿ ಖಜನೆ ತುಂಬಿಸಿಕೊಳ್ಳಲು ಜನರ ಮೇಲೆ ಬೆಲೆ ಏರಿಕೆಯ ಬರೇ ಏಳಿದಿದೆ ಕೂಡಲೇ ರಾಜ್ಯದ ಮುಖ್ಯಮಂತ್ರಿ, ರಾಜೀನಾಮೆ ನೀಡಬೇಕೆಂದು ಆಗ್ರಹಿಸಿದರು. ಈ ಸಂದರ್ಭದಲ್ಲಿ ವಿವಿಧ ಮುಖಂಡರು ಮಾತನಾಡಿದರು.

ಮಣಿರಾಜ್ ಶೆಟ್ಟಿ, ಮಹಾವೀರ್ ಹೆಗಡೆ, ಉದಯ ಕೋಟಿಯನ್, ಮುಂತಾದವರು ಪ್ರತಿಭಟನೆಯಲ್ಲಿ ಭಾಗವಹಿಸಿದ್ದರು 

 

ಉಡುಪಿ ಹೆಚ್ಚುವರಿ ಪೊಲೀಸ್ ಅಧಿಕ್ಷಕರಾದ ಪರಮೇಶ್ವರ್ ಹೆಗಡೆ, ಹಾಗೂ ಪೊಲೀಸ್ ಉಪಾಧಿಕ್ಷಕರಾದ ಅರವಿಂದ ಕಲಗಜ್ಜಿ ಇವರ ನೇತೃತ್ವದಲ್ಲಿ ಪೊಲೀಸ್ ಬಿಗಿ ಬಂದೋಬಸ್ತಿ ನೊಂದಿಗೆ ಪ್ರತಿಭಟನೆ ಯಶಸ್ವಿಯಾಗಿ ನಡೆಯಿತು

ವರದಿ :ಅರುಣ್ ಭಟ್ ಕಾರ್ಕಳ 

Previous Post

ಉಡುಪಿ : ದೊಡ್ಡಣಗುಡ್ಡೆ ಶ್ರೀ ದುರ್ಗಾ ಆದಿಶಕ್ತಿ ಕ್ಷೇತ್ರದಲ್ಲಿ  ನಾಗ ತನುತರ್ಪಣ ಮಂಡಲ ಸೇವೆ ಸಂಪನ್ನ..!!

Next Post

ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ ಕಾರ್ಕಳ ತಾಲೂಕು ವತಿಯಿಂದ ಉಡುಪಿ ಜಿಲ್ಲೆಗೆ ಸರಕಾರಿ ತಾಂತ್ರಿಕ ಮತ್ತು ವೈದ್ಯಕೀಯ ಕಾಲೇಜು ಸ್ಥಾಪಿಸುವಂತೆ ಆಗ್ರಹ..!!

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post

ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ ಕಾರ್ಕಳ ತಾಲೂಕು ವತಿಯಿಂದ ಉಡುಪಿ ಜಿಲ್ಲೆಗೆ ಸರಕಾರಿ ತಾಂತ್ರಿಕ ಮತ್ತು ವೈದ್ಯಕೀಯ ಕಾಲೇಜು ಸ್ಥಾಪಿಸುವಂತೆ ಆಗ್ರಹ..!!

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 23.9k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿ: ಮಳೆ ಕಡಿಮೆ ಇರುವುದರಿಂದ ಉಡುಪಿ ಜಿಲ್ಲೆ ಶಾಲಾ ಕಾಲೇಜುಗಳಿಗೆ ಗುರುವಾರ ರಜೆ ಇರುವುದಿಲ್ಲ : ಜಿಲ್ಲಾಧಿಕಾರಿ ಮಾಹಿತಿ…!!

26/06/2024

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ದೈವದ ಮೂರ್ತಿ ಕಳ್ಳತನ: ಸುರತ್ಕಲ್ ಪೊಲೀಸರಿಂದ ಇಬ್ಬರ ಬಂಧನ..!!

ದೈವದ ಮೂರ್ತಿ ಕಳ್ಳತನ: ಸುರತ್ಕಲ್ ಪೊಲೀಸರಿಂದ ಇಬ್ಬರ ಬಂಧನ..!!

29/01/2026
ನಗರದಲ್ಲಿ ಡ್ರಗ್ಸ್ ದಂಧೆಗೆ ಬ್ರೇಕ್: 4 ಕೋಟಿ ರೂ. ಮಾದಕ ವಸ್ತು ವಶ, 10 ಮಂದಿ ಸೆರೆ…!!

