Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ಸುದ್ದಿಗಳು

ಉಡುಪಿ :ನಿಲ್ಲಿಸಿದ್ದ ಬಸ್ ಗೆ ಡಿಕ್ಕಿ ಹೊಡೆದ ಹೊಚ್ಚ ಹೊಸ ಫಾರ್ಚೂನರ್ ಕಾರು..!!

Dhrishya News by Dhrishya News
27/06/2024
in ಸುದ್ದಿಗಳು
0
ಉಡುಪಿ :ನಿಲ್ಲಿಸಿದ್ದ ಬಸ್ ಗೆ ಡಿಕ್ಕಿ ಹೊಡೆದ ಹೊಚ್ಚ ಹೊಸ ಫಾರ್ಚೂನರ್ ಕಾರು..!!
0
SHARES
122
VIEWS
Share on FacebookShare on Twitter

ಉಡುಪಿ : ಜೂನ್ 27 :ಶೋರೂಂಗೆ ಹೋಗುತ್ತಿದ್ದ ಹೊಚ್ಚ ಹೊಸ ಫಾರ್ಚೂನರ್ ಕಾರೊಂದು ನಿಲ್ಲಿಸಿದ್ದ ಬಸ್ ಗೆ ಡಿಕ್ಕಿ ಹೊಡೆದ ಘಟನೆ ಉಡುಪಿಯ ನಿಟ್ಟೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ನಡೆದಿದೆ 

ಡಿಕ್ಕಿ ಹೊಡೆದ ರಭಸಕ್ಕೆ ಫಾರ್ಚೂನರ್ ಕಾರು ನಜ್ಜುಗುಜ್ಜಾಗಿದೆ. ಕುಂದಾಪುರ ಶೋರೂಂ ನಿಂದ ಮಂಗಳೂರು ಶೋರೂಂ ಗೆ ಹೊಸ ಕಾರನ್ನು ಕೊಂಡೊಯ್ಯುತ್ತಿದ್ದಾಗ ಕಾರು ಚಾಲಕನ ನಿರ್ಲಕ್ಷ್ಯದಿಂದ ಈ ಘಟನೆ ನಡೆದಿದೆ ಎನ್ನಲಾಗಿದೆ 

ಕೆಲಹೊತ್ತು ರಾಷ್ಟ್ರೀಯ ಹೆದ್ದಾರಿಯಲ್ಲಿ ಸಂಚಾರ ಅಸ್ತವ್ಯಸ್ತ ವಾಗಿದ್ದು ಕೂಡಲೇ ಸ್ಥಳಕ್ಕೆ ಕಾರು ಶೋರೂಂ ಸಿಬ್ಬಂದಿ ಆಗಮಿಸಿದ್ದಾರೆ ಎನ್ನಲಾಗಿದೆ  

Previous Post

ಉಡುಪಿ : ಪಂದುಬೆಟ್ಟು ಸಮೀಪ ಧರೆಗರುಳಿದ ಬ್ರಹತ್ ಮರ : ಉಡುಪಿ- ಮಲ್ಪೆ ಹೆದ್ದಾರಿ‌ ಸಂಪರ್ಕ ತಾತ್ಕಾಲಿಕ ಬಂದ್..!!

Next Post

ಜನಸ್ಪಂದನ ಸಭೆಯಲ್ಲಿ ಬಂದ ಜನಸಾಮಾನ್ಯರ ಅಹವಾಲುಗಳನ್ನು ನಿಯಮಾನುಸಾರ ವಿಲೇವಾರಿ ಮಾಡಿ: ಜಿಲ್ಲಾಧಿಕಾರಿ ಡಾ. ಕೆ ವಿದ್ಯಾಕುಮಾರಿ..!!

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post
ಜನಸ್ಪಂದನ ಸಭೆಯಲ್ಲಿ ಬಂದ ಜನಸಾಮಾನ್ಯರ ಅಹವಾಲುಗಳನ್ನು ನಿಯಮಾನುಸಾರ ವಿಲೇವಾರಿ ಮಾಡಿ: ಜಿಲ್ಲಾಧಿಕಾರಿ ಡಾ. ಕೆ ವಿದ್ಯಾಕುಮಾರಿ..!!

