Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ಸುದ್ದಿಗಳು

ಮಹಿಳೆಯರ ಪಾಲಿಗೆ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಮಾದರಿ: ವಿನಯ ಗುರೂಜಿ : ಮಾರ್ಡನ್ ಇಂದಿರಾಗಾಂಧಿ ಎಂದು ಶ್ಲಾಘನೆ..!!

Dhrishya News by Dhrishya News
29/06/2024
in ಸುದ್ದಿಗಳು
0
0
SHARES
4
VIEWS
Share on FacebookShare on Twitter

ಹೇರಂಜಾಲು(ಉಡುಪಿ) : ಕರ್ನಾಟಕ ರಾಜ್ಯ ರಾಜಕಾರಣದಲ್ಲಿ ನಾನು ನೋಡಿದ ದಿಟ್ಟ ಮಹಿಳೆ ಸಚಿವೆ ಲಕ್ಷ್ಮೀ ಹೆಬ್ಬಾಳಕರ್. ಮಾರ್ಡನ್ ಇಂದಿರಾ ಗಾಂಧಿ ಸ್ವರೂಪ ಹೊಂದಿರುವವರು ಅವರು. ಹತ್ತು ಜನ ಪುರುಷ ರಾಜಕಾರಣಿಗಳ ಶಕ್ತಿ ಅವರಿಗಿದೆ ಎಂದು ಗೌರಿಗದ್ದೆ ಆಶ್ರಮದ ಅವಧೂತರಾದ ವಿನಯ್ ಗುರೂಜಿ ಶ್ಲಾಘಿಸಿದರು. 

ಉಡುಪಿ ಜಿಲ್ಲೆಯ ಬೈಂದೂರು ತಾಲೂಕಿನ ಹೇರಂಜಾಲುವಿನಲ್ಲಿ ನೂತನವಾಗಿ ನಿರ್ಮಿಸಲಾಗಿರುವ ಶೆಫ್ ಟಾಕ್ ನ್ಯೂಟ್ರಿಫುಡ್ಸ್ ಪ್ರೈವೇಟ್‌ ಲಿಮಿಟೆಡ್‌ ಕೇಂದ್ರದ ಉದ್ಘಾಟನಾ ಸಮಾರಂಭದಲ್ಲಿ ಶನಿವಾರ ಮಾತನಾಡಿದ ಅವರು, ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಅವರ ಕಾರ್ಯವೈಖರಿಯನ್ನು ಹೊಗಳಿದರು. 

ಸಚಿವರ ಕಾಳಜಿಯಿಂದಲೇ ಕರ್ನಾಟಕ ಸರ್ಕಾರದ ಬಹುನಿರೀಕ್ಷಿತ ಯೋಜನೆ ಗೃಹಲಕ್ಷ್ಮಿ ಇಂದು ಮನೆ ಮನೆಗೆ ತಲುಪುತ್ತಿದೆ. ಯಾವುದೇ ರಾಜಕೀಯ ಹಿನ್ನೆಲೆ ಇಲ್ಲದೇ ಇಂದು ರಾಜಕೀಯದಲ್ಲಿ ಉನ್ನತ ಸ್ಥಾನಕ್ಕೇರಿದ್ದಾರೆ. ಅವರ ಆಡಳಿತ ವೈಖರಿ ಇತರರಿಗೂ ಮಾದರಿಯಾಗಿದೆ ಎಂದು ವಿನಯ್ ಗುರೂಜಿ ಹೇಳಿದರು.  

ಮನುಷ್ಯ ಕಷ್ಟಪಟ್ಟು ಮುಂದೆ ಬಂದಿದ್ದರಷ್ಟೇ ಆತನಿಗೆ ಕಷ್ಟಪಟ್ಟವರ ಬೆಲೆ ಗೊತ್ತಿರುತ್ತಿದೆ. ಗ್ರಾಮೀಣ ಪ್ರದೇಶಗಳಲ್ಲಿ ಹೆಚ್ಚು ಉದ್ಯಮಗಳು ಸ್ಥಾಪನೆಯಾಗಬೇಕು. ಇಂಥ ಉದ್ಯಮಿಗಳನ್ನು ಬೆಂಬಲಿಸಬೇಕು ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವರಾದ ಲಕ್ಷ್ಮೀ ಹೆಬ್ಬಾಳಕರ್ ಹೇಳಿದರು. 