ನಗರದಲ್ಲಿ ಡ್ರಗ್ಸ್ ದಂಧೆಗೆ ಬ್ರೇಕ್: 4 ಕೋಟಿ ರೂ. ಮಾದಕ ವಸ್ತು ವಶ, 10 ಮಂದಿ ಸೆರೆ…!!

29/01/2026
ಅಧಿವೇಶನ ಫೆಬ್ರವರಿ 3ರ ವರೆಗೆ ವಿಸ್ತರಣೆಗೆ ಸಿಎಂ ಸಿದ್ದರಾಮಯ್ಯ ಒಲವು..!!

ಅಧಿವೇಶನ ಫೆಬ್ರವರಿ 3ರ ವರೆಗೆ ವಿಸ್ತರಣೆಗೆ ಸಿಎಂ ಸಿದ್ದರಾಮಯ್ಯ ಒಲವು..!!

29/01/2026
ಕಾರ್ಕಳದಲ್ಲಿ ಗಂಡನಿಂದ ಪತ್ನಿಗೆ ಮಾರಣಾಂತಿಕ ಹಲ್ಲೆ – ಗಂಭೀರ ಗಾಯಗೊಂಡ ಮಹಿಳೆ ಆಸ್ಪತ್ರೆಗೆ ದಾಖಲು…!!

ಕಾರ್ಕಳದಲ್ಲಿ ಗಂಡನಿಂದ ಪತ್ನಿಗೆ ಮಾರಣಾಂತಿಕ ಹಲ್ಲೆ – ಗಂಭೀರ ಗಾಯಗೊಂಡ ಮಹಿಳೆ ಆಸ್ಪತ್ರೆಗೆ ದಾಖಲು…!!

29/01/2026

Recent News

ದೈವದ ಮೂರ್ತಿ ಕಳ್ಳತನ: ಸುರತ್ಕಲ್ ಪೊಲೀಸರಿಂದ ಇಬ್ಬರ ಬಂಧನ..!!

ದೈವದ ಮೂರ್ತಿ ಕಳ್ಳತನ: ಸುರತ್ಕಲ್ ಪೊಲೀಸರಿಂದ ಇಬ್ಬರ ಬಂಧನ..!!

29/01/2026
ನಗರದಲ್ಲಿ ಡ್ರಗ್ಸ್ ದಂಧೆಗೆ ಬ್ರೇಕ್: 4 ಕೋಟಿ ರೂ. ಮಾದಕ ವಸ್ತು ವಶ, 10 ಮಂದಿ ಸೆರೆ…!!

ನಗರದಲ್ಲಿ ಡ್ರಗ್ಸ್ ದಂಧೆಗೆ ಬ್ರೇಕ್: 4 ಕೋಟಿ ರೂ. ಮಾದಕ ವಸ್ತು ವಶ, 10 ಮಂದಿ ಸೆರೆ…!!

29/01/2026
ಅಧಿವೇಶನ ಫೆಬ್ರವರಿ 3ರ ವರೆಗೆ ವಿಸ್ತರಣೆಗೆ ಸಿಎಂ ಸಿದ್ದರಾಮಯ್ಯ ಒಲವು..!!

ಅಧಿವೇಶನ ಫೆಬ್ರವರಿ 3ರ ವರೆಗೆ ವಿಸ್ತರಣೆಗೆ ಸಿಎಂ ಸಿದ್ದರಾಮಯ್ಯ ಒಲವು..!!

29/01/2026
ಕಾರ್ಕಳದಲ್ಲಿ ಗಂಡನಿಂದ ಪತ್ನಿಗೆ ಮಾರಣಾಂತಿಕ ಹಲ್ಲೆ – ಗಂಭೀರ ಗಾಯಗೊಂಡ ಮಹಿಳೆ ಆಸ್ಪತ್ರೆಗೆ ದಾಖಲು…!!

ಕಾರ್ಕಳದಲ್ಲಿ ಗಂಡನಿಂದ ಪತ್ನಿಗೆ ಮಾರಣಾಂತಿಕ ಹಲ್ಲೆ – ಗಂಭೀರ ಗಾಯಗೊಂಡ ಮಹಿಳೆ ಆಸ್ಪತ್ರೆಗೆ ದಾಖಲು…!!

29/01/2026
ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ

Pages

Social Media

Facebook-f Facebook-f Instagram Youtube Twitter Whatsapp

Copyright © 2023 Dhrishya News I All Copyright Reserved