Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ಸುದ್ದಿಗಳು

ಹೊಸನಗರ:ಅಬ್ಬಿಫಾಲ್ಸ್ ನಲ್ಲಿ ಕಾಲು ಜಾರಿ ನೀರುಪಾಲದ ಬೆಂಗಳೂರು ಮೂಲದ ಪ್ರವಾಸಿಗನ ಮೃತದೇಹ ಪತ್ತೆ..!!

Dhrishya News by Dhrishya News
24/06/2024
in ಸುದ್ದಿಗಳು
0
ಹೊಸನಗರ:ಅಬ್ಬಿಫಾಲ್ಸ್ ನಲ್ಲಿ ಕಾಲು ಜಾರಿ ನೀರುಪಾಲದ ಬೆಂಗಳೂರು ಮೂಲದ ಪ್ರವಾಸಿಗನ ಮೃತದೇಹ ಪತ್ತೆ..!!
0
SHARES
167
VIEWS
Share on FacebookShare on Twitter

ಹೊಸನಗರ:ಜೂನ್ 24: :ಮಳೆಗಾಲದಲ್ಲಿ ನದಿ, ತೊರೆ, ಹಳ್ಳ ಕೊಳ್ಳಗಳು ತುಂಬಿ ಹರಿಯುವುದು ಜಲಪಾತಗಳು ಧುಮ್ಮಿಕ್ಕಿ ಭೋರ್ಗೆರೆಯುವುದು ಸಾಮಾನ್ಯ. ಇಂಥಾ ಸಮಯದಲ್ಲಿ ನೀರಿನ ಜೊತೆ ಹುಚ್ಚಾಟ ಆಡಬೇಡಿ ಎಂದು ಪದೇ ಪದೇ ಮನವಿ ಮಾಡಿದರೂ ಕೂಡಾ ನೀರಿನ ಅಪಾಯ ಮಟ್ಟವನ್ನೂ ಲೆಕ್ಕಕ್ಕೆ ಇಟ್ಟುಕೊಳ್ಳುವುದಿಲ್ಲ ಪ್ರವಾಸಿಗರು 

ಶಿವಮೊಗ್ಗ ಜಿಲ್ಲೆಯ ಯಡೂರು ಅಬ್ಬಿಫಾಲ್ಸ್ ನೋಡಲು ಬಂದ ಬೆಂಗಳೂರು ಪ್ರವಾಸಿಗನೋರ್ವ ನೀರುಪಾಲಾದ ಘಟನೆ ಭಾನುವಾರ ನಡೆದಿದ್ದು ಇಂದು (ಸೋಮವಾರ) ಶವ ಪತ್ತೆಯಾಗಿದೆ.

ಮೃತಪಟ್ಟ ಯುವಕ ಬಳ್ಳಾರಿ ನಿವಾಸಿ ವಿನೋದ್ (26) ಎಂದು ಗುರುತಿಸಲಾಗಿದೆ.

ಈತ ಬೆಂಗಳೂರು ಬಸವನಗುಡಿಯ ಖಾಸಗಿ ಕಂಪನಿಯಲ್ಲಿ ಸಾಫ್ಟ್ ವೇರ್ ಕೆಲಸ ಮಾಡುತ್ತಿದ್ದ. ಇವರು 12 ಜನರ ತಂಡದೊಂದಿಗೆ ಆಗಮಿಸಿ, ಕೊಡಚಾದ್ರಿಯಿಂದ ಅಬ್ಬೆ ಫಾಲ್ಸ್ಗೆ ತೆರಳಿದ್ದರು. ಇದೇ ವೇಳೆ ಭಾನುವಾರ ಮಧ್ಯಾಹ್ನ 3 ಗಂಟೆ ಸುಮಾರಿಗೆ ಫಾಲ್ಸ್‌ ಬಳಿ ತೆರಳಿದ್ದಾಗ ಕಾಲು ಜಾರಿ ಬಿದ್ದಿದ್ದಾನೆ