ಜನಸ್ಪಂದನ ಸಭೆಯಲ್ಲಿ ಬಂದ ಜನಸಾಮಾನ್ಯರ ಅಹವಾಲುಗಳನ್ನು ನಿಯಮಾನುಸಾರ ವಿಲೇವಾರಿ ಮಾಡಿ: ಜಿಲ್ಲಾಧಿಕಾರಿ ಡಾ. ಕೆ ವಿದ್ಯಾಕುಮಾರಿ..!!

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 23.9k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023
ಉಡುಪಿ: ಮಳೆ ಕಡಿಮೆ ಇರುವುದರಿಂದ ಉಡುಪಿ ಜಿಲ್ಲೆ ಶಾಲಾ ಕಾಲೇಜುಗಳಿಗೆ ಗುರುವಾರ ರಜೆ ಇರುವುದಿಲ್ಲ : ಜಿಲ್ಲಾಧಿಕಾರಿ ಮಾಹಿತಿ…!!

ಉಡುಪಿ: ಮಳೆ ಕಡಿಮೆ ಇರುವುದರಿಂದ ಉಡುಪಿ ಜಿಲ್ಲೆ ಶಾಲಾ ಕಾಲೇಜುಗಳಿಗೆ ಗುರುವಾರ ರಜೆ ಇರುವುದಿಲ್ಲ : ಜಿಲ್ಲಾಧಿಕಾರಿ ಮಾಹಿತಿ…!!

26/06/2024

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ಮಾಹೆಯಲ್ಲಿ ಅಂತರಾಷ್ಟ್ರೀಯ ಮಾದಕ ದ್ರವ್ಯ ವಿರೋಧಿ ದಿನಾಚರಣೆ..!!

ಮಾಹೆಯಲ್ಲಿ ಅಂತರಾಷ್ಟ್ರೀಯ ಮಾದಕ ದ್ರವ್ಯ ವಿರೋಧಿ ದಿನಾಚರಣೆ..!!

26/06/2025
ಸ್ವ ಉದ್ಯಮ ಹಾಗೂ ಕೌಶಲ್ಯ ಆಧಾರಿತ ಉದ್ಯೋಗಕ್ಕೆ ಆಶಾಕಿರಣವಾದ ಕಾರ್ಕಳದ KGTTI..!

ಸ್ವ ಉದ್ಯಮ ಹಾಗೂ ಕೌಶಲ್ಯ ಆಧಾರಿತ ಉದ್ಯೋಗಕ್ಕೆ ಆಶಾಕಿರಣವಾದ ಕಾರ್ಕಳದ KGTTI..!

26/06/2025
ಉಡುಪಿ : ಬಡಾ ರಿಕ್ಷಾ ಚಾಲಕರ ಮೇಲೆ ನಡೆಯುವ ಹಲ್ಲೆ,ದೌರ್ಜನ್ಯ,ದಬ್ಬಾಳಿಕೆ ತಡೆಗೆ ಜಿಲ್ಲಾಧಿಕಾರಿ ಹಾಗೂ ಪೋಲಿಸ್ ವರಿಷ್ಠಾಧಿಕಾರಿ ಯವರಿಗೆ ಸಿಐಟಿಯು ಒತ್ತಾಯ..!!

ಉಡುಪಿ : ಬಡಾ ರಿಕ್ಷಾ ಚಾಲಕರ ಮೇಲೆ ನಡೆಯುವ ಹಲ್ಲೆ,ದೌರ್ಜನ್ಯ,ದಬ್ಬಾಳಿಕೆ ತಡೆಗೆ ಜಿಲ್ಲಾಧಿಕಾರಿ ಹಾಗೂ ಪೋಲಿಸ್ ವರಿಷ್ಠಾಧಿಕಾರಿ ಯವರಿಗೆ ಸಿಐಟಿಯು ಒತ್ತಾಯ..!!

