Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ಸುದ್ದಿಗಳು

ಉಡುಪಿ : ರೈತರ ವಿವಿಧ ಬೇಡಿಕೆಗಳನ್ನು ಆಗ್ರಹಿಸಿ ಬಿಜೆಪಿ ರೈತ ಮೋರ್ಚಾದ ವತಿಯಿಂದ ಪ್ರತಿಭಟನೆ..!!

Dhrishya News by Dhrishya News
26/06/2024
in ಸುದ್ದಿಗಳು
0
0
SHARES
21
VIEWS
Share on FacebookShare on Twitter

ಉಡುಪಿ:ಜೂನ್ 26:ಬಿತ್ತನೆ ಬೀಜದ ದರ ಏರಿಕೆಯನ್ನು ವಿರೋಧಿಸಿ ಹಾಗೂ ಹೈನುಗಾರರಿಗೆ ಹಾಲಿನ ಪ್ರೋತ್ಸಾಹ ಧನ ಬಿಡುಗಡೆಗೊಳಿಸಬೇಕೆಂದು ಆಗ್ರಹಿಸಿ ಬಿಜೆಪಿ ಜಿಲ್ಲಾ ಘಟಕ ಹಾಗೂ ಜಿಲ್ಲಾ ಬಿಜೆಪಿ ರೈತ ಮೋರ್ಚಾದ ವತಿಯಿಂದ ಜಿಲ್ಲಾಧಿಕಾರಿ ಕಚೇರಿಗೆ ಬುಧವಾರ ಮುತ್ತಿಗೆ ಹಾಕಿ ಪ್ರತಿಭಟಿಸಲಾಯಿತು.

ಶಾಸಕ ಯಶ್ ಪಾಲ್ ಸುವರ್ಣ, ರೈತ ಮೋರ್ಚಾದ ರಾಜ್ಯ ಘಟಕ ಕಾರ್ಯದರ್ಶಿ ನವೀನ್ ಕುಮಾರ್ , ಜಿಲ್ಲಾ ಘಟಕದ ಅಧ್ಯಕ್ಷ ಕಿಶೋರ್‌ ಕುಮಾರ್‌ ಕುಂದಾಪುರ ನೇತೃತ್ವದಲ್ಲಿ ಪ್ರತಿಭಟನೆ ನಡೆಸಿದ ಕಾರ್ಯಕರ್ತರು ಸುರಿಯುವ ಮಳೆಯನ್ನೂ ಲೆಕ್ಕಿಸದೆ ಜಿಲ್ಲಾಧಿಕಾರಿ ಕಚೇರಿಗೆ ಪ್ರವೇಶಿಸಲು ಯತ್ನಿಸಿದರು.

ಪೊಲೀಸರು ಅವರನ್ನು ತಡೆದಾಗ ನೂಕಾಟ ತಳ್ಳಾಟ ನಡೆಯಿತು.ಬಳಿಕ ಶಾಸಕರು ಹಾಗೂ ಮುಖಂಡರು ಜಿಲ್ಲಾಧಿಕಾರಿ ಕಚೇರಿಗೆ ತೆರಳಿ ಮನವಿ ಸಲ್ಲಿಸಿದರು

Previous Post

ಚಿಕ್ಕಮಗಳೂರು :ಮುಳ್ಳಯ್ಯಗಿರಿ ಉಳಿವಿಗಾಗಿ ಕಂಟ್ರೋಲ್ ಟೂರಿಸಂ ತೆರೆಯಲು ಮುಂದಾದ ಜಿಲ್ಲಾಡಳಿತ..!!

Next Post

ಕಾರ್ಕಳ : ಖಾಸಗಿ ವ್ಯಕ್ತಿಗಳಿಂದ ಡಿವೈಡರ್ ತೆರವು: ಕಾನೂನು ಕ್ರಮಕ್ಕೆ ಮುಂದಾದ ಲೋಕೋಪಯೋಗಿ ಇಲಾಖೆ..!!

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post

ಕಾರ್ಕಳ : ಖಾಸಗಿ ವ್ಯಕ್ತಿಗಳಿಂದ ಡಿವೈಡರ್ ತೆರವು: ಕಾನೂನು ಕ್ರಮಕ್ಕೆ ಮುಂದಾದ ಲೋಕೋಪಯೋಗಿ ಇಲಾಖೆ..!!

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 23.9k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

04/02/2026

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ಶ್ರೀ. ಪ್ರಮೋದ್ ಮಧ್ವರಾಜ್ ಅವರಿಂದ ರುಡ್ಸೆಟ್ ಸಂಸ್ಥೆ, ಬ್ರಹ್ಮಾವರದಲ್ಲಿ ಉಚಿತ ಆರೋಗ್ಯ ತಪಾಸಣಾ ಶಿಬಿರ ಉದ್ಘಾಟನೆ

ಶ್ರೀ. ಪ್ರಮೋದ್ ಮಧ್ವರಾಜ್ ಅವರಿಂದ ರುಡ್ಸೆಟ್ ಸಂಸ್ಥೆ, ಬ್ರಹ್ಮಾವರದಲ್ಲಿ ಉಚಿತ ಆರೋಗ್ಯ ತಪಾಸಣಾ ಶಿಬಿರ ಉದ್ಘಾಟನೆ