ನಾಪತ್ತೆಯಾಗಿರುವ ವಿನೋದನಿಗಾಗಿ ಅಗ್ನಿಶಾಮಕ ದಳ ಹಾಗೂ ನಗರ ಠಾಣೆ ಪೊಲೀಸರು ಹುಡುಕಾಟ ನಡೆಸಿದರು. ಆದರೆ ಶವ ಪತ್ತೆಯಾಗದ ಕಾರಣ (ಇಂದು) ಸೋಮವಾರ ಬೆಳಿಗ್ಗೆ ಈಶ್ವರ್ ಮಲ್ಪೆ ಮತ್ತು ಅವರ ತಂಡ ಹಾಗೂ ಕೋಟ ಜೀವನ್ ಮಿತ್ರ ನಾಗರಾಜ್ ಪುತ್ರನ್ ಮತ್ತು ಸ್ಥಳೀಯರ ಕಾರ್ಯಾಚರಣೆಯಿಂದ ಮೃತದೇಹವನ್ನು ಪತ್ತೆ ಹಚ್ಚಲಾಯಿತು.

 

ಶವವನ್ನು ಮರಣೋತ್ತರ ಪರೀಕ್ಷೆಗೆ ಸಾಗಿಸಲಾಗಿದೆ.ಈ ಬಗ್ಗೆ ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಕಳೆದ ವರ್ಷ ಕೊಲ್ಲೂರು ಸಮೀಪ ಅರಶಿಣನಗುಂಡಿ ಫಾಲ್ಸ್ ನಲ್ಲಿ ಜಲಪಾತ ವೀಕ್ಷಿಸುತ್ತಿರುವಾಗ ಜಾರಿಬಿದ್ದು ಭಾರೀ ನೀರಿನ ಹರಿವಿನಿಂದ ಕೊಚ್ಚಿಹೋಗಿ ಇದೇ ರೀತಿಯ ಘಟನೆ ನಡೆದಿತ್ತು. ನೀರುಪಲಾಗಿದ್ದ ಯುವಕನ ಮೃತ ದೇಹ ಒಂದು ವಾರದ ಬಳಿಕ ಸತತ ಕಾರ್ಯಾಚರಣೆಯ ಮೂಲಕ ಪತ್ತೆ ಯಾಗಿತ್ತು.. 

ಇದೇ ರೀತಿಯ ಘಟನೆ ಮತ್ತೆ ಮರುಕಳಿಸಿದ್ದು ಪ್ರವಾಸಿಗರು ಸೆಲ್ಫೀ ಹಾಗೇ ರೀಲ್ಸ್ ಹುಚ್ಚಾಟ ದಿಂದಾಗಿ ತಮ್ಮ ಅಮೂಲ್ಯವಾದ ಪ್ರಾಣ ಕಳೆದುಕೊಳ್ತಾ ಇದ್ದಾರೆ. ಫಾಲ್ಸ್ ಗಳಲ್ಲಿ ಆದಷ್ಟು ಜಾಗಾರುಕಾರಾಗಿ ಇದ್ದಷ್ಟು ಉತ್ತಮ ನದಿಪಾತ್ರಗಳಲ್ಲಿ, ಸಮುದ್ರ ತೀರಗಳಲ್ಲಿ ಕಾಳಜಿಯಿಂದ, ಜವಾಬ್ದಾರಿಯಿಂದ ವರ್ತಿಸಬೇಕಾಗಿದೆ 

Previous Post

ಮಣಿಪಾಲ್ ಅಕಾಡೆಮಿ ಆಫ್ ಹೈಯರ್ ಎಜುಕೇಶನ್ ಮತ್ತು ರೋಚೆ ಡಯಾಗ್ನೋಸ್ಟಿಕ್ಸ್ ಇಂಡಿಯಾ ಡಯಾಗ್ನೋಸ್ಟಿಕ್ಸ್‌ನಲ್ಲಿ ಸೆಂಟರ್ ಆಫ್ ಎಕ್ಸಲೆನ್ಸ್  ಸ್ಥಾಪನೆ..!!

Next Post

ರಾಜ್ಯದ ಎಲ್ಲಾ ಅಂಗನವಾಡಿ ಕೇಂದ್ರಗಳನ್ನು ಉನ್ನತೀಕರಣಕರಿಸಲು ಸಿ. ಎಂ ಸಿದ್ದರಾಮಯ್ಯ ಸಮ್ಮತಿ :ಅಂಗನವಾಡಿಗಳಲ್ಲೇ LKG UKG ಆರಂಭಿಸಲು ಸಹಮತ..!!

