Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ಸುದ್ದಿಗಳು

ಕಲ್ಲಡ್ಕ :ಫ್ಲೈಓವರ್‌ ಕಾಮಗಾರಿಯಿಂದ ಹೆದ್ದಾರಿ ಅವ್ಯವಸ್ಥೆ: ಸರ್ವೀಸ್‌ ರಸ್ತೆಯಲ್ಲಿ ಕೃತಕ ನೆರೆ ಸೃಷ್ಟಿ..!!

Dhrishya News by Dhrishya News
24/06/2024
in ಸುದ್ದಿಗಳು
0
0
SHARES
5
VIEWS
Share on FacebookShare on Twitter

ಕಲ್ಲಡ್ಕ :ಜೂನ್ 24: ಬಿ.ಸಿ.ರೋಡ್‌-ಅಡ್ಡಹೊಳೆ ರಾಷ್ಟ್ರೀಯ ಹೆದ್ದಾರಿ ಅಭಿವೃದ್ಧಿ ಭಾಗವಾಗಿ ಕಲ್ಲಡ್ಕದಲ್ಲಿ ನಿರ್ಮಾಣಗೊಳ್ಳುವ ಫ್ಲೈಓವರ್‌ ಕಾಮಗಾರಿಯಿಂದ ಹೆದ್ದಾರಿ ಅವ್ಯವಸ್ಥೆ ಮುಂದುವರಿದಿದ್ದು, ರವಿವಾರ ಮಧ್ಯಾಹ್ನದ ಬಳಿಕ ಸುರಿದ ಧಾರಾಕಾರ ಮಳೆಯಿಂದಾಗಿ ಕಲ್ಲಡ್ಕದ ಸರ್ವೀಸ್‌ ರಸ್ತೆಯಲ್ಲಿ ಕೃತಕ ನೆರೆ ಸೃಷ್ಟಿಯಾಗಿತ್ತು.

ಮಳೆ ನೀರು ಹರಿಯಲು ಸಮರ್ಪಕ ಚರಂಡಿ ವ್ಯವಸ್ಥೆ ಇಲ್ಲದೇ ಇರುವುದರಿಂದ ಇಲ್ಲಿ ನಿರಂತರ ಸಮಸ್ಯೆಯಾಗುತ್ತಿದ್ದು, ರವಿವಾರ ಕೊಂಚ ಹೆಚ್ಚೇ ಮಳೆ ಸುರಿದ ಪರಿಣಾಮ ವಾಹನಗಳು ನೀರಿನಲ್ಲೇ ಸಂಚರಿಸುವಂತಾಗಿತ್ತು. ಸಣ್ಣ ವಾಹನಗಳ ಚಕ್ರಗಳು ಪೂರ್ತಿ ಮುಳುಗುವಷ್ಟರ ಮಟ್ಟಿಗೆ ರಸ್ತೆಯಲ್ಲಿ ನೀರು ಸಂಗ್ರಹವಾಗಿತ್ತು.

ಹೆದ್ದಾರಿ ಕಾಮಗಾರಿ ಪ್ರಾರಂಭವಾದಂದಿನಿಂಲೂ ಸಂಚಾರ ನಿರಂತರ ತೊಂದರೆಯಾಗುತ್ತಿದೆ. ಜಿಲ್ಲೆಯ ಶಾಸಕರು, ಉಸ್ತುವಾರಿ ಸಚಿವರು, ನೂತನ ಸಂಸದರು ಜನರಿಗೆ ತೊಂದರೆಯಾಗದ ರೀತಿಯಲ್ಲಿ ಕಾಮಗಾರಿ ನಿರ್ವಹಿಸುವಂತೆ ಪದೇಪದೆ ಸೂಚನೆ ನೀಡಿದ್ದು, ಸ್ವತಃ ದ.ಕ.ಜಿಲ್ಲಾಧಿಕಾರಿಗಳು ಪರಿಶೀಲನೆ ನಡೆಸಿ ಸಮರ್ಪಕ ಕಾಮಗಾರಿ ನಿರ್ವಹಣೆಗೆ ನಿರ್ದೇಶನ ನೀಡಿದರೂ ಸಮಸ್ಯೆ ಯಥಾಸ್ಥಿತಿಯಲ್ಲೇ ಇದೆ ಎನ್ನುವುದಕ್ಕೆ ರವಿವಾರದ ಕೃತಕ ನೆರೆ ಸಾಕ್ಷಿಯಾಯಿತು.

Previous Post

ಕುಂದಾಪುರ:ಟ್ರಕ್‌ನಡಿಗೆ ಉರುಳಿ ಬಿದ್ದ ಸ್ಕೂಟರ್ – ಪ್ರಾಣಾಪಾಯದಿಂದ ಪಾರಾದ ತಾಯಿ,ಮಗಳು..!!

Next Post

ಮಣಿಪಾಲ್ ಅಕಾಡೆಮಿ ಆಫ್ ಹೈಯರ್ ಎಜುಕೇಶನ್ ಮತ್ತು ರೋಚೆ ಡಯಾಗ್ನೋಸ್ಟಿಕ್ಸ್ ಇಂಡಿಯಾ ಡಯಾಗ್ನೋಸ್ಟಿಕ್ಸ್‌ನಲ್ಲಿ ಸೆಂಟರ್ ಆಫ್ ಎಕ್ಸಲೆನ್ಸ್  ಸ್ಥಾಪನೆ..!!