ಫ್ಯಾಕ್ಟರಿ ಉದ್ಘಾಟಿಸಿದ್ದು ನನಗೆ ತುಂಬಾ ಖುಷಿ ನೀಡಿತು. ಫ್ಯಾಕ್ಟರಿ ಕಟ್ಟೋದು ಅಷ್ಟು ಸುಲಭವಲ್ಲ, ಇದಕ್ಕೆ ಅಡ್ಡಿಪಡಿಸೋರೆ ಜಾಸ್ತಿ. ಪುಟ್ಟ ಹಳ್ಳಿಯಿಂದ ದೆಹಲಿವರೆಗೂ ಉದ್ಯಮ ಹೊಂದಿರುವ ಗೋವಿಂದ ಪೂಜಾರಿ ಅವರ ಸಾಧನೆ ನಿಜಕ್ಕೂ ಮೆಚ್ಚುವಂತದ್ದು ಎಂದರು.

ಈ ವೇಳೆ ಉಡುಪಿ- ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ಸದಸ್ಯರಾದ ಕೋಟಾ ಶ್ರೀನಿವಾಸ್ ಪೂಜಾರಿ, ಶೆಫ್ ಟಾಕ್ ನ್ಯೂಟ್ರಿ ಫುಡ್ಸ್ ಪ್ರೈವೇಟ್ ಲಿಮಿಟೆಡ್ ಮಾಲೀಕರಾದ ಗೋವಿಂದ ಬಾಬು ಪೂಜಾರಿ, ರಾಜು ಪೂಜಾರಿ, ವಿಜಯ್ ಶೆಟ್ಟಿ, ಸಂಜೀವ್, ಗ್ರಾಮ ಪಂಚಾಯತಿ ಅಧ್ಯಕ್ಷರಾದ ನಾಗಮ್ಮ ದೇವಾಡಿಗ ಸೇರಿದಂತೆ ಹಲವು ಮಂದಿ ಉಪಸ್ಥಿತರಿದ್ದರು.

Previous Post

ರಾಜಕಾರಣ ನಿಂತ ನೀರಲ್ಲ, ದೃತಿಗೆಡದೆ ಪಕ್ಷ ಸಂಘಟಿಸಿ : ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಕರೆ..!!

Next Post

ಕೊಲ್ಲೂರು : ಕೆರೆಯಲ್ಲಿ ಮುಳುಗಿ ಮಕ್ಕಳಿಬ್ಬರ ದುರ್ಮರಣ : ತಾಯಿಯ ಸ್ಥಿತಿ ಗಂಭೀರ,ಆಸ್ಪತ್ರೆಗೆ ಧಾಖಲು ..!!

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post

ಕೊಲ್ಲೂರು : ಕೆರೆಯಲ್ಲಿ ಮುಳುಗಿ ಮಕ್ಕಳಿಬ್ಬರ ದುರ್ಮರಣ : ತಾಯಿಯ ಸ್ಥಿತಿ ಗಂಭೀರ,ಆಸ್ಪತ್ರೆಗೆ ಧಾಖಲು ..!!

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 23.9k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿ: ಮಳೆ ಕಡಿಮೆ ಇರುವುದರಿಂದ ಉಡುಪಿ ಜಿಲ್ಲೆ ಶಾಲಾ ಕಾಲೇಜುಗಳಿಗೆ ಗುರುವಾರ ರಜೆ ಇರುವುದಿಲ್ಲ : ಜಿಲ್ಲಾಧಿಕಾರಿ ಮಾಹಿತಿ…!!

26/06/2024

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ದೈವದ ಮೂರ್ತಿ ಕಳ್ಳತನ: ಸುರತ್ಕಲ್ ಪೊಲೀಸರಿಂದ ಇಬ್ಬರ ಬಂಧನ..!!

ದೈವದ ಮೂರ್ತಿ ಕಳ್ಳತನ: ಸುರತ್ಕಲ್ ಪೊಲೀಸರಿಂದ ಇಬ್ಬರ ಬಂಧನ..!!

29/01/2026
ನಗರದಲ್ಲಿ ಡ್ರಗ್ಸ್ ದಂಧೆಗೆ ಬ್ರೇಕ್: 4 ಕೋಟಿ ರೂ. ಮಾದಕ ವಸ್ತು ವಶ, 10 ಮಂದಿ ಸೆರೆ…!!