26/06/2025
ಜುಲೈ 4, 5 ಮತ್ತು 6 ರಂದು ಉಡುಪಿಯಲ್ಲಿ ಬೃಹತ್ ಹಲಸು – ಮಾವು – ಕೃಷಿ – ಕೌಶಲ ಮೇಳ..!!

ಜುಲೈ 4, 5 ಮತ್ತು 6 ರಂದು ಉಡುಪಿಯಲ್ಲಿ ಬೃಹತ್ ಹಲಸು – ಮಾವು – ಕೃಷಿ – ಕೌಶಲ ಮೇಳ..!!

26/06/2025

Recent News

ಮಾಹೆಯಲ್ಲಿ ಅಂತರಾಷ್ಟ್ರೀಯ ಮಾದಕ ದ್ರವ್ಯ ವಿರೋಧಿ ದಿನಾಚರಣೆ..!!

ಮಾಹೆಯಲ್ಲಿ ಅಂತರಾಷ್ಟ್ರೀಯ ಮಾದಕ ದ್ರವ್ಯ ವಿರೋಧಿ ದಿನಾಚರಣೆ..!!

26/06/2025
ಸ್ವ ಉದ್ಯಮ ಹಾಗೂ ಕೌಶಲ್ಯ ಆಧಾರಿತ ಉದ್ಯೋಗಕ್ಕೆ ಆಶಾಕಿರಣವಾದ ಕಾರ್ಕಳದ KGTTI..!

ಸ್ವ ಉದ್ಯಮ ಹಾಗೂ ಕೌಶಲ್ಯ ಆಧಾರಿತ ಉದ್ಯೋಗಕ್ಕೆ ಆಶಾಕಿರಣವಾದ ಕಾರ್ಕಳದ KGTTI..!

26/06/2025
ಉಡುಪಿ : ಬಡಾ ರಿಕ್ಷಾ ಚಾಲಕರ ಮೇಲೆ ನಡೆಯುವ ಹಲ್ಲೆ,ದೌರ್ಜನ್ಯ,ದಬ್ಬಾಳಿಕೆ ತಡೆಗೆ ಜಿಲ್ಲಾಧಿಕಾರಿ ಹಾಗೂ ಪೋಲಿಸ್ ವರಿಷ್ಠಾಧಿಕಾರಿ ಯವರಿಗೆ ಸಿಐಟಿಯು ಒತ್ತಾಯ..!!

ಉಡುಪಿ : ಬಡಾ ರಿಕ್ಷಾ ಚಾಲಕರ ಮೇಲೆ ನಡೆಯುವ ಹಲ್ಲೆ,ದೌರ್ಜನ್ಯ,ದಬ್ಬಾಳಿಕೆ ತಡೆಗೆ ಜಿಲ್ಲಾಧಿಕಾರಿ ಹಾಗೂ ಪೋಲಿಸ್ ವರಿಷ್ಠಾಧಿಕಾರಿ ಯವರಿಗೆ ಸಿಐಟಿಯು ಒತ್ತಾಯ..!!

26/06/2025
ಜುಲೈ 4, 5 ಮತ್ತು 6 ರಂದು ಉಡುಪಿಯಲ್ಲಿ ಬೃಹತ್ ಹಲಸು – ಮಾವು – ಕೃಷಿ – ಕೌಶಲ ಮೇಳ..!!

ಜುಲೈ 4, 5 ಮತ್ತು 6 ರಂದು ಉಡುಪಿಯಲ್ಲಿ ಬೃಹತ್ ಹಲಸು – ಮಾವು – ಕೃಷಿ – ಕೌಶಲ ಮೇಳ..!!

26/06/2025
ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ

Pages

Social Media

Facebook-f Facebook-f Instagram Youtube Twitter Whatsapp

Copyright © 2023 Dhrishya News I All Copyright Reserved