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post

ಮಣಿಪಾಲ್ ಅಕಾಡೆಮಿ ಆಫ್ ಹೈಯರ್ ಎಜುಕೇಶನ್ ಮತ್ತು ರೋಚೆ ಡಯಾಗ್ನೋಸ್ಟಿಕ್ಸ್ ಇಂಡಿಯಾ ಡಯಾಗ್ನೋಸ್ಟಿಕ್ಸ್‌ನಲ್ಲಿ ಸೆಂಟರ್ ಆಫ್ ಎಕ್ಸಲೆನ್ಸ್  ಸ್ಥಾಪನೆ..!!

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 23.9k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿ: ಮಳೆ ಕಡಿಮೆ ಇರುವುದರಿಂದ ಉಡುಪಿ ಜಿಲ್ಲೆ ಶಾಲಾ ಕಾಲೇಜುಗಳಿಗೆ ಗುರುವಾರ ರಜೆ ಇರುವುದಿಲ್ಲ : ಜಿಲ್ಲಾಧಿಕಾರಿ ಮಾಹಿತಿ…!!

26/06/2024

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ಕೊಡಗು ಸಂಪಾಜೆ ಗೇಟ್‌ನಲ್ಲಿ ಭೀಕರ ಅಪಘಾತ: ಅಟೋ ಚಾಲಕ ಸ್ಥಳದಲ್ಲೇ ಮೃತ…!!

ಕೊಡಗು ಸಂಪಾಜೆ ಗೇಟ್‌ನಲ್ಲಿ ಭೀಕರ ಅಪಘಾತ: ಅಟೋ ಚಾಲಕ ಸ್ಥಳದಲ್ಲೇ ಮೃತ…!!

30/01/2026
ಕೊಪ್ಪಳ: KIMS ಬಿ. ಕಲ್ಲೇಶ್ ಮೇಲೆ ಐದು ಸ್ಥಳಗಳಲ್ಲಿ ಲೋಕಾಯುಕ್ತ ದಾಳಿ…!!

ಕೊಪ್ಪಳ: KIMS ಬಿ. ಕಲ್ಲೇಶ್ ಮೇಲೆ ಐದು ಸ್ಥಳಗಳಲ್ಲಿ ಲೋಕಾಯುಕ್ತ ದಾಳಿ…!!

30/01/2026
ಬೆಳ್ಳಿ ಬೆಲೆ ಏರಿಕೆಯಿಂದ ಐತಿಹಾಸಿಕ ದಾಖಲೆ…!!

ಬೆಳ್ಳಿ ಬೆಲೆ ಏರಿಕೆಯಿಂದ ಐತಿಹಾಸಿಕ ದಾಖಲೆ…!!

30/01/2026
ಅರಿಜಿತ್ ಸಿಂಗ್ ದಿಢೀರ್ ಹಿನ್ನೆಲೆ ಗಾಯನ ನಿವೃತ್ತಿ ಘೋಷಣೆ…!

ಅರಿಜಿತ್ ಸಿಂಗ್ ದಿಢೀರ್ ಹಿನ್ನೆಲೆ ಗಾಯನ ನಿವೃತ್ತಿ ಘೋಷಣೆ…!

30/01/2026

Recent News

ಕೊಡಗು ಸಂಪಾಜೆ ಗೇಟ್‌ನಲ್ಲಿ ಭೀಕರ ಅಪಘಾತ: ಅಟೋ ಚಾಲಕ ಸ್ಥಳದಲ್ಲೇ ಮೃತ…!!

ಕೊಡಗು ಸಂಪಾಜೆ ಗೇಟ್‌ನಲ್ಲಿ ಭೀಕರ ಅಪಘಾತ: ಅಟೋ ಚಾಲಕ ಸ್ಥಳದಲ್ಲೇ ಮೃತ…!!

30/01/2026
ಕೊಪ್ಪಳ: KIMS ಬಿ. ಕಲ್ಲೇಶ್ ಮೇಲೆ ಐದು ಸ್ಥಳಗಳಲ್ಲಿ ಲೋಕಾಯುಕ್ತ ದಾಳಿ…!!

ಕೊಪ್ಪಳ: KIMS ಬಿ. ಕಲ್ಲೇಶ್ ಮೇಲೆ ಐದು ಸ್ಥಳಗಳಲ್ಲಿ ಲೋಕಾಯುಕ್ತ ದಾಳಿ…!!

30/01/2026
ಬೆಳ್ಳಿ ಬೆಲೆ ಏರಿಕೆಯಿಂದ ಐತಿಹಾಸಿಕ ದಾಖಲೆ…!!

ಬೆಳ್ಳಿ ಬೆಲೆ ಏರಿಕೆಯಿಂದ ಐತಿಹಾಸಿಕ ದಾಖಲೆ…!!

30/01/2026
ಅರಿಜಿತ್ ಸಿಂಗ್ ದಿಢೀರ್ ಹಿನ್ನೆಲೆ ಗಾಯನ ನಿವೃತ್ತಿ ಘೋಷಣೆ…!

ಅರಿಜಿತ್ ಸಿಂಗ್ ದಿಢೀರ್ ಹಿನ್ನೆಲೆ ಗಾಯನ ನಿವೃತ್ತಿ ಘೋಷಣೆ…!

30/01/2026
ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ

Pages

Social Media

Facebook-f Facebook-f Instagram Youtube Twitter Whatsapp

Copyright © 2023 Dhrishya News I All Copyright Reserved