ನಗರದಲ್ಲಿ ಡ್ರಗ್ಸ್ ದಂಧೆಗೆ ಬ್ರೇಕ್: 4 ಕೋಟಿ ರೂ. ಮಾದಕ ವಸ್ತು ವಶ, 10 ಮಂದಿ ಸೆರೆ…!!

29/01/2026
ಅಧಿವೇಶನ ಫೆಬ್ರವರಿ 3ರ ವರೆಗೆ ವಿಸ್ತರಣೆಗೆ ಸಿಎಂ ಸಿದ್ದರಾಮಯ್ಯ ಒಲವು..!!

ಅಧಿವೇಶನ ಫೆಬ್ರವರಿ 3ರ ವರೆಗೆ ವಿಸ್ತರಣೆಗೆ ಸಿಎಂ ಸಿದ್ದರಾಮಯ್ಯ ಒಲವು..!!

29/01/2026
ಕಾರ್ಕಳದಲ್ಲಿ ಗಂಡನಿಂದ ಪತ್ನಿಗೆ ಮಾರಣಾಂತಿಕ ಹಲ್ಲೆ – ಗಂಭೀರ ಗಾಯಗೊಂಡ ಮಹಿಳೆ ಆಸ್ಪತ್ರೆಗೆ ದಾಖಲು…!!

ಕಾರ್ಕಳದಲ್ಲಿ ಗಂಡನಿಂದ ಪತ್ನಿಗೆ ಮಾರಣಾಂತಿಕ ಹಲ್ಲೆ – ಗಂಭೀರ ಗಾಯಗೊಂಡ ಮಹಿಳೆ ಆಸ್ಪತ್ರೆಗೆ ದಾಖಲು…!!

29/01/2026

Recent News

ದೈವದ ಮೂರ್ತಿ ಕಳ್ಳತನ: ಸುರತ್ಕಲ್ ಪೊಲೀಸರಿಂದ ಇಬ್ಬರ ಬಂಧನ..!!

ದೈವದ ಮೂರ್ತಿ ಕಳ್ಳತನ: ಸುರತ್ಕಲ್ ಪೊಲೀಸರಿಂದ ಇಬ್ಬರ ಬಂಧನ..!!

29/01/2026
ನಗರದಲ್ಲಿ ಡ್ರಗ್ಸ್ ದಂಧೆಗೆ ಬ್ರೇಕ್: 4 ಕೋಟಿ ರೂ. ಮಾದಕ ವಸ್ತು ವಶ, 10 ಮಂದಿ ಸೆರೆ…!!

ನಗರದಲ್ಲಿ ಡ್ರಗ್ಸ್ ದಂಧೆಗೆ ಬ್ರೇಕ್: 4 ಕೋಟಿ ರೂ. ಮಾದಕ ವಸ್ತು ವಶ, 10 ಮಂದಿ ಸೆರೆ…!!

29/01/2026
ಅಧಿವೇಶನ ಫೆಬ್ರವರಿ 3ರ ವರೆಗೆ ವಿಸ್ತರಣೆಗೆ ಸಿಎಂ ಸಿದ್ದರಾಮಯ್ಯ ಒಲವು..!!

ಅಧಿವೇಶನ ಫೆಬ್ರವರಿ 3ರ ವರೆಗೆ ವಿಸ್ತರಣೆಗೆ ಸಿಎಂ ಸಿದ್ದರಾಮಯ್ಯ ಒಲವು..!!

29/01/2026
ಕಾರ್ಕಳದಲ್ಲಿ ಗಂಡನಿಂದ ಪತ್ನಿಗೆ ಮಾರಣಾಂತಿಕ ಹಲ್ಲೆ – ಗಂಭೀರ ಗಾಯಗೊಂಡ ಮಹಿಳೆ ಆಸ್ಪತ್ರೆಗೆ ದಾಖಲು…!!

ಕಾರ್ಕಳದಲ್ಲಿ ಗಂಡನಿಂದ ಪತ್ನಿಗೆ ಮಾರಣಾಂತಿಕ ಹಲ್ಲೆ – ಗಂಭೀರ ಗಾಯಗೊಂಡ ಮಹಿಳೆ ಆಸ್ಪತ್ರೆಗೆ ದಾಖಲು…!!

29/01/2026
ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ

Pages

Social Media

Facebook-f Facebook-f Instagram Youtube Twitter Whatsapp

Copyright © 2023 Dhrishya News I All Copyright Reserved