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post
ರಾಜ್ಯದ ಎಲ್ಲಾ ಅಂಗನವಾಡಿ ಕೇಂದ್ರಗಳನ್ನು ಉನ್ನತೀಕರಣಕರಿಸಲು ಸಿ. ಎಂ ಸಿದ್ದರಾಮಯ್ಯ ಸಮ್ಮತಿ :ಅಂಗನವಾಡಿಗಳಲ್ಲೇ LKG UKG ಆರಂಭಿಸಲು ಸಹಮತ..!!

ರಾಜ್ಯದ ಎಲ್ಲಾ ಅಂಗನವಾಡಿ ಕೇಂದ್ರಗಳನ್ನು ಉನ್ನತೀಕರಣಕರಿಸಲು ಸಿ. ಎಂ ಸಿದ್ದರಾಮಯ್ಯ ಸಮ್ಮತಿ :ಅಂಗನವಾಡಿಗಳಲ್ಲೇ LKG UKG ಆರಂಭಿಸಲು ಸಹಮತ..!!

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 23.9k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023
ಉಡುಪಿ: ಮಳೆ ಕಡಿಮೆ ಇರುವುದರಿಂದ ಉಡುಪಿ ಜಿಲ್ಲೆ ಶಾಲಾ ಕಾಲೇಜುಗಳಿಗೆ ಗುರುವಾರ ರಜೆ ಇರುವುದಿಲ್ಲ : ಜಿಲ್ಲಾಧಿಕಾರಿ ಮಾಹಿತಿ…!!

ಉಡುಪಿ: ಮಳೆ ಕಡಿಮೆ ಇರುವುದರಿಂದ ಉಡುಪಿ ಜಿಲ್ಲೆ ಶಾಲಾ ಕಾಲೇಜುಗಳಿಗೆ ಗುರುವಾರ ರಜೆ ಇರುವುದಿಲ್ಲ : ಜಿಲ್ಲಾಧಿಕಾರಿ ಮಾಹಿತಿ…!!

26/06/2024

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ಮಂಗಳೂರು-ನವಿ ಮುಂಬೈ ನಡುವೆ ಡಿ.25ರಿಂದ ಇಂಡಿಗೋ ವಿಮಾನ ಸೇವೆ ಆರಂಭ..!!

ಸಾವಿರಕ್ಕೂ ಅಧಿಕ ಇಂಡಿಗೊ ವಿಮಾನಗಳ ಹಾರಾಟದಲ್ಲಿ ವ್ಯತ್ಯಯ – ಪ್ರಯಾಣಿಕರ ತೀವ್ರ ಪರದಾಟ..!!

05/12/2025
ದಿನನಿತ್ಯದ ಬಳಕೆಗೆ ಒದಗುವ ತೆಳುವಾದ ಮತ್ತು ಸೊಗಸಾದ ಟ್ಯಾಬ್ಲೆಟ್ ಗ್ಯಾಲಕ್ಸಿ ಟ್ಯಾಬ್ ಎ11 ಬಿಡುಗಡೆ ಮಾಡಿದ ಸ್ಯಾಮ್‌ಸಂಗ್..!!

ದಿನನಿತ್ಯದ ಬಳಕೆಗೆ ಒದಗುವ ತೆಳುವಾದ ಮತ್ತು ಸೊಗಸಾದ ಟ್ಯಾಬ್ಲೆಟ್ ಗ್ಯಾಲಕ್ಸಿ ಟ್ಯಾಬ್ ಎ11 ಬಿಡುಗಡೆ ಮಾಡಿದ ಸ್ಯಾಮ್‌ಸಂಗ್..!!

05/12/2025
ಇನ್ಮುಂದೆ ಗೃಹ ಸಾಲ, ವಾಹನದ ಮೇಲಿನ ಸಾಲಗಳ ಮೇಲೆ ಕಡಿಮೆ ಬಡ್ಡಿ ದರ :RBI ನಿಂದ ರೆಪೋ ದರ ಶೇ.5.25ಕ್ಕೆ ಇಳಿಕೆ..!!