08/08/2026
ಗೀತೆಯನ್ನು ಓದುವುದಷ್ಟೇ ಅಲ್ಲ, ಜೀವನದಲ್ಲಿ ಅಳವಡಿಸಿಕೊಳ್ಳಬೇಕು: ಅಲೋಕ್ ಕುಮಾರ್‌ಜಿ

ಗೀತೆಯನ್ನು ಓದುವುದಷ್ಟೇ ಅಲ್ಲ, ಜೀವನದಲ್ಲಿ ಅಳವಡಿಸಿಕೊಳ್ಳಬೇಕು: ಅಲೋಕ್ ಕುಮಾರ್‌ಜಿ

07/08/2026
ಇಂಧನದ ಗುಣಮಟ್ಟ ಪತ್ತೆಗೆ ‘ಎಐ’ ಆಧಾರಿತ ತ್ವರಿತ ಮೇಲ್ವಿಚಾರಣಾ ವ್ಯವಸ್ಥೆ: ಜಿಹೆಚ್‌ಸಿಎಲ್ ಲಿ. ಜತೆ ಮಾಹೆ ಒಪ್ಪಂದ

ಇಂಧನದ ಗುಣಮಟ್ಟ ಪತ್ತೆಗೆ ‘ಎಐ’ ಆಧಾರಿತ ತ್ವರಿತ ಮೇಲ್ವಿಚಾರಣಾ ವ್ಯವಸ್ಥೆ: ಜಿಹೆಚ್‌ಸಿಎಲ್ ಲಿ. ಜತೆ ಮಾಹೆ ಒಪ್ಪಂದ

07/08/2026
ಈಶ್ವರ ನಗರದಲ್ಲಿ ನಗರಸಭೆ ಪಂಪ್‌ ಹೌಸ್‌ಗೆ ನುಗ್ಗಿದ ಆಟೋ; ತಾಯಿ–ಮಕ್ಕಳಿಗೆ ಗಾಯ

ಈಶ್ವರ ನಗರದಲ್ಲಿ ನಗರಸಭೆ ಪಂಪ್‌ ಹೌಸ್‌ಗೆ ನುಗ್ಗಿದ ಆಟೋ; ತಾಯಿ–ಮಕ್ಕಳಿಗೆ ಗಾಯ

07/08/2026

Recent News

ಶ್ರೀ. ಪ್ರಮೋದ್ ಮಧ್ವರಾಜ್ ಅವರಿಂದ ರುಡ್ಸೆಟ್ ಸಂಸ್ಥೆ, ಬ್ರಹ್ಮಾವರದಲ್ಲಿ ಉಚಿತ ಆರೋಗ್ಯ ತಪಾಸಣಾ ಶಿಬಿರ ಉದ್ಘಾಟನೆ

ಶ್ರೀ. ಪ್ರಮೋದ್ ಮಧ್ವರಾಜ್ ಅವರಿಂದ ರುಡ್ಸೆಟ್ ಸಂಸ್ಥೆ, ಬ್ರಹ್ಮಾವರದಲ್ಲಿ ಉಚಿತ ಆರೋಗ್ಯ ತಪಾಸಣಾ ಶಿಬಿರ ಉದ್ಘಾಟನೆ

08/08/2026
ಗೀತೆಯನ್ನು ಓದುವುದಷ್ಟೇ ಅಲ್ಲ, ಜೀವನದಲ್ಲಿ ಅಳವಡಿಸಿಕೊಳ್ಳಬೇಕು: ಅಲೋಕ್ ಕುಮಾರ್‌ಜಿ

ಗೀತೆಯನ್ನು ಓದುವುದಷ್ಟೇ ಅಲ್ಲ, ಜೀವನದಲ್ಲಿ ಅಳವಡಿಸಿಕೊಳ್ಳಬೇಕು: ಅಲೋಕ್ ಕುಮಾರ್‌ಜಿ

07/08/2026
ಇಂಧನದ ಗುಣಮಟ್ಟ ಪತ್ತೆಗೆ ‘ಎಐ’ ಆಧಾರಿತ ತ್ವರಿತ ಮೇಲ್ವಿಚಾರಣಾ ವ್ಯವಸ್ಥೆ: ಜಿಹೆಚ್‌ಸಿಎಲ್ ಲಿ. ಜತೆ ಮಾಹೆ ಒಪ್ಪಂದ

ಇಂಧನದ ಗುಣಮಟ್ಟ ಪತ್ತೆಗೆ ‘ಎಐ’ ಆಧಾರಿತ ತ್ವರಿತ ಮೇಲ್ವಿಚಾರಣಾ ವ್ಯವಸ್ಥೆ: ಜಿಹೆಚ್‌ಸಿಎಲ್ ಲಿ. ಜತೆ ಮಾಹೆ ಒಪ್ಪಂದ

07/08/2026
ಈಶ್ವರ ನಗರದಲ್ಲಿ ನಗರಸಭೆ ಪಂಪ್‌ ಹೌಸ್‌ಗೆ ನುಗ್ಗಿದ ಆಟೋ; ತಾಯಿ–ಮಕ್ಕಳಿಗೆ ಗಾಯ

ಈಶ್ವರ ನಗರದಲ್ಲಿ ನಗರಸಭೆ ಪಂಪ್‌ ಹೌಸ್‌ಗೆ ನುಗ್ಗಿದ ಆಟೋ; ತಾಯಿ–ಮಕ್ಕಳಿಗೆ ಗಾಯ

07/08/2026