ಇನ್ಮುಂದೆ ಗೃಹ ಸಾಲ, ವಾಹನದ ಮೇಲಿನ ಸಾಲಗಳ ಮೇಲೆ ಕಡಿಮೆ ಬಡ್ಡಿ ದರ :RBI ನಿಂದ ರೆಪೋ ದರ ಶೇ.5.25ಕ್ಕೆ ಇಳಿಕೆ..!!

05/12/2025
ಉಡುಪಿ: ಹಾಸ್ಟೆಲ್‌ನಿಂದ ಕಾಣೆಯಾಗಿದ್ದ ಬಾಲಕ ಕಾರವಾರದಲ್ಲಿ ಪತ್ತೆ..!!

ಉಡುಪಿ: ಹಾಸ್ಟೆಲ್‌ನಿಂದ ಕಾಣೆಯಾಗಿದ್ದ ಬಾಲಕ ಕಾರವಾರದಲ್ಲಿ ಪತ್ತೆ..!!

05/12/2025

Recent News

ಮಂಗಳೂರು-ನವಿ ಮುಂಬೈ ನಡುವೆ ಡಿ.25ರಿಂದ ಇಂಡಿಗೋ ವಿಮಾನ ಸೇವೆ ಆರಂಭ..!!

ಸಾವಿರಕ್ಕೂ ಅಧಿಕ ಇಂಡಿಗೊ ವಿಮಾನಗಳ ಹಾರಾಟದಲ್ಲಿ ವ್ಯತ್ಯಯ – ಪ್ರಯಾಣಿಕರ ತೀವ್ರ ಪರದಾಟ..!!

05/12/2025
ದಿನನಿತ್ಯದ ಬಳಕೆಗೆ ಒದಗುವ ತೆಳುವಾದ ಮತ್ತು ಸೊಗಸಾದ ಟ್ಯಾಬ್ಲೆಟ್ ಗ್ಯಾಲಕ್ಸಿ ಟ್ಯಾಬ್ ಎ11 ಬಿಡುಗಡೆ ಮಾಡಿದ ಸ್ಯಾಮ್‌ಸಂಗ್..!!

ದಿನನಿತ್ಯದ ಬಳಕೆಗೆ ಒದಗುವ ತೆಳುವಾದ ಮತ್ತು ಸೊಗಸಾದ ಟ್ಯಾಬ್ಲೆಟ್ ಗ್ಯಾಲಕ್ಸಿ ಟ್ಯಾಬ್ ಎ11 ಬಿಡುಗಡೆ ಮಾಡಿದ ಸ್ಯಾಮ್‌ಸಂಗ್..!!

05/12/2025
ಇನ್ಮುಂದೆ ಗೃಹ ಸಾಲ, ವಾಹನದ ಮೇಲಿನ ಸಾಲಗಳ ಮೇಲೆ ಕಡಿಮೆ ಬಡ್ಡಿ ದರ :RBI ನಿಂದ ರೆಪೋ ದರ ಶೇ.5.25ಕ್ಕೆ ಇಳಿಕೆ..!!

ಇನ್ಮುಂದೆ ಗೃಹ ಸಾಲ, ವಾಹನದ ಮೇಲಿನ ಸಾಲಗಳ ಮೇಲೆ ಕಡಿಮೆ ಬಡ್ಡಿ ದರ :RBI ನಿಂದ ರೆಪೋ ದರ ಶೇ.5.25ಕ್ಕೆ ಇಳಿಕೆ..!!

05/12/2025
ಉಡುಪಿ: ಹಾಸ್ಟೆಲ್‌ನಿಂದ ಕಾಣೆಯಾಗಿದ್ದ ಬಾಲಕ ಕಾರವಾರದಲ್ಲಿ ಪತ್ತೆ..!!

ಉಡುಪಿ: ಹಾಸ್ಟೆಲ್‌ನಿಂದ ಕಾಣೆಯಾಗಿದ್ದ ಬಾಲಕ ಕಾರವಾರದಲ್ಲಿ ಪತ್ತೆ..!!

05/12/2025
ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ

Pages

Social Media

Facebook-f Facebook-f Instagram Youtube Twitter Whatsapp

Copyright © 2023 Dhrishya News I All Copyright Reserved